ಕತಾರದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ | ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾರಿಕೆಗೆ ಸಿಕ್ಕ ಫಲ
ಮುಸ್ಲಿಂ ದೇಶ ಕತಾರ್ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗುವ ಮೂಲಕ ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಪ್ರಧಾನಿ ಮೋದಿ, ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ. ಸದ್ಯ ಕತಾರ್ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್ನಲ್ಲಿ ಜೈಲು ವಾಸ ಅನುಭವಿಸುತ್ತಿದ್ದರು. ಕತಾರ್ನಲ್ಲಿ ಇಸ್ರೇಲ್ ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ […]