ಮೋದಿ ಪೋಲೆಂಡ್ ಪ್ರವಾಸ : ಮಹಾರಾಜ ಜಾಮ್ ಸಾಹೇಬ್ ಸ್ಮಾರಕಕ್ಕೆ ನಮನ
ವಾರ್ಸಾ: ಪೋಲೆಂಡ್ ಮತ್ತು ಉಕ್ರೇನ್ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಜಾಮ್ ಸಾಹಿಬ್ ಸ್ಮಾರಕಕ್ಕೆ ತೆರಳಿ ನಮಿಸಿ ಗೌರವ ಸಲ್ಲಿಸಿದ್ದಾರೆ. ಭಾರತದ ಮಹಾರಾಜ ಜಾಮ್ ಸಾಹೇಬ್ ಎರಡನೇ ಮಹಾ ಯುದ್ಧದ ಸಂದರ್ಭದಲ್ಲಿ ಸಾವಿರಾರು ಯಹೂದಿ ಮಕ್ಕಳ ಜೀವ ಉಳಿಸಿದ್ದರು.ಗುಜರಾತಿನ ನವನಗರದ ಮಹಾರಾಜ ಜಾಮ್ ಸಾಹೇಬ್ ಯುದ್ಧದ ಸಂದರ್ಭದಲ್ಲಿ ಪೋಲೆಂಡ್ನಿಂದ ಭಾರತಕ್ಕೆ ಅನೇಕ ಮಕ್ಕಳನ್ನು ಕರೆತಂದು ಯಹೂದಿಗಳ ಜೀವವನ್ನು ಉಳಿಸಿದ್ದರು ಮಾತ್ರವಲ್ಲದೆ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಬುಧವಾರ ಪೋಲೆಂಡ್ ತಲುಪಿದ್ದಾರೆ. […]
ಮೋದಿ ಪೋಲೆಂಡ್ ಪ್ರವಾಸ : ಮಹಾರಾಜ ಜಾಮ್ ಸಾಹೇಬ್ ಸ್ಮಾರಕಕ್ಕೆ ನಮನ Read More »










