ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಕೆ ದೃಢ : ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ
ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು, ಹಂದಿಯ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆಜೋಳ ಎಣ್ಣೆ ಬೆರಕೆ ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪ ನಿಜ ಎನ್ನುವುದು ಲ್ಯಾಬ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಾಯ್ಡು ಹೇಳಿಕೆ ನಿನ್ನೆ ಇಡೀ ದೇಶದಲ್ಲಿ ಸಂಚಲನ ಉಂಟುಮಾಡಿತ್ತು. ತಿರುಪತಿ ತಿಮ್ಮಪ್ಪನ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಯ ಜೊತೆಗೆ ಹಿಂದಿನ ಆಂಧ್ರ ಪ್ರದೇಶ ಸರಕಾರ ಚೆಲ್ಲಾಟವಾಡಿದ್ದು […]
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಕೆ ದೃಢ : ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ Read More »










