ವಿದೇಶ

ಮತ್ತೆ ಮುರಿದು ಬಿದ್ದ ಸಂಧಾನ : ಅಮೆರಿಕ, ಪಾಕಿಸ್ತಾನಕ್ಕೆ ಮುಖಭಂಗ

ಅಮೆರಿಕ ಪ್ರತಿನಿಧಿಗಳನ್ನು ಭೇಟಿಯಾಗಲು ನಿರಾಕರಿಸಿ ನಿರ್ಗಮಿಸಿದ ಇರಾನ್‌ ನಿಯೋಗ ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಆಯೋಜನೆಯಾಗಿದ್ದ ಇರಾನ್-ಅಮೆರಿಕ ಸಂಧಾನ ಸಭೆ ಮತ್ತೆ ಮುರಿದುಬಿದ್ದಿದ್ದು, ಸಂಧಾನಕ್ಕಾಗಿ ಆಗಮಿಸಿದ್ದ ಅಮೆರಿಕ ಸರ್ಕಾರದ ನಿಯೋಗವನ್ನು ಭೇಟಿಯಾಗದೆ ಇರಾನ್ ನಿಯೋಗ ನಿರ್ಗಮಿಸಿದೆ. ಪಾಕಿಸ್ತಾನದಲ್ಲಿ ಅಮೆರಿಕಕ್ಕೆ ಜಾಗತಿಕ ಮುಜುಗರವಾಗಿದ್ದು, ಅಮೆರಿಕದ ಪ್ರತಿನಿಧಿಯನ್ನು ಭೇಟಿಯಾಗದೆ ಇರಾನ್ ನಿಯೋಗವು ಪಾಕಿಸ್ತಾನದಿಂದ ನಿರ್ಗಮಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗ ಅಮೆರಿಕದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸದೆ ಶನಿವಾರ ಇಸ್ಲಾಮಾಬಾದ್‌ನಿಂದ ನಿರ್ಗಮಿಸಿತು. ಹೀಗಾಗಿ ಮಧ್ಯಸ್ಥಿಕೆ ವಹಿಸಿದ್ದ ಪಾಕಿಸ್ತಾನಕ್ಕೆ […]

ಮತ್ತೆ ಮುರಿದು ಬಿದ್ದ ಸಂಧಾನ : ಅಮೆರಿಕ, ಪಾಕಿಸ್ತಾನಕ್ಕೆ ಮುಖಭಂಗ Read More »

ಶ್ವೇತ ಭವನದ ಭೋಜನ ಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್‌ ದಂಪತಿಯ ರಕ್ಷಣೆ

ಮಾಧ್ಯಮದವರಿಗಾಗಿ ಆಯೋಜಿಸಿದ್ದ ಭೋಜನಕೂಟದಲ್ಲಿ ಕೇಳಿಸಿದ ಗುಂಡಿನ ಶಬ್ದ ವಾಷಿಂಗ್ಟನ್ : ವಾಷಿಂಗ್ಟನ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತ ಭವನದ ವಾರ್ಷಿಕ ಭೋಜನಕೂಟದಲ್ಲಿ ಗಂಭೀರ ಸ್ವರೂಪದ ಭದ್ರತಾ ವೈಫಲ್ಯ ನಡೆದಿರುವುದು ವರದಿಯಾಗಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣಕ್ಕೂ ಮುನ್ನ ಗುಂಡಿನ ಶಬ್ದ ಕೇಳಿಬಂದು ಸಭಾಂಗಣದಲ್ಲಿ ಅವ್ಯವಸ್ಥೆ ಉಂಟಾಯಿತು. ನೂರಾರು ಪತ್ರಕರ್ತರು, ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಹಿರಿಯ ರಾಜತಾಂತ್ರಿಕರಿಂದ ತುಂಬಿದ್ದ ಸಭಾಂಗಣದಲ್ಲಿ ಐದರಿಂದ ಎಂಟು ಬಾರಿ ಗುಂಡು ಹಾರಿಸಿದ ಶಬ್ದ ಕೇಳಿಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ,

ಶ್ವೇತ ಭವನದ ಭೋಜನ ಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್‌ ದಂಪತಿಯ ರಕ್ಷಣೆ Read More »

ಅಮೆರಿಕ-ಇರಾನ್‌ ಇನ್ನೊಂದು ಸುತ್ತಿನ ಮಾತುಕತೆಗೆ ತಯಾರಿ

ಇಸ್ಲಾಮಾಬಾದ್‌ಗೆ ಬಂದ ಇರಾನ್‌ ರಾಜತಾಂತ್ರಿಕರ ನಿಯೋಗ ಇಸ್ಲಾಮಾಬಾದ್‌: ಇರಾನ್‌- ಅಮೆರಿಕ ಮಧ್ಯೆ ಎರಡನೇ ಸುತ್ತಿನ ಶಾಂತಿ ಮಾತುಕತೆಗೆ ಕೌಂಟ್‌ಡೌನ್‌ ಆರಂಭವಾಗಿದೆ. ಸಂಧಾನ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ಆಗಮಿಸಿದೆ. ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಗೆ ಶುಕ್ರವಾರ ತಡರಾತ್ರಿ ಆಗಮಿಸಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಷಾಕ್ ದಾರ್, ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಪಾಕಿಸ್ತಾನದ

ಅಮೆರಿಕ-ಇರಾನ್‌ ಇನ್ನೊಂದು ಸುತ್ತಿನ ಮಾತುಕತೆಗೆ ತಯಾರಿ Read More »

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಯ ಆರೋಗ್ಯದ ಹೊಸ ರಹಸ್ಯಗಳು ಬಹಿರಂಗ

ಸುಟ್ಟು ಹೋದ ಮುಖ, ಊನಗೊಂಡ ಕಾಲು- ಮಾತನಾಡಲು, ನಡೆದಾಡಲು ಆಗದ ಸ್ಥಿತಿಯಲ್ಲಿ ಖಮೇನಿ ಟೆಹ್ರಾನ್: ಇಸ್ರೇಲ್‌ನ ಕ್ಷಿಪಣಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಈಗಲೂ ಜೀವಂತವಾಗಿದ್ದಾರೆ. ಆದರೆ ಅವರು ನಡೆದಾಡುವ ಮತ್ತು ಮಾತನಾಡುವ ಸ್ಥಿತಯಲ್ಲಿಲ್ಲ. ಅವರ ಮುಖದ ಒಂದು ಭಾಗ ತುಟಿಯ ಸಮೇತ ಸುಟ್ಟು ಹೋಗಿದೆ. ಒಂದು ಕಾಲು ಊನಗೊಂಡಿದ್ದು ಅದಕ್ಕೆ ಈಗಾಗಲೇ ಮೂರು ಸರ್ಜರಿಗಳನ್ನು ಮಾಡಲಾಗಿದೆ ಎಂದು ವರದಿಗಳು ಹೇಳಿವೆ. ಅವರು ಅಧಿಕಾರ ನಡೆಸುತ್ತಿರುವ ರೀತಿ ಮತ್ತು ಅವರ ಪ್ರಸ್ತುತ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಯ ಆರೋಗ್ಯದ ಹೊಸ ರಹಸ್ಯಗಳು ಬಹಿರಂಗ Read More »

ಹಾರ್ಮುಜ್‌ನಲ್ಲಿ ಮತ್ತೆ ಮೂರು ಹಡಗುಗಳ ಮೇಲೆ ಇರಾನ್‌ ದಾಳಿ

ಗನ್‌ಬೋಟ್‌ನಲ್ಲಿ ಬಂದು ಹಡಗುಗಳ ಮೇಲೆ ಗುಂಡಿನ ಸುರಿಮಳೆಗೈದ ಇರಾನ್‌ ಸೇನೆ ಟೆಹ್ರಾನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಾತ್ಕಾಲಿಕ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ಮುಂದುವರಿಸಿರುವಂತೆಯೇ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ ಸೇನೆ ಮತ್ತೆ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಹಾರ್ಮುಜ್‌ ಜಾಗತಿಕ ಸಂಘರ್ಷದ ಕೇಂದ್ರವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾದ ಅತ್ಯಂತ ನಿರ್ಣಾಯಕ

ಹಾರ್ಮುಜ್‌ನಲ್ಲಿ ಮತ್ತೆ ಮೂರು ಹಡಗುಗಳ ಮೇಲೆ ಇರಾನ್‌ ದಾಳಿ Read More »

ಕದನ ವಿರಾಮ ಅನಿರ್ದಿಷ್ಟಾವಧಿ ವಿಸ್ತರಣೆ : ಟ್ರಂಪ್‌ ಘೋಷಣೆ

ಮಾತುಕತೆಗಳು ಮುಗಿಯುವ ತನಕ ಕದನ ವಿರಾಮ ಎಂದ ಟ್ರಂಪ್‌ ವಾಷಿಂಗ್ಟನ್‌: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಬುಧವಾರ ನಿರ್ಣಾಯಕ ದಿನ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸಲು ಮುಂದಾಗಿರುವ ಪಾಕಿಸ್ತಾನ ಎರಡು ದೇಶಗಳ ನಡುವೆ ಮತ್ತೊಂದು ಕದನ ವಿರಾಮಕ್ಕೆ ಸಂಬಂಧಿಸಿದ ಶಾಂತಿ ಮಾತುಕತೆಯ ಸಭೆ ಆಯೋಜಿಸಿದೆ. ಅಮೆರಿಕ ಇಸ್ಲಾಮಾಬಾದ್‌ಗೆ ಹೊರಟು ನಿಂತರೆ ಇತ್ತ ಇರಾನ್ ಬರುವಿಕೆ ಇನ್ನೂ ಅಸ್ಪಷ್ಟವಾಗಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಾತ್ಕಾಲಿಕ ಕದನ ವಿರಾಮವನ್ನು ವಿಸ್ತರಿಸಿದ್ದಾರೆ. ಇರಾನ್‌ ನಾಯಕರು ಏಕೀಕೃತ ಪ್ರಸ್ತಾವವೊಂದನ್ನು

ಕದನ ವಿರಾಮ ಅನಿರ್ದಿಷ್ಟಾವಧಿ ವಿಸ್ತರಣೆ : ಟ್ರಂಪ್‌ ಘೋಷಣೆ Read More »

ಅಮೆರಿಕ-ಇರಾನ್‌ ಶಾಂತಿ ಮಾತುಕತೆ ಇನ್ನೂ ಅತಂತ್ರ

ನಾಳೆಗೆ ಮುಕ್ತಾಯವಾಗಲಿದೆ ತಾತ್ಕಾಲಿಕ ಕದನ ವಿರಾಮ ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಎರಡನೇ ಸುತ್ತಿನ ಸಮರ ವಿರಾಮ ಮಾತುಕತೆ ವಿಚಾರ ಇನ್ನೂ ಅತಂತ್ರವಾಗಿಯೇ ಮುಂದುವರಿದಿದೆ. ನಾವು ಪಾಕಿಸ್ತಾನಕ್ಕೆ ಹೋಗುತ್ತಿದ್ದೇವೆ ಎಂದು ಅಮೆರಿಕ ಹೇಳಿದರೆ, ಇತ್ತ ಇರಾನ್ ನಾವು ಹೋಗಲ್ಲ ಎಂದು ಹೇಳುತ್ತಿದೆ. ಇದರ ನಡುವೆಯೇ ಇಸ್ಲಾಮಾಬಾದ್‌ನಲ್ಲಿ ಮಾತ್ರ ಮಾತುಕತೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಮೆರಿಕ ಘೋಷಿಸಿರುವ ತಾತಾಕಲಿಕ ಕದನ ವಿರಾಮ ಏ.22ಕ್ಕೆ ಮುಕ್ತಾಯವಾಗಲಿದ್ದು, ಶಾಂತಿ ಮಾತುಕತೆ ಏರ್ಪಡದಿದ್ದಲ್ಲಿ ಮುಂದಿನ ಸ್ಥಿತಿ ಏನಾಗಬಹುದು ಎಂಬ ಆತಂಕ ಜಗತ್ತನ್ನು

ಅಮೆರಿಕ-ಇರಾನ್‌ ಶಾಂತಿ ಮಾತುಕತೆ ಇನ್ನೂ ಅತಂತ್ರ Read More »

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ

ಅಮೆರಿಕದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಇರಾನ್‌ ಎಚ್ಚರಿಕೆ ಟೆಹ್ರಾನ್‌ : ಸಂಧಾನಕ್ಕೆ ಬರುವುದಿಲ್ಲ ಎಂದು ಇರಾನ್‌ ಹೇಳಿದ ಬೆನ್ನಿಗೆ ಅಮೆರಿಕ ಸೇನೆ ಇರಾನ್ ಧ್ವಜ ಹೊಂದಿದ್ದ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಉಲ್ಬಣಗೊಂಡಿದೆ. ಈ ಘಟನೆ ಶಾಂತಿ ಪ್ರಕ್ರಿಯೆಯನ್ನು ಸಂಪೂರ್ಣ ಹದಗೆಡಿಸಲಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ Read More »

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ

ಅಮೆರಿಕೆ ಜೊತೆಗೆ ಮಾತುಕತೆಗೆ ಬರುವುದಿಲ್ಲ ಎಂದು ದೃಢಪಡಿಸಿದ ಇರಾನ್‌ ಟೆಹ್ರಾನ್‌: ಅಮೆರಿಕ ಮತ್ತು ಇರಾನ್‌ ನಡುವಿನ ಎರಡನೇ ಸುತ್ತಿನ ಶಾಂತಿ ಒಪ್ಪಂದ ಮಾತುಕತೆ ಶುರುವಾಗುವುದಕ್ಕೂ ಮೊದಲೇ ಮುರಿದು ಬಿದ್ದಿದೆ. ಅಮೆರಿಕದೊಂದಿಗೆ ಏಪ್ರಿಲ್ 20ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಶಾಂತಿ ಮಾತುಕತೆಯನ್ನು ನಡೆಸಲು ಇರಾನ್ ಅಧಿಕೃತವಾಗಿ ನಿರಾಕರಿಸಿದೆ. ಅಮೆರಿಕ ಅತಿಯಾದ ಬೇಡಿಕೆಗಳು, ಅಪ್ರಾಯೋಗಿಕ ನಿರೀಕ್ಷೆಗಳು ಮತ್ತು ಪದೇಪದೆ ಬದಲಾಗುತ್ತಿರುವ ನಿಲುವುಗಳಿಂದಾಗಿ ಮಾತುಕತೆಯಿಂದ ಹಿಂದೆ ಸರಿಯುತ್ತಿರುವುದಾಗಿ ಇರಾನ್ ತಿಳಿಸಿದೆ. ಭಾನುವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಇರಾನ್‌ನ

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ Read More »

ಇರಾನ್‌-ಭಾರತ ನಡುವೆ 5 ಸಾವಿರ ವರ್ಷಗಳ ಸಂಬಂಧ : ಉದ್ವಿಗ್ನತೆ ನಡುವೆ ಪ್ರತಿನಿಧಿಯ ಹೇಳಿಕೆ

ಭಾರತದ ಹಡಗುಗಳನ್ನು ತಡೆದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ಇರಾನ್‌ ಪ್ರತಿನಿಧಿ ಟೆಹ್ರಾನ್‌: ಹಾರ್ಮೂಜ್ ಜಲಸಂಧಿಯಲ್ಲಿ ಭಾರತೀಯ ಧ್ವಜದ ಹಡಗುಗಳನ್ನು ಇರಾನ್‌ ಗುಂಡು ಹಾರಿಸಿ ತಡೆದ ಬಳಿಕ ಭಾರತದಲ್ಲಿ ಮತ್ತೆ ತೈಲ ಸಂಕಷ್ಟ ತಲೆದೋರುವ ಭೀತಿ ಆವರಿಸುತ್ತಿರುವಾಗಲೇ ಇರಾನ್‌ ಆಶಾದಾಯ್‌ ಹೇಳಿಕೆಯೊಂದನ್ನು ನೀಡಿದೆ. ಇರಾನ್ ಮತ್ತು ಭಾರತದ ನಡುವಿನ ಸಂಬಂಧಗಳ ಬಗ್ಗೆ ಚರ್ಚೆಗಳು ಆರಂಭವಾಗಿದ್ದು, ಇದರ ಬೆನ್ನಲ್ಲೇ ಭಾರತ–ಇರಾನ್ ಸಂಬಂಧಗಳು ಅತ್ಯಂತ ಬಲಿಷ್ಠವಾಗಿವೆ ಎಂದು ಸ್ಪಷ್ಟಪಡಿಸಿದೆ. ಇರಾನ್‌ ರಾಷ್ಟ್ರದ ಪರಮೋಚ್ಛ ನಾಯಕನ ಭಾರತದ ಪ್ರತಿನಿಧಿ ಡಾ.ಅಬ್ದುಲ್ ಮಜೀದ್ ಹಕೀಮ್

ಇರಾನ್‌-ಭಾರತ ನಡುವೆ 5 ಸಾವಿರ ವರ್ಷಗಳ ಸಂಬಂಧ : ಉದ್ವಿಗ್ನತೆ ನಡುವೆ ಪ್ರತಿನಿಧಿಯ ಹೇಳಿಕೆ Read More »

error: Content is protected !!
Scroll to Top