ದೇಶ

ಡಾ.ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕ್ಯಾಬಿನೆಟ್‌ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಇದನ್ನೂಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ದಿಲ್ಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳಾವಕಾಶ ಕೋರಲು ನಿರ್ಧರಿಸಲಾಗಿತ್ತು. ಅದರಂತೆ ಸ್ಮಾರಕಕ್ಕೆ ಸ್ಥಳ […]

ಡಾ.ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ Read More »

ಇಂಟರ್‌ನೆಟ್‌ ರಹಿತ ರಿಚಾರ್ಜ್‌ ಒದಗಿಸಲು ಟ್ರಾಯ್‌ ಆದೇಶ

ಅಗತ್ಯ ಇಲ್ಲದಿದ್ದರೂ ಇಂಟರ್‌ನೆಟ್‌ ರೀಚಾರ್ಜ್‌ ಮಾಡಿಕೊಳ್ಳುವ ಅನಿವಾರ್ಯತೆಯಿಂದ ಮುಕ್ತಿ ಹೊಸದಿಲ್ಲಿ : ಭಾರತದ ಟೆಲಿಕಾಂ ನಿಯಂತ್ರಕ ಸಂಸ್ಥೆ (ಟ್ರಾಯ್‌) ಇಂಟರ್ನೆಟ್ ರಹಿತ ರಿಚಾರ್ಜ್‌ ಆಯ್ಕೆ ನೀಡಲು ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ. ಪ್ರಸ್ತುತ ರೀಚಾರ್ಜ್‌ ಮಾಡಬೇಕಾದರೆ ಇಂಟರ್‌ನೆಟ್‌ ಹಾಕಿಸಿಕೊಳ್ಳುವುದು ಅನಿವಾರ್ಯ ಎಂಬ ಪರಿಸ್ಥಿತಿಯಿದೆ. ಟೆಲಿಕಾಂ ಸೇವಾದಾರ ಕಂಪನಿಗಳು ಬರೀ ಕಾಲ್‌ ರೀಚಾರ್ಜ್‌ ಆಯ್ಕೆಯನ್ನು ಸ್ಥಗಿತಗೊಳಿಸಿ ಗ್ರಾಹಕರನ್ನು ಲೂಟಿ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಟ್ರಾಯ್‌ ಟೆಲಿಕಾಂ ಕಂಪನಿಗಳಿಗೆ ಬರೀ ಕಾಲ್‌ ಮತ್ತು ಎಸ್‌ಎಂಎಸ್‌ ರೀಚಾರ್ಜ್‌ ಆಯ್ಕೆ ಕೊಡಲು ಟೆಲಿಕಾಂ ಕಂಪನಿಗಳಿಗೆ

ಇಂಟರ್‌ನೆಟ್‌ ರಹಿತ ರಿಚಾರ್ಜ್‌ ಒದಗಿಸಲು ಟ್ರಾಯ್‌ ಆದೇಶ Read More »

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಸ್ಮಾರಕ ನಿರ್ಮಿಸುವಂತೆ ಪ್ರಧಾನಿಗೆ ಕಾಂಗ್ರೆಸ್‌ ಆಗ್ರಹ ಹೊಸದಿಲ್ಲಿ: ಗುರುವಾರ ರಾತ್ರಿ ತೀರಿಕೊಂಡಿರುವ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 11.45ಕ್ಕೆ ನಿಗಮ್ ಬೋಧ್‌ ಘಾಟ್‌ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.ದೇಶದ ಗಣ್ಯಾತಿಗಣ್ಯರು ಡಾ.ಮನಮೋಹನ್‌ ಸಿಂಗ್‌ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಏಳು ದಿನ ಶೋಕಾಚರಣೆ ಜಾರಿಯಲ್ಲಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಇಂದು ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮನಮೋಹನ್

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ Read More »

ಉಪ್ಪಳದಲ್ಲಿ 50 ಲಕ್ಷ ರೂ. ದರೋಡೆಗೈದ ಪ್ರಮುಖ ಆರೋಪಿ ಬಂಧನ

ಉಪ್ಪಳ: ಎಟಿಎಂ ಗೆ ಹಣ ತುಂಬಿಸಲೆಂದು ನಿಂತಿದ್ದ ವಾಹನದಿಂದ 50 ಲಕ್ಷ ರೂಗಳನ್ನು ಹಾಡುಹಗಲೇ ಅಪಹರಿಸಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೋಲೀಸ್‌ ವರಿಷ್ಠರ ನಿರ್ದೇನದಂತೆ ವೇಷಪಲ್ಲಟಗೈದು ತನಿಖಾ ನಿರತರಾದ ಪೋಲಿಸ್ ತಂಡ ಆರೋಪಿಯನ್ನು ಬಂಧಿಸಿದ್ದು, ತಮಿಳುನಾಡು ತೃಚ್ಛಿ ರಾಂಜೀನಗರ ತಿರುಟ್ಟಾಗ್ರಾಮದ ಕಾರ್ವಣ್ರನ್ (28) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಕಳೆದ 2024 ಮಾರ್ಚ್ ತಿಂಗಳಲ್ಲಿ ಪ್ರಧಾನ ಆರೋಪಿ ಕಾರ್ವಣ್ರನ್ ತಮಿಳುನಾಡಿನ ತನ್ನೂರಿಗೆ ತಲುಪಿದ್ದಾನೆಂಬ ಸುಳಿವಿನ ಹಿನ್ನೆಲೆಯಲ್ಲಿ ವೇಷ ಮರೆಸಿ ತೆರಳಿದ ಪೋಲೀಸರು ಸಾಹಸಿಕವಾಗಿ ಸಿನಿಮೀಯ ರೀತಿಯಲ್ಲಿ

ಉಪ್ಪಳದಲ್ಲಿ 50 ಲಕ್ಷ ರೂ. ದರೋಡೆಗೈದ ಪ್ರಮುಖ ಆರೋಪಿ ಬಂಧನ Read More »

ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ

ಮನೆಯೆದುರು ಛಾಟಿಯಿಂದ ಹೊಡೆದುಕೊಂಡು ಪ್ರತಿಭಟನೆ ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ನಿನ್ನೆ ಕೈಗೊಂಡ ಶಪಥದ ಪ್ರಕಾರ ಇಂದು ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಮತ್ತು ದಿನಕ್ಕೆ ಆರು ಛಡಿಯೇಟು ಹೊಡೆದುಕೊಳ್ಳುತ್ತೇನೆ ಎಂದು ಶಪಥ ಮಾಡಿದ್ದಾರೆ. ಆ ಪ್ರಕಾರಇಂದು ಬೆಳಗ್ಗೆ ತನ್ನ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯ ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಮೇಲೆ

ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ Read More »

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ

ವೇದಿಕೆಯಲ್ಲೇ ಶೂ ಕಳಚಿ ಪ್ರತಿಜ್ಞೆ ಜಾರಿ ಚೆನ್ನೈ : ತಮಿಳುನಾಡಿನಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕಿತ್ತೆಸೆಯುವ ತನಕ ಚಪ್ಪಲಿ ಧರಿಸುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಯವರು ಮಾಡಿರುವ ಘೋರ ಪ್ರತಿಜ್ಞೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆಗೆ ನ್ಯಾಯ ಕೊಡಿಸಲು ಬಿಜೆಪಿ ರಾಜ್ಯವ್ಯಾಪಿಯಾಗಿ ಹೋರಾಟ ನಡೆಸುತ್ತಿದೆ. ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಮಿಳುನಾಡಿನ ಕೇಸರಿ ಪಡೆ ಆಂದೋಲನದ ಹಾದಿ

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ Read More »

ನಾಳೆ ದಿಲ್ಲಿ ರಾಜ್‌ಘಾಟ್‌ನಲ್ಲಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಇಂದು ಅಂತಿಮ ದರ್ಶನಕ್ಕೆ ಅವಕಾಶ ಹೊಸದಿಲ್ಲಿ: ನಿನ್ನೆ ರಾತ್ರಿ ನಿಧನರಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶನಿವಾರ ದಿಲ್ಲಿ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಗುರುವಾರ ರಾತ್ರಿಯೇ ಅವರ ನಿವಾಸಕ್ಕೆ ತರಲಾಗಿದೆ. ಇಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು

ನಾಳೆ ದಿಲ್ಲಿ ರಾಜ್‌ಘಾಟ್‌ನಲ್ಲಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ

ದೆಹಲಿ : ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ನಿಧನರಾದರು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ನಲ್ಲಿ, ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್‍ ಅವರು 2004 ರಿಂದ 2014 ರ ವರೆಗೆ ಭಾರತದ ಪ್ರಧಾನಿಯಾಗಿದ್ದರು. ಈ ಹಿಂದೆ ಕೋವಿಡ್ ಗೂ ಒಳಗಾಗಿದ್ದ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಸಿಂಗ್ ಹೆಸರು ಪಡೆದಿದ್ದರು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ Read More »

ವಿಷ ಕುಡಿದು ಯುವತಿ ಆತ್ಮಹತ್ಯೆ

ಶಿವಮೊಗ್ಗ : ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಮೃತಳು  ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತಿದ್ದು, ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ದಿ ಹೇಳಿದ್ದಾರೆ. ಈ ಹಿನ್ನಲೆ ಯುವತಿ ಕಳೆದ  ದಿನದ ಹಿಂದೆ ವಿಷ ಸೇವಿಸಿದ್ದು, ಆಕೆಯನ್ನು ಮೆಗ್ಗಾನ್‍ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷ ಕುಡಿದು ಯುವತಿ ಆತ್ಮಹತ್ಯೆ Read More »

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳಿಗೆ ತೀವ್ರ ಗಾಯಗಳಾಗಿದ್ದ ಘಟನೆಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು Read More »

error: Content is protected !!
Scroll to Top