ದೇಶ

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ

ಪತ್ತನಂತಿಟ್ಟ : ಲೈಂಗಿಕ ಹಗರಣಗಳಿಗೆ ಕುಖ್ಯಾತವಾಗಿರುವ ಕೇರಳದಲ್ಲಿ ಇನ್ನೊಂದು ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ.ಈಗ 18 ವರ್ಷ ಪ್ರಾಯವಾಗಿರುವ ದಲಿತ ಸಮುದಾಯದ ಕ್ರೀಡಾಪಟುವೊಬ್ಬಳ ಮೇಲೆ ಕಳೆದ ಐದು ವರ್ಷಚಗಳಿಂದ 60ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಎಸಗಿರುವ ಘಟನೆ ಸಂಭವಿಸಿದೆ. ಅಪ್ರಾಪ್ತ ವಯಸ್ಸಿನವಳ ಆಕೆಯ ಕ್ರೀಡಾ ಕೋಚ್‌ಗಳು, ಸಹ ಆಟಗಾರರು ಸೇರಿದಂತೆ 64 ಪುರುಷರು 5 ವರ್ಷಗಳಿಂದ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಇದೀಗ ದೂರು ನೀಡಿದ್ದು, ಇದರನ್ವಯ ಪೊಲೀಸರು ಆರೋಪಿಗಳ ವಿರುದ್ಧ 4 ಎಫ್‌ಐಆರ್‌ ದಾಖಲಿಸಿ 15 ಮಂದಿಯನ್ನು […]

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ Read More »

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ

ಮೂರು ಮಕ್ಕಳ ಶವಗಳನ್ನು ಮಂಚದೊಳಗಿಟ್ಟಿದ್ದ ಹಂತಕರು ಲಖನೌ: ಉತ್ತರ ಪ್ರದೇಶದ ಮೇರಠ್‌ ಜಿಲ್ಲೆಯ ಲಿಸಡಿ ಗೇಟ್‌ ಎಂಬಲ್ಲಿ ಒಂದೇ ಕುಟುಂಬದ ಐದು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ತಂದೆ, ತಾಯಿ ಮತ್ತು ಮೂರು ಮಕ್ಕಳನ್ನು ಕೊಲೆಮಾಡಿದ್ದಾರೆ. ತಂದೆ, ತಾಯಿ ಶವ ನೆಲದಲ್ಲಿ ಬಿದ್ದಿದ್ದರೆ ಮಕ್ಕಳ ಶವಗಳು ಮಂಚದೊಳಗಿನ ಬಾಕ್ಸ್‌ನಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದವರನ್ನು ಮೊಯಿನ್‌, ಅವರ ಹೆಂಡತಿ ಅಸ್ಮಾ ಮಕ್ಕಳಾದ ಅಫ್ಸಾ (8), ಅಜೀಜ (4) ಮತ್ತು ಅದಿಬ(1) ಎಂದು ಗುರುತಿಸಲಾಗಿದೆ. ಕೆಲದಿನಗಳಿಂದ ಮನೆಯವರು

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ Read More »

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ

ನಿತ್ಯ 40 ಕೌಂಟರ್‌ಗಳಲ್ಲಿ 1 ಲಕ್ಷ ಜನರಿಗೆ ಊಟ ಪ್ರಯಾಗ್​ರಾಜ್: ಜನವರಿ 13ರಿಂದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಲಿರುವ ಮಹಾಕುಂಭಮೇಳದಲ್ಲಿ ಅದಾನಿ ಸಮೂಹ ಇಸ್ಕಾನ್‌ ಸಹಭಾಗಿತ್ವದಲ್ಲಿ ಬರೋಬ್ಬರಿ 50 ಲಕ್ಷ ಜನರಿಗೆ ಅನ್ನದಾನ ಸೇವೆ ನೀಡಲಿದೆ. ಮಹಾಕುಂಭಮೇಳದಲ್ಲಿ ಭಕ್ತರಿಗೆ ಅನ್ನದಾನ ಮಾಡಲು ಅದಾನಿ ಗ್ರೂಪ್ ಮತ್ತು ಇಂಟರ್​ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್‌ಶಿಯಸ್‌ನೆಸ್ (ಇಸ್ಕಾನ್) ಕೈಜೋಡಿಸಿವೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯುವ ಮಹಾಕುಂಭಮೇಳ ಪೂರ್ತಿ ಈ ಮಹಾಅನ್ನಪ್ರಸಾದ ಸೇವೆ ನೀಡಲಾಗುತ್ತದೆ.ನಿತ್ಯ 1 ಲಕ್ಷ ಭಕ್ತರಂತೆ 50 ದಿನಗಳಲ್ಲಿ 50

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ Read More »

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ

ಮಹಾರಾಷ್ಟ್ರದ ಹಳ್ಳಿಗಳಲ್ಲಿ ಕಾಣಿಸಿಕೊಂಡ ವಿಚಿತ್ರ ಸಮಸ್ಯೆ ಮುಂಬಯಿ : ಮಹಾರಾಷ್ಟ್ರದ ಬುಲ್ಢಾನ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ಕಳೆದ ಸುಮಾರು ಎರಡು ವಾರದಿಂದ ಜನರು ವಿಚಿತ್ರವಾದ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮಕ್ಕಳು, ವಯಸ್ಕರು, ಪುರುಷರು, ಮಹಿಳೆಯರು, ವೃದ್ಧರೆನ್ನದೆ ಈ ಹಳ್ಳಿಗಳಲ್ಲಿ ಜನರು ಹಠಾತ್‌ ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು 50 ಜನ ಈಗಾಗಲೇ ಕೂದಲು ಉದುರಿ ಹೋಗಿ ಬೊಕ್ಕ ತಲೆಯವರಾಗಿದ್ದಾರೆ. ವಿಶೇಷ ಎಂದರೆ ಕೆಲವು ಮಕ್ಕಳ ತಲೆಕೂದಲು ಕೂಡ ಉದುರಿ ಹೋಗಿದೆ. ಕೆಲವು ಯುವಕರ ಗಡ್ಡ ಉದುರುತ್ತಿದೆ.

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ Read More »

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ

ವೈಕುಂಠ ಏಕಾದಶಿ ಟೋಕನ್‌ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್‌ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ Read More »

ಬೀದಿ ನಾಯಿ ದಾಳಿಯಿಂದ ತಪ್ಪಿಸಲು ಹೋಗಿ  ಪಾಳು ಬಾವಿಗೆ ಬಿದ್ದು ಬಾಲಕ ಮೃತ್ಯು

ಕಣ್ಣೂರು: ಬೀದಿ ನಾಯಿ ದಾಳಿಯಿಂದ ತಪ್ಪಿಸಲು ಓಡಿದ ಬಾಲಕ ಆವರಣವಿಲ್ಲದ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಣ್ಣೂರು ತೂವ್ವಕುನ್ನ್ ನಲ್ಲಿ ನಡೆದಿದೆ. ಚೇಲಕ್ಕೋಡ್ ಜುಮ್ಮಾ ಮಸೀದಿ ಬಳಿಯ ಉಸ್ಮಾನ್ ಎಂಬವರ ಪುತ್ರ, ತೂವ್ವಕುನ್ನ್ ಸರಕಾರಿ ಶಾಲೆಯ ನಾಲ್ಕನೆ ತರಗತಿ ವಿದ್ಯಾರ್ಥಿ ಮೊಹಮ್ಮದ್ ಫಸಲ್ (9)) ಮೃತಪಟ್ಟ ಬಾಲಕ. ಮೊಹಮ್ಮದ್ ಫಸಲ್ ಮನೆ ಸಮೀಪ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ‌ ಬೀದಿ ನಾಯಿ ಅವರತ್ತ ಓಡಿ ಬಂದಿದೆ. ಮಕ್ಕಳು ಹೆದರಿ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಬಳಿಕ ಫಸಲ್ ನಾಪತ್ತೆಯಾಗಿದ್ದ. ಮೊಹಮ್ಮದ್ ಫಸಲ್

ಬೀದಿ ನಾಯಿ ದಾಳಿಯಿಂದ ತಪ್ಪಿಸಲು ಹೋಗಿ  ಪಾಳು ಬಾವಿಗೆ ಬಿದ್ದು ಬಾಲಕ ಮೃತ್ಯು Read More »

ಟಿಬೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ : ಕನಿಷ್ಠ 36 ಮಂದಿ ಸಾವು

ಉತ್ತರ ಭಾರತ, ನೇಪಾಳ, ಚೀನದಲ್ಲೂ ಕಂಪನದ ಅನುಭವ ಹೊಸದಿಲ್ಲಿ : ಟಿಬೆಟ್‌ನಲ್ಲಿ ಇಂದು ಬೆಳಗ್ಗೆ ಒಂದು ತಾಸಿನೊಳಗೆ ಬೆನ್ನುಬಿನ್ನಿಗೆ 6 ಭೂಕಂಪಗಳು ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಈ ಪೈಕಿ ಮೊದಲ ಭೂಕಂಪ 7.1 ತೀವ್ರತೆ ಹೊಂದಿತ್ತು. ನಂತರ ಐದು ಪಶ್ಚಾತ್‌ ಕಂಪನಗಳು ಸಂಭವಿಸಿವೆ. ಭಾರತ, ನೇಪಾಳ, ಭೂತಾನ್‌ ಮತ್ತು ಚೀನದಲ್ಲೂ ಬೆಳಗ್ಗೆ ಕಂಪನದ ಅನುಭವ ಆಗಿದೆ. ಭೂಕಂಪದಿಂದಾಗಿ ಟಿಬೆಟ್‌ನಲ್ಲಿ ಅನೇಕ ಕಟ್ಟಡಗಳು ಉರುಳಿದ್ದು, ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ. ಪರಿಹಾರ ಕಾರ್ಯಾಚರಣೆ ಶುರುವಾಗಿದ್ದು, ಅವಶೇಷಗಳನ್ನು ಎತ್ತಿದಾಗ

ಟಿಬೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ : ಕನಿಷ್ಠ 36 ಮಂದಿ ಸಾವು Read More »

ಇಂದು ದಿಲ್ಲಿ ಚುನಾವಣಾ ದಿನಾಂಕ ಪ್ರಕಟ

ಕುತೂಹಲ ಕೆರಳಿಸಿದ ರಾಷ್ಟ್ರ ರಾಜಧಾನಿಯ ಮತ ಸಮರ ಹೊಸದಿಲ್ಲಿ: ದೇಶ ಇನ್ನೊಂದು ಚುನಾವಣೆ ಕದನ ಕುತೂಹಲಕ್ಕೆ ಸಜ್ಜಾಗುತ್ತಿದೆ. ಚುನಾವಣಾ ಆಯೋಗ ಇಂದು ಮಧ್ಯಾಹ್ನ 2 ಗಂಟೆಗೆ ದಿಲ್ಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ರಾಷ್ಟ್ರ ರಾಜಧಾನಿಯಿರುವ ರಾಜ್ಯದ ಚುನಾವಣೆ ಆದ ಕಾರಣ ದಿಲ್ಲಿ ಸಮರ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಾಕಷ್ಟು ಕುತೂಹಲ ಕೆರಳಿಸಿದೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ. ಈಗಾಗಲೇ ದಿಲ್ಲಿ ವಿಧಾನಸಭಾ ಚುನಾವಣೆಗಾಗಿ ಆಮ್

ಇಂದು ದಿಲ್ಲಿ ಚುನಾವಣಾ ದಿನಾಂಕ ಪ್ರಕಟ Read More »

24 ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು ಎಚ್‌ಎಂಪಿ ವೈರಸ್‌

ಪ್ರಕರಣಗಳ ಸಂಖ್ಯೆ 5ಕ್ಕೇರಿಕೆ; ಕೇಂದ್ರದಿಂದ ಮಾರ್ಗಸೂಚಿ ಪ್ರಕಟ ಹೊಸದಿಲ್ಲಿ: ಚೀನದಲ್ಲಿ ಕಾಣಿಕೊಂಡು ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಿಗೆ ಹರಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್‌ಎಂಪಿಸಿ) ಹೊಸ ವೈರಸ್‌ ಅಲ್ಲ. 2001ರಲ್ಲೇ ಇದನ್ನು ಗುರುತಿಸಲಾಗಿತ್ತು ಮತ್ತು ಇದು ಅಪಾಯಕಾರಿಯಲ್ಲ ಎಂದು ಐಸಿಎಂಆರ್‌ ಹೇಳಿದೆ. 2001ರಲ್ಲಿ ಮೊದಲ ಬಾರಿಗೆ ಗುರುತಿಸಲಾದ ಈ ವೈರಸ್‌ ಹಲವು ವರ್ಷಗಳಿಂದ ಜಾಗತಿಕವಾಗಿ ಅಸ್ತಿತ್ವದಲ್ಲಿದೆ. ಹಾಗಾಗಿ ಜನರು ಆತಂಕ ಪಡಬೇಕಿಲ್ಲ. ಹಾಗಂತ ನಿರ್ಲಕ್ಷ್ಯವೂ ಮಾಡುವಂತಿಲ್ಲ ಎಂದು ಐಸಿಎಂಆರ್ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದೆ.ಕರ್ನಾಟಕದಲ್ಲಿ ಇಬ್ಬರು ಸೋಂಕಿತರು

24 ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು ಎಚ್‌ಎಂಪಿ ವೈರಸ್‌ Read More »

ಭಾರತದಲ್ಲೂ ಹರಡುತ್ತಿದೆ ಎಚ್‌ಎಂಪಿವಿ ವೈರಸ್‌ : ದೃಢಪಡಿಸಿದ ಐಸಿಎಂಆರ್‌

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆ; ಮುನ್ನೆಚ್ಚರಿಕೆ ವಹಿಸಲು ಸೂಚನೆ ಬೆಂಗಳೂರು: ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್‌ ಕಾಣಿಸಿಕೊಂಡಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ. ಎರಡೂ ಪ್ರಕರಣಗಳಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲ, ಹೀಗಾಗಿ ಮಕ್ಕಳಿಗೆ ಈ ವೈರಸ್‌ ಸೋಂಕು ಹೇಗೆ ಹರಡಿತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಚೀನದಲ್ಲಿ ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್‌ಎಂಪಿವಿ) ಭಾರಿ ಹಾವಳಿಯಿಟ್ಟಿದ್ದು, ಐದು ವರ್ಷ ಹಿಂದಿನ ಕೊರೊನ ಪರಿಸ್ಥಿತಿ ಮರುಕಳಿಸುವ ಭೀತಿ ತಲೆದೋರಿದೆ. ಈಗ ಭಾರತಕ್ಕೂ ಈ ವೈರಸ್‌ ಕಾಲಿಟ್ಟಿರುವುದು

ಭಾರತದಲ್ಲೂ ಹರಡುತ್ತಿದೆ ಎಚ್‌ಎಂಪಿವಿ ವೈರಸ್‌ : ದೃಢಪಡಿಸಿದ ಐಸಿಎಂಆರ್‌ Read More »

error: Content is protected !!
Scroll to Top