ಮನರಂಜನೆ

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌

ಕಾಂತಾರ-2 ಓಸ್ಕರ್‌ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಓಸ್ಕರ್‌ ಪ್ರಶಸ್ತೆಗೆ ನಾಮಿನೇಟ್‌ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಓಸ್ಕರ್‌ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್. ಕಾಂತಾರ ಸಿನಿಮಾ ಸೆಪ್ಟೆಂಬರ್‌ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್‌ […]

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌ Read More »

ಪುತ್ತೂರು ಭಾರತ್ ಸಿನೇಮಾಸ್ ವೇಳಾಪಟ್ಟಿ ಪ್ರಕಟ

ಪುತ್ತೂರು: ಜಿ.ಎಲ್. ಮಾಲಿನಲ್ಲಿ ಆರಂಭಗೊಂಡಿರುವ ಭಾರತ್ ಮಾಲ್ ಇದೀಗ ಮೂವಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಡಿ. 27ರಂದು ಹೊಸ ವೇಳಾಪಟ್ಟಿಯನ್ನು ನೀಡಿದ್ದು, ಬುಕ್ಕಿಂಗಿಗಾಗಿ 8050253030 ಸಂಪರ್ಕಿಸುಂತೆ ಪ್ರಕಟಣೆ ತಿಳಿಸಿದೆ. ಒಟ್ಟು 3 ಸ್ಕ್ರೀನಿನಲ್ಲಿ ಕಾಂತಾರ (ಕನ್ನಡ), ಅವತಾರ್: ದ ವೇ (ಇಂಗ್ಲೀಷ್), ವೇದಾ (ಕನ್ನಡ), ವಿಐಪಿ’ಸ್ ಲಾಸ್ಟ್ ಬೆಂಚ್ (ತುಳು) ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಪ್ರತಿ ಸ್ಕ್ರೀನಿನಲ್ಲಿ ಒಟ್ಟು 4 ಪ್ರದರ್ಶನಗಳು ನಡೆಯುತ್ತಿವೆ. ಸ್ಕ್ರೀನ್ 1ರಲ್ಲಿ ಬೆಳಿಗ್ಗೆ 10.30ರಿಂದ 1.09ರವರೆಗೆ ಕಾಂತಾರಾ ಕನ್ನಡ. ಮಧ್ಯಾಹ್ನ 1.30ರಿಂದ 4.51ರವರೆಗೆ ಹಾಗೂ

ಪುತ್ತೂರು ಭಾರತ್ ಸಿನೇಮಾಸ್ ವೇಳಾಪಟ್ಟಿ ಪ್ರಕಟ Read More »

ಪಠಾಣ್ ಚಿತ್ರಕ್ಕೆ ಮುಸ್ಲಿಮರಿಂದಲೂ ವಿರೋಧ

ಸಮುದಾಯಕ್ಕೆ ಅಪಚಾರ ಎಂಬ ಆರೋಪ ಭೋಪಾಲ್: ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಮುಂದಿನ ವರ್ಷ ತೆರೆಗೆ ಬರಲಿರುವ ‘ಪಠಾಣ್’ ಚಿತ್ರದ ಮಾದಕ ಹಾಡಿಗೆ ಕೇಸರಿ ಬಿಕಿನಿ ಧರಿಸಿದ ಕಾರಣಕ್ಕೆ ಹಿಂದು ಸಂಘಟನೆಗಳಿಂದ ಭಾರಿ ವಿರೋಧ ಎದುರಿಸುತ್ತಿರು ಪಠಾಣ್‌ ಚಿತ್ರಕ್ಕೆ ಈಗ ಮುಸ್ಲಿಮರಿಂದಲೂ ವಿರೋಧ ವ್ಯಕ್ತವಾಗಿದೆ.ಅಖಿಲ ಭಾರತ ಮುಸ್ಲಿಂ ತೆವ್ಹಾರ್ ಸಮಿತಿ ಎಂಬ ಮುಸ್ಲಿಮ್‌ ಸಂಘಟನೆ ಚಿತ್ರದ ಶೀರ್ಷಿಕೆ ಮತ್ತು ಅಶ್ಲೀಲ ದೃಶ್ಯಗಳನ್ನು ಬದಲಾಯಿಸಬೇಕು, ಇಲ್ಲದಿದ್ದರೆ ಚಿತ್ರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದೆ. ಕಳೆದೆರಡು ದಿನಗಳಿಂದ ದೇಶದ ನಾನಾಭಾಗಗಳಿಂದ ಅಸಂಖ್ಯಾತ ಫೋನ್

ಪಠಾಣ್ ಚಿತ್ರಕ್ಕೆ ಮುಸ್ಲಿಮರಿಂದಲೂ ವಿರೋಧ Read More »

error: Content is protected !!
Scroll to Top