ವಿದೇಶ

ಮಗನ ಸಾವಿನ ದುಃಖದಲ್ಲಿ 6 ಕೋಟಿ ರೂ. ಮೌಲ್ಯದ ಕಾರನ್ನೇ ಸಮಾಧಿ ಮಾಡಿದ ತಂದೆ

ಗುಂಡಿ ತೋಡಿ ಕಾರನ್ನು ಸಮಾಧಿ ಮಾಡಿ ಕಾಂಕ್ರೀಟ್‌ ಹಾಕಿದ ಮುಚ್ಚಿದ ತಂದೆ ಮಾಸ್ಕೊ: ಪುತ್ರನ ಸಾವಿನ ಶೋಕದಲ್ಲಿದ್ದ ತಂದೆ ಮಗನಿಗೆ ಬರ್ತ್‌ಡೇ ಗಿಫ್ಟ್‌ ಆಗಿ ನೀಡಿದ್ದ 6 ಕೋಟಿ ರೂ. ಮೌಲ್ಯದ ಬಿಎಂಡಬ್ಲ್ಯೂ ಕಾರನ್ನು ಸಮಾಧಿ ಮಾಡಿರುವ ಘಟನೆ ರಷ್ಯಾದ ಮಾಸ್ಕೊದಲ್ಲಿ ನಡೆದಿದೆ. ಈ ಭಾವನಾತ್ಮಕ ದೃಶ್ಯದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವ್ಯಕ್ತಿಯ ಈ ನಿರ್ಧಾರದ ಬಗ್ಗೆ ಪರ-ವಿರೋಧದ ಕಾಮೆಂಟ್‌ಗಳು ಹರಿದುಬರುತ್ತಿವೆ. ತಂದೆ ತನ್ನ ಮಗನಿಗೆ ಬರ್ತ್‌ಡೇ ಗಿಫ್ಟ್‌ ಆಗಿ ಬಿಎಂಡಬ್ಲ್ಯೂ ಕಾರು ನೀಡಿದ್ದರು. […]

ಮಗನ ಸಾವಿನ ದುಃಖದಲ್ಲಿ 6 ಕೋಟಿ ರೂ. ಮೌಲ್ಯದ ಕಾರನ್ನೇ ಸಮಾಧಿ ಮಾಡಿದ ತಂದೆ Read More »

ಇಂದು ರಿಂಗ್‌ ಆಫ್‌ ಫಯರ್‌ ಖಗೋಲ ವಿದ್ಯಮಾನ

ಏಷ್ಯಾದ ಜನರಿಗಿಲ್ಲ ಗ್ರಹಣ ವೀಕ್ಷಿಸುವ ಅವಕಾಶ ನವದೆಹಲಿ: ಅಪರೂಪದ ಖಗೋಳ ವಿದ್ಯಮಾನಕ್ಕೆ ಜಗತ್ತು ಇಂದು ಸಾಕ್ಷಿಯಾಗಲಿದೆ. ಇಂದು ಅಪರಾಹ್ನ ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ ರಿಂಗ್ ಆಫ್ ಫೈರ್ ಎಂಬ ಈ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3.26ಕ್ಕೆ ಆರಂಭವಾಗಿ ಸಂಜೆ 7.57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಇರಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5.42ರ ಸುಮಾರಿಗೆ ಸಂಭವಿಸಲಿದೆ.

ಇಂದು ರಿಂಗ್‌ ಆಫ್‌ ಫಯರ್‌ ಖಗೋಲ ವಿದ್ಯಮಾನ Read More »

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9ರಂದು ಕ್ಯಾಂಪಸ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಅವರನ್ನು

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ Read More »

ಕರ್ನಾಟಕದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಿಗೂಢವಾಗಿ ನಾಪತ್ತೆಯಾಗಿರುವ ಸಾಕೇತ್ ಶ್ರೀನಿವಾಸಯ್ಯ ನವದೆಹಲಿ: ಕರ್ನಾಟಕ ಮೂಲದ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದು, ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಆತಂಕ ವ್ಯಕ್ತಪಡಿಸಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೆಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಫೆ.10ರಂದು ಕ್ಯಾಲಿಫೋರ್ನಿಯಾದ ಬರ್ಕ್ಲೆ ನಗರದ ಡ್ವೈಟ್ ವೇ

ಕರ್ನಾಟಕದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆ Read More »

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿಗೆ ಐತಿಹಾಸಿಕ ಗೆಲುವು

ಮುಂದಿನ ಪ್ರಧಾನಿ ತಾರಿಕ್‌ ಅನ್ವರ್‌ಗೆ ನರೇಂದ್ರ ಮೋದಿ ಅಭಿನಂದನೆ ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ನಡೆದ ಮೊದಲ ಸಾರ್ವತ್ರಿಕ ಚುನಾವಣೆ ಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಈಗಾಗಲೇ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 166 ಸ್ಥಾನಗಳಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಅಧಿಕೃತ ಫಲಿತಾಂಶ ಹೊರ ಬೀಳುವುದಕ್ಕೂ ಮುನ್ನವೇ ಬಿಎನ್‌ಪಿ ಗೆಲುವು ಘೋಷಿಸಿಕೊಂಡಿದೆ. ಈ ಬೆನ್ನಲ್ಲೇ ಅತಿದೊಡ್ಡ ಇಸ್ಲಾಮಿಸ್ಟ್ ಪಕ್ಷವಾದ ಜಮಾತ್-ಇ-ಇಸ್ಲಾಮಿ ಫಲಿತಾಂಶ ಪ್ರಕ್ರಿಯೆ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆ

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿಗೆ ಐತಿಹಾಸಿಕ ಗೆಲುವು Read More »

ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ

ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ಬಂದೂಕುಧಾರಿ ಓಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ, ಬಂದೂಕುಧಾರಿಯೂ ಸೇರಿದಂತೆ ಒಟ್ಟು 10 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್​ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು

ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಟಿ20 ವಿಶ್ವಕಪ್‌ : ಭಾರತದ ಜೊತೆ ಆಡಲು ಪಾಕಿಸ್ತಾನ ನಿರ್ಧಾರ

ಹಣಕಾಸು ನಷ್ಟವನ್ನು ಲೆಕ್ಕ ಹಾಕಿದ ಬಳಿಕ ಆಡಲು ಒಪ್ಪಿಗೆ ಸೂಚಿಸಿದ ಪಾಕ್‌ ಹೊಸದಿಲ್ಲಿ: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಭಾರತದ ಜೊತೆಗೆ ಪಂದ್ಯ ಆಡಲು ಕೊನೆಗೂ ಪಾಕಿಸ್ತಾನ ನಿರ್ಧರಿಸಿದೆ ಎಂದು ವರದಿಯಾಗಿದೆ. ಭಾರತ ವಿರುದ್ಧ ಫೆ.15ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೃಷ್ಟಿಯಾಗಿದ್ದ ಗೊಂದಲ ಇದೀಗ ಸಂಪೂರ್ಣವಾಗಿ ಬಗೆಹರಿದಿದ್ದು, ನಿಗದಿಯಂತೆ ಪಂದ್ಯ ನಡೆಯಲಿದೆ ಎಂದು ವರದಿ ತಿಳಿಸಿದೆ. ಪಾಕಿಸ್ತಾನ ಸರ್ಕಾರ ಸೋಮವಾರ ಈ ಸಂಬಂಧ

ಟಿ20 ವಿಶ್ವಕಪ್‌ : ಭಾರತದ ಜೊತೆ ಆಡಲು ಪಾಕಿಸ್ತಾನ ನಿರ್ಧಾರ Read More »

ಭಾರತದ ಜೊತೆ ಆಡಲು ಮೂರು ಬೇಡಿಕೆ ಮುಂದಿಟ್ಟ ಪಾಕಿಸ್ತಾನ

ಬಾಂಗ್ಲಾದೇಶವನ್ನು ಬೆಂಬಲಿಸಲು ಹೋಗಿ ಇಕ್ಕಟ್ಟಿಗೆ ಸಿಲುಕಿರುವ ಪಾಕ್‌ ದುಬೈ: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ಜೊತೆ ಆಡುವುದಿಲ್ಲ ಎಂದು ಹೇಳಿ ಇಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನ ಈಗ ತನ್ನ ನಿಲುವು ಬದಲಿಸಲು ಮುಂದಾಗಿದೆ. ಭಾರತದ ವಿರುದ್ಧ ಟಿ20 ವಿಶ್ವಕಪ್‌ ಪಂದ್ಯವಾಡಲು ಭಾರಿ ಹೈಡ್ರಾಮಾ ನಡೆಸುತ್ತಿರುವ ಪಾಕಿಸ್ತಾನ ಈಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದೆ ಮೂರು ಮಹತ್ವದ ಬೇಡಿಕೆ ಮುಂದಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಫೆ.15 ರಂದು ಶ್ರೀಲಂಕಾದ ಕೊಲಂಬೋದಲ್ಲಿ ಭಾರತದ ವಿರುದ್ಧ ನಿಗದಿಯಾಗಿದ್ದ ಪಂದ್ಯವನ್ನು ಬಹಿಷ್ಕರಿಸಿದ್ದಕ್ಕೆ ಪಾಕಿಸ್ತಾನ

ಭಾರತದ ಜೊತೆ ಆಡಲು ಮೂರು ಬೇಡಿಕೆ ಮುಂದಿಟ್ಟ ಪಾಕಿಸ್ತಾನ Read More »

ಇಸ್ಲಾಮಾಬಾದ್‌ ಮಸೀದಿ ಬಾಂಬ್‌ ಸ್ಫೋಟಕ್ಕೆ 200ಕ್ಕೂ ಅಧಿಕ ಮಂದಿ ಬಲಿ

ಇದು ತನ್ನದೇ ಕೃತ್ಯ ಎಂದು ಹೇಳಿಕೊಂಡ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆ ಇಸ್ಲಾಮಾಬಾದ್‌: ಇಲ್ಲಿನ ಶಿಯಾ ಮಸೀದಿಯಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರು 36 ಮಂದಿ ಅಲ್ಲ ಬದಲಾಗಿ 200ಕ್ಕಿಂತಲೂ ಅಧಿಕ ಎಂದು ವರದಿಯಾಗಿದೆ. ಈ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದೆ. ಈ ಸ್ಫೋಟದ ಬಗ್ಗೆ ಇಸ್ಲಾಮಿಕ್‌ ಸ್ಟೇಟ್‌ ಮುಖವಾಣಿ ಅಮಾಕ್ ಮೂಲಕ ಹೇಳಿಕೆ ನೀಡಿದ್ದು, ಈ ದಾಳಿಯು ಪಾಕಿಸ್ತಾನ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸೈನಿಕ ನಡೆಸಿದ

ಇಸ್ಲಾಮಾಬಾದ್‌ ಮಸೀದಿ ಬಾಂಬ್‌ ಸ್ಫೋಟಕ್ಕೆ 200ಕ್ಕೂ ಅಧಿಕ ಮಂದಿ ಬಲಿ Read More »

ಭಾರತದ ಸುಂಕ ಕಡಿತ ಒಪ್ಪಂದಕ್ಕೆ ಟ್ರಂಪ್‌ ಅಂಕಿತ

ಭಾರತ-ಅಮೆರಿಕ 500 ಶತಕೋಟಿ ಡಾಲರ್‌ ವ್ಯಾಪಾರ ಒಪ್ಪಂದ ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ರಷ್ಯಾ ತೈಲ ಖರೀದಿ ಹಿನ್ನೆಲೆ ಭಾರತದ ಆಮದು ಸರಕುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ಸುಂಕ ಕಡಿತಗೊಳಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದಾರೆ. ಅಮೆರಿಕ ಮತ್ತು ಭಾರತದ ನಡುವೆ 500 ಶತಕೋಟಿ ಡಾಲರ್‌ ಒಪ್ಪಂದವಾಗಿದ್ದು, ಈ ಹಿನ್ನೆಲೆ ಭಾರತದ ಮೇಲಿನ ಮೂಲ ಸುಂಕವನ್ನು 25% ನಿಂದ 15%ಗೆ ಇಳಿಕೆ ಮಾಡಲಾಗಿತ್ತು. ಇದೀಗ

ಭಾರತದ ಸುಂಕ ಕಡಿತ ಒಪ್ಪಂದಕ್ಕೆ ಟ್ರಂಪ್‌ ಅಂಕಿತ Read More »

error: Content is protected !!
Scroll to Top