ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು
ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದ ಚೋರನೂರ್ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ. ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ತೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ- ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು […]
ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು Read More »










