ಮನರಂಜನೆ

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ

ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ಕ್ಕೆ ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪಾಳ್ಗೊಳ್ಳಲಿದ್ದಾರೆ. […]

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ Read More »

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ

ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಮಹಿಳಾ ಸಂಘ ಮತ್ತು ಈಶ್ವರಮಂಗಲ ವಲಯ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ವಲಯದ ಸಹಕಾರದೊಂದಿಗೆ ‘ಕಂಡಡೊಂಜಿ ದಿನ’ ಕಾರ್ಯಕ್ರಮ ಜು.28 ಭಾನುವಾರ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಈಶ್ವರಮಂಗಲ ಮರಕ್ಕಡ ಗದ್ದೆಯ ಮಾಲಕ ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವಾಧ್ಯಕ್ಷ ನಾಗಪ್ಪ ಗೌಡ ಬೊಮ್ಮೇಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ Read More »

ಆಟೋಟ ಸ್ಪರ್ಧೆಗಳು ಕೇವಲ ಬಹುಮಾನಕ್ಕೆ ಸೀಮಿತವಾಗಿರಬಾರದು | ಸವಣೂರು ಯುವಕ ಮಂಡಲದಿಂದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮದಲ್ಲಿ ಕೆ.ಸೀತಾರಾಮ ರೈ ಸವಣೂರು

ಸವಣೂರು: ಸವಣೂರು ಯುವಕ ಮಂಡಲದ ವತಿಯಿಂದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ ಭಾನುವಾರ ಸವಣೂರು ಬಸದಿ ವಠಾರದಲ್ಲಿರುವ ನಿರ್ಮಲ್ ಕುಮಾರ್ ಜೈನ್ ಅವರ ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ, ಸಹಕಾರಿ ರತ್ನ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿ ಮಾತನಾಡಿ, ಆಟೋಟ ಸ್ಪರ್ಧೆಗಳಲ್ಲಿ ಬಹುಮಾನ ಪಡೆಯುವುದು ಮುಖ್ಯ ಅಲ್ಲ. ಬದಲಾಗಿ ಭಾಗವಹಿಸುವುದೇ ಮುಖ್ಯ. ಸವಣೂರು ಯುವಕ ಮಂಡಲದ ಒಳ್ಳೆಯ ಕಾರ್ಯಕ್ಕೆ ಪ್ರೋತ್ಸಾಹಿಸಬೇಕು ಎಂದ ಅವರು, ಕೆಸರಿನಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಔಷಧವಿದೆ. ಈ ನಿಟ್ಟಿನಲ್ಲಿ

ಆಟೋಟ ಸ್ಪರ್ಧೆಗಳು ಕೇವಲ ಬಹುಮಾನಕ್ಕೆ ಸೀಮಿತವಾಗಿರಬಾರದು | ಸವಣೂರು ಯುವಕ ಮಂಡಲದಿಂದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮದಲ್ಲಿ ಕೆ.ಸೀತಾರಾಮ ರೈ ಸವಣೂರು Read More »

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್

ಪುತ್ತೂರು: ಸುಮುಖ ಪೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ ಎ೦ದು ನಾಯಕ ನಟ ಸಿದ್ಧಾರ್ಥ್ ಎಚ್ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆ‌ರ್, ಸಿನಿಪೊಲಿಸ್, ಸುರತ್ನಲ್ ನಲ್ಲಿ ಸಿನಿಗ್ಯಾಲಕ್ಕಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್. ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ರಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್ Read More »

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ

ಕಡಬ: ಎಸ್‍.ಆರ್.ಕೆ. ಲ್ಯಾಡರ್ಸ್‍ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಸಿಬ್ಬಂದಿಗಳಿಂದ ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರನ್ನು ಸನ್ಮಾನಿಸಿ, ಗೌರವ ವಂದನೆ ಸಲ್ಲಿಸಿದರು. ಸಿಬ್ಬಂದಿಗಳು ಬೆಳ್ಳಿಯ ಏಣಿ ನೀಡಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ Read More »

ಟೈಮ್ & ಟೈಡ್ ವತಿಯಿಂದ ಏ.18 ರಂದು ಮುಕ್ರಂಪಾಡಿ ಹನುಮವಿಹಾರ ಮೈದಾನದಲ್ಲಿ ನಡೆಯಬೇಕಿದ್ದ ಪುತ್ತೂರ ಹಬ್ಬ ಕಾರ್ಯಕ್ರಮ ಮುಂದೂಡಿಕೆ | ಮುಂದಿನ ದಿನಾಂಕ ಶೀಘ್ರದಲ್ಲಿ ಪ್ರಕಟಿಸಲಾಗುವುದು

ಪುತ್ತೂರು: ಟೈಮ್ & ಟೈಡ್ ಸಂಸ್ಥೆಯಿಂದ ಏ.18 ಗುರುವಾರದಂದು ಮುಕ್ರಂಪಾಡಿ ಹನುಮವಿಹಾರ ಮೈದಾನದಲ್ಲಿ ನಡೆಯಬೇಕಿದ್ದ ಪುತ್ತೂರ ಹಬ್ಬ ಬೃಹತ್ ಮನೋರಂಜನಾ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಏ.18 ಗುರುವಾರ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮೇ ತಿಂಗಳಿನಲ್ಲಿ ಬೃಹತ್ ಮಟ್ಟದಲ್ಲಿ ಆಯೋಜಿಸಲಾಗುವುದು. ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು. ಈ ಹಿನ್ನಲೆಯಲ್ಲಿ ಪುತ್ತೂರಿನ ನಾಗರೀಕರು, ವ್ಯಾಪಾರಸ್ಥರು, ಕೈಗಾರಿಕೋದ್ಯಮಿಗಳು, ಸಂಘ ಸಂಸ್ಥೆಗಳು, ಅಲ್ಲದೆ ಎಂ.ಎನ್‍.ಸಿ.ಬ್ರಾಂಡ್‍ ಗಳು ಟೈಮ್‍ & ಟೈಡ್ ಸಂಸ್ಥೆಗೆ ಸಾಥ್ ನೀಡಿ ಪ್ರೋತ್ಸಾಹಿಸಬೇಕೆಂದು ಟೈಮ್ & ಟೈಡ್‍ ನ

ಟೈಮ್ & ಟೈಡ್ ವತಿಯಿಂದ ಏ.18 ರಂದು ಮುಕ್ರಂಪಾಡಿ ಹನುಮವಿಹಾರ ಮೈದಾನದಲ್ಲಿ ನಡೆಯಬೇಕಿದ್ದ ಪುತ್ತೂರ ಹಬ್ಬ ಕಾರ್ಯಕ್ರಮ ಮುಂದೂಡಿಕೆ | ಮುಂದಿನ ದಿನಾಂಕ ಶೀಘ್ರದಲ್ಲಿ ಪ್ರಕಟಿಸಲಾಗುವುದು Read More »

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೇಟೆ ಸವಾರಿ ಹಾಗೂ ಕಟ್ಟೆ ಪೂಜೆ ಪ್ರಯುಕ್ತ ದರ್ಬೆ ಶ್ರೀ ಮಂಜುನಾಥೇಶ್ವರ ಇಲೆಕ್ಟ್ರೋನಿಕ್ಸ್‌ & ಫರ್ನೀಚರ್ಸ್ ಪ್ರಸ್ತುತಪಡಿಸುವ “ಪುತ್ತೂರ ಹಬ್ಬ” ಎಂಬ ಬೃಹತ್ ಮನರಂಜನಾ ಕಾರ್ಯಕ್ರಮವನ್ನು ಏ.15 ಸೋಮವಾರ ಸಂಜೆ 6.30ರಿಂದ ಟೈಮ್ & ಟೈಡ್ ಇವೆಂಟ್‌ ಮ್ಯಾನೇಜ್‌ ಮೆಂಟ್‌ ಸಂಸ್ಥೆಆಯೋಜಿಸಲಿದೆ. ಪುತ್ತೂರು ನಗರದ ಇತಿಹಾಸದಲ್ಲಿಯೇ ಬೃಹತ್ ಮಟ್ಟದ ಪ್ರಥಮ ಕಾರ್ಯಕ್ರಮ  ಇದಾಗಿದ್ದು, ಪುತ್ತೂರಿನ ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ಜರಗಲಿದೆ.

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ Read More »

ಏ.15 : ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಮತ್ತು “ನ್ಯೂಸ್ ಪುತ್ತೂರು” ಸಹಯೋಗದೊಂದಿಗೆ ಪ್ರಸ್ತುತ ಪಡಿಸಲಿದೆ “ಪುತ್ತೂರ ಹಬ್ಬ” | ಹೆಜ್ಜೆನಾದ ತಂಡದಿಂದ ಮನಸೂರೆಗೊಳಿಸುವ ನೃತ್ಯಗಳು, ಚಲನಚಿತ್ರ ನಟ-ನಟಿಯರ ಸಮಾಗಮ, ಖ್ಯಾತ ಗಾಯಕರಿಂದ ಎಂದೂ ಮರೆಯದ ಹಾಡುಗಳು

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ನಡೆಯುವ ಕಟ್ಟೆಪೂಜೆ ಹಾಗೂ ಪೇಟೆ ಸವಾರಿ ಪ್ರಯುಕ್ತ ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಪ್ರಸ್ತುತ ಪಡಿಸುವ “ಪುತ್ತೂರ ಹಬ್ಬ” ಪುತ್ತೂರುದ ಮುತ್ತುಲೆನ ಪರ್ಬ ಏ.15 ರಂದು ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನ ಅತೀ ದೊಡ್ಡ ಪರಿಪೂರ್ಣ ಮನರಂಜನೆಯ ಶೋ ಇದಾಗಿದ್ದು, ಸಂಗೀತದ ರಸದೌತಣ, ಮಂಗಳೂರು ಹೆಜ್ಜೆ ನಾದ ನೃತ್ಯ ತಂಡದಿಂದ ಮನಸೂರೆಗೊಳಿಸುವ ನೃತ್ಯ, ಚಲನಚಿತ್ರ ನಟ-ನಟಿಯರ ಸಮಾಗಮದ

ಏ.15 : ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಮತ್ತು “ನ್ಯೂಸ್ ಪುತ್ತೂರು” ಸಹಯೋಗದೊಂದಿಗೆ ಪ್ರಸ್ತುತ ಪಡಿಸಲಿದೆ “ಪುತ್ತೂರ ಹಬ್ಬ” | ಹೆಜ್ಜೆನಾದ ತಂಡದಿಂದ ಮನಸೂರೆಗೊಳಿಸುವ ನೃತ್ಯಗಳು, ಚಲನಚಿತ್ರ ನಟ-ನಟಿಯರ ಸಮಾಗಮ, ಖ್ಯಾತ ಗಾಯಕರಿಂದ ಎಂದೂ ಮರೆಯದ ಹಾಡುಗಳು Read More »

‘ಡೆವಿಲ್’ ನಾಯಕ ದರ್ಶನ್’ಗೆ ಪುತ್ತೂರಿನ ರಚನಾ ರೈ ನಾಯಕಿ!!

ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್ ವುಡ್’ನ ನಟ ದರ್ಶನ್ ಅವರ ಹೊಸ ಸಿನಿಮಾ ‘ಡೆವಿಲ್’ಗೆ ನಾಯಕಿ ಫಿಕ್ಸ್ ಆಗಿದ್ದಾರೆ. ನಾಯಕಿಯಾಗುವ ಅದೃಷ್ಟ ಪಡೆದುಕೊಂಡವರು ಕೋಸ್ಟಲ್ ವುಡ್’ನ ನಟಿ ಎನ್ನುವುದು ಲೇಟೆಸ್ಟ್ ಸುದ್ದಿ. ಅದರಲ್ಲೂ ಆಕೆ ಪುತ್ತೂರಿನವರು ಎನ್ನುವುದು ವಿಶೇಷ. ರಚನಾ ರೈ. ಈ ಹೆಸರಿನ ನಟಿಯನ್ನು ನೋಡದವರು ತೀರಾ ಕಡಿಮೆ. ರೂಪೇಶ್ ಶೆಟ್ಟಿ ಅಭಿನಯದ ಸರ್ಕಸ್ ಸಿನಿಮಾ ಕರಾವಳಿ ಮಾತ್ರವಲ್ಲ ದೇಶ – ವಿದೇಶಗಳಲ್ಲೂ ಸದ್ದು ಮಾಡಿತ್ತು. ಇದರಲ್ಲಿ ನಾಯಕಿ ಪಾತ್ರಧಾರಿಯಾಗಿ ಕಾಣಿಸಿಕೊಂಡವರೇ ಈ

‘ಡೆವಿಲ್’ ನಾಯಕ ದರ್ಶನ್’ಗೆ ಪುತ್ತೂರಿನ ರಚನಾ ರೈ ನಾಯಕಿ!! Read More »

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ!

‘ಗುಜರಾತ್​​ ಪ್ರವಾಸೋದ್ಯಮ ಇಲಾಖೆ’ ಸಹಯೋಗದೊಂದಿಗೆ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಗುಜರಾತ್​ನ ಗಾಂಧಿನಗರದ ಮಹಾತ್ಮ ಮಂದಿರ್​ ಕನ್ವೆನ್ಷನ್​ ಮತ್ತು ಎಕ್ಸಿವಿಷನ್​ ಸೆಂಟರ್​ನಲ್ಲಿ ಜ.27 ಹಾಗೂ ಜ.28ರಂದು ಅದ್ಧೂರಿಯಾಗಿ ನಡೆದಿದೆ. ಜನವರಿ 27ರಂದು ಬಾಲಿವುಡ್​ ಸಿನಿಮಾಗಳ ಹಲವು ತಾಂತ್ರಿಕ ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿತ್ತು. ಜ.28ರಂದು ಉಳಿದ ವಿಭಾಗಗಳಿಗೆ ಪ್ರಶಸ್ತಿ ನೀಡಲಾಯಿತು. 12th ಫೇಲ್ ಸಿನಿಮಾʼ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ʻಅನಿಮಲ್ʼ ಚಿತ್ರಕ್ಕಾಗಿ ರಣಬೀರ್‌ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ,ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾಗಾಗಿ

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ! Read More »

error: Content is protected !!
Scroll to Top