ವಿದೇಶ

ಶುಭಾಂಶು ಶುಕ್ಲ ಇಂದು ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮನ

ನಾಳೆ ಭೂ ಸ್ಪರ್ಶ ಮಾಡಲಿರುವ ಗಗನ ಯಾತ್ರಿಗಳು ನವದೆಹಲಿ: ಶುಭಾಂಶು ಶುಕ್ಲ ಭೂಮಿಗೆ ಮರಳಲು ಕ್ಷಣಗಣನೆ ಶುರುವಾಗಿದ್ದು, ಇಂದು ಸಂಜೆ ನಾಲ್ವರು ಗಗನಯಾತ್ರಿಗಳು ಇರುವ ಗಗನ ನೌಕೆ ಭೂಮಿಯತ್ತ ಹೊರಡಲಿದೆ. ಭೂಮಿಗೆ ವಾಪಸ್‌ ಆಗಲಿರುವ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು. ಇಂದು ಭಾರತ ಬಾಹ್ಯಾಕಾಶದಿಂದ ಮಹತ್ವಾಕಾಂಕ್ಷೆಯ, ನಿರ್ಭೀತ, ಆತ್ಮವಿಶ್ವಾಸ ಮತ್ತು ಹೆಮ್ಮೆಯಂತೆ ಕಾಣುತ್ತದೆ. ಭಾರತವು ಇನ್ನೂ ಸಾರೇ ಜಹಾನ್ ಸೆ ಅಚ್ಚಾ ಎಂದು ಶುಕ್ಲಾ […]

ಶುಭಾಂಶು ಶುಕ್ಲ ಇಂದು ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮನ Read More »

ಛಂಗುರ್ ಬಾಬಾ‌ನಿಗೆ 500 ಕೋಟಿ ರೂ. ವಿದೇಶಿ ನಿಧಿ

ಹಲಾಲ ರೂಪದಲ್ಲಿ ನೇಪಾಳದ ಮೂಲಕ ಹಣ ಮತಾಂತರಕ್ಕೆ ಬಳಕೆ ಲಕ್ನೋ: ಜನರನ್ನು ಅಕ್ರಮವಾಗಿ ಮತಾಂತರ ಮಾಡುವುದು, ದೇಶದ್ರೋಹದ ಆರೋಪದಲ್ಲಿ ಉತ್ತರಪ್ರದೇಶದಲ್ಲಿ ಎಟಿಎಸ್ ಅಧಿಕಾರಿಗಳ ಬಲೆಗೆ ಬಿದ್ದಿರುವ ಸ್ವಯಂಘೋಷಿತ ಬಾಬ ಛಂಗುರ್‌ಗೆ ಸಂಬಂಧಿಸಿದ ಹಾಗೆ ಮತ್ತಷ್ಟು ಆಘಾತಕಾರಿ ಸುದ್ದಿಗಳು ಬೆಳಕಿಗೆ ಬಂದಿದೆ. ಆರೋಪಿ ಛಂಗುರ್ ಕಳೆದ ಮೂರು ವರ್ಷಗಳಲ್ಲಿ 500 ಕೋಟಿ ರೂ. ವಿದೇಶಿ ದೇಣಿಗೆ ಪಡೆದಿರುವುದಾಗಿ ಎಟಿಎಸ್ ಅಧಿಕಾರಿಗಳು ತಿಳಿಸಿದ್ದು, ಇದರಲ್ಲಿ 200 ಕೋಟಿ ರೂ. ಅಧಿಕೃತ ಮೂಲದ್ದು ಎಂದು ದೃಢೀಕರಿಸಲಾಗಿದೆ. ಉಳಿದ ಮೊತ್ತವನ್ನು ನೇಪಾಳದ‌ ಮೂಲಕ

ಛಂಗುರ್ ಬಾಬಾ‌ನಿಗೆ 500 ಕೋಟಿ ರೂ. ವಿದೇಶಿ ನಿಧಿ Read More »

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ

ಗುಡ್ಡ ಕುಸಿತದ ತನಿಖೆ ಮಾಡುತ್ತಿದ್ದಾಗ ಪೊಲೀಸರ ಕಣ್ಣಿಗೆ ಬಿದ್ದ ತಾಯಿ-ಮಕ್ಕಳು ಕಾರವಾರ: ವಿದೇಶ ಮಹಿಳೆಯೊಬ್ಬಳು ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದೊಳಗೆ ಗುಹೆಯೊಳಗೆ ವಾಸ ಮಾಡುತ್ತಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿಉದೆ. ಹಿಂದೂ ಧರ್ಮದ ಕಡೆಗೆ ವಾಲಿದ ರಷ್ಯಾ ಮೂಲದ ಮಹಿಳೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದ ಗುಹೆಯಲ್ಲಿ ವಾಸವಿದ್ದಳು. ಇವರನ್ನು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ಮೋಹಿ (40) ತನ್ನ ಪುಟ್ಟ ಮಕ್ಕಳಾದ ಪ್ರೆಯಾ (6) ಹಾಗೂ ಅಮಾ

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ Read More »

ಬೌದ್ಧ ಮಠದ ಮೇಲೆ ಬಾಂಬ್‌ ದಾಳಿ : 30 ಮಂದಿ ಸಾವು

ಜನರು ಆಶ್ರಯಪಡೆದಿದ್ದ ಮಠದ ಮೇಲೆ ಬಾಂಬ್‌ ದಾಳಿ ನೇಪಿಡಾವ್: ಮ್ಯಾನ್ಮಾರ್‌ನ ಮಧ್ಯ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವೈಮಾನಿಕ ಬಾಂಬ್‌ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪ್ರತಿರೋಧ ಗುಂಪಿನ ಸದಸ್ಯರೊಬ್ಬರು ತಿಳಿಸಿದ್ದಾರೆ. ಈ ಪ್ರದೇಶದ ಹತ್ತಿರದ ಹಳ್ಳಿಗಳ 150ಕ್ಕೂ ಹೆಚ್ಚು ಜನರು ಆಶ್ರಯ ಪಡೆಯುತ್ತಿದ್ದ ಗ್ರಾಮದ ಮಠದ ಕಟ್ಟಡದ ಮೇಲೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಜೆಟ್

ಬೌದ್ಧ ಮಠದ ಮೇಲೆ ಬಾಂಬ್‌ ದಾಳಿ : 30 ಮಂದಿ ಸಾವು Read More »

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ

ರೇಣುಕಾಸ್ವಾಮಿ ಕೊಲೆ ಆರೋಪದ ಕಾರಣಕ್ಕೆ ವಿಸಾ ತಿರಸ್ಕರಿಸಿದ ಅಧಿಕಾರಿಗಳು ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್‌ಗೆ ಒಂದರ ಮೇಲೆ ಮತ್ತೊಂದು ಸಮಸ್ಯೆಗಳು ಬಂದೊದಗುತ್ತಿದೆ. ಡೆವಿಲ್ ಚಿತ್ರೀಕರಣದ ಕಾರಣಕ್ಕಾಗಿ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ಅಧಿಕಾರಿಗಳು ತಿರಸ್ಕರಿಸಿದ್ದು, ಇದು ಚಿತ್ರತಂಡಕ್ಕೆ ಹಿನ್ನಡೆಯಾಗುವಂತೆ ಮಾಡಿದೆ. ದರ್ಶನ್ ಮೇಲಿನ ಕೊಲೆ ಆರೋಪದ ಕಾರಣಕ್ಕೆ ಸ್ವಿಟ್ಜರ್ಲ್ಯಾಂಡ್ ಅಧಿಕಾರಿಗಳು ವಿಸಾ ನಿರಾಕರಿಸಿದ್ದು, ಇದರಿಂದಾಗಿ ಚಿತ್ರತಂಡಕ್ಕೆ ಸಮಸ್ಯೆಯಾಗಿದೆ. ದರ್ಶನ್‌ಗೆ ಜುಲೈ 11 ರಿಂದ 30 ರ

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ Read More »

ಜು.14ರಂದು ಶುಭಾಂಶು ಶುಕ್ಲ ಭೂಮಿಗೆ ವಾಪಸು

ಬಾಹ್ಯಾಕಾಶ ನಿಲ್ದಾಣದಲ್ಲಿ 250 ಸೂರ್ಯೋದಯಗಳನ್ನು ಕಂಡಿರುವ ಗಗನಯಾತ್ರಿಗಳು ನವದೆಹಲಿ: ಎರಡು ವಾರಗಳಿಗೂ ಹೆಚ್ಚು ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಕಳೆದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಮುಂದಿನ ವಾರ ಭೂಮಿಗೆ ಮರಳಲಿದ್ದಾರೆ. ಆಕ್ಸಿಯಮ್-4 (ಆಕ್ಸ್ -4) ಮಿಷನ್ ಗಗನಯಾತ್ರಿಗಳು ಜುಲೈ 14ರಂದು ಐಎಸ್‌ಎಸ್‌ನಿಂದ ಹಿಂತಿರುಗಲಿದ್ದಾರೆ ಎಂದು ನಾಸಾ ಗುರುವಾರ ಪ್ರಕಟಿಸಿದೆ. ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ. ಆಕ್ಸಿಯಮ್-4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಕಾರ್ಯಾಚರಣೆಯನ್ನು ಅನ್‌ಡಾಕ್ ಮಾಡಬೇಕಾಗಿದೆ ಎಂದು ನಾನು ಭಾವಿಸುತ್ತೇನೆ. ಅನ್‌ಡಾಕ್

ಜು.14ರಂದು ಶುಭಾಂಶು ಶುಕ್ಲ ಭೂಮಿಗೆ ವಾಪಸು Read More »

ಯೆಮನ್: ನಿಮಿಷಾ ಪ್ರಿಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಸನಾ: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯೆಮನ್‌ನಲ್ಲಿ ಜುಲೈ 16 ರಂದು ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ಪಾಲಕ್ಕಾಡ್‌ನ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿ ಕೊನೆಯ ಕ್ಷಣದಲ್ಲಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ನಿಮಿಷಾ ಪ್ರಿಯ ಅವರ ಮರಣದಂಡನೆಯನ್ನು ತಡೆಯಲು ಕೋರಿ ಈ ಅರ್ಜಿ ಸಲ್ಲಿಸಲಾಗಿದ್ದು, ಇದರ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿರುವುದಾಗಿದೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿರುವ ನ್ಯಾಯ ಪೀಠ ನಾಳೆ ವಿಚಾರಣೆ ನಡೆಸಲು

ಯೆಮನ್: ನಿಮಿಷಾ ಪ್ರಿಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ Read More »

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ

298 ಮಂದಿಯ ಸಾವಿಗೆ ರಷ್ಯಾವೇ ನೇರ ಹೊಣೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಸ್ಟ್ರಾಸ್‌ಬರ್ಗ್: 283 ಪ್ರಯಣಿಕರು ಮತ್ತು 15 ಸಿಬ್ಬಂದಿ ಸಾವಿಗೀಡಾಗಿದ್ದ ಮಲೇಷ್ಯಾದ ನಾಗರಿಕ ಯಾನ ವಿಮಾನ ಪತನಕ್ಕೆ ಯಾವುದೇ ತಾಂತ್ರಿಕ ದೋಷ ಕಾರಣವಲ್ಲ, ರಷ್ಯಾದ ಕ್ಷಿಪಣಿ ಬಡಿದು ಈ ವಿಮಾನ ಪತನಗೊಂಡಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಯುರೋಪ್‌ನ ಉನ್ನತ ಮಾನವ ಹಕ್ಕುಗಳ ನ್ಯಾಯಾಲಯ ಬಹಿರಂಗಪಡಿಸಿದೆ. 2014ರ ಜುಲೈ 17ರಂದು ಮಲೇಷ್ಯಾ ಏರ್‌ಲೈನ್ಸ್‌ MH17 ಬೋಯಿಂಗ್‌ 777 ವಿಮಾನ ಪತನಗೊಂಡು ಅದರಲ್ಲಿದ್ದ ಎಲ್ಲ 283 ಪ್ರಯಾಣಿಕರು

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ Read More »

ಶವಗಳ ಮೇಲೂ ಅತ್ಯಾಚಾರ : ಹಮಾಸ್‌ ಉಗ್ರರ ಭಯಾನಕ ಕ್ರೌರ್ಯ ಬಿಚ್ಚಿಟ್ಟ ವರದಿ

ಇಸ್ರೇಲ್‌ ಮಹಿಳೆಯರ ಮೇಲೆ ಲೈಂಗಿಕ ಹಿಂಸೆ ಎಸಗಿದ್ದ ಹಮಾಸ್‌ ಉಗ್ರರು ಟೆಲ್‌ಅವೀವ್‌ : ಹಮಾಸ್ ಉಗ್ರರು ತಮ್ಮ ಒತ್ತೆಸೆರೆಯಲ್ಲಿದ್ದ ಇಸ್ರೇಲ್‌ ಮಹಿಳೆಯರ ಮೇಲೆ ಎಸಗಿದ ಭೀಕರ ಕ್ರೌರ್ಯ ಈಗ ಬಯಲಾಗಿದೆ. ಹಮಾಸ್ ಉಗ್ರರು ಇಸ್ರೇಲಿ ಮಹಳೆಯರ ಮೃತದೇಹಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿಗುತ್ತಿದ್ದರು, ಖಾಸಗಿ ಭಾಗಗಳಿಗೆ ಗುಂಡು ಹಾರಿಸಿ ವಿಕೃತ ಖುಷಿ ಅನುಭವಿಸುತ್ತಿದ್ದರು ಎಂಬ ಭಯಾನಕ ವಿಚಾರವನ್ನು ಬದುಕಿ ಬಂದ ಕೆಲವರು ಹೇಳಿಕೊಂಡಿದ್ದಾರೆ. 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ಅಪ್ರಚೋದಿತ ದಾಳಿ ನಡೆಸಿದ ಬಳಿಕ

ಶವಗಳ ಮೇಲೂ ಅತ್ಯಾಚಾರ : ಹಮಾಸ್‌ ಉಗ್ರರ ಭಯಾನಕ ಕ್ರೌರ್ಯ ಬಿಚ್ಚಿಟ್ಟ ವರದಿ Read More »

ಭಯೋತ್ಪಾದನೆಯ ಬಗ್ಗೆ ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿ ಏನಂದ್ರು ಗೊತ್ತಾ?

ರಿಡೋ ಡಿ ಜನೈರೋ: ಬ್ರೆಜಿಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಭಯೋತ್ಪಾದನೆಗೆ ಸಂಬಂಧಿಸಿದ ಹಾಗೆ ದ್ವಂದ್ವ ನಿಲುವುಗಳಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಉಗ್ರವಾದಕ್ಕೆ ‌ಸಂಬಂಧಿಸಿದ ಹಾಗೆ ದ್ವಿಮುಖ ನೀತಿಗಳಿಗೆ ಯಾವುದೇ ಅವಕಾಶ ಇಲ್ಲ. ಭಾರತ ಮತ್ತು ಬ್ರೆಜಿಲ್ ಈ ಎರಡೂ ರಾಷ್ಟ್ರಗಳು ಉಗ್ರವಾದವನ್ನು ಮತ್ತು ಅದಕ್ಕೆ ಬೆಂಬಲ ನೀಡುವವರನ್ನು ಬಲವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಉಭಯ ರಾಷ್ಟ್ರಗಳ ವ್ಯಾಪಾರ ಸಂಬಂಧವನ್ನು ಪ್ರಸ್ತುತ ಇರುವ 13 ಶತಕೋಟಿ ಡಾಲರ್‌ಗಳಿಂದ 20 ಶತಕೋಟಿ ಡಾಲರ್‌ಗಳಿಗೆ ಮುಂದಿನ ಐದು

ಭಯೋತ್ಪಾದನೆಯ ಬಗ್ಗೆ ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿ ಏನಂದ್ರು ಗೊತ್ತಾ? Read More »

error: Content is protected !!
Scroll to Top