ವಿದೇಶ

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ

ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ ಉಗ್ರನನ್ನು ಹುಡುಕಿ ಕೊಂದ ಇಸ್ರೇಲ್‌ ಪಡೆ ಟೆಲ್‌ ಅವೀವ್‌: ಇಸ್ರೇಲ್ ವಾಯುದಾಳಿಯಲ್ಲಿ ಹಮಾಸ್‌ನ ಉಗ್ರಗಾಮಿ ಪಡೆಯ ಮುಖ್ಯಸ್ಥ ಮುಹಮ್ಮದ್ ಸಿನ್ವಾರ್ ಸತ್ತಿರುವುದನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೃಢಪಡಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ದಕ್ಷಿಣ ಗಾಜಾದಲ್ಲಿ ಇಸ್ರೇಲ್ ಮಿಲಿಟರಿಯಿಂದ ಕೊಲ್ಲಲ್ಪಟ್ಟ ಗಾಜಾದ ಮಾಜಿ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್‌ನ ಕಿರಿಯ ಸಹೋದರ ಮುಹಮ್ಮದ್ ಸಿನ್ವಾರ್. ಈತನನ್ನು ಸಾಯಿಸುವ ಮೂಲಕ ಹಮಾಸ್‌ ವಿರುದ್ಧದ ಯುದ್ಧದಲ್ಲಿ ಇಸ್ರೇಲ್‌ ನಿರ್ಣಾಯಕ ಗೆಲುವು ಪಡೆದುಕೊಂಡಿದೆ. ಗಾಜಾದ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ […]

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ Read More »

ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗ | ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ತಂಡ

ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು, ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ

ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗ | ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ತಂಡ Read More »

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ

ಸಿಂಧು ನದಿ ನೀರಿಗಾಗಿ ಪರಿತಪಿಸುತ್ತಿರುವ ಪಾಕಿಸ್ಥಾನ ಇಸ್ಲಾಮಾಬಾದ್:‌ ಕದನ ವಿರಾಮಕ್ಕೆ ಅಂಗಲಾಚಿದ್ದ ಪಾಕಿಸ್ತಾನ ಪರಿಸ್ಥಿತಿ ತುಸು ಸಹಜ ಸ್ಥಿತಿ ಬರುತ್ತಿರುವಂತೆಯೇ ತನ್ನ ಕಂತ್ರಿ ಬುದ್ಧಿ ತೋರಿಸಲಾರಂಭಿಸಿದೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಯೋತ್ಪಾದಕ ಹಫೀಜ್ ಸಯೀದ್‌ನಂತೆ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿದ್ದಾನೆ. ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರಲ್ಲಿ

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ Read More »

ಯೆಹೂದಿ ವಸ್ತು ಸಂಗ್ರಹಾಲಯದ ಮೇಲೆ ದಾಳಿ : ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವು

ಫ್ರೀ ಪ್ಯಾಲೆಸ್ತೀನ್‌ ಎಂದು ಕೂಗಿ ಗುಂಡು ಹಾರಿಸಿದ ದುಷ್ಕರ್ಮಿ ವಾಷಿಂಗ್ಟನ್ : ವಾಷಿಂಗ್ಟನ್ ಡಿಸಿಯ ಯೆಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫ್ರೀ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗುತ್ತಾ ಇಬ್ಬರು ಇಸ್ರೇಲಿ ರಾಯಭಾರ ಸಿಬ್ಬಂದಿ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉಗ್ರರು ಇದೀಗ ಅಮೆರಿಕಕ್ಕೂ ದಾಳಿ ಇಟ್ಟಿದ್ದು, ಜನರಲ್ಲಿ ಭೀತಿ ಹೆಚ್ಚಿದೆ. ಗುಂಡು ಹಾರಿಸಿದ ಬಳಿಕ ಒಬ್ಬ ವ್ಯಕ್ತಿ

ಯೆಹೂದಿ ವಸ್ತು ಸಂಗ್ರಹಾಲಯದ ಮೇಲೆ ದಾಳಿ : ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವು Read More »

ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ?

ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಇಸ್ಲಾಮಾಬಾದ್‌ : ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಬೇಟೆಯಾಡಲಾಗಿದೆ. ಲಷ್ಕರ್‌ ಇ ತೈಬಾ ಉಗ್ರ ಸಂಘಟನೆಯ ಮುಖಂಡ ಹಾಫಿದ್‌ ಸಯೀದ್‌ನ ಅತ್ಯಾಪ್ತ ಎನ್ನಲಾಗಿರುವ ಆಮಿರ್ ಹಮ್ಜಾ ಎಂಬಾತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಆದರೆಎ ಪಾಕಿಸ್ಥಾನದ ಮಾಧ್ಯಮಗಳು ಈತ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದಾನೆ ಎಂದು ವರದಿ ಮಾಡಿವೆ. ಪ್ರಾಥಮಿಕ ಮಾಹಿತಿ ಪ್ರಕಾರ ಲಾಹೋರ್​ನಲ್ಲಿ ಅಪರಿಚಿತರು ಹಮ್ಜಾನ ಮೇಲೆ ದಾಳಿ ನಡೆಸಿದ್ದಾರೆ. ಆಮಿರ್ ಹಮ್ಜಾ ಲಷ್ಕರ್​-ಎ-ತೈಬಾ ಸ್ಥಾಪಕರಲ್ಲಿ ಒಬ್ಬ. ಆತನಿಗೆ ಗಂಭೀರ

ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ? Read More »

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌

ಸಿಂಗಾಪುರ, ಹಾಂಕಾಂಗ್‌ನಲ್ಲಿ ಹೈಅಲರ್ಟ್‌ ಘೋಷಣೆ; ಭಾರತದಲ್ಲೂ ಕೆಲವು ಪ್ರಕರಣಗಳು ಪತ್ತೆ ನವದೆಹಲಿ: 2019ರಲ್ಲಿ ಜಗತ್ತಿಗೆ ಅಪ್ಪಳಿಸಿದ ಕೋವಿಡ್‌ ಸಾಂಕ್ರಾಮಿಕ ರೋಗ ಇನ್ನೂ ಸಂಪೂರ್ಣವಾಗಿ ನಿರ್ಮೂಲನವಾಗಿಲ್ಲ. 3 ವರ್ಷ ಜಗತ್ತನ್ನು ಇನ್ನಿಲ್ಲದಂತೆ ಕಾಡಿದ್ದ ಕೋವಿಡ್ ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದ್ದು, ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ. ಹಾಂಕಾಂಗ್‌ ಮತ್ತು ಸಿಂಗಾಪುರದಂತಹ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಇದು ಹೊಸ ಅಲೆ ಎಂದು ದೃಢಪಡಿಸಿದ್ದಾರೆ. ಭಾರತದಲ್ಲೂ ಕೆಲವು ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ

ಜಗತ್ತಿಗೆ ಮತ್ತೆ ಕೋವಿಡ್‌ ಕಂಟಕ : ಏಷ್ಯಾದಲ್ಲಿ ಹರಡುತ್ತಿದೆ ಹೊಸ ರೂಪಾಂತರಿತ ವೈರಸ್‌ Read More »

ಖ್ಯಾತ ನಟಿ ಕೊಲೆ ಆರೋಪದಲ್ಲಿ ಸೆರೆ

ದೇಶಬಿಟ್ಟು ಹೋಗಲು ಯತ್ನಿಸಿದಾಗ ವಿಮಾನ ನಿಲ್ದಾಣದಲ್ಲಿ ಬಂಧನ ಢಾಕಾ : ದೇಶಭ್ರಷ್ಟ ಮಾಜಿ ಪ್ರಧಾನಿ ಶೇಖ್‌ ಹಸಿನಾ ಪಾತ್ರದಲ್ಲಿ ನಟಿಸಿದ್ದ ಬಾಂಗ್ಲಾದೇಶದ ಖ್ಯಾತ ನಟಿ ನುಸ್ರತ್ ಫಾರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿಯ ವಿರುದ್ಧ ವಿದ್ಯಾರ್ಥಿಯೊಬ್ಬನ ಹತ್ಯೆಗೆ ಯತ್ನಿಸಿದ ಆರೋಪ ಹೊರಿಸಲಾಗಿದೆ. ನುಸ್ರತ್ ಫಾರಿಯಾ ಅವರನ್ನು ಢಾಕಾದ ಹಜ್ರತ್ ಶಾಜಲಾಲ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ನುಸ್ರತ್ ಫಾರಿಯಾ ಥಾಯ್ಲೆಂಡ್​ಗೆ ಹೋಗಲು ಯತ್ನಿಸುತ್ತಿದ್ದಾಗ ಈ ಬಂಧನ ಆಗಿದ್ದು, ನಟಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ನಟಿಯ ವಿರುದ್ಧ ಈ

ಖ್ಯಾತ ನಟಿ ಕೊಲೆ ಆರೋಪದಲ್ಲಿ ಸೆರೆ Read More »

ಮಾಸ್ಟರ್ ಮೈಂಡ್‍ ಲಷ್ಕರ್ ಎ ತೈಬಾ ಸಂಘಟನೆಯ ಉಗ್ರ ಸೈಫುಲ್ಲಾ ಖಾಲಿದ್ ಪಾಕಿಸ್ಥಾನದಲ್ಲಿ ಹತ್ಯೆ

ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಘಟನೆಯ ಟಾಪ್ ಉಗ್ರನನ್ನು ಪಾಕಿಸ್ತಾನದ ಸಿಂಥ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಫುಲ್ಲಾ ಖಾಲಿದ್ ಮೋಸ್ಟ್ ವಾಂಟೆಡ್ ಆಗಿದ್ದ ಲಷ್ಕರ್ ಉಗ್ರರನನ್ನು ಸಿಂಥ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಟಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ. 2001 ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿ, 2005 ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ

ಮಾಸ್ಟರ್ ಮೈಂಡ್‍ ಲಷ್ಕರ್ ಎ ತೈಬಾ ಸಂಘಟನೆಯ ಉಗ್ರ ಸೈಫುಲ್ಲಾ ಖಾಲಿದ್ ಪಾಕಿಸ್ಥಾನದಲ್ಲಿ ಹತ್ಯೆ Read More »

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

ನಡುರಾತ್ರಿ ಸೇನಾ ಮುಖ್ಯಸ್ಥ ಫೋನ್‌ ಮಾಡಿ ದಾಳಿಯಾದ ವಿಚಾರ ತಿಳಿಸಿದರು ಎಂದ ಶಹಬಾಝ್ ಷರೀಫ್ ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಕ್ಷಿಪಣಿ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ವಿವಿಧ ವಾಯುನೆಲೆಗಳ ಮೇಲೆ ನಿಖರ ದಾಳಿ ನಡೆಸಿದ್ದನ್ನು ಇದೇ ಮೊದಲ ಬಾರಿಗೆ ಪಾಕಿಸ್ಥಾನದ ಪ್ರಧಾನಿ ಶಹಬಾಝ್ ಷರೀಫ್ ಒಪ್ಪಿಕೊಂಡಿದ್ದಾರೆ. ಮೇ 9 ಮತ್ತು 10ರ ನಡುವಿನ ರಾತ್ರಿ 2.30ಕ್ಕೆ ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ನನ್ನನ್ನು ಎಬ್ಬಿಸಿ ಭಾರತ

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ Read More »

ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನ

ಭಾರತ-ಪಾಕಿಸ್ತಾನಗಳ ನಡುವಿನ ಉದ್ವಿಗ್ನತೆಯ ನಡುವೆ ಬಲೂಚಿಸ್ತಾನವು ಪಾಕಿಸ್ತಾನದಿಂದ ಬೇರ್ಪಟ್ಟು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದೆ. ತನಗೆ ಸ್ವತಂತ್ರ ರಾಷ್ಟ್ರದ ಸ್ಥಾನಮಾನ ನೀಡಬೇಕೆಂದು ವಿಶ್ವಸಂಸ್ಥೆಯ ಎದುರು ತನ್ನ ಅಹವಾಲನ್ನು ಮಂಡಿಸಿದೆ. ಬಲೂಚಿಸ್ತಾನವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಇರಾನ್ ದೇಶಗಳ ವ್ಯಾಪ್ತಿಯಲ್ಲಿ ಹರಡಿಕೊಂಡಿದೆ.ಅನೇಕ ದಶಕಗಳಿಂದ ಉಗ್ರವಾದ ಮತ್ತು ಹಿಂಸಾಚಾರಗಳಿಂದ ಬೆಂದಿರುವ ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ತವಾಕಿಸುತ್ತಿದೆ. ಬಲೂಚಿ ರಾಷ್ಟ್ರೀಯ ನಾಯಕರು ತಮ್ಮ ದೇಶಕ್ಕಾಗಿ ಪ್ರತ್ಯೇಕ ಬಾವುಟ ಮತ್ತು ಭೂಪಟಗಳನ್ನು ರಚಿಸಿಕೊಂಡಿದ್ದು ಅವುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೇಗವಾಗಿ ಹಬ್ಬುತ್ತಿವೆ. ಹೊಸದಾಗಿ ರಚನೆಯಾಗಲಿರುವ ತಮ್ಮ

ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನ Read More »

error: Content is protected !!
Scroll to Top