ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್ ಮಿಸ್
ಕಾಂತಾರ-2 ಓಸ್ಕರ್ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಓಸ್ಕರ್ ಪ್ರಶಸ್ತೆಗೆ ನಾಮಿನೇಟ್ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಓಸ್ಕರ್ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್. ಕಾಂತಾರ ಸಿನಿಮಾ ಸೆಪ್ಟೆಂಬರ್ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್ […]
ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್ ಮಿಸ್ Read More »