ವಿದೇಶ

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಮುಖಾಮುಖಿ

ಹ್ಯಾಂಡ್‌ಶೇಕ್‌ ವಿವಾದದ ಬಳಿಕ ಮತ್ತೆ ಬದ್ಧ ವೈರಿಗಳ ನಡುವೆ ಪಂದ್ಯ ದುಬೈ : ದುಬೈಯಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕೂಟದಲ್ಲಿ ಇಂದು ರಾತ್ರಿ ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಹೈವೋಲ್ಟೇಜ್‌ ಮುಖಾಮುಖಿಯಾಗಲಿವೆ. ಈ ಬಾರಿ ಎರಡೂ ತಂಡಗಳು ಸೂಪರ್-4 ಹಂತದಲ್ಲಿ ಪೈಪೋಟಿ ನಡೆಸುತ್ತಿವೆ. ಫೈನಲ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೂರ್ಯಕುಮಾರ್ ಯಾದವ್ ಯಾವ ಹನ್ನೊಂದರ ಬಳಗವನ್ನು ಕಟ್ಟಿಕೊಂಡು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ? ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನು ನೋಡಿದರೆ, […]

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಮುಖಾಮುಖಿ Read More »

ಸೆ.21ರಂದು ಸಂಭವಿಸಲಿದೆ ಖಂಡಗ್ರಾಸ ಸೂರ್ಯ ಗ್ರಹಣ

ಒಂದೇ ತಿಂಗಳಲ್ಲಿ ನಡೆಯುತ್ತಿರುವ ಎರಡನೇ ಖಗೋಲ ನೆರಳು-ಬೆಳಕಿನಾಟ ಬೆಂಗಳೂರು: ಈ ವರ್ಷದ ಕೊನೆಯ ಸೂರ್ಯ ಗ್ರಹಣ ಮಹಾಲಯ ಅಮವಾಸ್ಯೆ ದಿನವಾದ ಸೆ.21ರಂದು ಸಂಭವಿಸಲಿದೆ. ಆ ಮೂಲಕ ಖಗೋಳದಲ್ಲಿ ನಡೆಯಲಿರುವ ಮತ್ತೊಂದು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಖಗೋಲ ಆಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಕೇವಲ ಹದಿನೈದು ದಿನಗಳ ಅಂತರದಲ್ಲಿ ಸೂರ್ಯ-ಚಂದ್ರ ಗ್ರಹಣಕ್ಕೆ ಖಗೋಳ ಸಾಕ್ಷಿಯಾಗುತ್ತಿದ್ದು, ವಿಜ್ಞಾನದ ಆಸಕ್ತರಿಗೆ ಇದು ಸಾಕಷ್ಟು ಮಹತ್ವ ಪಡೆದುಕೊಂಡಿರುವ ಖಗೋಲ ವಿದ್ಯಮಾನವಾಗಿದೆ. ಒಂದು ವಾರದ ಹಿಂದೆಯಷ್ಟೇ ರಾಹುಗ್ರಸ್ತ ಚಂದ್ರ ಗ್ರಹಣ ಸಂಭವಿಸಿತ್ತು. ಇದಾದ ಹದಿನೈದು ದಿನಗಳ ಅಂತರದಲ್ಲಿ

ಸೆ.21ರಂದು ಸಂಭವಿಸಲಿದೆ ಖಂಡಗ್ರಾಸ ಸೂರ್ಯ ಗ್ರಹಣ Read More »

ಸೆ.21ರಂದು ಭಾರತ-ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿ

ಹ್ಯಾಂಡ್‌ ಶೇಕ್‌ ವಿವಾದ ತಣ್ಣಗಾಗುವ ಮೊದಲೇ ಬದ್ಧ ವೈರಿಗಳ ನಡುವೆ ಇನ್ನೊಂದು ಪಂದ್ಯ ದುಬೈ: ಟಿ20 ಏಷ್ಯಾಕಪ್‌ ಟೂರ್ನಿಯ ಹ್ಯಾಂಡ್‌ ಶೇಕ್‌ ವಿವಾದ ತಣ್ಣಗಾಗುವ ಮುನ್ನವೇ ಭಾರತ–ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ.ಟೂರ್ನಿಯ ಲೀಗ್‌ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ಭಾನುವಾರ (ಸೆ.21) ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ. ಈಗಾಗಲೇ ಲೀಗ್‌ ಸುತ್ತಿನಲ್ಲಿ ಮೂರು ಪಂದ್ಯಗಳನ್ನಾಡಿರುವ ಪಾಕ್‌ 2ರಲ್ಲಿ ಗೆದ್ದು 4

ಸೆ.21ರಂದು ಭಾರತ-ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿ Read More »

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಘೋಷಣೆಯಲ್ಲಿ ಅಮೆರಿಕಾದ ಪಾತ್ರ ಇಲ್ಲ ಎಂದು ಸ್ವತಃ ಪಾಕಿಸ್ತಾನವೇ ಒಪ್ಪಿಕೊಂಡಿದೆ. ಪಾಕ್ ನಡೆಸಿದ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೊಟ್ಟ ಆಪರೇಷನ್ ಸಿಂಧೂರ್ ಎಂಬ ಶಾಕ್‌ನ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಈ ಮಾತುಗಳನ್ನು ಹೇಳಿದ್ದಾರೆ. ನಾವು ಭಾರತದ ಜೊತೆಗೆ ಮಾತುಕತೆ ನಡೆಸಲು ಬಯಸುತ್ತೇವೆ. ಆದರೆ ಈ ಸಂಬಂಧ ಭಾರತದಿಂದ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗೆಯೇ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಯಾವ

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ Read More »

ಒಂದೇ ದಿನದಲ್ಲಿ ಪಾಕ್‌ ಯೂ ಟರ್ನ್‌ : ಯುಎಇ ವಿರುದ್ಧ ಇಂದಿನ ಪಂದ್ಯ ಆಡಲು ನಿರ್ಧಾರ

ಭಾರತದಿಂದಾದ ಅವಮಾನದ ಹಿನ್ನೆಲೆಯಲ್ಲಿ ಏಷ್ಯಾ ಕಪ್‌ ಬಹಿಷ್ಕರಿಸುತ್ತೇನೆ ಎಂದು ಹೇಳಿದ್ದ ಪಾಕ್‌ ದುಬೈ: ಭಾರತದಿಂದ ಆಗಿರುವ ಅವಮಾನದ ಹಿನ್ನೆಲೆಯಲ್ಲಿ ಮ್ಯಾಚ್ ರೆಫ್ರಿಯನ್ನು ವಜಾಗೊಳಿಸದಿದ್ದರೆ ಏಷ್ಯಾಕಪ್‌ ಟಿ20 ಟೂರ್ನಿಯಿಂದಲೇ ಹೊರನಡೆಯುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನ ಒಂದೇ ದಿನದಲ್ಲಿ ಯೂ ಟರ್ನ್ ಹೊಡೆದಿದೆ. ಬುಧವಾರ ನಡೆಯುವ ಯುಎಇ ವಿರುದ್ಧದ ಪಂದ್ಯದಲ್ಲಿ ಪಾಕ್‌ ತಂಡ ಆಡಲು ನಿರ್ಧರಿಸಿದೆ. ಸತತ ಚರ್ಚೆಗಳ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಈ ನಿರ್ಧಾರವನ್ನು ತೆಗೆದುಕೊಂಡಿದೆ.‌ ಆದರೆ ಯುಎಇ ವಿರುದ್ಧದ ಪಂದ್ಯಕ್ಕೂ ಮುನ್ನ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು

ಒಂದೇ ದಿನದಲ್ಲಿ ಪಾಕ್‌ ಯೂ ಟರ್ನ್‌ : ಯುಎಇ ವಿರುದ್ಧ ಇಂದಿನ ಪಂದ್ಯ ಆಡಲು ನಿರ್ಧಾರ Read More »

ಮತ್ತೊಮ್ಮೆ ಭಾರತ-ಪಾಕಿಸ್ತಾನ ಸಾಧ್ಯತೆಯಿದೆಯೇ?

ಯುಎಇ ವಿರುದ್ದ ಗೆದ್ದರೆ ಸೆ.21ರಂದು ಇನ್ನೊಂದು ಹೈವೋಲ್ಟೇಜ್‌ ಪಂದ್ಯ ದುಬೈ : ಸೆಪ್ಟೆಂಬರ್ 14ರಂದು ನಡೆದ ಏಷ್ಯಾಕಪ್ 2025ರ ಗುಂಪು ಹಂತದಲ್ಲಿ ಪಾಕಿಸ್ತಾನ ಜೊತೆಗಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಗೆದ್ದು ಬೀಗಿರುವ ಭಾರತಕ್ಕೆ ಮತ್ತೊಮ್ಮೆ ಪಾಕಿಸ್ತಾನ ಮುಖಾಮುಖಿಯಾಗುವ ಸಾಧ್ಯತೆಯಿದೆ. ಭಾನುವಾರದ ಗೆಲುವಿನೊಂದಿಗೆ ಭಾರತ ತಂಡ ಸೂಪರ್ -4 ಸುತ್ತಿನಲ್ಲಿ ತನ್ನ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಸೆ.17ರಂದು ಪಾಕಿಸ್ತಾನ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಫಲಿತಾಂಶ ಭಾರತ ಹಾಗೂ ಪಾಕಿಸ್ತಾನ ನಡುವಿನ ಎರಡನೇ ಮುಖಾಮುಖಿಯನ್ನು

ಮತ್ತೊಮ್ಮೆ ಭಾರತ-ಪಾಕಿಸ್ತಾನ ಸಾಧ್ಯತೆಯಿದೆಯೇ? Read More »

ಅಮೆರಿಕದಲ್ಲಿ ಪತ್ನಿ, ಪುತ್ರನ ಎದುರೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ

ಕ್ಯೂಬಾ ಮೂಲದ ಪಾತಕಿ ಎಸಗಿದ ಕೃತ್ಯಕ್ಕೆ ಟ್ರಂಪ್‌ ಖಂಡನೆ ವಾಷಿಂಗ್ಟನ್‌ : ಕರ್ನಾಟಕ ಮೂಲದ 50 ವರ್ಷದ ವ್ಯಕ್ತಿಯೊಬ್ಬರನ್ನು ಅಮೆರಿಕದಲ್ಲಿ ಹೆಂಡತಿ ಮತ್ತು ಮಗನ ಎದುರೇ ತಲೆ ಕತ್ತರಿಸಿ ಕೊಲೆ ಮಾಡಿದ ಬರ್ಬರ ಘಟನೆ ಸಂಭವಿಸಿದ್ದು, ಈ ಘಟನೆ ಜಾಗತಿಕವಾಗಿ ಕಳವಳಕ್ಕೆ ಕಾರಣವಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇಂಥ ಕೃತ್ಯ ಎಸಗಿದವನಿಗೆ ಯಾವುದೇ ಕಾರಣಕ್ಕೂ ಮೃದು ಧೋರಣೆ ತೋರಿಸುವುದಿಲ್ಲ ಎಂದು ಹೇಳಿದ್ದಾರೆ. ಡಲ್ಲಾಸ್‌ನಲ್ಲಿ ಮೋಟೆಲ್‌ ಮ್ಯಾನೇಜರ್‌ ಆಗಿದ್ದ ಕರ್ನಾಟಕ ಮೂಲದ ಚಂದ್ರಮೌಳಿ ಬಾಬ್‌ ನಾಗಮಲ್ಲಯ್ಯ ಅವರನ್ನ

ಅಮೆರಿಕದಲ್ಲಿ ಪತ್ನಿ, ಪುತ್ರನ ಎದುರೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ Read More »

ಏಷ್ಯಾಕಪ್‌ : ಭಾರಿ ವಿರೋಧದ ನಡುವೆ ಇಂದು ಭಾರತ-ಪಾಕಿಸ್ತಾನ ಪಂದ್ಯ

ಪಹಲ್ಗಾಮ್‌ ಉಗ್ರ ದಾಳಿಯ ಕರಿನೆರಳಲ್ಲಿ ನಡೆಯುವ ಪಂದ್ಯಕ್ಕೆ ಭಾರತದಲ್ಲಿ ಆಕ್ಷೇಪ ನವದೆಹಲಿ : ಭಾರತೀಯರ ಭಾರಿ ವಿರೋಧದ ನಡುವೆ ಭಾರತ-ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಇಂದು ದುಬೈಯಲ್ಲಿ ಮುಖಾಮುಖಿಯಾಗಲಿವೆ.2025ರ ಏಷ್ಯಾಕಪ್‌ನ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನವನ್ನು ಎದುರಿಸಲಿದೆ. ಗ್ರೂಪ್ ಎ ನಲ್ಲಿರುವ ಈ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಿ 9 ವಿಕೆಟ್‌ಗಳಿಂದ

ಏಷ್ಯಾಕಪ್‌ : ಭಾರಿ ವಿರೋಧದ ನಡುವೆ ಇಂದು ಭಾರತ-ಪಾಕಿಸ್ತಾನ ಪಂದ್ಯ Read More »

ಸುಶೀಲಾ ಕರ್ಕಿ ನೇಪಾಳದ ಹೊಸ ಪ್ರಧಾನಮಂತ್ರಿ

ದಂಗೆಯ ಬಳಿಕ ಮಧ್ಯಂತರ ಸರ್ಕಾರ ರಚನೆ ಕಾಠ್ಮಂಡು : ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಅವರು ನೇಪಾಳ ದೇಶದ ಮೊದಲ ಮಹಿಳಾ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಹುದ್ದೆಗೆ ಸ್ಪರ್ಧಿಗಳೆಂದು ಪರಿಗಣಿಸಲಾಗಿದ್ದ ಕುಲ್ಮನ್ ಘಿಸಿಂಗ್ ಮತ್ತು ಸುಡಾನ್ ಗುರುಂಗ್ ಸೇರಿದಂತೆ ಅನೇಕ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಅವರು ಪ್ರಮಾಣವಚನ ಸ್ವೀಕರಿಸಿದರು. ದೇಶದ ಜೆನ್- ಝಡ್ ನೇತೃತ್ವದ ತೀವ್ರ ಪ್ರತಿಭಟನೆ ನಂತರ ನೇಪಾಳದ

ಸುಶೀಲಾ ಕರ್ಕಿ ನೇಪಾಳದ ಹೊಸ ಪ್ರಧಾನಮಂತ್ರಿ Read More »

ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ

ಭಾರತ ವಿರೋಧಿಯಾಗಿದ್ದ ಮಾಜಿ ಪ್ರಧಾನಿಯಿಂದ ಈಗ ಗೂಬೆ ಕೂರಿಸುವ ಯತ್ನ ಕಾಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಜನರಲ್‌ ಝಡ್‌ ಕ್ಷಿಪ್ರ ದಂಗೆಯಲ್ಲಿ ಅಧಿಕಾರ ಕಳೆದುಕೊಂಡು ಪಲಾಯನ ಮಾಡಿರುವ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಶ್ರೀರಾಮನನ್ನು ವಿರೋಧಿಸಿದ ನಿಲುವಿನಿಂದಾಗಿ ನನ್ನ ಅಧಿಕಾರ ಹೋಯಿತು ಎಂದು ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗೂಬೆ ಕೂರಿಸುವ ಪ್ರಯತ್ನ ಆರಂಭಿಸಿದ್ದಾರೆ. ಯುವಜನತೆಯ ಪ್ರತಿಭಟನೆಯ ಬಳಿಕ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶಿವಪುರದಲ್ಲಿರುವ ಬ್ಯಾರಕ್‌ನಲ್ಲಿ ಆಶ್ರಯ ಪಡೆದುಕೊಂಡಿರುವ

ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ Read More »

error: Content is protected !!
Scroll to Top