ವಿದೇಶ

ರಷ್ಯಾದ ಮಾಸ್ಕೋ ಮಾಲ್‍ನಲ್ಲಿ ಉಗ್ರರ ದಾಳಿ | 40 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ ಉಗ್ರ ದಾಳಿ ನಡೆಸಿದ್ದರ ಪರಿಣಾಮ 40 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಮುಂಬೈ ಉಗ್ರರ ದಾಳಿ ಮಾದರಿ ಇದಾಗಿದ್ದು, ರಾಕ್ ಮ್ಯೂಸಿಕ್ ನಡೆಯುತ್ತಿದ್ದ ಮಾಲ್’ಗೆ ದಾಳಿ ನಡೆಸಿದ 4-5 ಮಂದಿಯಿದ್ದ ಉಗ್ರ ಗುಂಫು ಯದ್ವಾತದ್ವಾ ಗುಂಡು ಹಾರಿಸಿದೆ. ಘಟನೆಯಿಂದ ಸುಮಾರು 40 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಐಸಿಸ್ ಘಟನೆಯ‌ ಹೊಣೆ ಹೊತ್ತಿದೆ. ಎರಡು ದಶಕಗಳ ನಂತರ ನಡೆದ‌ ದೊಡ್ಡ ಘಟನೆ ಇದಾಗಿದ್ದು, ಓರ್ವ ಉಗ್ರನನ್ನು‌ ಸೆರೆಹಿಡಿಯಲಾಗಿದೆ. ಘಟನೆಯಿಂದ ಕಟ್ಟಡದಲ್ಲಿ […]

ರಷ್ಯಾದ ಮಾಸ್ಕೋ ಮಾಲ್‍ನಲ್ಲಿ ಉಗ್ರರ ದಾಳಿ | 40 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ Read More »

ಭಾರತೀಯ ಮೂಲದ ಮಹಿಳೆ ಚೈತನ್ಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ | ಪತಿಯೇ ಕೃತ್ಯ ಎಸಗಿರುವ ಶಂಕೆ

ಪುತ್ತೂರು: ಭಾರತೀಯ ಮೂಲದ ಮಹಿಳೆಯೊಬ್ಬರ ಶವ ಕಸದ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಹೈದರಾಬಾದ್ ಮೂಲದ ಚೈತನ್ಯ ಮದಗಣಿ (36) ಮೃತ ಮಹಿಳೆ. ಈಕೆಯ ಶವ ಆಸ್ಟ್ರೇಲಿಯಾದ ಬಕ್ಲಿಯ ರಸ್ತೆ ಬದಿಯಲ್ಲಿ ಇರಿಸಿದ್ದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಚೈತನ್ಯ ಹಲವು ವರ್ಷಗಳಿಂದ ತನ್ನ ಪತಿ ಅಶೋಕ್‍ ಜತೆ ಆಸ್ಟ್ರೇಲಿಯಾದ ಪಾಯಿಂಟ್ ಕುಕ್ಕ್ ಎಂಬಲ್ಲಿ ವಾಸವಾಗಿದ್ದು, ಒಂದು ಗಂಡು ಮಗು ಹೊಂದಿದ್ದಾರೆ. ಶನಿವಾರ ಪೊಲೀಸರು ಮಹಿಳೆಯ ಶವವನ್ನು ಪತ್ತೆ ಹಚ್ಚಿದ್ದು, ಪ್ರಾಥಮಿಕ ತನಿಖೆ

ಭಾರತೀಯ ಮೂಲದ ಮಹಿಳೆ ಚೈತನ್ಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ | ಪತಿಯೇ ಕೃತ್ಯ ಎಸಗಿರುವ ಶಂಕೆ Read More »

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು

ಸಿಡ್ನಿ : ಭಾರತೀಯ ಮೂಲದ ಯುವ ವೈದ್ಯೇಯೋರ್ವರು ಜಲಪಾತಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಆಸ್ಟ್ರೇಲಿಯಾದಿಂದ ವರದಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲಾ ನಿವಾಸಿ ಉಜ್ವಲಾ ವೇಮುರು (23) ಮೃತಪಟ್ಟವರು. ಗೋಲ್ಡ್ ಕೋಸ್ಟ್ನ ಲ್ಯಾಮಿಂಗ್ಟನ್ ರಾಷ್ಟ್ರೀಯ ಉದ್ಯಾನವನದ ಯಾನ್ ಬಕುಚಿ ಜಲಪಾತಕ್ಕೆ ಬಿದ್ದು ಉಜ್ವಲಾ ಅವರು ದಾರುಣ ಅಂತ್ಯ ಕಂಡಿದ್ದು ಶನಿವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಉಜ್ವಲಾ ತನ್ನ ಸ್ನೇಹಿತರೊಂದಿಗೆ ಚಾರಣಕ್ಕಾಗಿ ಸ್ಥಳಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಡೆದುಕೊಂಡು ಹೋಗುವಾಗ ಇಳಿಜಾರಿನಲ್ಲಿ ಬಿದ್ದ ಟ್ರೈಪಾಡ್

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು Read More »

ಇಸ್ರೋ ಬಾಹ್ಯಾಕಾಶ ಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆ | ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ

ಇಸ್ರೋ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾದ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆಗೆ ಸಾಕ್ಷಿಯಾಗಿದ್ದಾರೆ. ಗ್ರೂಪ್ ಕ್ಯಾಪ್ಟನ್ ಗಳಾದ ಪ್ರಶಾಂತ್ ನಾಯರ್, ಅಜಿತ್ ಕೃಷ್ಣನ್, ಅಂಗದ್ ಪ್ರತಾಪ್ ಹಾಗೂ ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಆಯ್ಕೆಯಾಗಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಲ್ಲಾ ಮಹಿಳಾ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ಭಾರತ ಮತ್ತೆ ಚಂದ್ರಯಾನ ಕೈಗೊಳ್ಳಲಿದ್ದು, ಸದ್ಯದಲ್ಲೇ ತನ್ನದೇ

ಇಸ್ರೋ ಬಾಹ್ಯಾಕಾಶ ಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆ | ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಬುಧಾಬಿಯಲ್ಲಿ ಆಶ್ಚರ್ಯಕರ ಘಟನೆ | ಅತೀ ದೊಡ್ಡ ಹಿಂದೂ ದೇವಾಲಯದ ಉದ್ಘಾಟನೆಗೆ ಎರಡು ದಿನದ ಮುಂಚಿತವಾಗಿ ಸುರಿಯುತ್ತಿರುವ ಮಳೆ | ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ಕೊಂಡಾಡಿದ ಆಡಳಿತ | ಇಲ್ಲಿದೆ ವೀಡಿಯೋ

ಅರಬ್ ರಾಷ್ಟ್ರದ ಅಬುಧಾಬಿಯಲ್ಲಿ ಆಶ್ಚರ್ಯಕರ ಮತ್ತು ನಂಬಲಾಗದ ಘಟನೆ ನಡೆದಿದ್ದು, ಇಡೀ ಅರಬ್ ರಾಷ್ಟ್ರಗಳ ಅತಿದೊಡ್ಡ ದೇವಾಲಯದ ಉದ್ಘಾಟನೆಗೆ ಎರಡು ದಿನಗಳ ಮೊದಲು ರಾತ್ರಿಯಲ್ಲಿ ಮಳೆಯಾಗುತ್ತಿದೆ ಎಂದು ಅಬುಧಾಬಿ ಮೂಲಗಳು ತಿಳಿಸಿವೆ. ಅವರ ಆಡಳಿತ ಮತ್ತು ಅಧಿಕಾರಿಗಳ ಪ್ರಕಾರ ಇದು ಮರುಭೂಮಿ ಪ್ರದೇಶವಾಗಿದ್ದು, ಇಲ್ಲಿ ಹಿಂದೆಂದೂ ಮಳೆಯಾಗಿಲ್ಲ. ಇದು ಸಂಪೂರ್ಣವಾಗಿ ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ನಾನು ಭಾವಿಸುತ್ತೇನೆ. ಇದು ವಿನಾಶದಿಂದ ಎಲ್ಲರನ್ನೂ ರಕ್ಷಿಸುವ ಜತೆಗೆ ಇತಿಹಾಸವು ನಮಗೆ ಈ ಸತ್ಯವನ್ನು ತಿಳಿಸುತ್ತದೆ ಎಂದುಅಲ್ಲಿಯ ಆಡಳಿತ

ಅಬುಧಾಬಿಯಲ್ಲಿ ಆಶ್ಚರ್ಯಕರ ಘಟನೆ | ಅತೀ ದೊಡ್ಡ ಹಿಂದೂ ದೇವಾಲಯದ ಉದ್ಘಾಟನೆಗೆ ಎರಡು ದಿನದ ಮುಂಚಿತವಾಗಿ ಸುರಿಯುತ್ತಿರುವ ಮಳೆ | ಸನಾತನ ಧರ್ಮದ ಶಾಶ್ವತ ಶ್ರೇಷ್ಠತೆ ಎಂದು ಕೊಂಡಾಡಿದ ಆಡಳಿತ | ಇಲ್ಲಿದೆ ವೀಡಿಯೋ Read More »

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ

ಮುಸ್ಲಿಂ ದೇಶ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗುವ ಮೂಲಕ ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ.  ಸದ್ಯ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್ ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ Read More »

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು

ಫುಟ್ಬಾಲ್ ಆಟಗಾರನೊಬ್ಬ ಆಟದಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಘಟನೆ ಇಂಡೋನೇಷ್ಯಾದ ಸಿಲಿವಾಂಗಿ ಸ್ಟೇಡಿಯಂನಲ್ಲಿ ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೆಬ್ರವರಿ 10ರಂದು ಘಟನೆ ನಡೆದಿದ್ದು, ಪಶ್ಚಿಮ ಜಾವಾದ ಬಮಡಂಗ್‌ನಲ್ಲಿರುವ ಸಿಲಿವಾಂಗಿ ಸ್ಟೇಡಿಯಂನಲ್ಲಿ ಫುಟ್ಬಾಲ್ ಪಂದ್ಯ ಏರ್ಪಡಿಸಲಾಗಿತ್ತು. ಈ ಸೌಹಾರ್ದದ ಪಂದ್ಯದ ವೇಳೆ ಏಕಾಏಕಿ ಮಳೆ ಪ್ರಾರಂಭವಾಯಿತು. ಈ  ವೇಳೆ ಸಿಡಿಲು ಬಡಿದು ಆಟಗಾರ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಕುಸಿತದ ಬಳಿಕ ಕೊಂಚ ಹೊತ್ತು ಉಸಿರಾಡಿದ್ದು, ಬಳಿಕ ಸಾವನ್ನಪ್ಪಿದ್ದಾನೆ. ಈ

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ – ಇ – ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ (ಶಾ ಮಹಮೂದ್) ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಕ್ಷದ ವಕ್ತಾರರು

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ Read More »

ಸಂಸದರನ್ನೇ ಎತ್ತಿ ನೆಲಕ್ಕೆ ಕುಕ್ಕಿದರು: ಮಾಲ್ಡೀವ್ಸ್ ಸಂಸತ್ತಿನ ಫೊಟೋ, ವೀಡಿಯೋ ವೈರಲ್!

ಸಂಸತ್ತಿನಲ್ಲಿ ಆಗಾಗ ವಾದ-ವಿವಾದಗಳು ನಡೆಯುತ್ತಲೇ ಇರುತ್ತವೆ. ಆದರೆ ಮಾಲ್ಡೀವ್ಸ್‌ನ ಸಂಸತ್ತಿನಲ್ಲಿ ನಡೆದಿರುವ ಘಟನೆಯೇ ಅಚ್ಚರಿ ಮೂಡಿಸಿದೆ. ಇಲ್ಲಿ ಸಂಸತ್ತಿನಲ್ಲಿ ಹೊಡೆದಾಟ, ಬಡಿದಾಟ ನಡೆದಿದ್ದು ಮಾತ್ರವಲ್ಲದೆ ಸಂಸದರು ಒಬ್ಬರನ್ನೊಬ್ಬರು ಎತ್ತಿಕೊಂಡು ನೆಲದ ಮೇಲೆ ಕುಕ್ಕಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.  ವಿಡಿಯೋದಲ್ಲಿ ಒಬ್ಬ ಸಂಸದ ಮತ್ತೊಬ್ಬನ ಕಾಲು ಎಳೆಯುತ್ತಿರುವುದು ಕಂಡು ಬರುತ್ತಿದೆ. ಮುಯಿಝು ಕ್ಯಾಬಿನೆಟ್ ಮೇಲಿನ ಮತದಾನಕ್ಕಾಗಿ ಇದೆಲ್ಲ ನಡೆದಿದೆ. ವಾಸ್ತವವಾಗಿ ಇಲ್ಲಿ ಸಚಿವ ಸಂಪುಟಕ್ಕೆ ಮತದಾನ ನಡೆಯಬೇಕಿತ್ತು. ಆದರೆ ವಿರೋಧ ಪಕ್ಷವು ನಾಲ್ವರು ಸಚಿವರ

ಸಂಸದರನ್ನೇ ಎತ್ತಿ ನೆಲಕ್ಕೆ ಕುಕ್ಕಿದರು: ಮಾಲ್ಡೀವ್ಸ್ ಸಂಸತ್ತಿನ ಫೊಟೋ, ವೀಡಿಯೋ ವೈರಲ್! Read More »

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!!

ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವು ಕಳೆದ ವಾರ ನಡೆದಿದ್ದು, ಇಡೀ ವಿಶ್ವದ ಗಮನ ಸೆಳೆದಿತ್ತು. ಆದರೆ ಭಾರತ ಮತ್ತು ಭಾರತೀಯರ ಸಂತೋಷವನ್ನು ಸಹಿಸದ ಪಾಕಿಸ್ತಾನವು ಹೊಸ ವರಸೆ ಶುರು ಮಾಡಿದೆ. ಅಯೋಧ್ಯೆಯಲ್ಲಿ ದಶಕಗಳ ನಂತರ ದೇವಾಲಯ ಮತ್ತು ಮಸೀದಿಯ ವಿವಾದವು ಕೊನೆಗೊಂಡು ದೇವಾಲಯ ನಿರ್ಮಾಣವಾಗಿದೆ. ಆದರೆ ಪಾಕಿಸ್ತಾನವು ಮಂದಿರದ ಬಗ್ಗೆ ದೂರು ನೀಡಲು ವಿಶ್ವಸಂಸ್ಥೆಗೆ ಔಪಚಾರಿಕವಾಗಿ ಪತ್ರ ಬರೆದಿದೆ. ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!! Read More »

error: Content is protected !!
Scroll to Top