ದೇಶ

ಬಿಜೆಪಿಗೆ ಅತ್ಯಧಿಕ 2,244 ಕೋ. ರೂ. ದೇಣಿಗೆ

ಕಾಂಗ್ರೆಸ್‌ಗೆ ಸಿಕ್ಕಿದ್ದು 289 ಕೋ. ರೂ. ಮಾತ್ರ ಹೊಸದಿಲ್ಲಿ : 2023-24ನೇ ಹಣಕಾಸು ವರ್ಷದಲ್ಲಿ ಬಿಜೆಪಿಗೆ ಬರೋಬ್ಬರಿ 2,244 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಇದೇ ವೇಳೆ ಕಂಗ್ರೆಸ್‌ಗೆ ಸಿಕ್ಕಿರುವುದು 289 ಕೋ. ರೂ. ದೇಣಿಗೆ. ಬಿಜೆಪಿ ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ ರೂ. ದೇಣಿಗೆ ಪಡೆದುಕೊಂಡಿದೆ.ಭಾರತೀಯ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪಕ್ಷಗಳು ನೀಡಿದ ಮಾಹಿತಿಯನ್ನು ಅಪ್ಲೋಡ್‌ ಮಾಡಿದೆ. 2022-23ರ […]

ಬಿಜೆಪಿಗೆ ಅತ್ಯಧಿಕ 2,244 ಕೋ. ರೂ. ದೇಣಿಗೆ Read More »

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ

ತೆಕ್ಕಟ್ಟೆಯಿಂದ ಬೀಜಾಡಿಯವರೆಗೆ ಪಾರ್ಥಿವ ಶರೀರದ ಮೆರವಣಿಗೆ ಉಡುಪಿ: ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪ ಬೀಜಾಡಿಯ ಅನೂಪ್‌ ಪೂಜಾರಿ ಸಹಿತ ಕರ್ನಾಟಕದ ಮೂವರು ಯೋಧರ ಪಾರ್ಥಿವ ಶರೀರ ಇಂದು ಅವರವರ ಹುಟ್ಟೂರಿಗೆ ತಲುಪಲಿವೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆಯಾಗಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಸುಮಾರು 5,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ Read More »

ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು

ಕೊಪ್ಪಳ : ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನೋರ್ವ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆತನ ವಿರುದ್ಧ  ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಡುಗೆ ಸಹಾಯಕನಾಗಿದ್ದ ವ್ಯಕ್ತಿಯೋರ್ವ ಮಕ್ಕಳಿಗೆ  ಕಿರುಕುಳ ನೀಡುವುದಲ್ಲದೆ  ‘ಬ್ಯಾಡ್ ಟಚ್’ ಮಾಡುತ್ತಾನೆ ಎಂದು ವಿದ್ಯಾರ್ಥಿಗಳು ಮಕ್ಕಳ ಸಲಹಾ ಪೆಟ್ಟಿಗೆಯಲ್ಲಿ ದೂರಿದ್ದಾರೆ.  ಸಲಹಾ ಪೆಟ್ಟಿಗೆಯನ್ನು ಪರಿಶೀಲಿಸುವ ವೇಳೆ ಶಾಲಾ ಮುಖ್ಯೋಪಾಧ್ಯಾಯರಿಗೆ ವಿಷಯ ಬೆಳಕಿಗೆ ಬಂದಿದೆ. ಈ ಆರೋಪದ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಡುಗೆ ಸಹಾಯಕನ ವಿರುದ್ಧ ಡಿ.23ರಂದು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು Read More »

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..!

ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಹೋಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಶಾಪ್, ಎಲೆಕ್ನಿಕಲ್ ಹಾಗೂ ಹೋಟೆಲ್ ಅಂಗಡಿಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ಬಲೆಗೆ ಸಿಲುಕಿ ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿದೆ.  ಎಲೆಕ್ನಿಕ್ ಬ್ಯಾಟರಿಗಳು, ಎಲೆಕ್ನಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಒಟ್ಟು ಅಂದಾಜು 30 ಲಕ್ಷದ ವಸ್ತುಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ತಗುಲಿ ಸುತ್ತಲೆಲ್ಲಾ

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..! Read More »

ಸೇನಾ ವಾಹನ ಕಮರಿಗೆ ಉರುಳಿದ ಆಘಾತಕಾರಿ ಘಟನೆ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ  ಐವರು ಸೈನಿಕರಲ್ಲಿ ಮೂವರು ಕನ್ನಡಿಗರೆಂದು ತಿಳಿದು ಬಂದಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದು, ಇವರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ  ಮೃತಪಟ್ಟ ಯೋಧ ಕರ್ನಾಟಕ ಮೂಲದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್

ಸೇನಾ ವಾಹನ ಕಮರಿಗೆ ಉರುಳಿದ ಆಘಾತಕಾರಿ ಘಟನೆ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು Read More »

ಬಾಸ್‌ ಜೊತೆ ಹೋಗಲೊಪ್ಪದ ಪತ್ನಿಗೆ ತಲಾಕ್‌ ಕೊಟ್ಟ ಗಂಡ

ಮುಂಬಯಿ : ತನ್ನ ಬಾಸ್ ಜತೆ ಮಲಗಲು ಒಪ್ಪದ ಎರಡನೇ ಹೆಂಡತಿಗೆ ಗಂಡ ತ್ರಿವಳಿ ತಲಾಕ್‌ ನೀಡಿದ ಘಟನೆ ಮುಂಬಯಿ ಸಮೀಪ ಕಲ್ಯಾಣ್‌ನಲ್ಲಿ ಸಂಭವಿಸಿದ್ದು, ಗಂಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿಸೆಂಬರ್ 19ರಂದು ಕಂಪನಿಯ ಪಾರ್ಟಿ ನಡೆದಿದ್ದು, ಇದಕ್ಕೆ ಆರೋಪಿ 45 ವರ್ಷದ ವ್ಯಕ್ತಿ ತನ್ನ 28 ವರ್ಷದ ಎರಡನೇ ಹೆಂಡತಿಯನ್ನು ಕರೆದುಕೊಂಡು ಹೋಗಿದ್ದ. ಪಾರ್ಟಿಯ ಮಧ್ಯೆ ಈತ ಬಾಸ್‌ ಜೊತೆಗೆ ಹೋಗುವಂತೆ ಹೆಂಡತಿಗೆ ಹೇಳಿದ್ದಾನೆ. ಇದಕ್ಕೆ ಆಕೆ ಒಪ್ಪಿರಲಿಲ್ಲ. ಮನೆಗೆ ಬಂದ ಕೂಡಲೇ ಈ

ಬಾಸ್‌ ಜೊತೆ ಹೋಗಲೊಪ್ಪದ ಪತ್ನಿಗೆ ತಲಾಕ್‌ ಕೊಟ್ಟ ಗಂಡ Read More »

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು

ನೋ ಡಿಟೆನ್ಶನ್‌ ನಿಯಮ ರದ್ದು ಮಾಡಿದ ಕೇಂದ್ರ ಹೊಸದಿಲ್ಲಿ : 5 ಮತ್ತು 8ನೇ ತರಗತಿಗೆ ಇದ್ದ ನೋ ಡಿಟೆನ್ಶನ್‌ ನಿಯಮವನ್ನು ರದ್ದುಗೊಳಿಸುವ ಮೂಲಕ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಷ್ಟರ ತನಕ ನೋ ಡಿಟೆನ್ಶನ್‌ ನಿಯಮದ ಪ್ರಕಾರ ವಿದ್ಯಾರ್ಥಿ ಕಲಿಯುವುದರಲ್ಲಿ ಎಷ್ಟೇ ಹಿಂದೆ ಇದ್ದರೂ ಅವನನ್ನು ಅನುತ್ತೀರ್ಣಗೊಳಿಸುವಂತಿರಲಿಲ್ಲ. ಈ ನಿಯಮವನ್ನು ರದ್ದು ಮಾಡಿರುವ ಕೇಂದ್ರ 5 ಮತ್ತು 8ರಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಲು ಅವಕಾಶ ಕೊಟ್ಟಿದೆ. ಉಚಿತ ಮತ್ತು ಕಡ್ಡಾಯ

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು Read More »

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

3.8 ಕಿಲೋಮೀಟರ್ ಸುರಂಗ ಮಾರ್ಗ, 10 ಕಿ.ಮೀ ವಯಡಕ್ಟ್‌ ನಿರ್ಮಿಸುವ ಯೋಜನೆ ಹೊಸದಿಲ್ಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 3

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್

ರವಿಚಂದ್ರನ್‌ ಅಶ್ವಿನ್‌ ನಿವೃತ್ತಿಯಿಂದಾಗಿ ಸಿಕ್ಕಿದ ಅವಕಾಶ ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬಯಿ ಆಟಗಾರ ಇದೀಗ ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ತನುಷ್‌ ಕೋಟ್ಯಾನ್‌ ಹೆತ್ತವರು ಉಡುಪಿಯ ಕಾಪು ಮೂಲದವರು. ತನುಷ್‌ ಕೋಟ್ಯಾನ್‌ ಹುಟ್ಟಿ ಬೆಳೆದದ್ದೆಲ್ಲ ಮುಂಬಯಿಯಲ್ಲಿ. ತನುಷ್ ಕೋಟ್ಯಾನ್ ವಯಸ್ಸು ಕೇವಲ 26. ಬಲಗೈ

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್ Read More »

ಉತ್ತರ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಎನ್‌ಕೌಂಟರ್‌ಗೆ ಬಲಿ

ನಿಷೇಧಿತ ಖಲಿಸ್ಥಾನ್‌ ಕಮಾಂಡೊ ಫೋರ್ಸ್‌ಗೆ ಸೇರಿದ ಉಗ್ರರು ಲಖನೌ: ನಿಷೇಧಿತ ಖಲಿಸ್ತಾನ್‌ ಕಮಾಂಡೊ ಫೋರ್ಸ್‌ನ (ಖಲಿಸ್ತಾನ್‌ ಜಿಂದಾಬಾದ್‌ ಫೋರ್ಸ್‌) ಸಂಘಟನೆಯ ಮೂವರು ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಸಾಯಿಸಿದ್ದಾರೆ. ಸೋಮವಾರ ಮುಂಜಾನೆ ಈ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಹತರಾದ ಖಲಿಸ್ಥಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಲಾಗಿದೆ. ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ

ಉತ್ತರ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಎನ್‌ಕೌಂಟರ್‌ಗೆ ಬಲಿ Read More »

error: Content is protected !!
Scroll to Top