ವಿದೇಶ

ನೋಬೆಲ್‌ ಪ್ರಶಸ್ತಿಯನ್ನು ಟ್ರಂಪ್‌ಗೆ ಅರ್ಪಿಸಿದ ಮಚಾಡೊ

ನನಗೇ ಕೊಡಬೇಕೆಂದು ಹೇಳಿರಲಿಲ್ಲ ಎಂಬುದಾಗಿ ಉಲ್ಟಾ ಹೊಡೆದ ಟ್ರಂಪ್‌ ವಾಷಿಂಗ್ಟನ್‌: ಹಲವು ಯುದ್ಧ ನಿಲ್ಲಿಸಿದ್ದೇನೆ, ಈ ಸಲದ ಶಾಂತಿ ನೋಬೆಲ್‌ ಪ್ರಶಸ್ತಿ ನನಗೆ ಕೊಡಬೇಕು ಎಂದು ಬೇಡಿಕೆಯಿಟ್ಟಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮಾತಿಗೆ ನೋಬೆಲ್‌ ಕಮಿಟಿ ಕ್ಯಾರೇ ಮಾಡಿಲ್ಲ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾಡೊ ಅವರಿಗೆ ನೋಬೆಲ್‌ ಶಾಂತಿ ಪ್ರಶಸ್ತಿ ಘೋಷಣೆಯಾಗಿದೆ. ನೋಬೆಲ್‌ ಸಿಕ್ಕಿಲ್ಲ ಎಂಬ ನಿರಾಶೆಯ ನಡುವೆಯೂ ಟ್ರಂಪ್‌ಗೆ ತುಸು ಸಮಾಧಾನ ಕೊಡುವ ಹೇಳಿಕೆಯೊಂದನ್ನು ಮಚಾಡೊ ನೀಡಿದ್ದಾರೆ. ತನಗೆ […]

ನೋಬೆಲ್‌ ಪ್ರಶಸ್ತಿಯನ್ನು ಟ್ರಂಪ್‌ಗೆ ಅರ್ಪಿಸಿದ ಮಚಾಡೊ Read More »

ಅಫಘಾನಿಸ್ತಾನ ಮೇಲೆ ದಿಢೀರ್‌ ವಾಯುದಾಳಿ ನಡೆಸಿದ ಪಾಕಿಸ್ತಾನ

ರಾಜಧಾನಿ ಕಾಬೂಲ್‌ ಗುರಿಮಾಡಿಕೊಂಡು ಅಟ್ಯಾಕ್‌ ಕಾಬೂಲ್ : ಅತ್ತ ಇಸ್ರೇಲ್‌-ಹಮಾಸ್‌ ನಡುವಿನ ಸುದೀರ್ಘ ಯುದ್ಧ ಶಮನವಾಗುತ್ತಿದ್ದಂತೆ ಇತ್ತ ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ದಿಢೀರ್‌ ವಾಯುದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ. ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ

ಅಫಘಾನಿಸ್ತಾನ ಮೇಲೆ ದಿಢೀರ್‌ ವಾಯುದಾಳಿ ನಡೆಸಿದ ಪಾಕಿಸ್ತಾನ Read More »

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ

ಭಾರತದೊಂದಿಗೆ ಮಹತ್ವದ ಮಾತುಕತೆ ನಡೆಸಲಿರುವ ಸಚಿವ ಮುತ್ತಕಿ ನವದೆಹಲಿ: ಅಫಘಾನಿಸ್ತಾನದ ತಾಲಿಬಾನ್‌ ಸರ್ಕಾರದ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಇಂದು ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಭಾರತಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಇದು ಐತಿಹಾಸಿಕ ಭೇಟಿ ಎನ್ನಲಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತ್ತಕಿ ಅವರಿಗೆ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16ರ ನಡುವೆ ಭಾರತಕ್ಕೆ ಭೇಟಿ

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ Read More »

ಪಿಒಕೆಯ ಪ್ರಕ್ಷುಬ್ಧ ಸ್ಥಿತಿಗೆ ಪಾಕಿಸ್ತಾನವೇ ಕಾರಣ: ಭಾರತ ಆಕ್ರೋಶ

ನವದೆಹಲಿ: ಪಾಕಿಸ್ತಾನದ ದಶಕಗಳ ಶೋಷಣೆ, ದಬ್ಬಾಳಿಕೆಯ ಅನಿವಾರ್ಯ ಪರಿಣಾಮವೇ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ದಲ್ಲಿ ನಡೆಯುತ್ತಿರುವ ಪ್ರಕ್ಷುಬ್ಧತೆಯಾಗಿದೆ. ಪಿಒಕೆ ಎಂದಿಗೂ ಭಾರತದ ಅವಿಭಾಜ್ಯ ಅಂಗವೇ ಆಗಿರುತ್ತದೆ ಎಂದು ಭಾರತ ತಿಳಿಸಿದೆ. ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಪಿಒಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ. ಇದಕ್ಕೆ ಕಾರಣ ಪಾಕಿಸ್ತಾನ. ಪಿಒಕೆಯಲ್ಲಿ ನಡೆದ ಹಲವು ಪ್ರತಿಭಟನೆಗಳ ವರದಿಯನ್ನು ನೋಡಿದ್ದೇವೆ. ಪಾಕಿಸ್ತಾನ ಅಲ್ಲಿನ ಅಮಾಯಕ ನಾಗರಿಕರ ಮೇಲೆ ನಡೆಸಿದ ದೌರ್ಜನ್ಯವನ್ನು ಗಮನಿಸಿದ್ದೇವೆ. ಇವೆಲ್ಲದರ ಹೊಣೆಯನ್ನು ಪಾಕಿಸ್ತಾನ

ಪಿಒಕೆಯ ಪ್ರಕ್ಷುಬ್ಧ ಸ್ಥಿತಿಗೆ ಪಾಕಿಸ್ತಾನವೇ ಕಾರಣ: ಭಾರತ ಆಕ್ರೋಶ Read More »

ಶ್ಯಾಮ್‌ಜಿ ‌ಕೃಷ್ಣ ವರ್ಮಾ ಜನ್ಮದಿನ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತದ ಕ್ರಾಂತಿಕಾರಿ, ವಕೀಲ ಮತ್ತು ಪತ್ರಕರ್ತ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತಾಂಬೆಯ ಶ್ರದ್ಧಾವಂತ ಪುತ್ರ ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಜನ್ಮ ದಿನದಂದು ದೇಶದ ಎಲ್ಲಾ ಜನರ ಪರವಾಗಿ ಗೌರವಯುತ ನಮನಗಳು. ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಅವರ ಸೇವೆ, ಸಮರ್ಪಣೆ, ಧೈರ್ಯವನ್ನು ಸದಾ ಭಕ್ತಿಯಿಂದ ಸ್ಮರಣೆ ಮಾಡಲಾಗುತ್ತದೆ. ಅಭಿವೃದ್ಧಿ ಹೊಂದಿದ ಭಾರತ

ಶ್ಯಾಮ್‌ಜಿ ‌ಕೃಷ್ಣ ವರ್ಮಾ ಜನ್ಮದಿನ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ Read More »

ಅ.9: ತಾಲೀಬಾನ್ ‌ವಿದೇಶಾಂಗ ಸಚಿವ ಮುತ್ತಕಿ ಭಾರತಕ್ಕೆ

ನವದೆಹಲಿ: ಅ‌. 9 ರಂದು ತಾಲೀಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯು ಭಾರತ ಮತ್ತು ತಾಲೀಬಾನ್ ನಡುವಿನ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ತೆರೆಯುವ ಸಾಧ್ಯತೆ ಇದೆ. ತಾಲೀಬಾನ್ 2021 ರಲ್ಲಿ ಅಫ್ಘಾನಿಸ್ತಾನದಲ್ಲಿ ಅಧಿಕಾರ ಕೈವಶ ಮಾಡಿಕೊಂಡ ಬಳಿಕ ಭಾರತಕ್ಕೆ ನೀಡುತ್ತಿರುವ ಉನ್ನತ ಮಟ್ಟದ ಭೇಟಿ ಇದಾಗಿದೆ. ವಿಶ್ವಸಂಸ್ಥೆಯು ಭದ್ರತಾ ಮಂಡಳಿಯು ಮುತ್ತಕಿ ಅವರ ವಿದೇಶಿ ಪ್ರವಾಸಗಳಿಗೆ ಹೇರಿದ್ದ ನಿರ್ಬಂಧಕ್ಕೆ ತಾತ್ಕಾಲಿಕ ವಿನಾಯಿತಿ ನೀಡಿದ್ದು, ಇದರಿಂದಾಗಿ ಅವರು

ಅ.9: ತಾಲೀಬಾನ್ ‌ವಿದೇಶಾಂಗ ಸಚಿವ ಮುತ್ತಕಿ ಭಾರತಕ್ಕೆ Read More »

ಬೇಡಿಕೆಗಳಿಗೆ ಮಣಿಯುವ ರಾಷ್ಟ್ರವಲ್ಲ ಭಾರತ: ಅಮೆರಿಕಾಗೆ ರಷ್ಯಾ ಅಧ್ಯಕ್ಷರ ಟಾಂಗ್

ನವದೆಹಲಿ: ಭಾರತದ ಮೇಲೆ ರಷ್ಯಾದಿಂದ ಕಚ್ಚಾ ತೈಲ ವ್ಯಾಪಾರ ವಹಿವಾಟು ಸ್ಥಗಿತ ಮಾಡುವಂತೆ ಅಮೆರಿಕಾ ಒತ್ತಡ ಹೇರುತ್ತಿದ್ದು, ಇದನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಖಂಡಿಸಿದ್ದಾರೆ. ಭಾರತ ಅಂತಹ ಒತ್ತಡಗಳಿಗೆ ಎಂದಿಗೂ ಮಣಿಯಲು ಸಾಧ್ಯವಿಲ್ಲ. ಹಾಗೆಯೇ ಭಾರತವನ್ನು ಯಾರ ಮುಂದೆಯೂ ಅವಮಾನಕ್ಕೆ ಒಳಗಾಗುವಂತೆ ಮಾಡಲು ರಷ್ಯಾ ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ರಷ್ಯಾದಿಂದ ಭಾರತ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದು ಆರ್ಥಿಕ ಲೆಕ್ಕಾಚಾರ ಅಷ್ಟೇ. ಇದರಲ್ಲಿ ರಾಜಕೀಯ ಇಲ್ಲ. ಭಾರತ ನಮ್ಮ ಇಂಧನ ಲೆಕ್ಕಾಚಾರಗಳನ್ನು ನಿರಾಕರಿಸಿದರೆ

ಬೇಡಿಕೆಗಳಿಗೆ ಮಣಿಯುವ ರಾಷ್ಟ್ರವಲ್ಲ ಭಾರತ: ಅಮೆರಿಕಾಗೆ ರಷ್ಯಾ ಅಧ್ಯಕ್ಷರ ಟಾಂಗ್ Read More »

ಗಾಜಾದ ಮೇಲೆ ಇಸ್ರೇಲ್‌ ಭೀಕರ ದಾಳಿ : 57 ಮಂದಿ ಸಾವು

ಟ್ರಂಪ್‌ 20 ಅಂಶ ಶಾಂತಿ ಸಂಧಾನ ನಡೆಯುತ್ತಿರುವಾಗಲೇ ದಾಳಿ ಟೆಲ್‌ ಅವೀವ್‌ : ಕಳೆದ ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ 20 ಅಂಶದ ಸೂತ್ರದೊಂದಿಗೆ ಪ್ರಯತ್ನಿಸುತ್ತಿರುವಾಗಲೇ ಇಸ್ರೇಲ್ ಗಾಜಾ ಮೇಲೆ ವೈಮಾನಿಕ ದಾಳಿ ನಡೆಸಿದೆ. ಗಾಜಾಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ ಮತ್ತು ಗುಂಡಿನ ದಾಳಿಯಲ್ಲಿ ಕನಿಷ್ಠ 57 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ದಕ್ಷಿಣ ಗಾಜಾದಲ್ಲಿ ಇಸ್ರೇಲಿ ಗುಂಡಿನ ದಾಳಿಯಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ 14 ಜನರು ಇಸ್ರೇಲಿ

ಗಾಜಾದ ಮೇಲೆ ಇಸ್ರೇಲ್‌ ಭೀಕರ ದಾಳಿ : 57 ಮಂದಿ ಸಾವು Read More »

ಐದು ವರ್ಷದ ಬಳಿಕ ಭಾರತ-ಚೀನ ನಡುವೆ ನೇರ ವಿಮಾನ ಸಂಚಾರ

ಡೋಕ್ಲಾಮ್‌ ಘರ್ಷಣೆ ಬಳಿಕ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ನವದೆಹಲಿ: ಭಾರತ ಮತ್ತು ಚೀನ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸಂಚಾರ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನ ಒಪ್ಪಿಕೊಂಡಿವೆ. ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ

ಐದು ವರ್ಷದ ಬಳಿಕ ಭಾರತ-ಚೀನ ನಡುವೆ ನೇರ ವಿಮಾನ ಸಂಚಾರ Read More »

ಫಿಲಿಫಿನ್ಸ್‌ನಲ್ಲಿ ಪ್ರಬಲ ಭೂಕಂಪ : 50ಕ್ಕೂ ಅಧಿಕ ಮಂದಿ ಸಾವು

ನಡುರಾತ್ರಿ ಸಂಭವಿಸಿದ ಭೂಕಂಪದಿಂದ ಅಲ್ಲೋಲಕಲ್ಲೋಲ ಮನಿಲಾ: ಫಿಲಿಪಿನ್ಸ್‌ ಪ್ರಾಂತ್ಯದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು ಜನರು ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ. ಭೂಮಿಯ ಐದು ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದೆ. ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಬೊಗೊದಿಂದ ಸುಮಾರು 19 ಕಿಲೋಮೀಟರ್ ಈಶಾನ್ಯಕ್ಕೆ ಇದರ ಪರಿಣಾಮ ತಟ್ಟಿದೆ. ಬೊಗೊದಲ್ಲಿ ಕನಿಷ್ಠ 14

ಫಿಲಿಫಿನ್ಸ್‌ನಲ್ಲಿ ಪ್ರಬಲ ಭೂಕಂಪ : 50ಕ್ಕೂ ಅಧಿಕ ಮಂದಿ ಸಾವು Read More »

error: Content is protected !!
Scroll to Top