ವಿದೇಶ

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ

ಮುಸ್ಲಿಂ ದೇಶ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗುವ ಮೂಲಕ ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ.  ಸದ್ಯ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್ ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ […]

ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ Read More »

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು

ಫುಟ್ಬಾಲ್ ಆಟಗಾರನೊಬ್ಬ ಆಟದಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಘಟನೆ ಇಂಡೋನೇಷ್ಯಾದ ಸಿಲಿವಾಂಗಿ ಸ್ಟೇಡಿಯಂನಲ್ಲಿ ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೆಬ್ರವರಿ 10ರಂದು ಘಟನೆ ನಡೆದಿದ್ದು, ಪಶ್ಚಿಮ ಜಾವಾದ ಬಮಡಂಗ್‌ನಲ್ಲಿರುವ ಸಿಲಿವಾಂಗಿ ಸ್ಟೇಡಿಯಂನಲ್ಲಿ ಫುಟ್ಬಾಲ್ ಪಂದ್ಯ ಏರ್ಪಡಿಸಲಾಗಿತ್ತು. ಈ ಸೌಹಾರ್ದದ ಪಂದ್ಯದ ವೇಳೆ ಏಕಾಏಕಿ ಮಳೆ ಪ್ರಾರಂಭವಾಯಿತು. ಈ  ವೇಳೆ ಸಿಡಿಲು ಬಡಿದು ಆಟಗಾರ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಕುಸಿತದ ಬಳಿಕ ಕೊಂಚ ಹೊತ್ತು ಉಸಿರಾಡಿದ್ದು, ಬಳಿಕ ಸಾವನ್ನಪ್ಪಿದ್ದಾನೆ. ಈ

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ – ಇ – ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ (ಶಾ ಮಹಮೂದ್) ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಕ್ಷದ ವಕ್ತಾರರು

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ Read More »

ಸಂಸದರನ್ನೇ ಎತ್ತಿ ನೆಲಕ್ಕೆ ಕುಕ್ಕಿದರು: ಮಾಲ್ಡೀವ್ಸ್ ಸಂಸತ್ತಿನ ಫೊಟೋ, ವೀಡಿಯೋ ವೈರಲ್!

ಸಂಸತ್ತಿನಲ್ಲಿ ಆಗಾಗ ವಾದ-ವಿವಾದಗಳು ನಡೆಯುತ್ತಲೇ ಇರುತ್ತವೆ. ಆದರೆ ಮಾಲ್ಡೀವ್ಸ್‌ನ ಸಂಸತ್ತಿನಲ್ಲಿ ನಡೆದಿರುವ ಘಟನೆಯೇ ಅಚ್ಚರಿ ಮೂಡಿಸಿದೆ. ಇಲ್ಲಿ ಸಂಸತ್ತಿನಲ್ಲಿ ಹೊಡೆದಾಟ, ಬಡಿದಾಟ ನಡೆದಿದ್ದು ಮಾತ್ರವಲ್ಲದೆ ಸಂಸದರು ಒಬ್ಬರನ್ನೊಬ್ಬರು ಎತ್ತಿಕೊಂಡು ನೆಲದ ಮೇಲೆ ಕುಕ್ಕಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.  ವಿಡಿಯೋದಲ್ಲಿ ಒಬ್ಬ ಸಂಸದ ಮತ್ತೊಬ್ಬನ ಕಾಲು ಎಳೆಯುತ್ತಿರುವುದು ಕಂಡು ಬರುತ್ತಿದೆ. ಮುಯಿಝು ಕ್ಯಾಬಿನೆಟ್ ಮೇಲಿನ ಮತದಾನಕ್ಕಾಗಿ ಇದೆಲ್ಲ ನಡೆದಿದೆ. ವಾಸ್ತವವಾಗಿ ಇಲ್ಲಿ ಸಚಿವ ಸಂಪುಟಕ್ಕೆ ಮತದಾನ ನಡೆಯಬೇಕಿತ್ತು. ಆದರೆ ವಿರೋಧ ಪಕ್ಷವು ನಾಲ್ವರು ಸಚಿವರ

ಸಂಸದರನ್ನೇ ಎತ್ತಿ ನೆಲಕ್ಕೆ ಕುಕ್ಕಿದರು: ಮಾಲ್ಡೀವ್ಸ್ ಸಂಸತ್ತಿನ ಫೊಟೋ, ವೀಡಿಯೋ ವೈರಲ್! Read More »

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!!

ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವು ಕಳೆದ ವಾರ ನಡೆದಿದ್ದು, ಇಡೀ ವಿಶ್ವದ ಗಮನ ಸೆಳೆದಿತ್ತು. ಆದರೆ ಭಾರತ ಮತ್ತು ಭಾರತೀಯರ ಸಂತೋಷವನ್ನು ಸಹಿಸದ ಪಾಕಿಸ್ತಾನವು ಹೊಸ ವರಸೆ ಶುರು ಮಾಡಿದೆ. ಅಯೋಧ್ಯೆಯಲ್ಲಿ ದಶಕಗಳ ನಂತರ ದೇವಾಲಯ ಮತ್ತು ಮಸೀದಿಯ ವಿವಾದವು ಕೊನೆಗೊಂಡು ದೇವಾಲಯ ನಿರ್ಮಾಣವಾಗಿದೆ. ಆದರೆ ಪಾಕಿಸ್ತಾನವು ಮಂದಿರದ ಬಗ್ಗೆ ದೂರು ನೀಡಲು ವಿಶ್ವಸಂಸ್ಥೆಗೆ ಔಪಚಾರಿಕವಾಗಿ ಪತ್ರ ಬರೆದಿದೆ. ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!! Read More »

ಮಂಗಳನ ಅಂಗಳದಲ್ಲಿ ಹಾರಾಟ ನಿಲ್ಲಿಸಿದ ನಾಸಾದ ನೌಕೆ!

ಮಂಗಳ ಗ್ರಹದ ಅಧ್ಯಯನಕ್ಕೆ ತೆರಳಿದ್ದ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬಾಹ್ಯಾಕಾಶ ನೌಕೆ ‘ಇಂಜೆನ್ಯುಯಿಟಿ’ ತನ್ನ ಹಾರಾಟವನ್ನು ನಿಲ್ಲಿಸಿದೆ. ನಾಸಾದ ಪುಟ್ಟ ಹೆಲಿಕಾಪ್ಟರ್‌ ‘ಇಂಜೆನ್ಯುಯಿಟಿ’ ಮಂಗಳ ಗ್ರಹದಲ್ಲಿ ತನ್ನ ಕಡೆಯ ಹಾರಾಟವನ್ನು ನಡೆಸಿ ಹಾರಾಟ ಸ್ಥಗಿತಗೊಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ನಾಸಾ, 1.8 ಕೆ.ಜಿ ತೂಕದ ‘ಇಂಜೆನ್ಯುಯಿಟಿ’ ಮತ್ತೆಂದೂ ಹಾರಾಟ ನಡೆಸುವುದಿಲ್ಲ. ನೌಕೆಯ ರೆಕ್ಕೆಗಳು ಜಖಂಗೊಂಡಿದ್ದು, ಹೀಗಾಗಿ ಇದರ ಕಾರ್ಯ ಸ್ಥಗಿತವಾಗಿದೆ. ಪ್ರಸ್ತುತ ಬಿದ್ದಿರುವ ನೌಕೆ ಮಂಗಳ ಗ್ರಹದಲ್ಲಿಯೇ ಇರಲಿದ್ದು, ನಿಯಂತ್ರಣ ಕೊಠಡಿ ಜೊತೆ ಸಂಪರ್ಕದಲ್ಲಿರಲಿದೆ.

ಮಂಗಳನ ಅಂಗಳದಲ್ಲಿ ಹಾರಾಟ ನಿಲ್ಲಿಸಿದ ನಾಸಾದ ನೌಕೆ! Read More »

ಆಸ್ಟ್ರೇಲಿಯದ ಬೀಚಿನಲ್ಲಿ ದುರಂತ: ನಾಲ್ವರು ಭಾರತೀಯರ ಸಾವು

ಮೆಲ್ಬೋರ್ನ್: ಆಸ್ಟ್ರೇಲಿಯದ ವಿಕ್ಟೋರಿಯಾ ರಾಜ್ಯದ ಬೀಚ್ ಒಂದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಭಾರತೀಯರು ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ವಿಕ್ಟೋರಿಯಾ ಫಿಲಿಪ್ ಐಲ್ಯಾಂಡ್ನಲ್ಲಿ ಈ ದುರಂತ ಸಂಭವಿಸಿದೆ. ಮಧ್ಯಾಹ್ನ 3:30ರ ಸಮಯ ಸಮುದ್ರದಲ್ಲಿ ಈಜಲು ಹೋದ ಈ ನಾಲ್ವರು ಮುಳುಗಿ ಸಾವನ್ನಪ್ಪಿದ್ದಾರೆ. ಈ ಬೀಚಿನಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿರಲಿಲ್ಲವೆಂದು ಸ್ಥಳೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಆನಂತರ ಧಾವಿಸಿದ ಜೀವ ರಕ್ಷಕ ದಳದ ಸಿಬ್ಬಂದಿಗಳು ಈ ನಾಲ್ವರನ್ನು ಸಮುದ್ರದ ತೀರಕ್ಕೆ ತಂದಾಗ ಅವರೆಲ್ಲರೂ ಆಗಲೇ ಸಾವನ್ನಪ್ಪಿದ್ದರು ಎಂದು

ಆಸ್ಟ್ರೇಲಿಯದ ಬೀಚಿನಲ್ಲಿ ದುರಂತ: ನಾಲ್ವರು ಭಾರತೀಯರ ಸಾವು Read More »

ಫುಟ್ಬಾಲ್ ದಿಗ್ಗಜ ಫ್ರಾಂಜ್ ಬೆಕನ್ಬೌರ್ ಇನ್ನಿಲ್ಲ!

ಜರ್ಮನಿಯ ಫುಟ್ಬಾಲ್ ತಂಡದ ವಿಶ್ವಕಪ್ ವಿಜೇತ ನಾಯಕ ಮತ್ತು ಕೋಚ್ ಫ್ರಾಂಜ್ ಬೆಕನ್ಬೌರ್ (78) ನಿಧನರಾಗಿದ್ದಾರೆ ಎಂದು ಜರ್ಮನ್ ಸುದ್ದಿ ಸಂಸ್ಥೆ ಡಿಪಿಎ ಪ್ರಕಟಿಸಿದೆ. “ಫ್ರಾಂಜ್ ಬೆಕನ್ಬೌರ್ ಅಗಲಿಕೆ ತೀವ್ರ ದುಃಖದ ವಿಚಾರ” ಎಂದು ಅವರ ಕುಟುಂಬವು ಜರ್ಮನ್ ಸುದ್ದಿ ಸಂಸ್ಥೆಯ ಹೇಳಿಕೆಯಲ್ಲಿ ತಿಳಿಸಿದೆ. 1974ರಲ್ಲಿ ಜರ್ಮನಿ ತಂಡದ ನಾಯಕರಾಗಿದ್ದಾಗ ಬೆಕನ್ಬೌರ್ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿದ್ದರು. ನಿವೃತ್ತಿ ಬಳಿಕ ಅವರು ತಂಡದ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಅವರ ಮಾರ್ಗದರ್ಶನದಲ್ಲಿ ತಂಡ 1990ರಲ್ಲಿ ಮತ್ತೊಮ್ಮೆ ಪ್ರಶಸ್ತಿ ಗೆದ್ದಿತ್ತು.

ಫುಟ್ಬಾಲ್ ದಿಗ್ಗಜ ಫ್ರಾಂಜ್ ಬೆಕನ್ಬೌರ್ ಇನ್ನಿಲ್ಲ! Read More »

ಮೋದಿ, ಭಾರತ ವಿರೋಧಿಸಿದ್ದ ಮಾಲ್ಡೀವ್ಸ್’ಗೆ ಮರ್ಮಾಘಾತ!! | `ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ!

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಅಮಾನತುಗೊಳಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಡೆಪ್ಯುಟಿ ಮಿನಿಸ್ಟರ್ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರ ವಿರುದ್ಧ ಮಾಲ್ಡೀವ್ಸ್ ಸರ್ಕಾರವು ಕ್ರಮ ಕೈಗೊಂಡಿದೆ. ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರ ಕುರಿತು ಮಾಲ್ಡೀವ್‌ ಸಚಿವ ಮರಿಯಮ್ ಶಿಯುನಾ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಲಕ್ಷದ್ವೀಪ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಸರಿ. ಆದರೆ ನಮ್ಮೊಟ್ಟಿಗೆ ಸ್ಪರ್ಧಿಸಲು ನಿಮಗೆ ಆಗುವುದಿಲ್ಲ ಅದು ಭ್ರಮೆ. ಭಾರತವು ಸಮುದ್ರತೀರದ ಪ್ರವಾಸೋದ್ಯಮದಲ್ಲಿ ಮಾಲ್ಡೀವ್ಸ್‌

ಮೋದಿ, ಭಾರತ ವಿರೋಧಿಸಿದ್ದ ಮಾಲ್ಡೀವ್ಸ್’ಗೆ ಮರ್ಮಾಘಾತ!! | `ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ! Read More »

ಬಾಂಗ್ಲಾ ಪ್ರಧಾನಿಯಾಗಿ ಶೇಖ್ ಹಸೀನಾ ಮರು ಆಯ್ಕೆ

ಢಾಕಾ: ಭಾನುವಾರ ಬಾಂಗ್ಲಾದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸ್ಥಾನಗಳಲ್ಲಿ ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಶೇಖ್ ಹಸೀನಾ ಅವರು ಸತತ ಐದನೇ ಬಾರಿಗೆ ಪ್ರಧಾನಿಯಾಗಿ ಮರು ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಚುನಾವಣಾ ಫಲಿತಾಂಶದಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸಂಸದೀಯ ಸ್ಥಾನಗಳ ಪೈಕಿ 224 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಾಂಗ್ಲಾದೇಶದ ರಾಷ್ಟ್ರೀಯ ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು 62 ಸ್ಥಾನಗಳಲ್ಲಿ ಗೆಲುವು

ಬಾಂಗ್ಲಾ ಪ್ರಧಾನಿಯಾಗಿ ಶೇಖ್ ಹಸೀನಾ ಮರು ಆಯ್ಕೆ Read More »

error: Content is protected !!
Scroll to Top