ಕಾಶ್ಮೀರ : ಇನ್ನೋರ್ವ ಉಗ್ರನ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಿದ್ದು, ನಿತ್ಯ ಉಗ್ರ ದಾಳಿಯಾಗುತ್ತಿದೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜಿನ್, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಆರಂಭವಾಗಿತ್ತು. ಬುಧವಾರ ಸಹ ಈ […]
ಕಾಶ್ಮೀರ : ಇನ್ನೋರ್ವ ಉಗ್ರನ ಹತ್ಯೆ Read More »










