ಕೊನೆಗೂ ಭಾರತಕ್ಕೆ ಗಡಿಪಾರಾಗಲಿದ್ದಾನೆ ಮುಂಬಯಿ ಭಯೋತ್ಪಾದಕ ದಾಳಿಯ ಸೂತ್ರಧಾರ
ತಹಾವುರ್ ರಾಣಾನನ್ನು ಭಾರತಕ್ಕೊಪ್ಪಿಸಲು ಆದೇಶಿಸಿದ ಅಮೆರಿಕದ ಸುಪ್ರೀಂ ಕೋರ್ಟ್ ಹೊಸದಿಲ್ಲಿ: ಮುಂಬಯಿ ಮೇಲಿನ ಭಯೋತ್ಪಾದಕ ದಾಳಿಯ ಸೂತ್ರಧಾರ ತಹಾವುರ್ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಿಕೊಳ್ಳಲು ಇದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ. ಅಮೆರಿಕದ ಸುಪ್ರೀಂ ಕೋರ್ಟ್ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅನುಮತಿ ನೀಡಿದೆ. ಪಾಕಿಸ್ಥಾನ ಮೂಲದ ಕೆನಡ ಪ್ರಜೆ 2008ರಲ್ಲಿ ಮುಂಬಯಿ ಮೇಲಾದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರ ಎನ್ನಲಾಗಿದೆ. ತನ್ನ ಗಡಿಪಾರು ಆದೇಶ ಪ್ರಶ್ನಿಸಿ ರಾಣಾ ಅಮೆರಿಕದ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದ. ಈ ಮೇಲ್ಮನವಿಯನ್ನು […]
ಕೊನೆಗೂ ಭಾರತಕ್ಕೆ ಗಡಿಪಾರಾಗಲಿದ್ದಾನೆ ಮುಂಬಯಿ ಭಯೋತ್ಪಾದಕ ದಾಳಿಯ ಸೂತ್ರಧಾರ Read More »