ಬನ್ನೆಂಗಳದ ಸಮೃದ್ಧಿ ನಿವಾಸದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ
ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 56ನೇ ತಾಳಮದ್ಧಳೆ ಭಾನುಮತಿ ಕಲ್ಯಾಣ ಬನ್ನೆಂಗಳ ಸಮೃದ್ಧಿ ನಿವಾಸದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಸುರೇಶ್ ರಾವ್. ಬಿ,ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್, ಗುಡ್ಡಪ್ಪ ಬಲ್ಯ (ಬಾಹ್ಲಿಕ ರಾಜ ), ಶ್ಶ್ರುತಿ ವಿಸ್ಮಿತ್ (ವನಚರರು, ಮಂತ್ರಿ […]
ಬನ್ನೆಂಗಳದ ಸಮೃದ್ಧಿ ನಿವಾಸದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ Read More »