ಮನರಂಜನೆ

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ  ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು (ಏ.24) ಗುರುವಾರ ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ Read More »

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’

ಪುತ್ತೂರು : ಇಂದು ಕೊನೆಯ ಪ್ರದರ್ಶನವೆಂದು ನಿಗದಿಯಾಗಿದ್ದ ‘ಭಾವ ತೀರ ಯಾನ’  ಸಿನಿಮಾ ಪ್ರದರ್ಶನ ಮುಂದುವರಿದು, ಏ. 24 ಗುರುವಾರದವರೆಗೆ GL ONE MALLನಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವಿತರಕರು ಮತ್ತು ನಿರ್ಮಾಪಕರು ತಿಳಿಸಿದ್ದಾರೆ. ನಾಳೆ ಸಂಜೆ 4-45ಕ್ಕೆ ಪ್ರದರ್ಶನ ನಿಗದಿಯಾಗಿದ್ದು ಸಾಕಷ್ಟು ಮಂದಿ ಈಗಾಗಲೇ ಟಿಕೆಟ್ ಕಾಯ್ದಿರಿಸಿದ್ದಾರೆ. Book my show App ನಲ್ಲಿಯೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’ Read More »

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   60 ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಮಂಗಳವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ. ಪುತ್ತೂರಿನ ಜಿ ಎಲ್‍ ಒನ್‍ ಮಾಲ್‍ನ ಭಾರತ್‍ ಸಿನಿಮಾಸ್‍ ನಲ್ಲಿ ನಾಳೆ ಭಾವ ತೀರ ಯಾನ ಸಿನಿಮಾ ಕೊನೆಯ ಪ್ರದರ್ಶನವಾಗಿದ್ದು, ಸಿನಿಪ್ರಿಯರು ಪುತ್ತೂರಿನಲ್ಲಿರುವ ಭಾರತ್‍ ಸಿನಿಮಾಸ್‍ನಲ್ಲಿ ಭಾವ

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ Read More »

ತುಳು ಕಿರುಚಿತ್ರ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ

ಬೆಳ್ತಂಗಡಿ :-  ವಾಗೀಶ್_ ವಿ_ 68* ಅಫೀಷಿಯಲ್  ಪ್ರೊಡಕ್ಷನ್ ನಲ್ಲಿ , ನಿರಂಜನ್ ಗೌಡ ಗುರುವಾಯನಕೆರೆ  ಕಥೆ-ಚಿತ್ರಕಥೆ- ಸಂಭಾಷಣೆ- ನಿರ್ದೇಶನ- ಸಾಹಿತ್ಯದಲ್ಲಿ, ಹಾಗೂ ಭರತ್ ಕುಲಾಲ್ ಅರಸಿನಮಕ್ಕಿ  ಛಾಯಾಗ್ರಹಣ,  ಸುಮಂತ್ ಬೆಳ್ತಂಗಡಿ ನೃತ್ಯ ಸಂಯೋಜನೆ, ವಾಗೀಶ್ ವಿ ತುಂಬೆತ್ತಡ್ಕ ನಿರ್ಮಾಣದಲ್ಲಿ, ತಯಾರಾಗುತ್ತಿರುವ  ಸಸ್ಪೆನ್ಸ್‍ ಲವ್ ಸ್ಟೋರಿಯ ಮುಹೂರ್ತ ಸಮಾರಂಭವು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನದಲ್ಲಿ ಎಪ್ರಿಲ್.20 ಅದಿತ್ಯವಾರ ನಡೆಯಿತು. ಈ ಚಿತ್ರದಲ್ಲಿ ರಂಗಿನ ಮನಸ್ಸು ,  ವಿಷ್ಣು ಕಲಾವಿದರು ಮದ್ದಡ್ಕ ಹಾಗೂ ಗಯಾಪದ ಕಲಾವಿದರು ಉಬರ್ ಮತ್ತು

ತುಳು ಕಿರುಚಿತ್ರ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ Read More »

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 60ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ (ಏ.21) ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ Read More »

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  59  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಭಾನುವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌

ಫುಲೆ ಚಿತ್ರ ವಿವಾದ ಹಿನ್ನೆಲೆಯಲ್ಲಿ ಬ್ರಾಹ್ಮಣರನ್ನು ಹೀನ ಮಾತಿನಿಂದ ನೋಯಿಸಿದ್ದ ನಿರ್ದೇಶಕ ಮುಂಬೈ: ಸಾವಿತ್ರಿಭಾಯಿ ಪುಲೆ ಜೀವನಾಧಾರಿತ ಸಿನಿಮಾವನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಎಂದು ಪ್ರಶ್ನಿಸುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಬಾಲಿವುಡ್‌ನ ಖ್ಯಾತ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೊನೆಗೆ ಕ್ಷಮೆ ಯಾಚಿಸಿ ಈ ವಿವಾದವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸಿದ್ದಾರೆ.ಸಾವಿತ್ರಿಬಾಯಿ ಪುಲೆ ಜೀವಾಧಾರಿತ ಸಿನಿಮಾಕ್ಕೆ ಸೆನ್ಸಾರ್‌ ಮಂಡಳಿ ಯು ಸರ್ಟಿಫಿಕೇಟ್ ನೀಡಿ ಕೆಲ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿತ್ತು. ಪ್ರಮುಖವಾಗಿ ಈ

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ Read More »

9 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11-00 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು  9ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.18 ಶುಕ್ರವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ

9 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11-00 ಗಂಟೆಗೆ ಶೋ Read More »

error: Content is protected !!
Scroll to Top