ಯುದ್ಧಪೀಡಿತ ಇಸ್ರೇಲ್’ನಲ್ಲಿದ್ದಾರೆ 12 ಸಾವಿರ ಕನ್ನಡಿಗರು: ರಕ್ಷಣೆಗಾಗಿ ಹೀಗಿದೆ ವ್ಯವಸ್ಥೆ
ಕಾರವಾರ: ಯುದ್ಧ ಪೀಡಿತ ಇಸ್ರೇಲ್ನ ವಿವಿಧ ನಗರಗಳಲ್ಲಿ 12,000ಕ್ಕೂ ಹೆಚ್ಚು ಕನ್ನಡಿಗರಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ. ಇಸ್ರೇಲ್’ನಲ್ಲಿ ಸಿಲುಕಿರುವ ಕನ್ನಡಿಗರಿಗೆ ಭಾರತ ಮತ್ತು ಇಸ್ರೇಲಿ ಸರ್ಕಾರಗಳು ಬೆಂಬಲ ನೀಡುತ್ತಿದ್ದು, ಭಾರತೀಯ ರಾಯಭಾರ ಕಚೇರಿ ಟೋಲ್-ಫ್ರೀ ಸಂಖ್ಯೆಯನ್ನೂ ನೀಡಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಸುರಕ್ಷಿತ ಸ್ಥಳದಲ್ಲಿರುವ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ಕರೆ ಮಾಡಿ ತಾವು ಸುರಕ್ಷಿತರಾಗಿರುವ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ. ಟೆಲ್ ಅವೀವ್’ನಲ್ಲಿರುವ ಕನ್ನಡಿಗ ದೀಪಕ್ ಪಿಂಟೋ ಅವರು ದೂರವಾಣಿ […]
ಯುದ್ಧಪೀಡಿತ ಇಸ್ರೇಲ್’ನಲ್ಲಿದ್ದಾರೆ 12 ಸಾವಿರ ಕನ್ನಡಿಗರು: ರಕ್ಷಣೆಗಾಗಿ ಹೀಗಿದೆ ವ್ಯವಸ್ಥೆ Read More »