ವಿದೇಶ

ನಿಮ್ಮಲ್ಲಿ ಕ್ಷಿಪಣಿಗಳಿದ್ದರೆ, ನಮ್ಮಲ್ಲಿ ಆತ್ಮಾಹುತಿ ಬಾಂಬರ್‌ಗಳಿದ್ದಾರೆ: ಉಗ್ರ ಮಸೂದ್ ಅಜರ್ ಹೇಳಿಕೆ

ಪಾಕ್ ಮಸೀದಿಗಳಲ್ಲಿ ಪ್ರಸಾರವಾಯ್ತು ಜೈಶ್ -ಎ- ಮೊಹಮ್ಮದ್ ಉಗ್ರ ಸಂಘಟನೆಯ ನಾಯಕನ ಬೆದರಿಕೆ ನವದೆಹಲಿ: ನಿಮ್ಮಲ್ಲಿ ಕ್ಷಿಪಣಿಗಳಿವೆ, ಆದರೆ ನಮ್ಮ ಜೈಶ್ ಸಂಘಟನೆಯ ಬಳಿ ಆತ್ಮಾಹುತಿ ಬಾಂಬರ್‌ಗಳು ಇದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿ ಮಸೂದ್ ಅಜರ್ ಬೆದರಿಕೆ ಹಾಕಿರುವ ‌ಭಾಷಣವನ್ನು ಪಾಕಿಸ್ತಾನದ ಮಸೀದಿಗಳಲ್ಲಿ ಪ್ರಸರಿಸಲಾಗಿದ್ದು, ಆತ ಈ ಹೇಳಿಕೆಯನ್ನು ಭಾರತವನ್ನುದ್ದೇಶಿಸಿಯೇ ಆತ ಹೇಳಿದ್ದಾನೆ ಎನ್ನಲಾಗಿದೆ. ಖಾಸಗಿ ಆಂಗ್ಲ ಮಾಧ್ಯಮವೊಂದು ಈ ಸುದ್ದಿಯನ್ನು ಬಿತ್ತರಿಸಿದೆ. ಪ್ರಪಂಚದ ಬೇರೆ ಬೇರೆ ದೇಶಗಳ ಬಳಿ ಎಲ್ಲವೂ ಇರಬಹುದು. ಆದರೆ ನಮ್ಮಲ್ಲಿ […]

ನಿಮ್ಮಲ್ಲಿ ಕ್ಷಿಪಣಿಗಳಿದ್ದರೆ, ನಮ್ಮಲ್ಲಿ ಆತ್ಮಾಹುತಿ ಬಾಂಬರ್‌ಗಳಿದ್ದಾರೆ: ಉಗ್ರ ಮಸೂದ್ ಅಜರ್ ಹೇಳಿಕೆ Read More »

ಪ್ರಧಾನಿ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ಪ್ರದಾನ

ಬ್ರೆಜಿಲ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ‘ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರದಾನಿಸಿ ಗೌರವಿಸಲಾಗಿದೆ. ಬ್ರೆಜಿಲ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ವಿಶ್ವ ವೇದಿಕೆಯಲ್ಲಿ ಉಭಯ ರಾಷ್ಟ್ರಗಳ ಸಹಕಾರ ಸಂಬಂಧವನ್ನು ಮತ್ತಷ್ಟು ಭದ್ರಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಗಮನಾರ್ಹ ಕೊಡುಗೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಈ ಪುರಸ್ಕಾರವನ್ನು ಅವರಿಗೆ ನೀಡಿ ಗೌರವಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ

ಪ್ರಧಾನಿ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ಪ್ರದಾನ Read More »

ಕೇರಳದ ನರ್ಸ್‌ ನಿಮಿಷಾ ಪ್ರಿಯಾಗೆ ಜು.16ರಂದು ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ಜಾರಿ

ಪಾಸ್‌ಪೋರ್ಟ್‌ ಕಿತ್ತುಕೊಂಡು ಕಾಟ ಕೊಡುತ್ತಿದ್ದ ಯೆಮೆನ್‌ ಪಾಲುದಾರನನ್ನು ಕೊಂದ ಪ್ರಕರಣ ನವದೆಹಲಿ : ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ಉಳಿಸಿಕೊಳ್ಳುವ ಎಲ್ಲ ಪ್ರಯತ್ನಗಳು ವಿಫಲಗೊಂಡಿವೆ. 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಎಂಬವರನ್ನು ಕೊಲೆ ಮಾಡಿದ ಆರೋಪದ ಮೇಲೆ ನಿಮಿಷಾ ಪ್ರಿಯಾಗೆ ಮರಣದಂಡನೆ ವಿಧಿಸಲಾಗಿದೆ. ಯೆಮೆನ್‌ನಲ್ಲಿ

ಕೇರಳದ ನರ್ಸ್‌ ನಿಮಿಷಾ ಪ್ರಿಯಾಗೆ ಜು.16ರಂದು ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ಜಾರಿ Read More »

ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಬ್ರಿಕ್ಸ್ ‌ಶೃಂಗಸಭೆಯಲ್ಲಿ ಮಾನವೀಯತೆಗೆ ಪ್ರಥಮ ಆದ್ಯತೆ: ಪ್ರಧಾನಿ ಮೋದಿ

ರಿಯೋ ಡಿ ಜನೈರೋ: ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ‌ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಅವರು ಹವಮಾನ ಬದಲಾವಣೆ ಸೇರಿದಂತೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಗಮನ ಸೆಳೆದಿದ್ದಾರೆ. ಮುಂದಿನ ವರ್ಷ ಬ್ರಿಕ್ಸ್ ಶೃಂಗಸಭೆಯು ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆ ಸಂದರ್ಭದಲ್ಲಿ ಮಾನವೀಯತೆಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಜಿ-20 ಅಧ್ಯಕ್ಷತೆಯ ಕಾರ್ಯಸೂಚಿಯಂತೆ ಬ್ರಿಕ್ಸ್ ‌ಶೃಂಗಸಭೆಯಲ್ಲೂ ಮಾನವೀಯತೆ ಭಾರತದ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ತಾಂತ್ರಿಕ ವಿಷಯಗಳ ವರ್ಗಾವಣೆ ಮತ್ತು ಆರ್ಥಿಕ ನೆರವಿನ ವಿನಃ

ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಬ್ರಿಕ್ಸ್ ‌ಶೃಂಗಸಭೆಯಲ್ಲಿ ಮಾನವೀಯತೆಗೆ ಪ್ರಥಮ ಆದ್ಯತೆ: ಪ್ರಧಾನಿ ಮೋದಿ Read More »

ರೈತನನ್ನು ಜೀವಂತವಾಗಿ ನುಂಗಿದ ದೈತ್ಯ ಹೆಬ್ಬಾವು

ನಾಪತ್ತೆಯಾದ ರೈತನ ಶವ ಸಿಕ್ಕಿದ್ದು 26 ಅಡಿ ಉದ್ದದ ಹೆಬ್ಬಾವಿನ ಹೊಟ್ಟೆಯಲ್ಲಿ ಜಕಾರ್ತ : ನಾಪತ್ತೆಯಾಗಿದ್ದ ರೈತನೊಬ್ಬನ ಶವ ದೈತ್ಯ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆಯಾದ ಬೆಚ್ಚಿಬೀಳಿಸಿದ ಘಟನೆ ಇಂಡೋನೇಷ್ಯಾದಲ್ಲಿ ಸಂಭವಿಸಿದೆ. ಇಂಡೋನೇಷ್ಯಾದ ದಕ್ಷಿಣ ಬುಟಾನ್ ಜಿಲ್ಲೆಯ 63 ವರ್ಷದ ರೈತ 26 ಅಡಿ ಉದ್ದವಿದ್ದ ಹೆಬ್ಬಾವಿನ ಹೊಟ್ಟೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ರೈತ ತೋಟಕ್ಕೆ ಹೋದವರು ಹಿಂದಿರುಗಿ ಬಂದಿರಲಿಲ್ಲ. ಹುಡುಕಾಡಿದಾಗ ಮಧ್ಯಾಹ್ನ 2.30ರ ಸುಮಾರಿಗೆ ಹಳ್ಳಿಯ ಜನರು ಹೆಬ್ಬಾವಿನ ಹೊಟ್ಟೆಯಲ್ಲಿ ಶವವನ್ನು ಪತ್ತೆ ಮಾಡಿದ್ದಾರೆ. ತೋಟದಲ್ಲಿ ಒಂದು ಹೆಬ್ಬಾವು

ರೈತನನ್ನು ಜೀವಂತವಾಗಿ ನುಂಗಿದ ದೈತ್ಯ ಹೆಬ್ಬಾವು Read More »

ದಿಢೀರ್‌ ಪ್ರವಾಹಕ್ಕೆ 82 ಮಂದಿ ಬಲಿ; 41 ಜನರು ನಾಪತ್ತೆ

ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ವಾಷಿಂಗ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಾವನ್ನಪ್ಪಿದವರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. ಈ ಪೈಕಿ 28 ಮಕ್ಕಳು ಸೇರಿದ್ದಾರೆ. 41 ಮಂದಿ ಕಾಣೆಯಾಗಿದ್ದಾರೆ. ಕಳೆದ 100 ವರ್ಷಗಳಲ್ಲೇ ಇದು ಅತ್ಯಂತ ಭೀಕರ ಪ್ರವಾಹ ಎನ್ನಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಚ್ಚಿನ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇಲ್ಲಿ ವಿಷಪೂರಿತ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಲಾಗಿದೆ. ಮೃತರಿಗೆ

ದಿಢೀರ್‌ ಪ್ರವಾಹಕ್ಕೆ 82 ಮಂದಿ ಬಲಿ; 41 ಜನರು ನಾಪತ್ತೆ Read More »

ಇಸ್ರೇಲ್‌ ದಾಳಿಗೆ ಗಾಜಾದಲ್ಲಿ 94 ನಾಗರಿಕರು ಸಾವು

ನಿರಾಶ್ರಿತರ ಶಿಬಿರದಲ್ಲಿರುವವರ ಮೇಲೆ ದಾಳಿಯ ಆರೋಪ ಟೆಲ್‌ ಅವೀವ್: ಇರಾನ್‌ ಜೊತೆಗಿನ ಯುದ್ಧಕ್ಕೆ ಇಸ್ರೇಲ್‌ ಸದ್ಯಕ್ಕೆ ವಿರಾಮ ನೀಡಿದ್ದರು. ಗಾಜಾದ ಮೇಲಿನ ದಾಳಿ ಮುಂದುವರಿಸಿದೆ. ಗಾಜಾದ ಮೇಲೆ ಇಸ್ರೇಲ್‌ ನಡೆಸಿದ ವಾಯುದಾಳಿ ಮತ್ತು ಗುಂಡಿನ ದಾಳಿಯಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ‌ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದಕ್ಷಿಣ ಗಾಜಾದಲ್ಲಿ ನಿರ್ವಸಿತ ಜನರು ಮಲಗಿದ್ದ ಟೆಂಟ್ ಶಿಬಿರದ ಮೇಲೆ ರಾತ್ರಿ ಹೊತ್ತು ನಡೆದ ದಾಳಿಗೆ ಜನರು ಬಲಿಯಾಗಿದ್ದಾರೆ. 12 ವರ್ಷದೊಳಗಿನ ಕನಿಷ್ಠ ಆರು ಮಕ್ಕಳು

ಇಸ್ರೇಲ್‌ ದಾಳಿಗೆ ಗಾಜಾದಲ್ಲಿ 94 ನಾಗರಿಕರು ಸಾವು Read More »

ಅಲ್‌ ಖೈದಾ ಉಗ್ರರಿಂದ ಮೂವರು ಭಾರತೀಯರ ಅಪಹರಣ

ಸಿಮೆಂಟ್‌ ಕಾರ್ಖಾನೆಯ ಮೇಲೆ ದಾಳಿ ಮಾಡಿ ಕಿಡ್ನ್ಯಾಪ್‌ ನವದೆಹಲಿ: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅಲ್​​ ಖೈದಾ ಉಗ್ರರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ. ಈ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿ ಅವರನ್ನು ಕೂಡಲೇ ರಕ್ಷಣೆ ಮಾಡುವಂತೆ ಮಾಲಿ ಸರ್ಕಾರದ ಬಳಿ ಮನವಿ ಮಾಡಿದೆ. ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಜುಲೈ 1ರಂದು ಕೆಲವು ಶಸ್ತ್ರಸಜ್ಜಿತ ದಾಳಿಕೋರರು ಮಾಲಿಯ ಕೇಯ್ಸ್‌ನಲ್ಲಿರುವ ಡೈಮಂಡ್ ಸಿಮೆಂಟ್ ಕಾರ್ಖಾನೆಯ ಮೇಲೆ ದಾಳಿ

ಅಲ್‌ ಖೈದಾ ಉಗ್ರರಿಂದ ಮೂವರು ಭಾರತೀಯರ ಅಪಹರಣ Read More »

ಪಹಲ್ಗಾಮ್ ದಾಳಿಯನ್ನು ಖಂಡಿಸಿ ಕ್ವಾಡ್ ಸದಸ್ಯ ರಾಷ್ಟ್ರಗಳಿಂದ ಪಾಕಿಸ್ತಾನಕ್ಕೆ ಗುದ್ದು

ವಾಷಿಂಗ್ಟನ್: ಪಾಕಿಸ್ತಾನದ ಹೆಸರನ್ನು ಉಲ್ಲೇಖ ಮಾಡದೆಯೇ ‌ಭಯೋತ್ಪಾದನೆಗೆ ಸಂಬಂಧಿಸಿದ ಹಾಗೆ ಕಠಿಣ ಕ್ರಮಕ್ಕೆ ಕ್ವಾಡ್ ಸದಸ್ಯ ರಾಷ್ಟ್ರಗಳು ಆಗ್ರಹಿಸಿದ್ದು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿವೆ‌. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು 26 ಮಂದಿ ಪ್ರವಾಸಿಗರ ಸಾವಿಗೆ ಕಾರಣರಾಗಿದ್ದಾರೆ. ಉಗ್ರರು ಮತ್ತು ಅವರಿಗೆ ಆರ್ಥಿಕ ಬೆಂಬಲ ನೀಡಿದವರಿಗೆ ಶಿಕ್ಷೆಯಾಗಬೇಕು. ಅಮಾಯಕರ ಸಾವಿಗೆ ನ್ಯಾಯ ಒದಗಿಸಿ ಕೊಡಬೇಕಾಗಿದೆ ಎಂದು ಕ್ವಾಡ್ ಸದಸ್ಯ ದೇಶಗಳು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿದೆ. ಎಲ್ಲಾ ತರಹದ ಉಗ್ರವಾದ, ಹಿಂಸೆ, ಅಕ್ರಮ ಒಳನುಸುಳುವಿಕೆ ಮೊದಲಾದ

ಪಹಲ್ಗಾಮ್ ದಾಳಿಯನ್ನು ಖಂಡಿಸಿ ಕ್ವಾಡ್ ಸದಸ್ಯ ರಾಷ್ಟ್ರಗಳಿಂದ ಪಾಕಿಸ್ತಾನಕ್ಕೆ ಗುದ್ದು Read More »

‘ಅಪ್ಪನ ಬಳಿಗೆ ಓಡುವುದು ಬಿಟ್ಟು ಬೇರೆ ದಾರಿ ಇಲ್ಲ’ : ಇಸ್ರೇಲ್ ವಿರುದ್ಧ ಇರಾನ್ ಸಚಿವನ ಹೇಳಿಕೆ

ಟೆಹ್ರಾನ್: ಇರಾನ್ – ಇಸ್ರೇಲ್ ನಡುವೆ ಕದನ ವಿರಾಮದಲ್ಲಿದ್ದರೂ ಉಭಯ ರಾಷ್ಟ್ರಗಳ ಕೆಸರೆರಚಾಟ ಮಾತ್ರ ನಿಂತಿಲ್ಲ. ಇಸ್ರೇಲ್ ವಿರುದ್ಧ ಮಾತಿನ ಚಾಟಿ ಬೀಸಿರುವ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಖ್ಚಿ, ಇರಾನಿನ ಕ್ಷಿಪಣಿಗಳಿಂದ ನಾಶವಾಗುವುದನ್ನು ತಪ್ಪಿಸಲು ಇಸ್ರೇಲ್‌ಗೆ ‘ಅಪ್ಪನ ಬಳಿಗೆ ಓಡುವುದು ಬಿಟ್ಟು ಬೇರೆ ದಾರಿ ಇಲ್ಲ’ ಎಂದು ಅಮೇರಿಕಾ‌ವನ್ನು ಉದ್ದೇಶಿಸಿ ಹೇಳಿದ್ದಾರೆ. ಹಾಗೆಯೇ ಇರಾನ್ ಜೊತೆಗೆ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳುವ ಬಗ್ಗೆ ಅಮೆರಿಕಾ ಗಂಭೀರವಾಗಿದ್ದರೆ, ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ ಮೇಲೆ ಅಗೌರವದ ಸ್ವರ ಬಳಕೆ

‘ಅಪ್ಪನ ಬಳಿಗೆ ಓಡುವುದು ಬಿಟ್ಟು ಬೇರೆ ದಾರಿ ಇಲ್ಲ’ : ಇಸ್ರೇಲ್ ವಿರುದ್ಧ ಇರಾನ್ ಸಚಿವನ ಹೇಳಿಕೆ Read More »

error: Content is protected !!
Scroll to Top