ಮನರಂಜನೆ

ಪುತ್ತೂರಿನ ಸಿನಿಮಾ ಪ್ರದರ್ಶನದ ಇತಿಹಾಸದಲ್ಲಿ ಅಪರೂಪದ ದಾಖಲೆ – ಭಾವ ತೀರ ಯಾನ 50ನೇ ದಿನದ ಪ್ರದರ್ಶನ

ಪುತ್ತೂರು : ಪಶ್ಚಿಮ ಕರಾವಳಿಯ ಸುಳ್ಯದ ಯುವ ಸಂಗೀತ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತ ನೀಡಿ, ಕಥೆ ಮತ್ತು ಚಿತ್ರಕಥೆಯೊಂದಿಗೆ ದಿಗ್ದರ್ಶಿಸಿದ ಸಿನಿಮಾ ಭಾವ ತೀರ ಯಾನದ 50ನೇ ದಿನದ ಪ್ರದರ್ಶನ ಪುತ್ತೂರಿನ GL ONE  ಮಾಲ್ ನಲ್ಲಿ ನಡೆಯಲಿದೆ. ಇತಿಹಾಸ ನಿರ್ಮಾಣ ಈಚಿನ ವರ್ಷಗಳ ಇತಿಹಾಸದಲ್ಲಿ ತುಳು ಚಿತ್ರಗಳನ್ನು ಹೊರತುಪಡಿಸಿ  ಯಾವುದೇ ಕನ್ನಡ ಸಿನಿಮಾವು ಪುತ್ತೂರಿನಲ್ಲಿ ಸತತ 50 ದಿನಗಳ ಪ್ರದರ್ಶನ ಕಂಡದ್ದಿಲ್ಲ. ಅಂತಹ ಒಂದು ಇತಿಹಾಸ ನಿರ್ಮಾಣದ ಸಂದರ್ಭವೂ ಇದಾಗಿದೆ. ಪುನರಪಿ ವೀಕ್ಷಣೆ ಅನೇಕ […]

ಪುತ್ತೂರಿನ ಸಿನಿಮಾ ಪ್ರದರ್ಶನದ ಇತಿಹಾಸದಲ್ಲಿ ಅಪರೂಪದ ದಾಖಲೆ – ಭಾವ ತೀರ ಯಾನ 50ನೇ ದಿನದ ಪ್ರದರ್ಶನ Read More »

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.10 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಸರಕಾರಿ ರಜೆ ಇರುವುದರಿಂದ ಎಲ್ಲರೂ ಇದರ ಪ್ರಯೋಜನವನ್ನು ಪಡಕೊಳ್ಳುವಂತೆ ನಿರ್ಮಾಪಕರು ತಿಳಿಸಿದ್ದಾರೆ

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ Read More »

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.9 ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

7ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.8 ಮಂಗಳವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ

ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಯಕ್ಷಗಾನದ ಕಥೆಯೇ ಸಿನಿಮಾ ಆದ ಚಿತ್ರ ಉಡುಪಿ: ಸುಮಾರು ಕಲಾವಿದರು ನಟಿಸಿರುವ, ಹಿರಿಯ ನಟ ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಯಕ್ಷಗಾನವೇ ಕಥಾವಸ್ತು ಆಗಿ ಉಳ್ಳ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗಿದ್ದು, ಏ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಯಕ್ಷಗಾನ ಮತ್ತು ಯಕ್ಷಗಾನದ ಪಾತ್ರಗಳನ್ನು ಸಾಂದರ್ಭಿಕವಾಗಿ ಬಳಸಿಕೊಂಡಿರುವ ಅನೇಕ ಚಿತ್ರಗಳು ಬಂದಿವೆ. ಆದರೆ ಯಕ್ಷಗಾನ ಪ್ರಸಂಗವೊಂದನ್ನೇ ಸಿನಿಮಾ ಮಾಡಿ ಅದರಲ್ಲಿ ಯಕ್ಷಗಾನ ಕಲಾವಿದರೇ ನಟಿಸಿದ್ದು, ಇದೇ ಮೊದಲು. ಈ ಚಿತ್ರವನ್ನು ನಿರ್ದೇಶಿಸಿದವರು ಈಗಾಗಲೇ ಕನ್ನಡದಲ್ಲಿ

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ Read More »

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ

ಬೆಂಗಳೂರು : ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಉದ್ಯಮಿ ರಾಹುಲ್ ತೋನ್ಸೆಗೆ ನ್ಯಾಯಾಲಯ ಬರೋಬ್ಬರಿ 61.50 ಲಕ್ಷ ರೂಪಾಯಿ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 33ನೇ ಎಸಿಜೆಎಂ ನ್ಯಾಯಾಲಯ ಈ ತೀರ್ಪು ನೀಡಿದೆ. ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗಧಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ Read More »

ಭಾವ ತೀರ ಯಾನ ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ | ನಾಳೆ (ಏ.7) ರಂದು ಸಂಜೆ 4-30 ಕ್ಕೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ ಬರುತ್ತಿದ್ದು, ಯಶಸ್ವಿಯಾಗಿ ಪ್ರದರ್ಶನಗೊಳ್ಳುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.7 ಸೋಮವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಭಾವ ತೀರ ಯಾನ ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ | ನಾಳೆ (ಏ.7) ರಂದು ಸಂಜೆ 4-30 ಕ್ಕೆ ಶೋ Read More »

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.6 ಭಾನುವಾರದಂದು ಸಂಜೆ 3:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.05(ನಾಳೆ) ರಂದು ಸಂಜೆ 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ Read More »

ಕ್ರಿಕೆಟರ್‌ ಮೊಹಮ್ಮದ್‌ ಶಮಿ ಅಕ್ಕ, ಬಾವ ನರೇಗಾ ಕೂಲಿ ಕಾರ್ಮಿಕರು!

ಕೋಟಿಗಟ್ಟಲೆ ಸಂಪಾದಿಸುವ ಕ್ರಿಕೆಟ್‌ ಆಟಗಾರನ ಕುಟುಂಬದವರ ಸ್ಥಿತಿ ಹೀಗಿದೆ ನೋಡಿ ಹೊಸದಿಲ್ಲಿ : ಟೀಮ್ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಕ್ರಿಕೆಟ್‌ ಮತ್ತು ಜಾಹೀರಾತು ಮೂಲಗಳಿಂದ ಕೋಟಿಗಟ್ಟಲೆ ಹಣ ಗಳಿಸಿರಬಹುದು. ಆದರೆ ಸರಕಾರಿ ದಾಖಲೆಗಳ ಪ್ರಕಾರ ಅವರ ಅಕ್ಕ, ಬಾವ, ಸೇರಿ ಕೆಲವು ಸಂಬಂಧಿಕರು ಮಾತ್ರ ನರೇಗಾದಡಿ ಕೂಲಿ ಕೆಲಸ ಮಾಡುವ ಕಾರ್ಮಿಕರು! ಮೊಹಮ್ಮದ್ ಶಮಿಯ ಸಹೋದರಿ ಮತ್ತು ಭಾವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಯೋಜನೆಯಲ್ಲಿ ವಂಚನೆ ಎಸಗಿದ್ದಾರೆ

ಕ್ರಿಕೆಟರ್‌ ಮೊಹಮ್ಮದ್‌ ಶಮಿ ಅಕ್ಕ, ಬಾವ ನರೇಗಾ ಕೂಲಿ ಕಾರ್ಮಿಕರು! Read More »

error: Content is protected !!
Scroll to Top