ದೇಶ

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ

ಹೊಸದಿಲ್ಲಿ : ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ತುಸು ಇಳಿಸುವ ಮೂಲಕ ತೈಲ ಕಂಪನಿಗಳು ಜನತೆಗೆ ಹೊಸ ವರ್ಷದ ಗಿಫ್ಟ್‌ ನೀಡಿವೆ. ಕಳೆದ ವರ್ಷವಿಡೀ ನಿರಂತರ ಏರಿಕೆ ಕಂಡಿದ್ದ ಎಲ್‌ಪಿಜಿ ಸಿಲಿಂಡರ್‌ ದರ ಹೊಸ ವರ್ಷದ ಮೊದಲ ದಿನವೇ ತುಸು ಇಳಿಕೆಯಾಗಿದೆ. ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ 14.50 ರೂಪಾಯಿಯಷ್ಟು ಇಳಿಕೆ ಕಂಡಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್‌ ಬೆಲೆ ಪರಿಷ್ಕರಣೆ ಮಾಡುತ್ತವೆ. […]

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ Read More »

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ

ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.ಟ್ವಿಟರ್‌ನಲ್ಲಿ ಶೂಭಾಶಯ ತಿಳಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ ಮತ್ತು ಸುಸ್ಥಿರ ಭವಿಷ್ಯವನ್ನು ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ಎಲ್ಲರಿಗೂ

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ Read More »

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ

ಕರ್ನಾಟಕದ ಸಿಎಂ ಬಳಿ ಎಷ್ಟು ಸಂಪತ್ತು ಇದೆ ಗೊತ್ತೇ? ಹೊಸದಿಲ್ಲಿ: ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಿರಿವಂತ ಸಿಎಂಗಳ ಸಾಲಿನಲ್ಲಿ ಮೊದಲ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು 931 ಕೋಟಿ ರೂ. ಹಾಗೂ ಪೆಮಾ

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ Read More »

ನಾಲ್ಕನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾಕ್ಕೆ 184 ರನ್‌ಗಳ ಅಮೋಘ ಗೆಲುವು

ಸೋತು ಸುಣ್ಣವಾದ ಟೀಂ ಇಂಡಿಯಾ ಹೋರಾಟ 155 ರನ್‌ಗಳಿಗೆ ಮುಕ್ತಾಯ ಮೆಲ್ಬೋರ್ನ್​: ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಭಾರತವನ್ನು ಬಗ್ಗುಬಡಿದು ಆಸ್ಟ್ರೇಲಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದ ಮುನ್ನಡೆ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಸ್ಯಾಮ್​ ಕೊನ್​ಸ್ಟಾಸ್ (60), ಉಸ್ಮಾನ್ ಖ್ವಾಜಾ (57), ಮಾರ್ನಸ್

ನಾಲ್ಕನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾಕ್ಕೆ 184 ರನ್‌ಗಳ ಅಮೋಘ ಗೆಲುವು Read More »

ಹೊಸ ವರ್ಷಾಚರಣೆ ವಿರುದ್ಧ ಮುಸ್ಲಿಂ ಜಮಾತ್‌ ಫತ್ವಾ

ಯುವಕ-ಯುವತಿಯರು ಹೊಸ ವರ್ಷದ ನೆಪದಲ್ಲಿ ಮೋಜು ಮಾಡದಂತೆ ಸೂಚನೆ ಹೊಸದಿಲ್ಲಿ: ಇಡೀ ಜಗತ್ತು ಹೊಸ ವರ್ಷವನ್ನು ಸ್ವಾಗತಿಸಲು ಸಜ್ಜಾಗಿದ್ದರೆ ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಮುಸ್ಲಿಮರು ಹೊಸವರ್ಷಾಚರಣೆ ಸಂಭ್ರಮ ಮಾಡಬಾರದು ಎಂದು ಫತ್ವಾ ಹೊರಡಿಸಿದ್ದಾರೆ. ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಹೊಸ ವರ್ಷಾಚರಣೆ ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿರುವುದರಿಂದ ನೈಜ ಮುಸ್ಲಿಮರು ಇಂಥ ಸಂಭ್ರಮಗಳಲ್ಲಿ ಭಾಗಿಯಾಗಬಾರದು ಎಂದು ಫತ್ವಾ ಹೊರಡಿಸಿದ್ದಾರೆ. ಮುಸ್ಲಿಮರು ಹೊಸವರ್ಷಾಚರಣೆಯ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸುವ ಬದಲು ತಮ್ಮ ನಂಬಿಕೆಗೆ

ಹೊಸ ವರ್ಷಾಚರಣೆ ವಿರುದ್ಧ ಮುಸ್ಲಿಂ ಜಮಾತ್‌ ಫತ್ವಾ Read More »

ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಉರಿ ಬೌಲಿಂಗ್‌ : 147 ವರ್ಷದ ಟೆಸ್ಟ್‌ ದಾಖಲೆ ಪತನ

20ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಮೆಲ್ಬೋರ್ನ್‌: ಇಲ್ಲಿನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​ ಪೇರಿಸಿದೆ. ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4 ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ

ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಉರಿ ಬೌಲಿಂಗ್‌ : 147 ವರ್ಷದ ಟೆಸ್ಟ್‌ ದಾಖಲೆ ಪತನ Read More »

ಡಾ.ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕ್ಯಾಬಿನೆಟ್‌ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಇದನ್ನೂಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ದಿಲ್ಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳಾವಕಾಶ ಕೋರಲು ನಿರ್ಧರಿಸಲಾಗಿತ್ತು. ಅದರಂತೆ ಸ್ಮಾರಕಕ್ಕೆ ಸ್ಥಳ

ಡಾ.ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ Read More »

ಇಂಟರ್‌ನೆಟ್‌ ರಹಿತ ರಿಚಾರ್ಜ್‌ ಒದಗಿಸಲು ಟ್ರಾಯ್‌ ಆದೇಶ

ಅಗತ್ಯ ಇಲ್ಲದಿದ್ದರೂ ಇಂಟರ್‌ನೆಟ್‌ ರೀಚಾರ್ಜ್‌ ಮಾಡಿಕೊಳ್ಳುವ ಅನಿವಾರ್ಯತೆಯಿಂದ ಮುಕ್ತಿ ಹೊಸದಿಲ್ಲಿ : ಭಾರತದ ಟೆಲಿಕಾಂ ನಿಯಂತ್ರಕ ಸಂಸ್ಥೆ (ಟ್ರಾಯ್‌) ಇಂಟರ್ನೆಟ್ ರಹಿತ ರಿಚಾರ್ಜ್‌ ಆಯ್ಕೆ ನೀಡಲು ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ. ಪ್ರಸ್ತುತ ರೀಚಾರ್ಜ್‌ ಮಾಡಬೇಕಾದರೆ ಇಂಟರ್‌ನೆಟ್‌ ಹಾಕಿಸಿಕೊಳ್ಳುವುದು ಅನಿವಾರ್ಯ ಎಂಬ ಪರಿಸ್ಥಿತಿಯಿದೆ. ಟೆಲಿಕಾಂ ಸೇವಾದಾರ ಕಂಪನಿಗಳು ಬರೀ ಕಾಲ್‌ ರೀಚಾರ್ಜ್‌ ಆಯ್ಕೆಯನ್ನು ಸ್ಥಗಿತಗೊಳಿಸಿ ಗ್ರಾಹಕರನ್ನು ಲೂಟಿ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಟ್ರಾಯ್‌ ಟೆಲಿಕಾಂ ಕಂಪನಿಗಳಿಗೆ ಬರೀ ಕಾಲ್‌ ಮತ್ತು ಎಸ್‌ಎಂಎಸ್‌ ರೀಚಾರ್ಜ್‌ ಆಯ್ಕೆ ಕೊಡಲು ಟೆಲಿಕಾಂ ಕಂಪನಿಗಳಿಗೆ

ಇಂಟರ್‌ನೆಟ್‌ ರಹಿತ ರಿಚಾರ್ಜ್‌ ಒದಗಿಸಲು ಟ್ರಾಯ್‌ ಆದೇಶ Read More »

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಸ್ಮಾರಕ ನಿರ್ಮಿಸುವಂತೆ ಪ್ರಧಾನಿಗೆ ಕಾಂಗ್ರೆಸ್‌ ಆಗ್ರಹ ಹೊಸದಿಲ್ಲಿ: ಗುರುವಾರ ರಾತ್ರಿ ತೀರಿಕೊಂಡಿರುವ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 11.45ಕ್ಕೆ ನಿಗಮ್ ಬೋಧ್‌ ಘಾಟ್‌ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.ದೇಶದ ಗಣ್ಯಾತಿಗಣ್ಯರು ಡಾ.ಮನಮೋಹನ್‌ ಸಿಂಗ್‌ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಏಳು ದಿನ ಶೋಕಾಚರಣೆ ಜಾರಿಯಲ್ಲಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಇಂದು ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮನಮೋಹನ್

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ Read More »

ಉಪ್ಪಳದಲ್ಲಿ 50 ಲಕ್ಷ ರೂ. ದರೋಡೆಗೈದ ಪ್ರಮುಖ ಆರೋಪಿ ಬಂಧನ

ಉಪ್ಪಳ: ಎಟಿಎಂ ಗೆ ಹಣ ತುಂಬಿಸಲೆಂದು ನಿಂತಿದ್ದ ವಾಹನದಿಂದ 50 ಲಕ್ಷ ರೂಗಳನ್ನು ಹಾಡುಹಗಲೇ ಅಪಹರಿಸಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೋಲೀಸ್‌ ವರಿಷ್ಠರ ನಿರ್ದೇನದಂತೆ ವೇಷಪಲ್ಲಟಗೈದು ತನಿಖಾ ನಿರತರಾದ ಪೋಲಿಸ್ ತಂಡ ಆರೋಪಿಯನ್ನು ಬಂಧಿಸಿದ್ದು, ತಮಿಳುನಾಡು ತೃಚ್ಛಿ ರಾಂಜೀನಗರ ತಿರುಟ್ಟಾಗ್ರಾಮದ ಕಾರ್ವಣ್ರನ್ (28) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಕಳೆದ 2024 ಮಾರ್ಚ್ ತಿಂಗಳಲ್ಲಿ ಪ್ರಧಾನ ಆರೋಪಿ ಕಾರ್ವಣ್ರನ್ ತಮಿಳುನಾಡಿನ ತನ್ನೂರಿಗೆ ತಲುಪಿದ್ದಾನೆಂಬ ಸುಳಿವಿನ ಹಿನ್ನೆಲೆಯಲ್ಲಿ ವೇಷ ಮರೆಸಿ ತೆರಳಿದ ಪೋಲೀಸರು ಸಾಹಸಿಕವಾಗಿ ಸಿನಿಮೀಯ ರೀತಿಯಲ್ಲಿ

ಉಪ್ಪಳದಲ್ಲಿ 50 ಲಕ್ಷ ರೂ. ದರೋಡೆಗೈದ ಪ್ರಮುಖ ಆರೋಪಿ ಬಂಧನ Read More »

error: Content is protected !!
Scroll to Top