ಶಬರಿಮಲೆ : ಅಯ್ಯಪ್ಪನ ಪವಿತ್ರ ತಂಗ ಅಂಗಿ ಮೆರವಣಿಗೆ ಆರಂಭ
ಡಿ.25ರಂದು ಮಂಡಲ ಪೂಜೆಗೆ ಸನ್ನಿಧಾನ ತಲುಪಲಿರುವ ಪವಿತ್ರ ಆಭರಣ ಶಬರಿಮಲೆ : ಶಬರಿಮಲೆ ವಾರ್ಷಿಕ ಯಾತ್ರೆಯ ಒಂದು ಪ್ರಮುಖ ಅಂಗವಾಗಿರುವ ತಂಗ ಅಂಗಿಯ ಮೆರವಣಿಗೆ ಇಂದು ಶುರುವಾಗಿದೆ. ಪತ್ತನತಿಟ್ಟಂ ಜಿಲ್ಲೆಯ ಆರಣ್ಮುಲದಲ್ಲಿ ಪಾರ್ಥಸಾರಥಿ ದೇಗುಲದಿಂದ ಸಕಲ ವಿಧಿವಿಧಾನಗಳೊಂದಿಗೆ ಅಯ್ಯಪ್ಪನ ಪವಿತ್ರ ಆಭರಣಗಳನ್ನು ಮಂಡಲ ಪೂಜೆಗಾಗಿ ಶಬರಿಮಲೆಗೆ ತರುವ ಯಾತ್ರೆ ಇದು.ತಂಗ ಅಂಗಿ ಅಥವಾ ಪವಿತ್ರ ಆಭರಣಗಳನ್ನು ಮಂಡಲ ಪೂಜೆ ಸಂದರ್ಭದಲ್ಲಿ ಅಯ್ಯಪ್ಪನಿಗೆ ತೊಡಿಸಿ ಅಲಂಕರಿಸಲಾಗುತ್ತದೆ. ಡಿ.25ರಂದು ಈ ಮೆರವಣಿಗೆ ಸನ್ನಿಧಾನ ತಲುಪಲಿದೆ. ಈ ಒಡವೆಗಳನ್ನು ತೊಡಿಸಿದ ಬಳಿಕ […]
ಶಬರಿಮಲೆ : ಅಯ್ಯಪ್ಪನ ಪವಿತ್ರ ತಂಗ ಅಂಗಿ ಮೆರವಣಿಗೆ ಆರಂಭ Read More »










