ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ
ಸಿಂಧು ನದಿ ನೀರಿಗಾಗಿ ಪರಿತಪಿಸುತ್ತಿರುವ ಪಾಕಿಸ್ಥಾನ ಇಸ್ಲಾಮಾಬಾದ್: ಕದನ ವಿರಾಮಕ್ಕೆ ಅಂಗಲಾಚಿದ್ದ ಪಾಕಿಸ್ತಾನ ಪರಿಸ್ಥಿತಿ ತುಸು ಸಹಜ ಸ್ಥಿತಿ ಬರುತ್ತಿರುವಂತೆಯೇ ತನ್ನ ಕಂತ್ರಿ ಬುದ್ಧಿ ತೋರಿಸಲಾರಂಭಿಸಿದೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಯೋತ್ಪಾದಕ ಹಫೀಜ್ ಸಯೀದ್ನಂತೆ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿದ್ದಾನೆ. ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರಲ್ಲಿ […]
ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ Read More »









