ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್
ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡು ಚರ್ಚೆಯ ಪ್ರಸ್ತಾಪ ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಕೊಟ್ಟ ಹೊಡೆತಕ್ಕೆ ತತ್ತರಿಸಿ ಹೋಗಿರುವ ಪಾಕಿಸ್ಥಾನ ಈಗ ತಾನಾಗಿಯೇ ಮಾತುಕತೆಗೆ ಮುಂದೆ ಬಂದಿದೆ. ಪಾಕಿಸ್ಥಾನ ಶಾಂತಿಗಾಗಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್ ಶರೀಫ್ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ. ಭಾರತದೊಂದಿಗಿನ ಮಿಲಿಟರಿ ಮುಖಾಮುಖಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಗುರುವಾರ ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.ಶಾಂತಿಗಾಗಿ […]
ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ Read More »