ವಿದೇಶ

ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಆರ್‌ಎಸ್‌ಎಸ್‌ ಮನವಿ

ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ಜಗತ್ತು ಮೌನವಾಗಿರುವುದಕ್ಕೆ ಖಂಡನೆ ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರಕ್ಕೆ ಆರ್‌ಎಸ್‌ಎಸ್‌ ಕಳವಳ ವ್ಯಕ್ತಪಡಿಸಿದೆ. ಅಲ್ಲಿನ ಸರ್ಕಾರ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಮೌನವಾಗಿದೆ. ಈ ದಾಳಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿವೆ ಎಂದು ಆರ್‌ಎಸ್‌ಎಸ್‌ ಆಕ್ರೋಶ ವ್ಯಕ್ತಪಡಿಸಿದೆ.ಇಸ್ಲಾಮಿಕ್ ಉಗ್ರಗಾಮಿಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ದಾಳಿ, ಹತ್ಯೆ, ಲೂಟಿಗಳು ಸೇರಿದಂತೆ ಅಮಾನವೀಯ ಕೃತ್ಯಗಳು ನಡೆಯುತ್ತಿವೆ. ಈ ಪರಿಸ್ಥಿತಿ ತೀವ್ರ ಆತಂಕಕಾರಿಯಾಗಿದೆ. ಇದನ್ನು ಖಂಡಿಸುತ್ತದೆ ಎಂದು ಹೇಳಿಕೆಯಲ್ಲಿ […]

ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಆರ್‌ಎಸ್‌ಎಸ್‌ ಮನವಿ Read More »

ಕಂಟೈನರ್‌ ಮೇಲೆ ನಮಾಜು ಮಾಡುತ್ತಿದ್ದ ವ್ಯಕ್ತಿಯನ್ನು ಕೆಳಗೆಸೆದು ಕೊಂದ ಪೊಲೀಸರು

ಭಾರತದಲ್ಲಿ ಈ ಘಟನೆ ಸಂಭವಿಸಿದ್ದರೆ ಏನಾಗುತ್ತಿತ್ತು ಎಂದು ಕೇಳಿದ ನೆಟ್ಟಿಗರು ಇಸ್ಲಮಾಬಾದ್‌: ಇಸ್ಲಾಮಾಬಾದ್‌ನ ಡೆಮಾಕ್ರಸಿ ಚೌಕ್‌ನಲ್ಲಿ (ಡಿ ಚೌಕ್‌) ಇಮ್ರಾನ್‌ ಖಾನ್‌ ಬೆಂಬಲಿಗ ಪ್ರತಿಭಟನೆಕಾರರನ್ನು ತಡೆಯಲು ಪೊಲೀಸರು ರಸ್ತೆಗಡ್ಡವಾಗಿ ಇಟ್ಟಿದ್ದ ಕಂಟೈನರ್‌ಗಳ ಮೇಲೇರಿ ನಮಾಜು ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಕೆಳಗೆಸೆದು ಕೊಂದ ವೀಡಿಯೊ ತುಣುಕೊಂದು ಭಾರತದಲ್ಲಿ ಭಾರಿ ವೈರಲ್‌ ಆಗಿದೆ. ಅನೇಕ ಮಂದಿ ಈ ವೀಡಿಯೊವನ್ನು ನೋಡಿ ಎಲ್ಲಾದರೂ ಭಾರತದಲ್ಲಿ ಈ ಘಟನೆ ನಡೆದಿದ್ದರೆ ಏನಾಗುತ್ತಿತ್ತು ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಮರ ರಕ್ಷಕ ಎಂದು ಹೇಳಿಕೊಳ್ಳುತ್ತಿರುವ, ಭಾರತದಲ್ಲಿ ಮುಸ್ಲಿಮರಿಗೆ

ಕಂಟೈನರ್‌ ಮೇಲೆ ನಮಾಜು ಮಾಡುತ್ತಿದ್ದ ವ್ಯಕ್ತಿಯನ್ನು ಕೆಳಗೆಸೆದು ಕೊಂದ ಪೊಲೀಸರು Read More »

ಐಪಿಎಲ್‌ ತಂಡಗಳಿಗೆ ಬೇಡವಾದ ಬಾಂಗ್ಲಾದೇಶದ ಕ್ರಿಕೆಟಿಗರು

ಹಿಂದೂ ವಿರೋಧಿ ದೇಶದ ಆಟಗಾರರಿಗೆ ಸದ್ದಿಲ್ಲದೆ ಪಂಚ್‌ ಕೊಟ್ಟ ಕೇಂದ್ರ ಸರ್ಕಾರ ಹೊಸದಿಲ್ಲಿ : ಐಪಿಎಲ್‌ ತಂಡಗಳಿಗೆ ಆಟಗಾರರನ್ನು ಖರೀದಿಸುವ ಮೆಗಾ ಹರಾಜು ಪ್ರಕ್ರಿಯೆ ಜೆಡ್ಡಾದಲ್ಲಿ ನಡೆದಿದ್ದು, ಎಲ್ಲ ತಂಡಗಳು ತಮಗೆ ಬೇಕಾದ ಆಟಗಾರರನ್ನು ಕೋಟಿ ಕೋಟಿ ಸುರಿದು ಖರೀದಿಸಿವೆ. ಆದರೆ ಈ ನಡುವೆ ಬಂಗ್ಲಾದೇಶದ ಯಾವೊಬ್ಬ ಆಟಗಾರನನ್ನು ಯಾರೂ ಖರೀದಿಸಿಲ್ಲ ಎಂಬ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಒಟ್ಟು 1,574 ಆಟಗಾರರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 574 ಆಟಗಾರರನ್ನು ಹರಾಜಿನಲ್ಲಿ

ಐಪಿಎಲ್‌ ತಂಡಗಳಿಗೆ ಬೇಡವಾದ ಬಾಂಗ್ಲಾದೇಶದ ಕ್ರಿಕೆಟಿಗರು Read More »

ಕೊನೆಗೂ ಇಸ್ರೇಲ್‌-ಲೆಬನಾನ್‌ ಸಮರಕ್ಕೆ ವಿರಾಮ

ಅಮೆರಿಕ, ಫ್ರಾನ್ಸ್‌ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದ ಟೆಲ್‌ ಅವಿವ್‌: ಸುಮಾರು ಒಂದು ವರ್ಷದಿಂದ ನಡೆಯುತ್ತಿರುವ ಇಸ್ರೇಲ್‌-ಲೆಬನಾನ್‌ ನಡುವಿನ ಘನಘೋರ ಸಮರ ಕೊನೆಗೂ ಮುಕ್ತಾಯವಾಗಿದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಅಮೆರಿಕ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 7.30ರಿಂದಲೇ ಕದನ ವಿರಾಮ ಜಾರಿಗೆ ಬಂದಿದೆ. ಕದನ ವಿರಾಮ ಒಪ್ಪಂದದ ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್

ಕೊನೆಗೂ ಇಸ್ರೇಲ್‌-ಲೆಬನಾನ್‌ ಸಮರಕ್ಕೆ ವಿರಾಮ Read More »

ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ

ಇಮ್ರಾನ್‌ ಖಾನ್‌ ಬೆಂಬಲಿಗರಿಂದ ಇಸ್ಲಾಮಾಬಾದ್‌ ಚಲೋ- ಐವರು ಪೊಲೀಸರು ಬಲಿ ಇಸ್ಲಾಮಾಬಾದ್‌: ಬಾಂಗ್ಲಾದೇಶದ ಬಳಿಕ ಈಗ ಇನ್ನೊಂದು ನೆರೆರಾಷ್ಟ್ರ ಪಾಕಿಸ್ಥಾನದಲ್ಲೂ ಆಂತರಿಕ ದಂಗೆ ಶುರುವಾಗಿದೆ. ಮಾಜಿ ಪ್ರಧಾನಿ ಪ್ರಸ್ತುತ ಜೈಲಿನಲ್ಲಿರುವ ಇಮ್ರಾನ್‌ ಖಾನ್‌ ಪಕ್ಷದ ಸಾವಿರಾರು ಬೆಂಬಲಿಗರು ರಾಜಧಾನಿ ಇಸ್ಲಾಮಾಬಾದ್‌ನತ್ತ ಮೋರ್ಚಾ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಉಂಟಾದ ಘರ್ಷಣೆಯಲ್ಲಿ ಐವರು ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು ನೂರಾರು ಮಂದಿ ಪ್ರತಿಭಟನೆಕಾರರು ಗಾಯಗೊಂಡಿದ್ದಾರೆ. ಇಮ್ರಾನ್‌ ಖಾನ್‌ ಅವರ ಹೆಂಡತಿ ಬುಶ್ರಾ ಬೀಬಿ ಖಾನ್‌ ನೇತೃತ್ವದಲ್ಲಿ ನಡೆಯುತ್ತಿರುವ ಮೋರ್ಚಾ ಭಾನುವಾರ

ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ Read More »

ಢಾಕಾ : ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ ವಿರೋಧಿಸಿ ಭಾರಿ ಪ್ರತಿಭಟನೆ

ಹಿಂದುಗಳ ಪರವಾಗಿ ಹೋರಾಡುತ್ತಿದ್ದ ಧಾರ್ಮಿಕ ನಾಯಕನನ್ನು ಕ್ಷುಲ್ಲಕ ಕೇಸ್‌ ಹಾಕಿ ಬಂಧಿಸಿದ ಪೊಲೀಸರು ಢಾಕಾ: ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲ, ಇಸ್ಕಾನ್ ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರ ಬಂಧನವನ್ನು ವಿರೋಧಿಸಿ ಹಿಂದುಗಳು ನಿನ್ನೆ ರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಬಾಂಗ್ಲಾದ ಹಲವೆಡೆ ಹಿಂದುಗಳು ಬೀದಿಗಿಳಿದು ಮೆರವಣಿಗೆ, ಧರಣಿ ನಡೆಸಿದ್ದು, ಈ ಸಂದರ್ಭದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ನಿನ್ನೆ ಸಂಜೆ ಢಾಕಾ ವಿಮಾನ

ಢಾಕಾ : ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ ವಿರೋಧಿಸಿ ಭಾರಿ ಪ್ರತಿಭಟನೆ Read More »

ವಾಹನಗಳ ಮೇಲೆ ಉಗ್ರರ ದಾಳಿ : 50ಕ್ಕೂ ಹೆಚ್ಚು ಮಂದಿ ಸಾವು

ಇಸ್ಲಾಮಾನಾದ್: ಪಾಕಿಸ್ಥಾನದಲ್ಲಿ ನಾಗರಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರರ ದಾಳಿ ನಡೆದಿದ್ದು, 50 ಜನರು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತೂನ್‌ಖ್ವಾ ಪ್ರಾಂತ್ಯದ ಕರ‍್ರಂ ಜಿಲ್ಲೆಯಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಪರಾಚಿನಾರ್‌ನಿಂದ ಖೈಬರ್ ಪಖ್ತೂನ್‌ಖ್ವಾದ ರಾಜಧಾನಿ ಪೇಷಾವರ್ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.ಎಂಟು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ 50 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ

ವಾಹನಗಳ ಮೇಲೆ ಉಗ್ರರ ದಾಳಿ : 50ಕ್ಕೂ ಹೆಚ್ಚು ಮಂದಿ ಸಾವು Read More »

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು

ನ್ಯೂಯಾರ್ಕ್ : ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಕೇಸ್‌ ದಾಖಲಾಗಿದ್ದು, ಅರೆಸ್ಟ್‌ ವಾರಂಟ್‌ ಹೊರಡಿಸಲಾಗಿದೆ. ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಅದಾನಿ ವಿರುದ್ಧ ಕೇಳಿಬಂದಿದೆ. ಕೆನಡಾದ ಪೆನ್ಶನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗೂ ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಸೈರಿಲ್ ಕೆಬನೆಸ್ ಅವರೂ ಆರೋಪಿಗಳ ಪೈಕಿ ಒಬ್ಬರು. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು Read More »

ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ | ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್‌ಗೆ ಪಾತ್ರರಾದ ಪ್ರಧಾನಿ

ಹೊಸದಿಲ್ಲಿ : ನೈಜೀರಿಯಾ ಸರ್ಕಾರ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪುರಸ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಿದೆ. ಇದು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. ಆ ಮೂಲಕ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಬಳಿಕ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ | ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್‌ಗೆ ಪಾತ್ರರಾದ ಪ್ರಧಾನಿ Read More »

ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ : 30 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ಥಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಇಂದು ಬೆಳಗ್ಗೆ ಎರಡು ಪ್ರಬಲ ಬಾಂಬ್‌ಗಳು ಸ್ಫೋಟಿಸಿ ಹಲಸು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಸಾವುನೋವಿನ ನಿಖರ ಅಂಕಿಆಂಶ ಇನ್ನೂ ಬಹಿರಂಗಗೊಂಡಿಲ್ಲ.ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ ಬಳಿ ಎರಡು ಬಾಂಬ್ ಸ್ಫೋಟಗೊಂಡಿವೆ. ಪೇಶಾವರಕ್ಕೆ ಹೋಗುವ ಎಕ್ಸ್‌ಪ್ರೆಸ್ ರೈಲು ನಿಲ್ದಾಣದಿಂದ ಹೊರಡಲು ಸಿದ್ಧವಾಗಿತ್ತು. ಜೊತೆಗೆ ಪ್ಯಾಸೆಂಜರ್ ರೈಲಿಗಾಗಿ ಹಲವು ಜನ ಕಾಯುತ್ತಿದ್ದರು. ಇದರಿಂದಾಗಿ ನಿಲ್ದಾಣ ಭಾರಿ ಜನಸಂದಣಿಯಿತ್ತು. ಈ ವೇಳೆ ಸ್ಫೋಟ

ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ : 30 ಮಂದಿ ಸಾವು Read More »

error: Content is protected !!
Scroll to Top