ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ
ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಉದ್ದೇಶ ಹೊಂದಿರುವ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವ ನಿರೀಕ್ಷೆಯಿದೆ. ನಂತರ ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಶಿಫಾರಸು ಮಾಡುವಂತೆ ಮೇಘವಾಲ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ. […]
ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ Read More »










