ವಿದೇಶ

ಸುಶೀಲಾ ಕರ್ಕಿ ನೇಪಾಳದ ಹೊಸ ಪ್ರಧಾನಮಂತ್ರಿ

ದಂಗೆಯ ಬಳಿಕ ಮಧ್ಯಂತರ ಸರ್ಕಾರ ರಚನೆ ಕಾಠ್ಮಂಡು : ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಅವರು ನೇಪಾಳ ದೇಶದ ಮೊದಲ ಮಹಿಳಾ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ಹುದ್ದೆಗೆ ಸ್ಪರ್ಧಿಗಳೆಂದು ಪರಿಗಣಿಸಲಾಗಿದ್ದ ಕುಲ್ಮನ್ ಘಿಸಿಂಗ್ ಮತ್ತು ಸುಡಾನ್ ಗುರುಂಗ್ ಸೇರಿದಂತೆ ಅನೇಕ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಅವರು ಪ್ರಮಾಣವಚನ ಸ್ವೀಕರಿಸಿದರು. ದೇಶದ ಜೆನ್- ಝಡ್ ನೇತೃತ್ವದ ತೀವ್ರ ಪ್ರತಿಭಟನೆ ನಂತರ ನೇಪಾಳದ […]

ಸುಶೀಲಾ ಕರ್ಕಿ ನೇಪಾಳದ ಹೊಸ ಪ್ರಧಾನಮಂತ್ರಿ Read More »

ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ

ಭಾರತ ವಿರೋಧಿಯಾಗಿದ್ದ ಮಾಜಿ ಪ್ರಧಾನಿಯಿಂದ ಈಗ ಗೂಬೆ ಕೂರಿಸುವ ಯತ್ನ ಕಾಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಜನರಲ್‌ ಝಡ್‌ ಕ್ಷಿಪ್ರ ದಂಗೆಯಲ್ಲಿ ಅಧಿಕಾರ ಕಳೆದುಕೊಂಡು ಪಲಾಯನ ಮಾಡಿರುವ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಶ್ರೀರಾಮನನ್ನು ವಿರೋಧಿಸಿದ ನಿಲುವಿನಿಂದಾಗಿ ನನ್ನ ಅಧಿಕಾರ ಹೋಯಿತು ಎಂದು ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗೂಬೆ ಕೂರಿಸುವ ಪ್ರಯತ್ನ ಆರಂಭಿಸಿದ್ದಾರೆ. ಯುವಜನತೆಯ ಪ್ರತಿಭಟನೆಯ ಬಳಿಕ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶಿವಪುರದಲ್ಲಿರುವ ಬ್ಯಾರಕ್‌ನಲ್ಲಿ ಆಶ್ರಯ ಪಡೆದುಕೊಂಡಿರುವ

ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ Read More »

ಟ್ರಂಪ್‌ ಆಪ್ತ ವಿಶ್ವವಿದ್ಯಾಲಯದೊಳಗೆ ಗುಂಡೇಟಿಗೆ ಬಲಿ

ಬಂದೂಕು ಸಂಸ್ಕೃತಿಯ ಬಗ್ಗೆ ಮಾತನಾಡುತ್ತಿರುವಾಗಲೇ ಎದೆಗೆ ಬಡಿದ ಗುಂಡು ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ 31 ವರ್ಷದ ಚಾರ್ಲಿ ಕಿರ್ಕ್ ಅವರನ್ನು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಚಾರ್ಲ್ಸ್ ಕಿರ್ಕ್ ಬಲಪಂಥೀಯ ರಾಜಕೀಯ ಕಾರ್ಯಕರ್ತರಾಗಿದ್ದರು. 2012 ರಲ್ಲಿ ʼಟರ್ನಿಂಗ್ ಪಾಯಿಂಟ್ʼ ಹೆಸರಿನಲ್ಲಿ ಸಂಘಟನೆಯನ್ನು ಸ್ಥಾಪಿಸಿದ್ದರು. ಟರ್ನಿಂಗ್ ಪಾಯಿಂಟ್ ಆಕ್ಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ರಾಷ್ಟ್ರೀಯ ನೀತಿ ಮಂಡಳಿಯ ಸದಸ್ಯರಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಚಾರ್ಲಿ

ಟ್ರಂಪ್‌ ಆಪ್ತ ವಿಶ್ವವಿದ್ಯಾಲಯದೊಳಗೆ ಗುಂಡೇಟಿಗೆ ಬಲಿ Read More »

ನೇಪಾಳ : ಜೈಲುಗಳಿಗೆ ನುಗ್ಗಿದ ದಂಗೆಕೋರರು, 7000ಕ್ಕೂ ಅಧಿಕ ಕೈದಿಗಳು ಪರಾರಿ

ಘರ್ಷಣೆಯಲ್ಲಿ ಐವರು ಬಾಲಾಪರಾಧಿಗಳು ಸಾವು; ಭಾರತದ ಗಡಿಯಲ್ಲಿ ಕಟ್ಟೆಚ್ಚರ ಕಾಠ್ಮಂಡು : ನೇಪಾಳದಲ್ಲಿ ಪ್ರಾರಂಭವಾಗಿರುವ ಜನರಲ್‌ ಝಡ್‌ ಎಂದು ಕರೆಯಲಾಗುತ್ತಿರುವ ಯುವಜನರ ದಂಗೆ ಸರ್ಕಾರ ಪತನಗೊಂಡ ನಂತರವೂ ತೀವ್ರವಾಗಿ ಮುಂದುವರಿದಿದ್ದು, ದಂಗೆಕೋರರು ವಿವಿಧ ಜೈಲುಗಳಿಗೆ ದಾಳಿ ಮಾಡಿದ ಪರಿಣಾಮ 7000ಕ್ಕೂ ಅಧಿಕ ಕೈದಿಗಳು ತಪ್ಪಿಸಿಕೊಂಡಿದ್ದಾರೆ. ಸರ್ಕಾರದ ವಿರುದ್ಧ ಪ್ರಾರಂಭವಾಗಿರುವ ಪ್ರತಿಭಟನೆ ತೀವ್ರ ಹಿಂಸಾಚಾರದ ರೂಪ ತಾಳಿದೆ. ಮಂಗಳವಾರ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ನೇಪಾಳ ಹಿಂಸಾಚಾರ ಮತ್ತು ಸಾಮೂಹಿಕ ಜೈಲು ದಾಳಿಗಳನ್ನು ಕಂಡಿದೆ.

ನೇಪಾಳ : ಜೈಲುಗಳಿಗೆ ನುಗ್ಗಿದ ದಂಗೆಕೋರರು, 7000ಕ್ಕೂ ಅಧಿಕ ಕೈದಿಗಳು ಪರಾರಿ Read More »

ಪ್ರಕ್ಷುಬ್ಧ ನೇಪಾಳದಲ್ಲಿ ಸಿಲುಕಿದ್ದಾರೆ 39 ಕನ್ನಡಿಗರು

ಮೂರನೇ ದಿನವೂ ಮುಂದುವರಿದ ಹಿಂಸಾಚಾರ; ದೇಶ ಸೇನೆಯ ನಿಯಂತ್ರಣಕ್ಕೆ ಕಠ್ಮಂಡು: ನೇಪಾಳದಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ದಂಗೆಯ ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರ ಇನ್ನೂ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಕರ್ನಾಟಕದ 39 ಮಂದಿಯ ಸಹಿತ ನೂರಾರು ಭಾರತೀಯರು ನೇಪಾಳದಲ್ಲಿ ಸಿಕ್ಕಿ ಬಿದ್ದಿದ್ದಾರೆ. ನೇಪಾಳದ ಜೊತೆಗಿನ ಎಲ್ಲ ಭೂಗಡಿಗಳನ್ನು ಮುಚ್ಚಿ ಬಿಗು ಭದ್ರತೆ ಏರ್ಪಡಿಸಲಾಗಿದೆ. ನೇಪಾಳದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಮುಚ್ಚಿರುವುದರಿಂದ ಅಲ್ಲಿ ಸಿಲುಕಿದವರನ್ನು ರಕ್ಷಿಸುವುದು ಸವಾಲಿನ

ಪ್ರಕ್ಷುಬ್ಧ ನೇಪಾಳದಲ್ಲಿ ಸಿಲುಕಿದ್ದಾರೆ 39 ಕನ್ನಡಿಗರು Read More »

ಕತಾರ್‌ : ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಹಮಾಸ್‌ ನಾಯಕರ ಮೇಲೆ ಇಸ್ರೇಲ್‌ ದಾಳಿ

ಹಮಾಸ್‌ ನಾಯಕನ ಪುತ್ರ ಸೇರಿ ಆರು ಮಂದಿ ಬಲಿ ಟೆಲ್‌ಅವಿವ್‌: ಕತಾರ್‌ ರಾಜಧಾನಿ ದೋಹಾದಲ್ಲಿ ಇಸ್ರೇಲ್‌ ನಡೆಸಿದ ಭೀಕರ ವಾಯುದಾಳಿಯಲ್ಲಿ ನಮ್ಮ ನಾಯಕ ಬದುಕುಳಿದಿದ್ದಾರೆ. ಆದ್ರೆ ಹಮಾಸ್‌ ನಾಯಕ ಪುತ್ರ ಸೇರಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ. ಕತಾರ್‌ನ ರಾಜಧಾನಿ ದೋಹಾದಲ್ಲಿ ಮಂಗಳವಾರ ಹಮಾಸ್‌ ಹಿರಿಯ ನಾಯಕರ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ರಕ್ಷಣಾ ಪಡೆ ಮತ್ತು ಇಸ್ರೇಲ್ ಭದ್ರತಾ ಸಂಸ್ಥೆ ವಾಯುದಾಳಿ ನಡೆಸಿತ್ತು. ಇಸ್ರೇಲ್‌ನ ದಾಳಿಯ

ಕತಾರ್‌ : ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಹಮಾಸ್‌ ನಾಯಕರ ಮೇಲೆ ಇಸ್ರೇಲ್‌ ದಾಳಿ Read More »

ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ

ಪೂರ್ಣ ಖಗ್ರಾಸ ಚಂದ್ರ ಗ್ರಹಣವನ್ನು ಕಣ್ತಂಬಿಕೊಂಡ ಜನ ಬೆಂಗಳೂರು : ಭಾನುವಾರ ರಾತ್ರಿ ನಭೋಮಂಡಲದಲ್ಲಿ ನಡೆದ ರಕ್ತ ಚಂದಿರನ ಚಮತ್ಕಾರವನ್ನು ಜಗತ್ತಿನಾದ್ಯಂತ ಜನರು ಕಣ್ತುಂಬಿಕೊಂಡು ಖುಷಿಪಟ್ಟರು. ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ ಗೋಚರಿಸಿತು. ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು ಕಾಲ ರಾಹುಗ್ರಸ್ಥ ಚಂದ್ರ ಗ್ರಹಣ ಗೋಚರಿಸಿತು. ವರ್ಷದ 2ನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಇಡೀ ವಿಶ್ವ ಸಾಕ್ಷಿಯಾಯಿತು. ಸೂರ್ಯ, ಭೂಮಿ ಮತ್ತು ಚಂದ್ರರು ಒಂದೇ ಸಾಲಿನಲ್ಲಿ ಬಂದಿದ್ದ ಈ ನೆರಳು ಬೆಳಕಿನಾಟ ಜನರನ್ನು ನಿಬ್ಬೆರಗುಗೊಳಿಸಿತು.

ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ Read More »

ಅಫ್ಘಾನಿಸ್ತಾನ ಭೂಕಂಪಕ್ಕೆ 800ಕ್ಕೂ ಹೆಚ್ಚು ಮಂದಿ ಬಲಿ : ಭಾರತದಿಂದ ತುರ್ತು ನೆರವು ರವಾನೆ

ಸಾವಿರಾರು ಮಂದಿಗೆ ಗಾಯ, ನೂರಾರು ಮನೆ, ಕಟ್ಟಡಗಳು ಕುಸಿತ ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪದಲ್ಲಿ 800ಕ್ಕೂ ಮಂದಿ ಮಂದಿ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಸಾವುನೋವಿಗೆ ವಿಷಾದ ವ್ಯಕ್ತಪಡಿಸಿರುವ ಭಾರತ ತುರ್ತು ನೆರವಿಗೆ ಧಾವಿಸಿದೆ. ಭೂಕಂಪವು ಅಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದದಿಂದ ಸುಮಾರು 2,500 ಮಂದಿ ಗಾಯಗೊಂಡಿದ್ದಾರೆ. ನೂರಾರು ಮನೆ, ಕಟ್ಟಡಗಳು ಕುಸಿದಿವೆ. ವಿದೇಶಾಂಗ ಸಚಿವ

ಅಫ್ಘಾನಿಸ್ತಾನ ಭೂಕಂಪಕ್ಕೆ 800ಕ್ಕೂ ಹೆಚ್ಚು ಮಂದಿ ಬಲಿ : ಭಾರತದಿಂದ ತುರ್ತು ನೆರವು ರವಾನೆ Read More »

250 ಕೋಟಿ ಜಿ-ಮೇಲ್‌ ಬಳಕೆದಾರರ ಮಾಹಿತಿ ಸೋರಿಕೆ : ಪ್ರಪಂಚದ ಅತಿದೊಡ್ಡ ಸೈಬರ್‌ ಅಟ್ಯಾಕ್‌

ಶೈನಿಹಂಟರ್ಸ್ ಹ್ಯಾಕರ್‌ ಗುಂಪಿನ ಕೃತ್ಯದಿಂದ ಜಿ-ಮೇಲ್‌ ಬಳಕೆದಾರರ ಡೇಟಾಗಳಿಗೆ ಭಾರಿ ಅಪಾಯ ಬೆಂಗಳೂರು: ಪ್ರಪಂಚಾದ್ಯಂತ ಎಲ್ಲರೂ ಸಾಮಾನ್ಯವಾಗಿ ಬಳಕೆ ಮಾಡುತ್ತಿರುವ ಜಿಮೇಲ್‌ನ ಸುಮಾರು 250 ಕೋಟಿ ಬಳಕೆದಾರರ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಕೋಟ್ಯಂತರ ಬಳಕೆದಾರರ ವೈಯಕ್ತಿಕ ಮಾಹಿತಿಗೆ ಅಪಾಯ ಬಂದೊದಗಿದೆ. ಇದರ ಬೆನ್ನಲ್ಲೇ ಗೂಗಲ್ ತನ್ನ ಜಿಮೇಲ್ ಬಳಕೆದಾರರಿಗೆ ಪಾಸ್‌ವರ್ಡ್‌ಗಳನ್ನು ಬದಲಾಯಿಸಲು ಮತ್ತು ಎರಡು-ಹಂತದ ಪರಿಶೀಲನೆಯನ್ನು (2SV) ಸಕ್ರಿಯಗೊಳಿಸಲು ಒತ್ತಾಯಿಸಿದೆ. ಈ ಪಾಸ್​ವರ್ಡ್ ಬಳಸಿಕೊಂಡು ಹ್ಯಾಕರ್‌ಗಳು ದೊಡ್ಡ ಗೋಲ್‌ಮಾಲ್‌ ಮಾಡಬಹುದು. ಇದು ಇಲ್ಲಿಯವರೆಗೆ ಗೂಗಲ್ ಡೇಟಾಬೇಸ್‌ನಲ್ಲಿ ನಡೆದ

250 ಕೋಟಿ ಜಿ-ಮೇಲ್‌ ಬಳಕೆದಾರರ ಮಾಹಿತಿ ಸೋರಿಕೆ : ಪ್ರಪಂಚದ ಅತಿದೊಡ್ಡ ಸೈಬರ್‌ ಅಟ್ಯಾಕ್‌ Read More »

ರಷ್ಯಾದಿಂದ ಭಾರತ ತೈಲ ಖರೀದಿಸಿದರೆ ಬ್ರಾಹ್ಮಣರು ಶ್ರೀಮಂತರಾಗುತ್ತಾರಂತೆ!

ಎಡಬಿಡಂಗಿ ಹೇಳಿಕೆ ನೀಡಿದ ಟ್ರಂಟ್‌ ಸಲಹೆಗಾರ ಪೀಟರ್ ನವರೊ ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ವಾಣಿಜ್ಯ ಸಲಹೆಗಾರ ಪೀಟರ್ ನವರೊ ಈಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು ಎಡಬಿಡಂಗಿ ಹೇಳಿಕೆ ನೀಡಿದ್ದಾರೆ. ಚೀನದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಮೋದಿ, ಪುಟಿನ್‌, ಕ್ಸಿ ಜಿನ್‌ಪಿಂಗ್‌ ಮಾತುಕತೆ ನಡೆಸುತ್ತಿರುವ

ರಷ್ಯಾದಿಂದ ಭಾರತ ತೈಲ ಖರೀದಿಸಿದರೆ ಬ್ರಾಹ್ಮಣರು ಶ್ರೀಮಂತರಾಗುತ್ತಾರಂತೆ! Read More »

error: Content is protected !!
Scroll to Top