ವಿದೇಶ

ಪ್ಯಾರಾಗ್ಲೀಡಿಂಗ್‍ : ಶಿಕ್ಷಕಿ ಮೃತ್ಯು

ಥಾಯ್ಲೆಂಡ್: ಕೇರಳದ ಶಿಕ್ಷಕಿಯೊಬ್ಬರು ಪ್ಯಾರಾಗ್ಲೀಡಿಂಗ್‍ ಮಾಡುವಾಗ ಥಾಯ್ಲೆಂಡ್‌ನಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಚಿರಂಚಿರ ಸರಕಾರಿ ಯುಪಿ ಶಾಲೆಯ ಮುಖ್ಯ ಶಿಕ್ಷಕಿ ರಾಣಿ ಮ್ಯಾಥ್‍ ಮೃತಪಟ್ಟವರು. ರಾಣಿ ಮ್ಯಾಥ್ ಅವರ ಪತಿ ಕೂಡ ಥಾಯ್ಲೆಂಡ್‌ನಲ್ಲಿದ್ದಾರೆ. ಅವರು ರಜೆಯಲ್ಲಿ ಸುತ್ತಾಡಲು ಥಾಯ್ಲೆಂಡ್ ಗೆ ಹೋಗಿದ್ದರು.. ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರದ ನಂತರ ಮೃತದೇಹವನ್ನು ಮನೆಗೆ ತರಲಾಗುವುದು ಎಂದು ಸಂಬಂಧಿಕರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಪ್ಯಾರಾಗ್ಲೀಡಿಂಗ್‍ : ಶಿಕ್ಷಕಿ ಮೃತ್ಯು Read More »

ದುಬೈಯಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ

ದುಬೈ : ದುಬೈನಲ್ಲಿ ಧಾರಾಕಾರ ಮಳೆಯು ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ (ಏಪ್ರಿಲ್ 16) ಸುರಿದ ಭಾರಿ ಮಳೆಗೆ ರಸ್ತೆ, ಮನೆ, ಮಾಲ್ ಗಳು ಜಲಾವೃತಗೊಂಡಿರುತ್ತದೆ. ಭಾರೀ ಮಳೆಯಿಂದಾಗಿ ದುಬೈನಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೇವೆಗಳ ವ್ಯತ್ಯಯ ಉಂಟಾಯಿತು. ಹಲವಾರು ಗಂಟೆಗಳ ಕಾಲ ಇಲ್ಲಿಂದ ವಿಮಾನಗಳು ಟೇಕಾಫ್ ಆಗಲಿಲ್ಲ. ರನ್‌ವೇ ಮೊಣಕಾಲಿನ ಆಳದಲ್ಲಿ ನೀರಿತ್ತು. ಮಳೆಯಿಂದಾಗಿ 50ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ. ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಪ್ರವಾಹದ

ದುಬೈಯಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ Read More »

ಸೌದಿಯಲ್ಲಿ ಜೈಲು ಸೇರಿದ ಮಂಗಳೂರಿನ ವ್ಯಕ್ತಿ | ಬಿಡುಗಡೆಗೆ ಮನೆಯವರಿಂದ ವಿದೇಶಾಂಗ ಇಲಾಖೆಗೆ ಪತ್ರದ ಮೂಲಕ ಮನವಿ

ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ಕಳೆದ 9 ತಿಂಗಳಿನಿಂದ ಜೈಲು ಸೇರಿದ್ದು, ಅವರನ್ನು ಜೈಲಿನಿಂದ ಪಾರು ಮಾಡುವಂತೆ ಇದೀಗ ಕುಟುಂಬಸ್ಥರು ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ (65) ಜೈಲು ಸೇರಿದವರಾಗಿದ್ದಾರೆ. ಈ ತನಕ ಅವರನ್ನು ಜೈಲಿನಿಂದ ಪಾರು ಮಾಡಲು ಪ್ರಯತ್ನಿಸಿದರೂ ವಿಫಲವಾಗಿದೆ. ಈ ನಿಟ್ಟಿನಲ್ಲಿ ವಿದೇಶಾಂಗ ಇಲಾಖೆಗೆ ಪತ್ರದ ಮೂಲಕ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಕಳೆದ 27 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಅವರು 10

ಸೌದಿಯಲ್ಲಿ ಜೈಲು ಸೇರಿದ ಮಂಗಳೂರಿನ ವ್ಯಕ್ತಿ | ಬಿಡುಗಡೆಗೆ ಮನೆಯವರಿಂದ ವಿದೇಶಾಂಗ ಇಲಾಖೆಗೆ ಪತ್ರದ ಮೂಲಕ ಮನವಿ Read More »

ಮಾಸ್ಕೋದಲ್ಲಿ ಉಗ್ರರ ದಾಳಿ ಖಂಡನೀಯ : ನಿಮ್ಮೊಂದಿಗೆ ನಾವಿದ್ದೇವೆ | ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್

ರಷ್ಯಾದ ಮಾಸ್ಕೋದಲ್ಲಿ ರಾಕ್‍ ಮ್ಯೂಸಿಕ್ ನಡೆಯುವ ಸಂದರ್ಭ ನಡೆಸಿದ ಉಗ್ರರ ದಾಳಿಯನ್ನು ಭಾರತ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು,  ರಷ್ಯಾದ ಜೊತೆ ನಾವಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಶುಕ್ರವಾರ ರಷ್ಯಾದ ಮಾಸ್ಕೋದ ಮಾಲ್ ಒಂದರದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಏಕಾಏಕಿ ಉಗ್ರರು ಭದ್ರತಾ ಸಿಬ್ಬಂದಿಗಳು ಕೊಂದು ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳು, ಮಹಿಳೆಯರು ಎನ್ನದೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆ ಸುಮಾರು 70 ಕ್ಕೂ ಅಧಿಕ ಮಂದಿ ಹತರಾಗಿದ್ದು, 150 ಕ್ಕೂ ಅಧಿಕ ಮಂದಿ

ಮಾಸ್ಕೋದಲ್ಲಿ ಉಗ್ರರ ದಾಳಿ ಖಂಡನೀಯ : ನಿಮ್ಮೊಂದಿಗೆ ನಾವಿದ್ದೇವೆ | ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್ Read More »

ರಷ್ಯಾದ ಮಾಸ್ಕೋ ಮಾಲ್‍ನಲ್ಲಿ ಉಗ್ರರ ದಾಳಿ | 40 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ ಉಗ್ರ ದಾಳಿ ನಡೆಸಿದ್ದರ ಪರಿಣಾಮ 40 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಮುಂಬೈ ಉಗ್ರರ ದಾಳಿ ಮಾದರಿ ಇದಾಗಿದ್ದು, ರಾಕ್ ಮ್ಯೂಸಿಕ್ ನಡೆಯುತ್ತಿದ್ದ ಮಾಲ್’ಗೆ ದಾಳಿ ನಡೆಸಿದ 4-5 ಮಂದಿಯಿದ್ದ ಉಗ್ರ ಗುಂಫು ಯದ್ವಾತದ್ವಾ ಗುಂಡು ಹಾರಿಸಿದೆ. ಘಟನೆಯಿಂದ ಸುಮಾರು 40 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಐಸಿಸ್ ಘಟನೆಯ‌ ಹೊಣೆ ಹೊತ್ತಿದೆ. ಎರಡು ದಶಕಗಳ ನಂತರ ನಡೆದ‌ ದೊಡ್ಡ ಘಟನೆ ಇದಾಗಿದ್ದು, ಓರ್ವ ಉಗ್ರನನ್ನು‌ ಸೆರೆಹಿಡಿಯಲಾಗಿದೆ. ಘಟನೆಯಿಂದ ಕಟ್ಟಡದಲ್ಲಿ

ರಷ್ಯಾದ ಮಾಸ್ಕೋ ಮಾಲ್‍ನಲ್ಲಿ ಉಗ್ರರ ದಾಳಿ | 40 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ Read More »

ಭಾರತೀಯ ಮೂಲದ ಮಹಿಳೆ ಚೈತನ್ಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ | ಪತಿಯೇ ಕೃತ್ಯ ಎಸಗಿರುವ ಶಂಕೆ

ಪುತ್ತೂರು: ಭಾರತೀಯ ಮೂಲದ ಮಹಿಳೆಯೊಬ್ಬರ ಶವ ಕಸದ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಹೈದರಾಬಾದ್ ಮೂಲದ ಚೈತನ್ಯ ಮದಗಣಿ (36) ಮೃತ ಮಹಿಳೆ. ಈಕೆಯ ಶವ ಆಸ್ಟ್ರೇಲಿಯಾದ ಬಕ್ಲಿಯ ರಸ್ತೆ ಬದಿಯಲ್ಲಿ ಇರಿಸಿದ್ದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಚೈತನ್ಯ ಹಲವು ವರ್ಷಗಳಿಂದ ತನ್ನ ಪತಿ ಅಶೋಕ್‍ ಜತೆ ಆಸ್ಟ್ರೇಲಿಯಾದ ಪಾಯಿಂಟ್ ಕುಕ್ಕ್ ಎಂಬಲ್ಲಿ ವಾಸವಾಗಿದ್ದು, ಒಂದು ಗಂಡು ಮಗು ಹೊಂದಿದ್ದಾರೆ. ಶನಿವಾರ ಪೊಲೀಸರು ಮಹಿಳೆಯ ಶವವನ್ನು ಪತ್ತೆ ಹಚ್ಚಿದ್ದು, ಪ್ರಾಥಮಿಕ ತನಿಖೆ

ಭಾರತೀಯ ಮೂಲದ ಮಹಿಳೆ ಚೈತನ್ಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ | ಪತಿಯೇ ಕೃತ್ಯ ಎಸಗಿರುವ ಶಂಕೆ Read More »

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು

ಸಿಡ್ನಿ : ಭಾರತೀಯ ಮೂಲದ ಯುವ ವೈದ್ಯೇಯೋರ್ವರು ಜಲಪಾತಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಆಸ್ಟ್ರೇಲಿಯಾದಿಂದ ವರದಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲಾ ನಿವಾಸಿ ಉಜ್ವಲಾ ವೇಮುರು (23) ಮೃತಪಟ್ಟವರು. ಗೋಲ್ಡ್ ಕೋಸ್ಟ್ನ ಲ್ಯಾಮಿಂಗ್ಟನ್ ರಾಷ್ಟ್ರೀಯ ಉದ್ಯಾನವನದ ಯಾನ್ ಬಕುಚಿ ಜಲಪಾತಕ್ಕೆ ಬಿದ್ದು ಉಜ್ವಲಾ ಅವರು ದಾರುಣ ಅಂತ್ಯ ಕಂಡಿದ್ದು ಶನಿವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಉಜ್ವಲಾ ತನ್ನ ಸ್ನೇಹಿತರೊಂದಿಗೆ ಚಾರಣಕ್ಕಾಗಿ ಸ್ಥಳಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಡೆದುಕೊಂಡು ಹೋಗುವಾಗ ಇಳಿಜಾರಿನಲ್ಲಿ ಬಿದ್ದ ಟ್ರೈಪಾಡ್

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು Read More »

ಇಸ್ರೋ ಬಾಹ್ಯಾಕಾಶ ಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆ | ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ

ಇಸ್ರೋ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾದ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆಗೆ ಸಾಕ್ಷಿಯಾಗಿದ್ದಾರೆ. ಗ್ರೂಪ್ ಕ್ಯಾಪ್ಟನ್ ಗಳಾದ ಪ್ರಶಾಂತ್ ನಾಯರ್, ಅಜಿತ್ ಕೃಷ್ಣನ್, ಅಂಗದ್ ಪ್ರತಾಪ್ ಹಾಗೂ ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಆಯ್ಕೆಯಾಗಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಲ್ಲಾ ಮಹಿಳಾ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ಭಾರತ ಮತ್ತೆ ಚಂದ್ರಯಾನ ಕೈಗೊಳ್ಳಲಿದ್ದು, ಸದ್ಯದಲ್ಲೇ ತನ್ನದೇ

ಇಸ್ರೋ ಬಾಹ್ಯಾಕಾಶ ಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆ | ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಬುಧಾಬಿಯಲ್ಲಿ ಆಶ್ಚರ್ಯಕರ ಘಟನೆ | ಅತೀ ದೊಡ್ಡ ಹಿಂದೂ ದೇವಾಲಯದ ಉದ್ಘಾಟನೆಗೆ ಎರಡು ದಿನದ ಮುಂಚಿತವಾಗಿ ಸುರಿಯುತ್ತಿರುವ ಮಳೆ | ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ಕೊಂಡಾಡಿದ ಆಡಳಿತ | ಇಲ್ಲಿದೆ ವೀಡಿಯೋ

ಅರಬ್ ರಾಷ್ಟ್ರದ ಅಬುಧಾಬಿಯಲ್ಲಿ ಆಶ್ಚರ್ಯಕರ ಮತ್ತು ನಂಬಲಾಗದ ಘಟನೆ ನಡೆದಿದ್ದು, ಇಡೀ ಅರಬ್ ರಾಷ್ಟ್ರಗಳ ಅತಿದೊಡ್ಡ ದೇವಾಲಯದ ಉದ್ಘಾಟನೆಗೆ ಎರಡು ದಿನಗಳ ಮೊದಲು ರಾತ್ರಿಯಲ್ಲಿ ಮಳೆಯಾಗುತ್ತಿದೆ ಎಂದು ಅಬುಧಾಬಿ ಮೂಲಗಳು ತಿಳಿಸಿವೆ. ಅವರ ಆಡಳಿತ ಮತ್ತು ಅಧಿಕಾರಿಗಳ ಪ್ರಕಾರ ಇದು ಮರುಭೂಮಿ ಪ್ರದೇಶವಾಗಿದ್ದು, ಇಲ್ಲಿ ಹಿಂದೆಂದೂ ಮಳೆಯಾಗಿಲ್ಲ. ಇದು ಸಂಪೂರ್ಣವಾಗಿ ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ನಾನು ಭಾವಿಸುತ್ತೇನೆ. ಇದು ವಿನಾಶದಿಂದ ಎಲ್ಲರನ್ನೂ ರಕ್ಷಿಸುವ ಜತೆಗೆ ಇತಿಹಾಸವು ನಮಗೆ ಈ ಸತ್ಯವನ್ನು ತಿಳಿಸುತ್ತದೆ ಎಂದುಅಲ್ಲಿಯ ಆಡಳಿತ

ಅಬುಧಾಬಿಯಲ್ಲಿ ಆಶ್ಚರ್ಯಕರ ಘಟನೆ | ಅತೀ ದೊಡ್ಡ ಹಿಂದೂ ದೇವಾಲಯದ ಉದ್ಘಾಟನೆಗೆ ಎರಡು ದಿನದ ಮುಂಚಿತವಾಗಿ ಸುರಿಯುತ್ತಿರುವ ಮಳೆ | ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ಕೊಂಡಾಡಿದ ಆಡಳಿತ | ಇಲ್ಲಿದೆ ವೀಡಿಯೋ Read More »

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ

ಮುಸ್ಲಿಂ ದೇಶ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗುವ ಮೂಲಕ ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ.  ಸದ್ಯ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್ ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ Read More »

error: Content is protected !!
Scroll to Top