ದೇಶ

ಮೂಲ್ಕಿ ರೈಲು ನಿಲ್ದಾಣ ಬಳಿ ಸಂಭವಿಸಿದ್ದ ಹತ್ಯೆಯ ಆರೋಪಿ ಸೀರಿಯಲ್‌ ಕಿಲ್ಲರ್‌ ಸೆರೆ

ನಾಲ್ಕು ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆಗಳನ್ನು ಮಾಡಿದ್ದ ಪಾತಕಿ ಅಹ್ಮದಾಬಾದ್‌ : ಮೂಲ್ಕಿ ರೈಲು ನಿಲ್ದಾಣದ ಸಮೀಪ ರೈಲು ಪ್ರಯಾಣಿಕರೊಬ್ಬರ ಹತ್ಯೆಯೂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಸರಣಿ ಹತ್ಯೆ ಮತ್ತು ಅತ್ಯಾಚಾರಗಳನ್ನು ಮಾಡಿದ್ದ ಸೀರಿಯಲ್‌ ಕಿಲ್ಲರ್‌ನನ್ನು ಗುಜರಾತ್‌ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. ಅತ್ಯಾಚಾರ ಹಾಗೂ ಹಲವು ಕೊಲೆ ಪ್ರಕರಣಗಳಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಹಂತಕ ಈತ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹರ್ಯಾಣದ […]

ಮೂಲ್ಕಿ ರೈಲು ನಿಲ್ದಾಣ ಬಳಿ ಸಂಭವಿಸಿದ್ದ ಹತ್ಯೆಯ ಆರೋಪಿ ಸೀರಿಯಲ್‌ ಕಿಲ್ಲರ್‌ ಸೆರೆ Read More »

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ?

ಪ್ರಧಾನಿ ಮೋದಿಯವರೇ ವಿಶೇಷ ಮುತುವರ್ಜಿ ವಹಿಸಿರುವ ಯೋಜನೆಯ ಮಾಹಿತಿ ಇಲ್ಲಿದೆ ಹೊಸದಿಲ್ಲಿ : ಕೇಂದ್ರ ಸರಕಾರ ಸುಮಾರು 6000 ಕೋ. ರೂ. ವೆಚ್ಚದ ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆ ಬಳಿಕ ಈ ವಿಶಿಷ್ಟ ಯೋಜನೆ ಕುರಿತಾಗಿ ದೇಶವ್ಯಾಪಿಯಾಗಿ ಬಹಳ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳು, ಬೋಧಕರು ಮತ್ತು ಸಂಶೋಧಕರಿಗೆ ನೆರವಾಗುವ ಉದ್ದೇಶದಿಂದ ಈ ಮಹತ್ವದ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಈ ಯೋಜನೆಯನ್ನು ದೇಶಕ್ಕೆ ನೀಡುತ್ತಿದೆ.

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ? Read More »

25,000 ಕೋ.ರೂ. ಮೌಲ್ಯದ ಮಾದಕ ವಸ್ತು ವಶ

ದೋಣಿ ಮೂಲಕ ಭಾರತಕ್ಕೆ ಬರುತ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್‌ ಹೊಸದಿಲ್ಲಿ : ಭಾರತೀಯ ಕೋಸ್ಟ್ ಗಾರ್ಡ್ ಪಡೆ ಅಂಡಮಾನ್ ದ್ವೀಪದ ಸಮೀಪ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯೊಂದರಿಂದ ಸುಮಾರು 5500 ಕೆಜಿ (5.5 ಟನ್) ತೂಕದ ಮಾದಕವಸ್ತು ವಶಪಡಿಸಿಕೊಂಡಿದೆ. ಇದರ ಬೆಲೆ 25,000 ಕೋಟಿ ರೂ. ಆಗಿದೆ. ಈ ಡ್ರಗ್ಸ್‌ ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.ದೊಡ್ಡ ಪ್ರಮಾಣದ ಮಾದಕ ದ್ರವ್ಯ ವಶವಾಗಿರುವುದು ಡ್ರಗ್ಸ್‌ ವಿರುದ್ಧ ಸರಕಾರ ನಡೆಸುತ್ತಿರುವ

25,000 ಕೋ.ರೂ. ಮೌಲ್ಯದ ಮಾದಕ ವಸ್ತು ವಶ Read More »

ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದ ಇಂಜಿನಿಯರ್‌ ಈಗ ಬೆಂಗಳೂರಿನಲ್ಲಿ ಭಿಕ್ಷುಕ

ಇಂಜಿನಿಯರನ್ನು ಭಿಕ್ಷುಕನನ್ನಾಗಿ ಮಾಡಿದ್ದು ಬದುಕಿನ ಆ ಒಂದು ಆಘಾತಕಾರಿ ಘಟನೆ ಬೆಂಗಳೂರು: ಜರ್ಮನಿಯಲ್ಲಿ ಇಂಜಿನಿಯರಿಂಗ್‌ ಕಲಿತು, ಫ್ರಾಂಕ್‌ಫರ್ಟ್‌ನಲ್ಲಿ ಆರಂಕಿಯ ಸಂಬಳ ಪಡೆಯುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬ ಈಗ ಬೆಂಗಳೂರಿನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿರುವ ವೀಡಿಯೊ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ಕೆಂಪು ಬಣ್ಣದ ಹಳೆಯ ಟಿಶರ್ಟ್‌ ಮತ್ತು ಹರಕು ಜೀನ್ಸ್‌ ಪ್ಯಾಂಟ್‌ ಧರಿಸಿ ಕುರುಚಲು ಗಡ್ಡ ಬಿಟ್ಟು ಕಂಡೋರಿಗೆಲ್ಲ ಕೈಚಾಚಿ ಭಿಕ್ಷೆ ಕೇಳುತ್ತಿದ್ದ ಈ ವ್ಯಕ್ತಿಯನ್ನು ಶರತ್‌ ಯುವರಾಜ್‌ ಎಂಬವರು ಕುತೂಹಲದಿಂದ ಮಾತನಾಡಿಸಿದಾಗ ಆತನ

ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದ ಇಂಜಿನಿಯರ್‌ ಈಗ ಬೆಂಗಳೂರಿನಲ್ಲಿ ಭಿಕ್ಷುಕ Read More »

ಇಂದಿನಿಂದ ಸಂಸತ್‌ನ ಚಳಿಗಾಲ ಅಧಿವೇಶನ

ಕೋಲಾಹಲ ಎಬ್ಬಿಸಲಿರುವ ವಕ್ಫ್‌ ಮಸೂದೆ, ಅದಾನಿ ಕೇಸ್‌ ಹೊಸದಿಲ್ಲಿ : ಸಂಸತ್‌ನ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಿ ಡಿಸೆಂಬರ್​ 20ರವರೆಗೆ ನಡೆಯಲಿದೆ. ವಕ್ಫ್‌ ಮಸೂದೆ, ಅದಾನಿ ಅರೆಸ್ಟ್‌ ವಾರಂಟ್‌ ಮತ್ತಿತರ ವಿಚಾರಗಳು ಅಧಿವೇಶನದಲ್ಲಿ ಕೋಲಾಹಲ ಎಬ್ಬಿಸಲಿವೆ. ಸರ್ಕಾರವು ವಕ್ಫ್‌ ತಿದ್ದುಪಡಿ ಮಸೂದೆ ಸೇರಿದಂತೆ 16 ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ, ಲಂಚದ ಆರೋಪದಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಯುಎಸ್ ನ್ಯಾಯಾಲಯದಿಂದ ದೋಷಾರೋಪಣೆ ವಿಷಯಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ. ಇದಕ್ಕೆ

ಇಂದಿನಿಂದ ಸಂಸತ್‌ನ ಚಳಿಗಾಲ ಅಧಿವೇಶನ Read More »

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ

ಹೊಸ ದಾಖಲೆ ಬರೆದ ಕೆ.ಎಲ್ ರಾಹುಲ್ – ಯಶಸ್ವಿ ಜೈಸ್ವಾಲ್ ಜೋಡಿ ಪರ್ತ್‌: ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನ ವೈಫಲ್ಯಗಳನ್ನೆಲ್ಲ ಮೆಟ್ಟಿನಿಂತು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆ.ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಲೆಜೆಂಡ್ ಸುನಿಲ್ ಗವಾಸ್ಕರ್ – ಶ್ರೀಕಾಂತ್ ದಾಖಲೆಯನ್ನು ಮುರಿದು ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ದ್ವಿತೀಯ ಇನಿಂಗ್ಸ್​ನಲ್ಲಿ

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ Read More »

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು

ವೋಟ್‌ಬ್ಯಾಂಕ್‌ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್‌ನಿಂದ ವಕ್ಫ್‌ ಮಂಡಳಿ ರಚನೆ ಎಂದು ಮೋದಿ ವಾಗ್ದಾಳಿ ಹೊಸದಿಲ್ಲಿ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯ ಭರ್ಜರಿ ಗೆಲುವು ಬಿಜೆಪಿಯ ವಕ್ಫ್‌ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಕೇಂದ್ರ ಸರಕಾರ ವಕ್ಫ್‌ ಕಾಯಿದೆ ತಿದ್ದಪಡಿಯತ್ತ ಮೊದಲ ಹೆಜ್ಜೆಯಿಟ್ಟಿದ್ದು, ಇದಕ್ಕಾಗಿ ಜೆಪಿಸಿಯನ್ನೂ ರಚನೆ ಮಾಡಿದೆ. ಇದೇ ವೇಳೆ ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಕ್ಫ್‌ ಮಂಡಳಿ ಇದ್ದ ಜಮೀನುಗಳನ್ನೆಲ್ಲ ತನ್ನದು ಎಂದು ಹೇಳುತ್ತಿರುವುದು ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು Read More »

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌

ಶಿಗ್ಗಾವಿಯಲ್ಲಿ ಪಠಾಣ್‌, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ, ಸಂಡೂರಿನಲ್ಲಿ ಅನ್ನಪೂರ್ಣ ಜಯಭೇರಿ ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಸುಮಾರು 09 ಸಾವಿರ ಮತಗಳ ಅಂತರದಿಂದ ಪಠಾಟ್‌

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ Read More »

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ

ಜಾರ್ಖಂಡ್‌ನಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ಭಾರಿ ಹಣಾಹಣಿ ಮುಂಬಯಿ: ಮಹಾರಾಷ್ಟ್ರದ ಮತ ಎಣಿಕೆ ಮುಂದುವರಿದಿರುವಂತೆ ಬಿಜೆಪಿ ನೇತೃತ್ವದ ಮಹಾಯೂತಿ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದೆ. 288 ಕ್ಷೇತ್ರಗಳ ಪೈಕಿ 207 ಕ್ಷೇತ್ರಗಳಲ್ಲಿ ಮಹಾಯುತಿ ಮುಂದೆ ಇದೆ. ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ 76 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. ಜಾರ್ಖಂಡ್‌ನಲ್ಲಿ ಮಾತ್ರ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಕ್ಷಣಕ್ಷಣಕ್ಕೂ ಟ್ರೆಂಡ್‌ ಬದಲಾಗುತ್ತಿದ್ದು, ಸದ್ಯ ಬಿಜೆಪಿ 41ರಲ್ಲಿ ಮತ್ತು ಕಾಂಗ್ರೆಸ್‌ 37 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಕರ್ನಾಟಕದ

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ Read More »

ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ

ಎರಡೂ ರಾಜ್ಯಗಳಲ್ಲಿ ತೀವ್ರ ಹಣಾಹಣಿಯ ಸಾಧ್ಯತೆ ಗೋಚರ ಮುಂಬಯಿ: ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ, ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಮತ್ತು 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭದ ಸುತ್ತಿನಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಲ್ಪ ಮುನ್ನಡೆ ಸಿಕ್ಕಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆಯೂ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಅಂಚೆ ಮತಗಳಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾವಿಕಾಸ್‌ ಅಘಾಡಿ 61 ಕ್ಷೇತ್ರಗಳಲ್ಲಿ

ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ Read More »

error: Content is protected !!
Scroll to Top