ವಿದೇಶ

ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ಗೆ ಬೀಗ : ಅಮೆರಿಕದ ಆರ್ಥಿಕ ವ್ಯವಸ್ಥೆಯಲ್ಲಿ ಅಲ್ಲೋಲಕಲ್ಲೋಲ

ವಾಷಿಂಗ್ಟನ್ :‌ ಅಮೆರಿಕದ ಜನಪ್ರಿಯ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್‌ ಆಗಿದೆ. ಇದರಿಂದ ಲಕ್ಷಾಂತರ ಹೂಡಿಕೆದಾರರು ಆತಂಕದಲ್ಲಿದ್ದು, ಜಾಗತಿಕ ಮಾರುಕಟ್ಟೆಗಳು ಕೂಡ ತೀವ್ರ ಕುಸಿತ ಕಂಡಿವೆ. ಬ್ಯಾಂಕ್‌ ಷೇರುಗಳು ನೆಲಕಚ್ಚಿದ್ದು, ಅಮೆರಿಕದ ಬ್ಯಾಂಕಿಂಗ್‌ ವಲಯ ಅಕ್ಷರಶ: ತತ್ತರಿಸಿದೆ. ಕೆಲವು ಬೃಹತ್‌ ಟೆಕ್‌ ಕಂಪನಿಗಳಿಗೆ ಸಾಲ ನೀಡುವ ಮೂಲಕ ಭಾರಿ ಹೆಸರುವಾಸಿಯಾಗಿತ್ತು ಈ ಬ್ಯಾಂಕ್‌.ಕ್ಯಾಲಿಫೋರ್ನಿಯಾ ಬ್ಯಾಂಕಿಂಗ್ ನಿಯಂತ್ರಕರು ಶುಕ್ರವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ್ನು ಮುಚ್ಚಿದ್ದಾರೆ. 2008ರಲ್ಲಿ ಎದುರಾದ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ, ಅಮೆರಿಕ ಎದುರಿಸಿದ ಅತಿದೊಡ್ಡ ಬ್ಯಾಂಕಿಂಗ್ […]

ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ಗೆ ಬೀಗ : ಅಮೆರಿಕದ ಆರ್ಥಿಕ ವ್ಯವಸ್ಥೆಯಲ್ಲಿ ಅಲ್ಲೋಲಕಲ್ಲೋಲ Read More »

ಗುಡಿಸಲಿಗೆ ಬೆಂಕಿ : ಮೂವರು ಮಕ್ಕಳು, ತಂದೆ-ತಾಯಿ ಸಜೀವ ದಹನ

ನಸುಕಿನ ಹೊತ್ತು ನಿದ್ದೆಯಲ್ಲಿರುವಾಗ ನಡೆದ ದುರ್ಘಟನೆ ಲಖನೌ : ಉತ್ತರ ಪ್ರದೇಶದ ಕಾನ್ಪುರದ ದೇಹತ್‌ ಎಂಬಲ್ಲಿ ಇಂದು ನಸುಕಿನ ಹೊತ್ತು ಗುಡಿಸಲಿಗೆ ಬೆಂಕಿ ಹತ್ತಿಕೊಂಡು ಮೂವರು ಮಕ್ಕಳು ಸೇರಿ ಐವರು ಸಜೀವ ದಹನಗೊಂಡ ದಾರುಣ ಘಟನೆ ಸಂಭವಿಸಿದೆ. ರೂರಾ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಮೌ ಬಂಜಾರದೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಮತ್ತು ಅವರ ಮೂವರು ಮಕ್ಕಳು ನಿದ್ದೆಯಲ್ಲಿದ್ದಾಗ ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎಂದು

ಗುಡಿಸಲಿಗೆ ಬೆಂಕಿ : ಮೂವರು ಮಕ್ಕಳು, ತಂದೆ-ತಾಯಿ ಸಜೀವ ದಹನ Read More »

ಮೊದಲ ಮಹಿಳಾ ಕಮಾಂಡರ್ ಆಗಿ ಕರ್ನಲ್ ಗೀತಾ ರಾಣಾ ನೇಗಿ ಆಯ್ಕೆ

ಡೆಹ್ರಾಡೂನ್: ಪೂರ್ವ ಲಡಾಖ್ ನ ಗಡಿ ವಾಸ್ತವ ರೇಖೆಯ ಬೆಟಾಲಿಯನ್ ನ ಮೊದಲ ಮಹಿಳಾ ಕಮಾಂಡರ್ ಆಗಿ ಕರ್ನಲ್ ಗೀತಾ ರಾಣಾ ನೇಗಿ ಆಯ್ಕೆಯಾಗಿದ್ದಾರೆ. ಇವರು ಬೆಟಾಲಿಯನ್ ಆಫ್ ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ಗೆ ಸೇರಿದವರು. ಭಾರತೀಯ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರಿಗೆ ಇಂತಹ ಕಮಾಂಡ್ ನೀಡಲಾಗಿದೆ. ಕಮಾಂಡರ್‌ಗಳ ಪಾತ್ರದಲ್ಲಿ ಮಹಿಳಾ ಅಧಿಕಾರಿಗಳನ್ನು ನಿಯೋಜಿಸಲು ಸೇನೆಯು ಇತ್ತೀಚೆಗೆ ಸರ್ಕಾರದ ಅನುಮೋದನೆಯನ್ನು ಪಡೆದಿತ್ತು. ಕರ್ನಲ್ ನೇಗಿ ಈ ಸಾಧನೆ ಮಾಡಿದ ಮೊದಲ ಅಧಿಕಾರಿಯಾಗಿದ್ದಾರೆ. ಕರ್ನಲ್ ಉತ್ತರಾಖಂಡ್‌ನ ಪೌರಿಯಿಂದ

ಮೊದಲ ಮಹಿಳಾ ಕಮಾಂಡರ್ ಆಗಿ ಕರ್ನಲ್ ಗೀತಾ ರಾಣಾ ನೇಗಿ ಆಯ್ಕೆ Read More »

ಸತತ ಮೂರನೇ ಬಾರಿ ಚೀನದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆ

ಬೀಜಿಂಗ್‌ : ಹಲವು ಪ್ರತಿಕೂಲ ಪರಿಸ್ಥಿತಿಯಿರುವ ಹೊರತಾಗಿಯೂ ಕ್ಸಿ ಜಿನ್‌ಪಿಂಗ್‌ ಅವರೇ ಚೀನದ ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಪುನರಾಯ್ಕೆಯಾಗಿದ್ದಾರೆ. ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್‌ನ 14ನೇ ಸಭೆಯಲ್ಲಿ ಕ್ಸಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಏರಿದಾಗ ಕ್ಸಿ ಜಿನ್‌ಪಿಂಗ್ ಅವರು ವಿಶ್ವಾಸಘಾತುಕ, ಭ್ರಷ್ಟ ಅಥವಾ ನಿಷ್ಪರಿಣಾಮಕಾರಿ ಎಂದು ಪರಿಗಣಿಸಲ್ಪಟ್ಟ ಅಧಿಕಾರಿಗಳನ್ನು ತೆಗೆದುಹಾಕಲು ಬೃಹತ್ ಅಭಿಯಾನವನ್ನು ಕೈಗೊಂಡಿದ್ದರು. ಆ ಖಾಲಿ ಸ್ಥಾನಗಳಲ್ಲಿ ಮಿತ್ರರನ್ನು ತುಂಬುವ ಮೂಲಕ ಜಿನ್‌ಪಿಂಗ್ ತಮ್ಮ ನೆಲೆಯನ್ನು ಭದ್ರಪಡಿಸಿಕೊಂಡಿದ್ದರು.ಚೀನದಲ್ಲಿ

ಸತತ ಮೂರನೇ ಬಾರಿ ಚೀನದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆ Read More »

ಇಂಡೋನೇಷ್ಯಾದ ರಾಜಧಾನಿಯ ಸ್ಥಳಾಂತರ

ಜಕಾರ್ತ : ಇಂಡೋನೇಷ್ಯಾದ ರಾಜಧಾನಿಯನ್ನೇ ಸ್ಥಳಾಂತರ ಮಾಡಲಾಗುತ್ತಿದೆ. ಹಾಲಿ ರಾಜಧಾನಿ ಜಕಾರ್ತದಲ್ಲಿ ಜನದಟ್ಟಣೆ, ಮಾಲಿನ್ಯ ಹೆಚ್ಚಳವಾಗಿದ್ದು, ಭೂಕಂಪಗಳಿಗೆ ತುತ್ತಾಗಿ, ಕ್ಷಿಪ್ರಗತಿಯಾಗಿ ಜಾವಾ ಸಮುದ್ರಕ್ಕೆ ಮುಳುಗುವ ಭೀತಿ ಇದ್ದ ಹಿನ್ನೆಲೆಯಲ್ಲಿ ಹೊಸ ರಾಜಧಾನಿ ನಿರ್ಮಾಣ ಆರಂಭಿಸಲಾಗಿದೆ.ಈಗ ಸರ್ಕಾರ ಇಂಡೋನೇಷ್ಯಾದ ರಾಜಧಾನಿಯನ್ನು ಬೊರ್ನಿಯೊ ದ್ವೀಪಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದೆ. ಹೊಸ ಮಹಾನಗರವು “ಸುಸ್ಥಿರ ಅರಣ್ಯ ನಗರ” ಎಂದು ಇಂಡೋನೇಷ್ಯಾದ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಈ ಯೋಜನೆ ಪರಿಸರವಾದಿಗಳ ಮತ್ತು ಸ್ಥಳೀಯ ಸಮುದಾಯಗಳ ಕೆಂಗಣ್ಣಿಗೆ ಗುರಿಯಾಗಿದೆ. ಒರಾಂಗುಟನ್‌ಗಳಂತಹ ಅಳಿವಿನಂಚಿನಲ್ಲಿರುವ ಪ್ರಾಣಿಗಳ

ಇಂಡೋನೇಷ್ಯಾದ ರಾಜಧಾನಿಯ ಸ್ಥಳಾಂತರ Read More »

ವಿದೇಶದಲ್ಲಿ ಭಾರತದ ಬಗ್ಗೆ ಹಗುರವಾಗಿ ಮಾತನಾಡಿದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಪ್ರಹ್ಲಾದ್‌ ಜೋಶಿ

ಮೈಕ್‌ ಆಫ್‌ ಆರೋಪಕ್ಕೆ ತಿರುಗೇಟು ಹೊಸದಿಲ್ಲಿ : ರಾಹುಲ್‌ ಗಾಂಧಿಗೆ ದೇಶದ ಜನ ಮಾತನಾಡಲು ಎಷ್ಟು ಅವಕಾಶ ಕೊಟ್ಟಿದ್ದಾರೋ ಅಷ್ಟನ್ನು ಲೋಕಸಭೆಯಲ್ಲಿ ಸರಕಾರ ಕೂಡ ಕೊಟ್ಟಿದೆ ಎನ್ನುವ ಮೂಲಕ ವಿದೇಶಗಳಲ್ಲಿ ಭಾರತದ ಬಗ್ಗೆ ಹಗುರವಾಗಿ ಮಾತನಾಡುವ ಕಾಂಗ್ರೆಸ್‌ ನಾಯಕನಿಗೆ ಬಿಜೆಪಿ ತಿರುಗೇಟು ನೀಡಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರ ಮೈಕ್ ಆಫ್ ಮಾಡುವ ಮೂಲಕ ಧ್ವನಿಯನ್ನು ದಮನ ಮಾಡಲಾಗ್ತಿದೆ ಎಂದು ರಾಹುಲ್ ಗಾಂಧಿ ಲಂಡನ್‌ನಲ್ಲಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ,

ವಿದೇಶದಲ್ಲಿ ಭಾರತದ ಬಗ್ಗೆ ಹಗುರವಾಗಿ ಮಾತನಾಡಿದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಪ್ರಹ್ಲಾದ್‌ ಜೋಶಿ Read More »

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್

ನಾಗಾಲ್ಯಾಂಡ್​ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನೆಫಿಯು ರಿಯೊ ಗುವಾಹಟಿ : ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಾ. 7 ರಂದು ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಪ್ರೆಸ್ಟೋನ್ ಟೈನ್‌ಸಾಂಗ್ ಅವರು ಉಪಮುಖ್ಯಮಂತ್ರಿಯಾಗಿ ಮತ್ತು ಕೆಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ,

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್ Read More »

ಏ.14ರಿಂದ ಬಿಜೆಪಿ ಘರ್ ಘರ್ ಜೋಡೊ ಕಾರ್ಯಕ್ರಮ

ಅಂಬೇಡ್ಕರ್‌ ಜಯಂತಿಯಿಂದ ಬುದ್ಧ ಜಯಂತಿ ತನಕ ಯಾತ್ರೆ ಹೊಸದಿಲ್ಲಿ : ಬಿಜೆಪಿಯ ಎಸ್‌.ಸಿ ಮೋರ್ಚಾ ಅಂಬೇಡ್ಕರ್ ಜಯಂತಿ ದಿನವಾದ ಏ.14ರಿಂದ ಘರ್ ಘರ್ ಜೋಡೊ ಕಾರ್ಯಕ್ರಮ ಆರಂಭಿಸಲಿದೆ. ಇದು ಎಸ್‌ಸಿ ಸಮುದಾಯವನ್ನು ತಲುಪುವ ಬಿಜೆಪಿ ನಡೆಸುವ ಯಾತ್ರೆ. 21 ದಿನಗಳ ಈ ಯಾತ್ರೆ ಅಂಬೇಡ್ಕರ್‌ ಜಯಂತಿಯಂದು ಆರಂಭವಾಗಿ ಬುದ್ಧ ಜಯಂತಿ ದಿನವಾದ ಮೇ 5ರಂದು ಕೊನೆಗೊಳ್ಳಲಿದೆ.ಈ ಕಾರ್ಯಕ್ರಮಕ್ಕಾಗಿ ಬಿಜೆಪಿ ಎಸ್‌ಸಿ ಮೋರ್ಚಾ 11 ಸದಸ್ಯರ ರಾಷ್ಟ್ರೀಯ ಸಮಿತಿಯನ್ನು ರಚಿಸಿದೆ. ಅದೇ ರೀತಿ ರಾಜ್ಯ ಮತ್ತು ಜಿಲ್ಲಾವಾರು ಸಮಿತಿಗಳನ್ನು

ಏ.14ರಿಂದ ಬಿಜೆಪಿ ಘರ್ ಘರ್ ಜೋಡೊ ಕಾರ್ಯಕ್ರಮ Read More »

ಹೋಳಿಯ ಬಣ್ಣ ಸೋಕಬಾರದೆಂದು ಮಸೀದಿಗೆ ಟಾರ್ಪಾಲು ಹೊದಿಕೆ

ಇಡೀ ಮಸೀದಿಗೆ ಕಪ್ಪು ಪ್ಲಾಸ್ಟಿಕ್‌ ಕವರ್‌ ಲಖನೌ : ಜನರು ಹೋಳಿ ಆಡುವಾಗ ಬಣ್ಣ ಸೋಕುತ್ತದೆ ಎಂದು ಉತ್ತರ ಪ್ರದೇಶದ ಅಲಿಗಢದ ಮಸೀದಿಯೊಂದಕ್ಕೆ ಟಾರ್ಪಾಲು ಹೊದಿಕೆ ಹಾಕಿ ಮುಚ್ಚಿದ್ದಾರೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್​ನಿಂದ ಮುಚ್ಚಲಾಗಿದೆ.ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್‌ನಿಂದ

ಹೋಳಿಯ ಬಣ್ಣ ಸೋಕಬಾರದೆಂದು ಮಸೀದಿಗೆ ಟಾರ್ಪಾಲು ಹೊದಿಕೆ Read More »

1.5 ಕೋ. ರೂ. ಆಸ್ತಿಯನ್ನು ಸರಕಾರಕ್ಕೆ ಕೊಟ್ಟ ವೃದ್ಧ

ಮಕ್ಕಳು ನೋಡಿಕೊಂಡಿಲ್ಲ ಎಂಬ ಸಿಟ್ಟಿನಲ್ಲಿ ದಾನ ಲಖನೌ : ಹಿರಿಯ ವ್ಯಕ್ತಿಯೊಬ್ಬರು ವೃದ್ಧಾಪ್ಯದಲ್ಲಿ ತನ್ನನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲಿನ ಸಿಟ್ಟಿನಲ್ಲಿ ಎಲ್ಲ 1.5 ಕೋ. ರೂ. ಆಸ್ತಿಯನ್ನು ಉತ್ತರ ಪ್ರದೇಶ ಸರಕಾರಕ್ಕೆ ಉಯಿಲು ಬರೆದುಕೊಟ್ಟಿದ್ದಾರೆ. ನಾಥು ಸಿಂಗ್ ಎಂಬ 85ರ ಹರೆಯದ ವೃದ್ಧ ತಮ್ಮ ಐವರು ಮಕ್ಕಳಲ್ಲಿ ಯಾರೂ ಕೊನೆಯ ಕಾಲದಲ್ಲಿ ನೋಡಿಕೊಳ್ಳಲು ಮುಂದೆ ಬಾರದಿದ್ದಾಗ 1.5 ಕೋಟಿ ಮೌಲ್ಯದ ಆಸ್ತಿಯನ್ನು ಉತ್ತರಪ್ರದೇಶದ ಸರ್ಕಾರಕ್ಕೆ ಬರೆದುಕೊಟ್ಟಿದ್ದಾರೆ. ಅಲ್ಲದೆ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ.

1.5 ಕೋ. ರೂ. ಆಸ್ತಿಯನ್ನು ಸರಕಾರಕ್ಕೆ ಕೊಟ್ಟ ವೃದ್ಧ Read More »

error: Content is protected !!
Scroll to Top