ದೇಶ

ಐಪಿಎಲ್‌ ಪಂದ್ಯಗಳು ರದ್ದು

ಯುದ್ಧದ ಹಿನ್ನೆಲೆಯಲ್ಲಿ ಬಿಸಿಸಿಐ ನಿರ್ಧಾರ ನವದೆಹಲಿ: ಭಾರತ ಮತ್ತು ಪಾಕಿಸ್ಥಾನ ನಡುವೆ ಸಮರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್‌ ಕೂಟದ ಇನ್ನುಳಿದ ಪಂದ್ಯಗಳನ್ನು ರದ್ದು ಮಾಡಲಾಗಿದೆ. ಯುದ್ಧದ ಭೀತಿ ಹೆಚ್ಚಾಗಿದೆ, ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ 2025ರ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಘೋಷಿಸಿವೆ. ಈ ಹಿಂದೆ 2021ರ ಕೋವಿಡ್‌ ಸಂದರ್ಭದಲ್ಲಿಯೂ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಲಾಗಿತ್ತು. ಇಂದು ನಡೆದ ಬಿಸಿಸಿಐಯ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನತದೃಷ್ಟ […]

ಐಪಿಎಲ್‌ ಪಂದ್ಯಗಳು ರದ್ದು Read More »

ಪಾಕಿಸ್ಥಾನದ 50ಕ್ಕೂ ಹೆಚ್ಚು ಡ್ರೋನ್‌ಗಳ ನಾಶ

ಬಂಕರ್‌ನಲ್ಲಿ ಅಡಗಿ ಕುಳಿತ ಪಾಕ್‌ ಪ್ರಧಾನಿ ನವದೆಹಲಿ: ಭಾರತ ಆಪರೇಷನ್‌ ಸಿಂದೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವುದರಿಂದ ಪಾಕಿಸ್ಥಾನದ ಜನತೆ ತತ್ತರಿಸಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ಥಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನ ಮೇಲೆ ಪಾಕ್‌ 100 ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಕೌಂಟರ್‌ ಅಟ್ಯಾಕ್‌ ಮಾಡಿರುವ ಭಾರತ ಲಾಹೋರ್‌ ಮೇಲೆ ಮಿಸೈಲ್‌ಗಳ ಸುರಿಮಳೆಗರೆದಿದೆ. ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ಥಾನದ 50ಕ್ಕೂ ಹೆಚ್ಚು ಡ್ರೋನ್‌ ದಾಳಿಯನ್ನು ಭಾರತೀಯ ವಿಫಲಗೊಳಿಸಿದೆ. ಭಾರತೀಯ ಗಡಿ ನಿಯಂತ್ರಣ ರೇಖೆ

ಪಾಕಿಸ್ಥಾನದ 50ಕ್ಕೂ ಹೆಚ್ಚು ಡ್ರೋನ್‌ಗಳ ನಾಶ Read More »

ಆಹಾರ ಧಾನ್ಯ ಖರೀದಿಸಲು ಮುಗಿಬೀಳುವ ಅಗತ್ಯವಿಲ್ಲ : ಕೇಂದ್ರ ಸೂಚನೆ

ಅಗತ್ಯ ವಸ್ತುಗಳ ಕೊರತೆ ಕಿಡಿಗೇಡಿಗಳು ಹಬ್ಬಿಸಿದ ವದಂತಿ ಎಂದು ಪ್ರಹ್ಲಾದ ಜೋಶಿ ಸ್ಪಷ್ಟನೆ ನವದೆಹಲಿ : ಯುದ್ಧ ಶುರುವಾಗಿದ್ದರೂ ದೇಶದಲ್ಲಿ ಆಹಾರ ಧಾನ್ಯ ಕೊರತೆಯಾಗುವುದಿಲ್ಲ. ಅಗತ್ಯವಿರುವುದಕ್ಕಿಂತಲೂ ಹೆಚ್ಚಿನ ಆಹಾರ ಧಾನ್ಯ ಸಂಗ್ರಹವಿದ್ದು, ಜನರು ಧಾವಂತದಲ್ಲಿ ಖರೀದಿ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಯುದ್ಧದಿಂದಾಗಿ ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಉಂಟಾಗಿದೆ ಎಂಬ ವದಂತಿ ಹಬ್ಬಿಸುತ್ತಿದ್ದಾರೆ. ಇಂಥ ಪರಿಸ್ಥಿತಿ ಉದ್ಭವಿಸಿಲ್ಲ. ದೇಶದಲ್ಲಿ ಧಾರಾಳ ಆಹಾರ ಮತ್ತು ಅಗತ್ಯ ವಸ್ತುಗಳ ಸಂಗ್ರಹ ಇದೆ. ಕೊರತೆ ಉಂಟಾಗಿದೆ ಎಂಬುದು

ಆಹಾರ ಧಾನ್ಯ ಖರೀದಿಸಲು ಮುಗಿಬೀಳುವ ಅಗತ್ಯವಿಲ್ಲ : ಕೇಂದ್ರ ಸೂಚನೆ Read More »

ತೀವ್ರಗೊಂಡ ಸಮರ : ಐಪಿಎಲ್‌ ಕೂಟ ಅತಂತ್ರ

ನಿನ್ನೆ ಧರ್ಮಶಾಲಾದ ಪಂದ್ಯಕ್ಕೆ ಅರ್ಧಕ್ಕೆ ಮೊಟಕು ವಿಮಾನ ಸಂಚಾರ ಇಲ್ಲದೆ ಆಟಗಾರರನ್ನು ಸಾಗಿಸುವುದಕ್ಕೆ ಪ್ರಯಾಸ ನವದೆಹಲಿ: ಯುದ್ಧದಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅತಂತ್ರಗೊಂಡಿದೆ. ಗುರುವಾರ ರಾತ್ರಿ ಧರ್ಮಶಾಲಾ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರಾತ್ರಿ 9.35ಕ್ಕೆ ನಿಲ್ಲಿಸಲಾಗಿತ್ತು. ಹಿಮಾಚಲ ಪ್ರದೇಶದ ಧರ್ಮಶಾಲಾ ಪಠಾಣ್‌ಕೋಟ್‌ನಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿದ್ದು, ಪಠಾಣ್‌ಕೋಟ್‌ನಲ್ಲಿ ಗಡಿಯಾಚೆಯಿಂದ ವಾಯುದಾಳಿಗಳು ನಡೆದ ಹಿನ್ನೆಲೆಯಲ್ಲಿ 10.1 ಓವರ್‌ ಆಗಿದ್ದಾಗೆ ಡಿಧೀರ್‌ ಪಂದ್ಯ ರದ್ದುಮಾಡಿ ಜನರನ್ನು ಹೊರಕಳುಹಿಸಲಾಯಿತು. ಇದೀಗ ಉಳಿದ

ತೀವ್ರಗೊಂಡ ಸಮರ : ಐಪಿಎಲ್‌ ಕೂಟ ಅತಂತ್ರ Read More »

ದೇಶದ 24 ವಿಮಾನ ನಿಲ್ದಾಣಗಳು ಬಂದ್‌

ಕಟ್ಟೆಚ್ಚರದಿಂದಿರಲು ಎಲ್ಲ ವಿಮಾನ ನಿಲ್ದಾಣಗಳಿಗೆ ಸೂಚನೆ ನವದೆಹಲಿ: ಆಪರೇಷನ್‌ ಸಿಂದೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವೆ ಪೂರ್ಣ ಪ್ರಮಾಣದ ಯುದ್ಧ ಶುರುವಾಗಿರುವ ಹಿನ್ನೆಲೆಯಲ್ಲಿ ಭಾರತ ತನ್ನ 24 ವಿಮಾನ ನಿಲ್ದಾಣಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚಿದೆ. ಪಾಕಿಸ್ತಾನ ವಿಮಾನ ನಿಲ್ದಾಣಗಳನ್ನು ಗುರಿ ಮಾಡಿಕೊಂಡು ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದ್ದು, ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಭಾರತದ 24 ವಿಮಾನ ನಿಲ್ದಾಣಗಳನ್ನು ಬಂದ್‌ ಮಾಡಲಾಗಿದೆ. ಉಳಿದ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ ರವಾನಿಸಿದೆ.

ದೇಶದ 24 ವಿಮಾನ ನಿಲ್ದಾಣಗಳು ಬಂದ್‌ Read More »

ಘನಘೋರ ಸಮರ : ಕರಾಚಿ ಬಂದರು ಧ್ವಂಸ

1971ರ ಬಳಿಕ ಕರಾಚಿ ಬಂದರು ಆಕ್ರಮಣ ಮಾಡಿದ ಭಾರತ ಐಎನ್‌ಎಸ್‌ ವಿಕ್ರಾಂತ್‌ ಮೂಲಕ ನೌಕಾಪಡೆ ದಾಳಿ ನವದೆಹಲಿ: ಆಪರೇಷನ್‌ ಸಿಂದೂರದ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವೆ ಪೂರ್ಣ ಪ್ರಮಾಣದ ಯುದ್ಧ ಆರಂಭವಾಗಿದ್ದು, ಭಾರತ ವಾಯುಪಡೆ ಪಾಕಿಸ್ಥಾನದ ಹಲವು ನಗರಗಳಿಗೆ ನುಗ್ಗಿ ಹೊಡೆಯುತ್ತಿದೆ. ಇಸ್ಲಾಂಮಬಾದ್, ಲಾಹೋರ್, ರಾವಲ್ಪಿಂಡಿ ಸೇರಿದಂತೆ ಹಲವು ಪಾಕ್​ ನಗರಗಳ ಮೇಲೆ ದಾಳಿ ನಡೆಸಿದೆ. ಭಾರತೀಯ ನೌಕಾಪಡೆ ಐಎನ್‌ಎಸ್‌ ವಿಕ್ರಾಂತ್ ಮೂಲಕ ಆಕ್ರಮಣ ಶುರು ಮಾಡಿದೆ. ಪಾಕಿಸ್ಥಾನದ ಕರಾಚಿ ಬಂದರಿನ ಮೇಲೆ ಭಾರತ 1971ರ

ಘನಘೋರ ಸಮರ : ಕರಾಚಿ ಬಂದರು ಧ್ವಂಸ Read More »

ಆಪರೇಷನ್ ಸಿಂಧೂರ ಕಾರ್ಯಾಚರಣೆ | ಭಾರತದ ಮೇಲಿನ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೇನೆ

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ನೆನ್ನೆ ರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡುವ ಮೂಲಕ ತಡೆಗಟ್ಟಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ

ಆಪರೇಷನ್ ಸಿಂಧೂರ ಕಾರ್ಯಾಚರಣೆ | ಭಾರತದ ಮೇಲಿನ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೇನೆ Read More »

ಆಪರೇಷನ್‌ ಸಿಂದೂರ್‌ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ

ಆಳ ಸಮುದ್ರ ಮೀನುಗಾರಿಕೆಗೆ ನಿರ್ಬಂಧ; ಬೋಟ್‌ಗಳ ತೀವ್ರ ತಪಾಸಣೆ ಮಂಗಳೂರು : ಪಾಕಿಸ್ಥಾನದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂದೂರ್‌ ಕಾರ್ಯಾಚರಣೆ ನಡೆಸಿದ ಬಳಿಕ ರಾಜ್ಯದ ಕರಾವಳಿ ಭಾಗದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ

ಆಪರೇಷನ್‌ ಸಿಂದೂರ್‌ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ Read More »

ಪಾಕ್‌ ಶೆಲ್‌ ದಾಳಿಯಲ್ಲಿ ಯೋಧ ಹುತಾತ್ಮ

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ದಾಳಿ ಮಾಡುತ್ತಿರುವ ಪಾಕ್‌ ಸೇನೆ ನವದೆಹಲಿ: ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯ ಬಳಿಕ ಹತಾಶಗೊಂಡಿರುವ ಪಾಕಿಸ್ಥಾನ ಗಡಿಯುದ್ದಕ್ಕೂ ನಿರಂತರ ದಾಳಿ ನಡೆಸುತ್ತಿದ್ದು, ನಿನ್ನೆ ರಾತ್ರಿ ನಡೆಸಿದ ಭಾರಿ ಶೆಲ್ ದಾಳಿಯಲ್ಲಿ 5 ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ ಹುತಾತ್ಮರಾಗಿದ್ದಾರೆ. 32 ವರ್ಷದ ಜವಾನ್ ದಿನೇಶ್ ಕುಮಾರ್ ಶರ್ಮಾ, ಹರಿಯಾಣದ ಪಲ್ವಾಲ್‌ನ ಮೊಹಮ್ಮದ್‌ಪುರ ಗ್ರಾಮದವರು. ಅವರು ಪಾಕಿಸ್ತಾನದ ಆಕ್ರಮಣಕ್ಕೆ ಆಗಾಗ್ಗೆ ಸಿಲುಕುತ್ತಿರುವ ಹೈಟೆನ್ಶನ್ ಪ್ರದೇಶವಾದ ಎಲ್‌ಒಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲದಿನಗಳಿಂದ

ಪಾಕ್‌ ಶೆಲ್‌ ದಾಳಿಯಲ್ಲಿ ಯೋಧ ಹುತಾತ್ಮ Read More »

ರೋಹಿತ್‌ ಶರ್ಮಾ ಟೆಸ್ಟ್‌ನಿಂದ hurt and retired?

ದಿಢೀರ್‌ ವಿದಾಯ ಹೇಳಿದ ಹಿಂದೆ ನಾನಾ ಅನುಮಾನ ನವದೆಹಲಿ: ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ನಿನ್ನೆ ರಾತ್ರಿ ದಿಢೀರ್‌ ಎಂದು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಅಚ್ಚರಿಯುಂಟು ಮಾಡಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಇದು ರೋಹಿತ್‌ ಶರ್ಮಾ ಇಷ್ಟಪಟ್ಟು ಹೇಳಿದ ಗುಡ್‌ಬೈ ಅಲ್ಲ, ಅವರು hurt

ರೋಹಿತ್‌ ಶರ್ಮಾ ಟೆಸ್ಟ್‌ನಿಂದ hurt and retired? Read More »

error: Content is protected !!
Scroll to Top