ವಕ್ಫ್ ಮಸೂದೆಗಿನ್ನು ಸುಪ್ರೀಂ ಕೋರ್ಟ್ ಅಗ್ನಿಪರೀಕ್ಷೆ
ಅಂಕಿತ ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ : ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಬೀಳೂವುದರೊಂದಿಗೆ ಅದು ಈಗ ಕಾಯಿದೆಯಾಗಿ ಮಾರ್ಪಟ್ಟಿದೆ. ರಾಷ್ಟ್ರಪತಿಗಳ ಅಂಕಿತ ಪಡೆಯುವ ಮೊದಲು ವಕ್ಫ್ ಮಸೂದೆಯನ್ನು ಎರಡೂ ಸದನಗಳು ಅಂಗೀಕರಿಸಿದ್ದವು. ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಬಿಸಿ ವಾಗ್ವಾದ ನಡೆದ ಸುದೀರ್ಘ ಚರ್ಚೆಯ ನಂತರ ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು. ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ಈ ಮಸೂದೆಯ ಬಗ್ಗೆ ಚರ್ಚೆ […]
ವಕ್ಫ್ ಮಸೂದೆಗಿನ್ನು ಸುಪ್ರೀಂ ಕೋರ್ಟ್ ಅಗ್ನಿಪರೀಕ್ಷೆ Read More »