ಎಲ್ಪಿಜಿ ಕುರಿತು ಹರಡುವ ತಪ್ಪು ಮಾಹಿತಿಗಳಿಗೆ ಕಡಿವಾಣ : ರಾಜ್ಯಗಳಿಗೆ ಕೇಂದ್ರ ಸೂಚನೆ
ಪ್ರತಿನಿತ್ಯ ಜನರಿಗೆ ಮಾಹಿತಿ ನೀಡಲು ರಾಜ್ಯ ಸರ್ಕಾರಗಳಿಗೆ ಸಲಹೆ ನವದೆಹಲಿ: ಎಲ್ಪಿಜಿ ಸಿಲಿಂಡರ್ ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಸಂವಹನ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದೆ. ಪ್ರಸ್ತುತ ಕೇವಲ 17 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮಾತ್ರ ನಿಯಮಿತ ಸುದ್ದಿಗೋಷ್ಠಿ ನಡೆಸುತ್ತಿವೆ. ಇದು ಪರಿಸ್ಥಿತಿಯನ್ನು ನಿಭಾಯಿಸಲು ಸಾಕಾಗುತ್ತಿಲ್ಲ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ. ಉಳಿದ ರಾಜ್ಯಗಳು […]
ಎಲ್ಪಿಜಿ ಕುರಿತು ಹರಡುವ ತಪ್ಪು ಮಾಹಿತಿಗಳಿಗೆ ಕಡಿವಾಣ : ರಾಜ್ಯಗಳಿಗೆ ಕೇಂದ್ರ ಸೂಚನೆ Read More »










