ವಿದೇಶ

ಮಾಲೀಕರ – ಪ್ರಾಯೋಜಕರ ವಿವಾದಕ್ಕೆ ಭಾರತದ 30 ನರ್ಸ್’ಗಳು ಜೈಲು ಪಾಲಾದರೇ?

ಕುವೈತ್: ಮಲಿಯಾದಲ್ಲಿರುವ ಖಾಸಗಿ ಕ್ಲಿನಿಕ್ ಮೇಲೆ ಕುವೈತ್ ಮಾನವ ಸಂಪನ್ಮೂಲ ಸಮಿತಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 19 ಮಂದಿ ಕೇರಳದ ನರ್ಸ್‌ಗಳು ಸೇರಿದಂತೆ 30 ಭಾರತೀಯರು ಕಳೆದ ವಾರ ಜೈಲು ಸೇರಿದ್ದಾರೆ. ಮಲಯಾಳಿ ನರ್ಸ್‌ಗಳ ಸಂಬಂಧಿಕರ ಪ್ರಕಾರ, ಕುವೈತ್‌ನಲ್ಲಿ ವಿದೇಶಿ ರೆಸಿಡೆನ್ಸಿ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತೀಯರು ಸೇರಿದಂತೆ 60 ಜನರು ದಾಳಿಯ ಸಮಯದಲ್ಲಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಕುವೈತ್ ಗೃಹ ಸಚಿವಾಲಯದ ಪ್ರಕಾರ, ದಾದಿಯರು ಕುವೈತ್‌ನಲ್ಲಿ ಕೆಲಸ ಮಾಡಲು ಸೂಕ್ತವಾದ ಪರವಾನಿಗೆಗಳನ್ನು ಹೊಂದಿಲ್ಲ ಅಥವಾ ಅಗತ್ಯ […]

ಮಾಲೀಕರ – ಪ್ರಾಯೋಜಕರ ವಿವಾದಕ್ಕೆ ಭಾರತದ 30 ನರ್ಸ್’ಗಳು ಜೈಲು ಪಾಲಾದರೇ? Read More »

ಅಬುಧಾಬಿಗೆ ತೆರಳುತ್ತಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!

ಹೊಸದಿಲ್ಲಿ: ಲಕ್ನೋದಿಂದ ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯ ಕಾರಣದಿಂದ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. 6E 093 ಫ್ಲೈಟ್‌ ನಲ್ಲಿ 150ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯನ್ನು ಹೊಂದಿತ್ತು ಮತ್ತು ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಇಂಡಿಗೋದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಇದಕ್ಕೂ ಮೊದಲು,

ಅಬುಧಾಬಿಗೆ ತೆರಳುತ್ತಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ! Read More »

ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ!

ಹೊಸದಿಲ್ಲಿ: ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕಳೆದ ಗುರುವಾರ ಪ್ರಮುಖ ವಿಷಯಗಳ ಬಗ್ಗೆ ಒಮ್ಮತ ಸಾಧಿಸಲು ಭಾರತ ಶಕ್ತವಾಗುತ್ತದೆಯೇ ಎಂಬ ಕುತೂಹಲ ಎಲ್ಲೆಡೆ ಮೂಡಿದ್ದರೆ, ಪಂಚತಾರಾ ಹೋಟೆಲ್ ಒಂದರಲ್ಲಿ ಕಂಡುಬಂದ ನಿಗೂಢ ಬ್ಯಾಗ್ ಭದ್ರತಾ ಪಡೆಗಳ ನಿದ್ದೆಗೆಡಿಸಿ ಹನ್ನೆರಡು ಗಂಟೆಗಳ ಕಾಲ ಭೀತಿಯ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು. ಚೀನಾ ನಿಯೋಗ ಉಳಿದುಕೊಂಡಿದ್ದ ತಾಜ್ ಪ್ಯಾಲೇಸ್ ಹೋಟೆಲ್ ನಲ್ಲಿ ಅಸಹಜ ರೂಪದ ಬ್ಯಾಗ್ ಭದ್ರತಾ ಸಿಬ್ಬಂದಿಯ ಗಮನ ಸೆಳೆಯಿತು. ಆಗ ಒಂದು ರೀತಿಯ ಆತಂಕದ ವಾತಾವರಣ ಸೃಷ್ಟಿಯಾಯಿತು. ರಾಜತಾಂತ್ರಿಕ ಸಿಬ್ಬಂದಿ

ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ! Read More »

ಅರೆಬಿಕ್ ಭಾಷೆಯಲ್ಲಿ ಬಂದ ಲಿಂಕ್ ಒತ್ತಿ ಕಡಬದ ವ್ಯಕ್ತಿ ಜೈಲುಪಾಲು | ಮಗನನ್ನು ಬಿಡಿಸಿಕೊಳ್ಳಲು ಹೆತ್ತವರ ಹರಸಾಹಸ

ಮಂಗಳೂರು : ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಸೌದಿ ಅರೆಬಿಯದಲ್ಲಿ ಉದ್ಯೋಗದಲ್ಲಿದ್ದ ಕಡಬದ ವ್ಯಕ್ತಿಯೊಬ್ಬರು ಜೈಲು ಪಾಲಾಗಿದ್ದು, ಅವರ ಮನೆಯವರು ಮಗನ ಬಿಡುಗಡೆಗಾಗಿ ಮೊರೆ ಇಟ್ಟಿದ್ದಾರೆ. ಕಡಬ ತಾಲೂಕಿನ ಊತ್ತೂರು ಗ್ರಾಮದ ಮುಜೂರು ದಿ. ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಯ ಪುತ್ರ ಚಂದ್ರಶೇಖರ್ ಎಂ. ಕೆ. ರಿಯಾದ್‌ನಲ್ಲಿರುವ(ಸೌದಿ ಅರೇಬಿಯಾ) ಅಲ್ಪಾನ‌ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಹ್ಯಾಕರ್ ಗಳ ಮೋಸದಾಟಕ್ಕೆ ಸಿಲುಕಿದ ಅವರು ಇದೀಗ ಜೈಲಿನಲ್ಲಿದ್ದಾರೆ. 2022ರ ನವೆಂಬರ್‌ನಿಂದ ರಿಯಾದ್‌ನ ಜೈಲಿನಲ್ಲಿದ್ದು, ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಚಂದ್ರಶೇಖರ್

ಅರೆಬಿಕ್ ಭಾಷೆಯಲ್ಲಿ ಬಂದ ಲಿಂಕ್ ಒತ್ತಿ ಕಡಬದ ವ್ಯಕ್ತಿ ಜೈಲುಪಾಲು | ಮಗನನ್ನು ಬಿಡಿಸಿಕೊಳ್ಳಲು ಹೆತ್ತವರ ಹರಸಾಹಸ Read More »

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ

ಬ್ರೆಜಿಲ್ : ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎನ್ನಲಾದ ಬ್ರೆಜಿಲ್ ಮೂಲದ ಜೋಸ್ ಪಾಲಿನೊ ಗೋಮ್ಸ್ (127) ತಮ್ಮ ನಿವಾಸ ಪೆಡ್ರಾಬೊನಿಟಾದಲ್ಲಿ ನಿಧನರಾಗಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಗೋಮ್ಸ್ ಬದುಕಿದ್ದರೆ ಆ.4 ರಂದು ತನ್ನ ಹುಟ್ಟುಹಬ್ಬ ಆಚರಿಸುವುದರಲ್ಲಿದ್ದರು ಎಂದು ಅವರ ಕುಟುಂಬ ತಿಳಿಸಿದೆ. ಗೋಮ್ಸ್ ಮದುವೆಯ ಪ್ರಮಾಣ ಪತ್ರದ ಪ್ರಕಾರ ಆ.4, 1895 ರಲ್ಲಿ ಜನಿಸಿದ್ದರು. ತನ್ನ ಜೀವಿತಾವಧಿಯಲ್ಲಿ ಮಹಾಯುದ್ಧ ಮತ್ತು ಕೋವಿಡ್ ಎರಡನ್ನೂ ಕಣ್ಣಾರೆ ಕಂಡ ವ್ಯಕ್ತಿ

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ Read More »

ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್

ಇಸ್ಲಾಮಾಬಾದ್ : ವಾಯುವ್ಯ ಪಾಕಿಸ್ಥಾನದಲ್ಲಿ ಭಾನುವಾರ ಸಂಜೆ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್(ಜೆಯುಐ- ಎಫ್) ಪಕ್ಷದ ರಾಜಕೀಯ ಸಮಾವೇಶದಲ್ಲಿ ಈ ಭೀಕರ ಸ್ಫೋಟ ನಡೆದಿದೆ. ಅಫ್ಘಾನಿಸ್ತಾನ ಗಡಿ ಸಮೀಪವಿರುವ ಪತ್ತೂನ್‌ಗ್ವಾ ಪ್ರಾಂತ್ಯದ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.ಇದೊಂದು ಆತ್ಮಾಹುತಿ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೂ ಯಾವುದೇ

ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್ Read More »

ಟ್ವಿಟರ್ ನ ಹೊಸ ಲೋಗೋ ಅನಾವರಣ | ಇನ್ನು ಮುಂದೆ ನೀಲಿ ಹಕ್ಕಿ ಬದಲಿಗೆ ಎಕ್ಸ್ ಲಾಂಛನ

ಸ್ಯಾನ್ ಫ್ರಾನ್ಸಿಸ್ಕೋ : ಟ್ವಿಟರ್ ನ ಲೋಗೋ ಅಧಿಕೃತವಾಗಿ ಬದಲಾವಣೆಯಾಗಿದ್ದು, ಐಕಾನಿಕ್ ನೀಲಿ ಬಣ್ಣದ ಹಕ್ಕಿ ಮಾಯವಾಗಿ ಎಕ್ಸ್ ಲೋಗೋ ಕಾಣಿಸಿಕೊಳ್ಳುತ್ತಿದೆ. ಟ್ವಿಟರ್ ನನ್ನು ಖರೀದಿಸಿರುವ ಎಲೋನ್ ಮಸ್ಕ್‍ ಅಪ್ಲಿಕೇಶನ್ ನ್ನು ರೀಬ್ಯಾಂಡ್ ಮಾಡುವ ಉದ್ದೇಶದಿಂದ ಲೋಗೋ ಹಾಗೂ ಹೆಸರನ್ನು ಬದಲಿಸಲು ಮುಂದಾಗಿದ್ದಾರೆ. ಎಲೋನ್ ಮಸ್ಕ್‍ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಟ್ವಿಟರ್ ನ ಪ್ರಧಾನ ಕಚೇರಿಯಲ್ಲಿ ಸೋಮವಾರ ಎಕ್ಸ್ ಬ್ರ್ಯಾಂಡಿಂಗ್ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಮಸ್ಕ್ ಟ್ವಿಟರ್‍ ನ ನೀಲಿ ಹಕ್ಕಿಗೆ ಗುಡ್ ಬೈ ಹೇಳುವ ಕುರಿತು ಟ್ವೀಟ್

ಟ್ವಿಟರ್ ನ ಹೊಸ ಲೋಗೋ ಅನಾವರಣ | ಇನ್ನು ಮುಂದೆ ನೀಲಿ ಹಕ್ಕಿ ಬದಲಿಗೆ ಎಕ್ಸ್ ಲಾಂಛನ Read More »

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ

ಪೇಷಾವರ :  ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್‍ಖೆಲಾ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮದುವೆಯ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ. ರಾತ್ರಿ ವೇಳೆ ಮನೆಗೆ ನುಗ್ಗಿದ ಗುಂಪು, ನಿದ್ದೆಯಲ್ಲಿದ್ದ 9 ಮಂದಿಯನ್ನು ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿರುವುದಾಗಿ ವರದಿಯಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಾಂತೀಯ ಅರೆಸೇನಾ ಪಡೆ

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ Read More »

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್

ಮಂಗಳೂರು: ಮಂಗಳೂರು-ದುಬೈ ವಿಮಾನಯಾನ ದರ ಏರಿಕೆಯಾಗಿದ್ದು, ಈ ಮೂಲಕ ಕರಾವಳಿ ಭಾಗದಿಂದ ಉದ್ಯೋಗಕ್ಕೆಂದು ದುಬೈನಲ್ಲಿ ತೆರಳುವವರಿಗೆ ಶಾಕ್​ ಎದುರಾಗಿದೆ. ಬಕ್ರೀದ್​ ರಜೆಯಲ್ಲಿ ಊರಿಗೆ ಮರಳಬೇಕು ಎಂದುಕೊಂಡಿರುವ ಮಧ್ಯಮವರ್ಗದ ಭಾರತೀಯರು ವಿಮಾನಯಾನದ ದರ ಕೇಳಿ ಸುಸ್ತಾಗಿದ್ದಾರೆ. ದುಬೈನಲ್ಲಿ ಸೆಖೆ ವಿಪರೀತಗೊಳ್ಳುವ ಹಿನ್ನೆಲೆಯಲ್ಲಿ ಹಲವೆಡೆ ಬೇಸಿಗೆ ರಜೆ ಆರಂಭಗೊಂಡಿದೆ, ಅಲ್ಲದೇ ಬಕ್ರೀದ್​ ಹಬ್ಬ ಬೇರೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಅನೇಕರು ವೆಕೇಷನ್​ನಲ್ಲಿ ಊರಿಗೆ ಮರಳುವ ಸಿದ್ಧತೆಯಲ್ಲಿದ್ದಾರೆ. ಆದರೆ ಏಕಾಏಕಿ ಏರಿಕೆಗೊಂಡಿರುವ ವಿಮಾನಯಾನ ದರದಿಂದ ಊರಿಗೆ ಬರುವ ನಿರ್ಧಾರದಿಂದ ಹಿಂದೆ ಸರಿಯುವಂತಾಗಿದೆ.ದುಬೈ

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್ Read More »

ವಿಮಾನ ಪತನಗೊಂಡ 40 ದಿನಗಳ ಬಳಿಕ ಜೀವಂತ ಸಿಕ್ಕಿದ ನಾಲ್ಕು ಮಕ್ಕಳು | ಕ್ರೂರ ಮೃಗಗಗಳಿರುವ ಕಾಡಿನಲ್ಲಿ ಬದುಕಿ ಉಳಿದದ್ದು ಹೇಗೆ | ಜಗತ್ತಿಗೆ ಕುತೂಹಲ ಕೆರಳಿಸಿದ ವಿಚಾರ

ಕೊಲಂಬಿಯ: 40 ದಿನಗಳ ಹಿಂದೆ ವಿಮಾನ ಪತನಗೊಂಡು ನಾಪತ್ತೆಯಾಗಿದ್ದ ನಾಲ್ಕು ಮಕ್ಕಳನ್ನು ಪತ್ತೆಹಚ್ಚುವಲ್ಲಿ ಕೊಲಂಬಿಯದ ಸೈನಿಕರು ಯಶಸ್ವಿಯಾಗಿದ್ದಾರೆ. ಮೇ 1 ರಂದು ಅಮೆಜಾನ್ ಕಾಡಿನ ಮಧ್ಯದಲ್ಲಿ ಸಿಸ್ನಾ ಸಿಂಗಲ್ ಇಂಜಿನ್ ಪ್ರೊಪೆಲ್ಲರ್ ಪ್ಲೇನ್ ಖಾಸಗಿ ವಿಮಾನವೊಂದು ಪತನಗೊಂಡಿತ್ತು. ವಿಮಾನದಲ್ಲಿದ್ದ ಮೂವರು ಹಿರಿಯ ಮೃತದೇಹ ೆರಡು ವಾರಗಳ ಬಳಿಕ ಘಟನೆ ನಡೆದ ಸುತ್ತಮುತ್ತ ಪತ್ತೆಯಾಗಿತ್ತು. ಆದರೆ 13, 9 4 ಹಾಗೂ 11 ವರ್ಷದ ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಬದುಕಿದ್ದಾರೆ ಎಂದು ತೀರ್ಮಾನಿಸಿ ಪತ್ತೆ ಕಾರ್ಯ ಆರಂಭಿಸಿತ್ತು. ಇದಕ್ಕಾಗಿ

ವಿಮಾನ ಪತನಗೊಂಡ 40 ದಿನಗಳ ಬಳಿಕ ಜೀವಂತ ಸಿಕ್ಕಿದ ನಾಲ್ಕು ಮಕ್ಕಳು | ಕ್ರೂರ ಮೃಗಗಗಳಿರುವ ಕಾಡಿನಲ್ಲಿ ಬದುಕಿ ಉಳಿದದ್ದು ಹೇಗೆ | ಜಗತ್ತಿಗೆ ಕುತೂಹಲ ಕೆರಳಿಸಿದ ವಿಚಾರ Read More »

error: Content is protected !!
Scroll to Top