ವಿದೇಶ

ಬಾಂಗ್ಲಾದೇಶದಲ್ಲಿ ಐಪಿಎಲ್‌ ಬ್ಯಾನ್‌

ಕೆಕೆಆರ್‌ ತಂಡದಿಂದ ಬಾಂಗ್ಲಾದ ಆಟಗಾರನನ್ನು ಕೈಬಿಟ್ಟದ್ದಕ್ಕೆ ಪ್ರತಿಕಾರದ ಕ್ರಮ ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದಾಳಿಯನ್ನು ಖಂಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ (ಐಪಿಎಲ್‌) ಬಾಂಗ್ಲಾದೇಶದ ಆಟಗಾರರನ್ನು ಕೈ ಬಿಡುವಂತೆ ಪ್ರತಿಭಟನೆಗಳು ನಡೆದಿದ್ದವು. ಇದಕ್ಕೆ ಮಣಿದು ಬಿಸಿಸಿಐ ಶಾರೂಕ್‌ ಖಾನ್‌ ಒಡೆತನದ ಕೆಕೆಆರ್ ತಂಡದಲ್ಲಿದ್ದ ಬಾಂಗ್ಲಾದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡುವಂತೆ ಸೂಚಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಐಪಿಎಲ್ ನಿಷೇಧಿಸಲು ಮುಂದಾಗಿದ್ದಾರೆ. ಬಾಂಗ್ಲಾದೇಶದ […]

ಬಾಂಗ್ಲಾದೇಶದಲ್ಲಿ ಐಪಿಎಲ್‌ ಬ್ಯಾನ್‌ Read More »

ಅಮೆರಿಕದ ಸೆರೆಯಲ್ಲಿ ವೆನೆಜುವೆಲಾ ಅಧ್ಯಕ್ಷ : ಫೋಟೊ ಬಿಡುಗಡೆ

ಇಷ್ಟಕ್ಕೂ ವೆನೆಜುವೆಲಾ ಮೇಲೆ ಅಮೆರಿಕ ದಿಢೀರ್‌ ದಾಳಿ ಮಾಡಲು ಕಾರಣ ಏನು? ವಾಷಿಂಗ್ಟನ್: ವೆನೆಜುವೆಲಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ ಕೆಲವೇ ಗಂಟೆಗಳಲ್ಲಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆ ಹಿಡಿಯಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದರು. ಈ ಬೆಳವಣಿಗೆ ನಡೆದ ಕೆಲವೇ ಹೊತ್ತಿನಲ್ಲಿ ಅಮೆರಿಕದ ಯುದ್ಧನೌಕೆಯಲ್ಲಿ ನಿಕೋಲಸ್ ಮಡುರೊ ಇರುವ ಮೊದಲ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ

ಅಮೆರಿಕದ ಸೆರೆಯಲ್ಲಿ ವೆನೆಜುವೆಲಾ ಅಧ್ಯಕ್ಷ : ಫೋಟೊ ಬಿಡುಗಡೆ Read More »

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು

ವಿಮಾನ ನಿಲ್ದಾಣ, ವಸತಿ ಕಟ್ಟಡಗಳನ್ನು ಗುರಿ ಮಾಡಿಕೊಂಡು ದಾಳಿ ಸನಾ: ಯೆಮೆನ್‌ನ ಆಗ್ನೇಯ ತೈಲ ಸಮೃದ್ಧ ಪ್ರಾಂತ್ಯವಾದ ಹದ್ರಾಮೌಟ್‌ನ ಅನೇಕ ಸ್ಥಳಗಳ ಮೇಲೆ ಸೌದಿ ಯುದ್ಧ ವಿಮಾನಗಳು ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಕಳೆದ ಕೆಲವು ಗಂಟೆಗಳಲ್ಲಿ ಆಸ್ಪತ್ರೆಯು 20ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಇದಕ್ಕೂ ಮುನ್ನ, ಸೌದಿ ಅರೇಬಿಯಾದ ತೀವ್ರ ವಾಯುದಾಳಿಗಳು ಸೆಯುನ್ ವಿಮಾನ ನಿಲ್ದಾಣ ಮತ್ತು ಹತ್ತಿರದ ವಸತಿ ಕಟ್ಟಡಗಳನ್ನು ಹೊಡೆದವು ಮತ್ತು

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು Read More »

ಒಡಹುಟ್ಟಿದ ಸಹೋದರನ ಮಗನ ಜೊತೆ ಮಗಳ ಮದುವೆ ನೆರವೇರಿಸಿದ ಪಾಕ್‌ ದಂಡನಾಯಕ ಮುನೀರ್‌

ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮ; ಕೆಲವೇ ಗಣ್ಯರು ಭಾಗಿ ರಾವಲ್ಪಿಂಡಿ: ಪಾಕಿಸ್ತಾನ ಸೇನೆಯ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಕೆಲ ದಿನಗಳ ತನ್ನ ಮಗಳ ವಿವಾಹ ನೆರವೇರಿಸಿದ್ದಾರೆ. ತನ್ನ ಸ್ವಂತ ತಮ್ಮನ ಮಗ ಖಾಸಿಮ್ ಮುನೀರ್‌ಗೆ ಮಗಳನ್ನು ಕೊಟ್ಟು ಮದುವೆ ಮಾಡಿದ್ದಾರೆ. ಡಿಸೆಂಬರ್ 26ರಂದು ರಾವಲ್ಪಿಂಡಿಯಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ. ಮುನೀರ್ ತನ್ನ ಮೂರನೇ ಮಗಳನ್ನು ತನ್ನ ಸಹೋದರನ ಮಗ ಕ್ಯಾಪ್ಟನ್ ಅಬ್ದುಲ್ ರೆಹ್ಮಾನ್‌ಗೆ ಕೊಟ್ಟು ವಿವಾಹ ಮಾಡಿಸಿದ್ದಾರೆ. ಹಿಂದೆ ಪಾಕಿಸ್ತಾನ ಸೇನೆಯಲ್ಲಿ ಕ್ಯಾಪ್ಟನ್

ಒಡಹುಟ್ಟಿದ ಸಹೋದರನ ಮಗನ ಜೊತೆ ಮಗಳ ಮದುವೆ ನೆರವೇರಿಸಿದ ಪಾಕ್‌ ದಂಡನಾಯಕ ಮುನೀರ್‌ Read More »

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೇಗಂ ಖಲೀದಾ ಜಿಯಾ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಬೇಗಂ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸುತ್ತಾರೆ ಎಂದು ಭಾವಿಸಲಾಗಿತ್ತು. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ Read More »

ಬಾಂಗ್ಲಾದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ

ರಾತ್ರಿ ಹೊತ್ತು ಥಳಿಸಿ ಕೊಂದ ಗುಂಪು ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 29 ವರ್ಷದ ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ ಕೊಲೆಯಾದ ವ್ಯಕ್ತಿ. ರಾಜಧಾನಿ ಢಾಕಾದಿಂದ ಸುಮಾರು ಮೂರೂವರೆ ಗಂಟೆಗಳ ದೂರದಲ್ಲಿರುವ ರಾಜ್‌ಬರಿಯ ಪಂಗ್ಶಾ ಉಪಜಿಲ್ಲೆಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಹತ್ಯೆ ಮಾಡಲಾಗಿದೆ. ಸಾಮ್ರಾಟ್ ‘ಸಾಮ್ರಾಟ್ ಬಹಿನಿ’ ಎಂಬ ಕ್ರಿಮಿನಲ್ ಗ್ಯಾಂಗ್‌ನ ನಾಯಕನಾಗಿದ್ದು, ಇದು ಸುಲಿಗೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಆರೋಪ ಹೊರಿಸಿ ಹತ್ಯೆ

ಬಾಂಗ್ಲಾದಲ್ಲಿ ಇನ್ನೋರ್ವ ಹಿಂದು ವ್ಯಕ್ತಿಯ ಹತ್ಯೆ Read More »

ಸಿರಿಯಾದಲ್ಲಿ ಅಮೆರಿಕ ಉಗ್ರ ಬೇಟೆ : ಐಸಿಸ್‌ ವಿರುದ್ಧ ಆಪರೇಷನ್‌ ಹಾಕೈ ಸ್ಟ್ರೈಕ್‌ ಶುರು

ಸೈನಿಕರ ಮೇಲೆ ನಡೆಸಿದ ದಾಳಿಗೆ ಪ್ರತೀಕಾರ ಎಂದ ಅಮೆರಿಕ ವಾಷಿಂಗ್ಟನ್‌: ಇತ್ತೀಚೆಗೆ ನಡೆದ ಐಸಿಸ್‌ ಉುಗ್ರರ ದಾಳಿಯಲ್ಲಿ ಮೂವರು ಅಮೆರಿಕನ್ನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಮೆರಿಕ ಪ್ರತೀಕಾರಕ್ಕೆ ಮುಂದಾಗಿದೆ. ಸಿರಿಯಾದಲ್ಲಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನ (ಐಸಿಸ್‌) ವಿರುದ್ಧ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿವೆ. ಈ ಕುರಿತು ಮಾಹಿತಿ ನೀಡಿರುವ ಪೆಂಟಗನ್ ಮುಖ್ಯಸ್ಥ ಪೀಟ್ ಹೆಗ್ಸೆತ್, ʻಐಸಿಸ್‌ ವಿರುದ್ಧ ಆಪರೇಷನ್‌ ಹಾಕೈ ಸ್ಟ್ರೈಕ್‌ʼ ಶುರುವಾಗಿದೆ ಎಂದು ಘೋಷಿಸಿದ್ದಾರೆ. ಕಳೆದ ಡಿಸೆಂಬರ್ 13ರಂದು ಸಿರಿಯಾದ ಪಾಲ್ಮಿರಾದಲ್ಲಿ ಐಸಿಸ್‌ ನಡೆಸಿದ ದಾಳಿಗೆ

ಸಿರಿಯಾದಲ್ಲಿ ಅಮೆರಿಕ ಉಗ್ರ ಬೇಟೆ : ಐಸಿಸ್‌ ವಿರುದ್ಧ ಆಪರೇಷನ್‌ ಹಾಕೈ ಸ್ಟ್ರೈಕ್‌ ಶುರು Read More »

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ವಿದ್ಯಾರ್ಥಿ ನಾಯಕನ ಸಾವಿಗೆ ಪ್ರತಿಭಟನೆ

ಭಾರತ ವಿರೋಧಿ ಘೋಷಣೆ, ಪತ್ರಿಕಾ ಕಚೇರಿಗಳಿಗೆ ಬೆಂಕಿ ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೊಂದು ಸುತ್ತಿನ ಹಿಂಸಾಚಾರ ಶುರುವಾಗಿದೆ. ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹದಿ ಸಾವು ಮತ್ತೆ ಹಿಂಸಾಚಾರಕ್ಕೆ ಕಾರಣವಾಗಿದೆ. ರಾಜಧಾನಿ ಢಾಕಾದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಎಲ್ಲೆಡೆ ವಿನಾಶಕಾರಿ ಸಂಘರ್ಷ ಕಂಡುಬರುತ್ತಿದೆ. ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತದ ವಿರುದ್ಧ ಚಳವಳಿಯಲ್ಲಿ ಹಾಗೂ ಭಾರತದ ವಿರೋಧಿ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದ ಇಂಕ್ವಿಲಾಬ್ ಮಂಚ್ ಸಂಚಾಲಕ ಷರೀಫ್‌ ಉಸ್ಮಾನ್‌ ಹದಿ ಸಿಂಗಾಪುರದಲ್ಲಿ ಸಾವನ್ನಪ್ಪಿದ್ದಾರೆ. ಹದಿ

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ವಿದ್ಯಾರ್ಥಿ ನಾಯಕನ ಸಾವಿಗೆ ಪ್ರತಿಭಟನೆ Read More »

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ

ಯೆಹೂದಿಗಳನ್ನು ಗುರಿ ಮಾಡಿಕೊಂಡು ನಡೆದ ದಾಳಿಯಲ್ಲಿ ಸಾವಿನ ಸಂಖ್ಯೆ 16ಕ್ಕೇರಿಕೆ ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಯೆಹೂದಿಗಳ ಹನುಕ್ಕಾ ಹಬ್ಬದ ಆಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾ ಸರ್ಕಾರ ಈ ಹತ್ಯಾಕಾಂಡವನ್ನು ಭಯೋತ್ಪದನಾ ಕೃತ್ಯ ಎಂದು ಪರಿಗಣಿಸಿದ್ದು ಪಾಕಿಸ್ತಾನ ಮೂಲದ

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ Read More »

ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್‌!

ಸಾಂಸ್ಕೃತಿಕ ಪರಂಪರೆಗೆ ಮರುಸಂಪರ್ಕ ಸಾಧಿಸಲು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಕೆ ಇಸ್ಲಾಮಾಬಾದ್‌: ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿ ಸುದ್ದಿಯಾಗಿದೆ. ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು ಪರಿಚಯಿಸಿದ್ದು ನಾಲ್ಕು ಕೋರ್ಸ್ ಪ್ರಾರಂಭಿಸಿದೆ. ವಿಶ್ವವಿದ್ಯಾಲಯ ಮೂರು ತಿಂಗಳ ಹಿಂದೆ ವಾರಾಂತ್ಯದಲ್ಲಿ ಸಂಸ್ಕೃತ ಕಾರ್ಯಾಗಾರ ಯೋಜಿಸಿತ್ತು. ಈ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಪೂರ್ಣ ಪ್ರಮಾಣದ ಕೋರ್ಸ್‌ ಆರಂಭಿಸಿದೆ. ಈ

ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್‌! Read More »

error: Content is protected !!
Scroll to Top