ವಿದೇಶ

ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ದಾಳಿ

ಉದ್ದೇಶಪೂರ್ವಕವಾಗಿ ದಾಳಿ ಮಾಡಿ ಔಷಧಗಳ ನಾಶ ಎಂದು ಆರೋಪಿಸಿದ ಉಕ್ರೇನ್‌ ನವದೆಹಲಿ: ಉಕ್ರೇನ್‌ನ ಕೀವ್‌ನಲ್ಲಿರುವ ಭಾರತೀಯ ಮೂಲದ ಔಷಧ ಕಂಪನಿಯ ಗೋದಾಮನ್ನು ರಷ್ಯಾ ಕ್ಷಿಪಣಿ ದಾಳಿ ನಡೆಸಿ ನಾಶ ಮಾಡಿದೆ ಎಂದು ಉಕ್ರೇನ್‌ ಹೇಳಿಕೊಂಡಿದೆ. ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಭಾರತದ ಪರಮಾಪ್ತ ಮಿತ್ರ ಎಂದು ಹೇಳಿಕೊಳ್ಳುವ ರಷ್ಯಾ ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ ಎಂದು ಭಾರತದಲ್ಲಿನ ಉಕ್ರೇನ್‌ನ ರಾಯಭಾರ ಕಚೇರಿ ಆರೋಪಿಸಿದೆ.ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದೊಂದಿಗೆ ವಿಶೇಷ ಸ್ನೇಹವಿದೆ […]

ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ದಾಳಿ Read More »

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು

ನ್ಯೂಯಾರ್ಕ್ : ಹಾರುತ್ತಿದ್ದ ಹೆಲಿಕಾಪ್ಟರ್‌ನ ರೆಕ್ಕೆ ತುಂಡಾದ ಪರಿಣಾಮ ಅದು ನದಿಗೆ ಪತನಗೊಂಡು ಆರು ಮಂದಿ ಮೃತಪಟ್ಟ ಘಟನೆ ಅಮೆರಿಕದ ಮ್ಯಾನ್‌ಹಾಟನ್ ಬಳಿ ಸಂಭವಿಸಿದ್ದು, ಈ ಅವಘಡದ ವೀಡಿಯೊ ಜಗತ್ತಿನಾದ್ಯಂತ ಸಿಕ್ಕಾಪಟ್ಟೆ ವೈರಲ್‌ ಆಗಿದೆ.ಗುರುವಾರ ಹೆಲಿಕಾಪ್ಟರ್ ಹಡ್ಸನ್‌ ನದಿಗೆ ಬಿದ್ದಿದೆ. ಮೃತಪಟ್ಟವರಲ್ಲಿ ಸೀಮನ್ಸ್ ಕಂಪನಿಯ ಅಧ್ಯಕ್ಷ ಆಗಸ್ಟಿನ್ ಎಸ್ಕೋಬರ್, ಅವರ ಪತ್ನಿ ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಅಮೆರಿಕದಲ್ಲಿ ವಾಯುಮಾರ್ಗ ಮಧ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಸರಣಿಗೆ ಇದು ಹೊಸ ಸೇರ್ಪಡೆಯಾಗಿದೆ.ಪ್ರತ್ಯಕ್ಷದರ್ಶಿಗಳು ಈ ಘಟನೆಯನ್ನು

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು Read More »

ಯೆಹೂದಿಗಳ ವಿರುದ್ಧ ಪೋಸ್ಟ್‌ ಹಾಕಿದರೆ ಸಿಗಲ್ಲ ಅಮೆರಿಕ ವಿಸಾ

ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವವರಿಗೆ ತನ್ನಲ್ಲಿ ಜಾಗವಿಲ್ಲ ಎಂಬ ಕಠಿಣ ಸಂದೇಶ ವಾಷಿಂಗ್ಟನ್: ವಲಸಿಗರ ವಿಚಾರದಲ್ಲಿ ಅಮೆರಿಕ ಕಠಿಣ ನಿಲುವು ತಳೆದಿರುವ ಅಮೆರಿಕ ಮತ್ತೆ ಹೊಸ ನಿಯಮವೊಂದನ್ನು ಜಾರಿ ಮಾಡಿದ್ದು, ಯೆಹೂದಿ ಸಮುದಾಯವನ್ನು ನಿಂದಿಸುವವರಿಗೆ ವಿಸಾ ನೀಡದಿರಲು ನಿರ್ಧರಿಸಿದೆ.ಸೋಷಿಯಲ್ ಮೀಡಿಯಾದಲ್ಲಿ ಯಾರಾದರೂ ಯೆಹೂದಿಗಳ ವಿರುದ್ಧ ಪೋಸ್ಟ್ ಹಾಕಿದರೆ ಅಂಥವರಿಗೆ ವೀಸಾ ಹಾಗೂ ಗ್ರೀನ್ ಕಾರ್ಡ್ ನೀಡುವುದಿಲ್ಲ ಎಂದು ತಿಳಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ವಲಸಿಗರನ್ನು ಎಚ್ಚರಿಸಿದೆ.ವಿದ್ಯಾರ್ಥಿ ವೀಸಾ ಸೇರಿದಂತೆ ಗ್ರೀನ್ ಕಾರ್ಡ್ ಅರ್ಜಿದಾರರ ಸೋಷಿಯಲ್

ಯೆಹೂದಿಗಳ ವಿರುದ್ಧ ಪೋಸ್ಟ್‌ ಹಾಕಿದರೆ ಸಿಗಲ್ಲ ಅಮೆರಿಕ ವಿಸಾ Read More »

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು

ಬಿಗುಭದ್ರತೆಯಲ್ಲಿ ಕರೆತರುತ್ತಿರುವ ಅಧಿಕಾರಿಗಳು, ತಡರಾತ್ರಿ ಬಂದಿಳಿಯುವ ಸಾಧ್ಯತೆ ನವದೆಹಲಿ : ವಾಣಿಜ್ಯ ನಗರಿ ಮುಂಬಯಿ ಮೇಲೆ 2008ರಲ್ಲಾದ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಕೊನೆಗೂ ಅಮೆರಿಕದಿಂದ ಗಡಿಪಾರು ಆಗಿದ್ದು, ಇಂದು ಅಧಿಕಾರಿಗಳು ಅವನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ತನಿಖಾಧಿಕಾರಿಗಳ ಜೊತೆ ವಿಶೇಷ ಭದ್ರತಾ ತಂಡವೊಂದು ತಹಾವುರ್‌ ರಾಣಾನನ್ನು ಭಾರತಕ್ಕೆ ಕರೆತರುತ್ತಿದೆ. ತಡರಾತ್ರಿ ಅಥವಾ ನಾಳೆ ನಸುಕಿನ ಹೊತ್ತು ಅವರ ವಿಮಾನ ಭಾರತದಲ್ಲಿ ಬಂದಿಳಿಯಲಿದೆ. ತಹಾವುರ್‌ ರಾಣಾನನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ ದಿಲ್ಲಿಯ

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು Read More »

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ

15,000ಕ್ಕೂ ಅಧಿಕ ಮಕ್ಕಳನ್ನು ಬಲಿತೆಗೆದುಕೊಂಡ 18 ತಿಂಗಳ ಯುದ್ಧ ಗಾಜಾ: ಕದನ ವಿರಾಮ ಒಪ್ಪಂದ ಆದ ಬಳಿಕ ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್‌ ನಡೆಸಿದ ಎರಡನೇ ಸುತ್ತಿನ ದಾಳಿಯಲ್ಲಿ 300ಕ್ಕೂ ಅಧಿಕ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಯುನಿಸೆಫ್‌ ವರದಿ ತಿಳಿಸಿದೆ. ಗಾಜಾದ ಪ್ಯಾಲೆಸ್ತೀಯನ್‌ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ 322 ಮಕ್ಕಳು ಸಾವನ್ನಪ್ಪಿದ್ದಾರೆ. 609 ಮಕ್ಕಳು ಗಾಯಗೊಂಡಿದ್ದಾರೆ ಎಂದು ಯುನಿಸೆಫ್ ತಿಳಿಸಿದೆ. ಮಾ.23ರಂದು ದಕ್ಷಿಣ ಗಾಜಾದಲ್ಲಿರುವ ಅಲ್ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ನಡೆದ ದಾಳಿಯಲ್ಲಿ

ಇಸ್ರೇಲ್‌ ದಾಳಿಗೆ 10 ದಿನದಲ್ಲಿ 300 ಮಕ್ಕಳು ಸಾವು : ಯುನಿಸೆಫ್‌ ವರದಿ Read More »

ರಷ್ಯಾ ಅಧ್ಯಕ್ಷ ಪುಟಿನ್‌ ಕಾರು ಸ್ಫೋಟ : ಜಗತ್ತಿನಾದ್ಯಂತ ಕಳವಳ

ನಡುರಸ್ತೆಯಲ್ಲಿ ಸ್ಫೊಟಿಸಿತು ಜಗತ್ತಿನ ಅತಿ ಬಲಿಷ್ಠ ನಾಯಕನ ಕಾರು ಮಾಸ್ಕೊ: ಜಗತ್ತಿನ ಅತಿ ಬಲಿಷ್ಠ ನಾಯಕರಲ್ಲಿ ಒಬ್ಬರಾಗಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಬಳಸುವ ಗರಿಷೃ ಸುರಕ್ಷತಾ ವ್ಯವಸ್ಥೆಯುಳ್ಳ ಲಿಮೋಸಿನ್‌ ಕಾರು ರಾಜಧಾನಿ ಮಾಸ್ಕೊದ ರಸ್ತೆಯಲ್ಲೇ ಸ್ಫೋಟಗೊಂಡಿದೆ. ಕೆಲವೇ ದಿನಗಳಲ್ಲಿ ಪುಟಿನ್‌ ಸಾವನ್ನಪ್ಪುತ್ತಾರೆ ಎಂದು ಇತ್ತೀಚೆಗಷ್ಟೇ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಹೇಳಿದ್ದರು. ಹೀಗಾಗಿ ಪುಟಿನ್‌ ಹತ್ಯಾ ಯತ್ನ ನಡೆದಿದೆಯೇ ಎಂಬ ಅನುಮಾನ ಉಂಟಾಗಿದೆ.ಮಾಸ್ಕೊ ನಗರದ ಫೈನಾನ್ಶಿಯಲ್‌ ಸ್ಟೆಬಿಲಿಟಿ ಬೋರ್ಡ್‌ ರಹಸ್ಯ ಸೇವಾ ಪ್ರಧಾನ ಕಚೇರಿಯ ಬಳಿ 2,75,000

ರಷ್ಯಾ ಅಧ್ಯಕ್ಷ ಪುಟಿನ್‌ ಕಾರು ಸ್ಫೋಟ : ಜಗತ್ತಿನಾದ್ಯಂತ ಕಳವಳ Read More »

ಮ್ಯಾನ್ಮಾರ್‌ ಭೂಕಂಪ : ನಿರಂತರವಾಗಿ ಏರುತ್ತಿರುವ ಸಾವಿನ ಸಂಖ್ಯೆ

1,600ಕ್ಕೂ ಹೆಚ್ಚು ಮಂದಿ ಬಲಿ, 3,400 ಮಂದಿಗೆ ಗಾಯ ನೇಪಿಟಾವ್: ಮ್ಯಾನ್ಮಾರ್‌ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಶುಕ್ರವಾರ ಸಂಭವಿಸಿದ ಭೂಕಂಪದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಎರಡು ದಿನ ಕಳೆದರೂ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಲವು ಮಂದಿ ಅವಶೇಷಗಳ ಅಡಿಯಿಂದ ಪವಾಡಸದೃಶವಾಗಿ ಬದುಕುಳಿದು ಹೊರಬಂದಿದ್ದಾರೆ. ಶುಕ್ರವಾರ ಬೆಳಗ್ಗೆ 11.50ರ ವೇಳೆಗೆ ಸಂಭವಿಸಿದ ಭೂಕಂಪ ಶನಿವಾರದ ಹೊತ್ತಿಗೆ ಸುಮಾರು 1600ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. 3,400 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಶುಕ್ರವಾರ ಮ್ಯಾನ್ಮಾರ್‌ನಲ್ಲಿ

ಮ್ಯಾನ್ಮಾರ್‌ ಭೂಕಂಪ : ನಿರಂತರವಾಗಿ ಏರುತ್ತಿರುವ ಸಾವಿನ ಸಂಖ್ಯೆ Read More »

ಮ್ಯಾನ್ಮಾರ್‌ನಲ್ಲಿ ತಡರಾತ್ರಿ ಮತ್ತೆ ಭೂಕಂಪ : ಸಾವಿನ ಸಂಖ್ಯೆ 700ಕ್ಕೇರಿಕೆ

10 ಸಾವಿರ ಜನ ಬಲಿಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ ಅಮೆರಿಕ ಮ್ಯಾನ್ಮಾರ್‌ : ನಿನ್ನೆ ಭೀಕರ ಭೂಕಂಪ ಸಂಭವಿಸಿ ಅಪಾರ ಪ್ರಮಾಣದಲ್ಲಿ ನಾಶನಷ್ಟ ಉಂಟಾಗಿದ್ದ ಮ್ಯಾನ್ಮಾರ್‌ನಲ್ಲಿ ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪಿಸಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರೊಂದಿಗೆ ಶುಕ್ರವಾರ ಒಂದೇ ದಿನ ಮೂರು ಬಾರಿ ಭೂಕಂಪ ಸಂಭವಿಸಿದಂತಾಗಿದೆ. ಭೂಕಂಪನದ ತೀವ್ರತೆ 900 ಕಿ.ಮೀ. ದೂರವಿರುವ ಥ್ಯಾಯ್ಲೆಂಡ್‌ನ ಬ್ಯಾಂಕಾಂಕ್ ಮತ್ತು ಬಾಂಗ್ಲಾದೇಶದವರೆಗೂ ವ್ಯಾಪಿಸಿದೆ. ಭೂಕಂಪನದ ಕೇಂದ್ರ ಬಿಂದು ಇದ್ದ ಮ್ಯಾನ್ಮಾರ್‌ನಲ್ಲಿ ಭಾರಿ ಹಾನಿಯಾಗಿದ್ದು, ಈವರೆಗೆ 700ಕ್ಕೂ ಹೆಚ್ಚು

ಮ್ಯಾನ್ಮಾರ್‌ನಲ್ಲಿ ತಡರಾತ್ರಿ ಮತ್ತೆ ಭೂಕಂಪ : ಸಾವಿನ ಸಂಖ್ಯೆ 700ಕ್ಕೇರಿಕೆ Read More »

ಮ್ಯಾನ್ಮಾರ್‌ ಭೂಕಂಪ : ಸಾವಿನ ಸಂಖ್ಯೆ 144ಕ್ಕೇರಿಕೆ; 730 ಮಂದಿಗೆ ಗಾಯ

900 ಕಿ.ಮೀ. ದೂರದಲ್ಲಿರುವ ಕಟ್ಟಡ ಕುಸಿತ ಮ್ಯಾನ್ಮಾರ್‌ : ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ನಂತರ ಮ್ಯಾನ್ಮಾರ್‌ನ ಮಿಲಿಟರಿ ಸರ್ಕಾರದ ಮುಖ್ಯಸ್ಥರು 144 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 730 ಜನರು ಗಾಯಗೊಂಡಿದ್ದಾರೆ ಎಂದು ಖಚಿತಪಡಿಸಿದ್ದಾರೆ. ತೀವ್ರ ಹಾನಿಗೊಳಗಾದ 2 ನಗರಗಳ ಫೋಟೊಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿವೆ. ನೆರೆಯ ಥೈಲ್ಯಾಂಡ್‌ನಲ್ಲೂ ಭೂಕಂಪನದ ಅನುಭವವಾಗಿದ್ದು, ಥೈಲ್ಯಾಂಡ್ ರಾಜಧಾನಿಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲಿ ನಿರ್ಮಾಣ ಹಂತದಲ್ಲಿದ್ದ ಎತ್ತರದ ಕಟ್ಟಡವೊಂದು ಕುಸಿದಿದೆ. ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ

ಮ್ಯಾನ್ಮಾರ್‌ ಭೂಕಂಪ : ಸಾವಿನ ಸಂಖ್ಯೆ 144ಕ್ಕೇರಿಕೆ; 730 ಮಂದಿಗೆ ಗಾಯ Read More »

ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ!

ಕರ್ನಾಟಕದಿಂದ ಓಡಿಹೋಗಿ ಕೈಲಾಸ ದೇಶ ಸ್ಥಾಪಿಸಿಕೊಂಡಿರುವ ನಿತ್ಯಾನಂದ ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ಬಿಡದಿಯ ನಿತ್ಯಾನಂದ ಸ್ವಾಮಿಯ ವಿರುದ್ಧ ಸುಮಾರು 3,900 ಚದರ ಕಿಲೋಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ ದೇಶದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಅವರ ಅನುಯಾಯಿಗಳು ಬುಡಕಟ್ಟು ಜನಾಂಗದವರ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಮಾಡಿದ್ದಾರೆ ಎನ್ನಲಾಗಿದೆ.ಬೊಲಿವಿಯಾದ ಅಮೆಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರುವುದು

ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ! Read More »

error: Content is protected !!
Scroll to Top