ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಆರ್ಎಸ್ಎಸ್ ಮನವಿ
ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ಜಗತ್ತು ಮೌನವಾಗಿರುವುದಕ್ಕೆ ಖಂಡನೆ ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರಕ್ಕೆ ಆರ್ಎಸ್ಎಸ್ ಕಳವಳ ವ್ಯಕ್ತಪಡಿಸಿದೆ. ಅಲ್ಲಿನ ಸರ್ಕಾರ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಮೌನವಾಗಿದೆ. ಈ ದಾಳಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿವೆ ಎಂದು ಆರ್ಎಸ್ಎಸ್ ಆಕ್ರೋಶ ವ್ಯಕ್ತಪಡಿಸಿದೆ.ಇಸ್ಲಾಮಿಕ್ ಉಗ್ರಗಾಮಿಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ದಾಳಿ, ಹತ್ಯೆ, ಲೂಟಿಗಳು ಸೇರಿದಂತೆ ಅಮಾನವೀಯ ಕೃತ್ಯಗಳು ನಡೆಯುತ್ತಿವೆ. ಈ ಪರಿಸ್ಥಿತಿ ತೀವ್ರ ಆತಂಕಕಾರಿಯಾಗಿದೆ. ಇದನ್ನು ಖಂಡಿಸುತ್ತದೆ ಎಂದು ಹೇಳಿಕೆಯಲ್ಲಿ […]
ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಆರ್ಎಸ್ಎಸ್ ಮನವಿ Read More »