ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ ಮೃತ್ಯು
ಬಾಂಗ್ಲಾದೇಶ : ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ಧಾರೆ. ಪ್ರತಿಭಟನಾಕಾರರು ಬಾಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಸಂದರ್ಶನ ನಡೆದಿತ್ತು. ಈ ಸಂದರ್ಶನದಲ್ಲಿ ಅವರು, ಪ್ರತಿಭಟನಾಕಾರರು ಮೀಸಲಾತಿಯನ್ನು ಕೊನೆಗೊಳಿಸಬೇಕೆಂಬ ತಮ್ಮ ಬೇಡಿಕೆಗೆ […]
ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ ಮೃತ್ಯು Read More »