ದೇಶ

ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ದ ವರೆಗೆ ಉಚಿತ ಚಿಕಿತ್ಸೆ | ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ

ದೆಹಲಿ: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು […]

ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ದ ವರೆಗೆ ಉಚಿತ ಚಿಕಿತ್ಸೆ | ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ Read More »

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್‌ನಲ್ಲಿ 5 ಲ. ರೂ. ಆರೋಗ್ಯ ವಿಮೆ

6 ಕೋಟಿ ಹಿರಿಯರಿಗೆ ಕೇಂದ್ರದ ಕೊಡುಗೆ ಹೊಸದಿಲ್ಲಿ: ಆಯುಷ್ಮಾನ್ ಭಾರತ್ ಯೋಜನೆಯ ಕುರಿತಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. 70 ವರ್ಷ ಮೇಲ್ಪಟ್ಟ ಎಲ್ಲ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಆರೋಗ್ಯ ವಿಮೆಯನ್ನು ಪಡೆಯಲಿದ್ದು, ಇದು ಹಿರಿಯರಿಗೆ ಕೇಂದ್ರ ನೀಡಿದ ಬಹಳ ದೊಡ್ಡ ಕೊಡುಗೆಯಾಗಿದ್ದು, ಬಿಜೆಪಿ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿದೆ. ಮೊದಲು ಈ ಯೋಜನೆ ಎಲ್ಲ ವರ್ಗದ ಹಿರಿಯರನ್ನು ಒಳಗೊಂಡಿರಲಿಲ್ಲ. ಈಗ 70 ವರ್ಷ

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್‌ನಲ್ಲಿ 5 ಲ. ರೂ. ಆರೋಗ್ಯ ವಿಮೆ Read More »

ಕೇಂದ್ರ ಗೃಹ ಸಚಿವನಾಗಿದ್ದರೂ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗಿತ್ತು : ಕಾಂಗ್ರೆಸ್‌ ನಿಲುವು ಬೆತ್ತಲಾಗಿಸಿದ ಶಿಂಧೆ ಹೇಳಿಕೆ

ಉಗ್ರರ ದಾಳಿಗೆ ಹೆದರಿ ಲಾಲ್‌ ಚೌಕದಲ್ಲಿ ತಿರುಗಾಡಲಿಲ್ಲ ಎಂದ ಶಿಂಧೆ ಹೊಸದಿಲ್ಲಿ : ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯೂ ಆಗಿದ್ದ ಕಾಂಗ್ರೆಸ್‌ ನಾಯಕ ಸುಶೀಲ್‌ ಕುಮಾರ್‌ ಶಿಂಧೆ ಹೇಳಿದ ಮಾತೊಂದು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ನಿಲುವನ್ನು ಬೆತ್ತಲಾಗಿಸಿದೆ. ಕೇಂದ್ರ ಗೃಹ ಸಚಿವನಾಗಿದ್ದಾಗ ನನಗೆ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗುತ್ತಿತ್ತು, ಶ್ರೀನಗರದ ಲಾಲ್‌ ಚೌಕ್‌ನಲ್ಲಿ ನಡೆದಾಡಲು ಹೆದರುತ್ತಿದ್ದೆ. ಯಾವ ಕ್ಷಣದಲ್ಲೂ ಉಗ್ರರು ದಾಳಿ ಮಾಡುವ ಆತಂಕವಿತ್ತು ಎಂದು ಹೇಳಿ ಶಿಂಧೆ ಕಾಂಗ್ರೆಸ್‌ನ ಬಂಡವಾಳವನ್ನು ಬಯಲು

ಕೇಂದ್ರ ಗೃಹ ಸಚಿವನಾಗಿದ್ದರೂ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗಿತ್ತು : ಕಾಂಗ್ರೆಸ್‌ ನಿಲುವು ಬೆತ್ತಲಾಗಿಸಿದ ಶಿಂಧೆ ಹೇಳಿಕೆ Read More »

ಹೆದ್ದಾರಿಗಳಲ್ಲಿ 20 ಕಿ. ಮೀ. ಪ್ರಯಾಣ ಫ್ರೀ

ಜಿಎನ್‌ಎಸ್‌ಎಸ್‌ ಟೋಲ್‌ ಪದ್ಧತಿ ಅಳವಡಿಕೆ ಬಳಿಕ ಬದಲಾಗಲಿದೆ ಶುಲ್ಕ ವ್ಯವಸ್ಥೆ ಹೊಸದಿಲ್ಲಿ: ಸ್ಯಾಟಲೈಟ್ ಆಧಾರಿತ ಎಲೆಕ್ಟ್ರಿಕ್‌ ಟೋಲ್ ವಸೂಲಿ ವ್ಯವಸ್ಥೆ ಅಳವಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಬಂಧನೆ-2008ಕ್ಕೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ಈಗಿರುವ ಟೋಲ್‌ಗಳಲ್ಲಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (GNSS) ಆಧಾರಿತ ಟೋಲ್ ಪದ್ಧತಿ ಜಾರಿಗೆ ಬರಲಿದೆ.ವಾಹನಗಳು ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂನ ಆನ್‌ಬೋರ್ಡ್ ಯೂನಿಟ್ (OBUs) ಹೊಂದಿದ್ದರೆ ಟೋಲ್‌ಗೇಟ್‌ ಕ್ರಾಸ್ ಮಾಡಿದಾಗ ಪ್ರಯಾಣಿಸಿದ ದೂರಕ್ಕೆ

ಹೆದ್ದಾರಿಗಳಲ್ಲಿ 20 ಕಿ. ಮೀ. ಪ್ರಯಾಣ ಫ್ರೀ Read More »

ಮುಂಬಯಿಯ ಅದ್ದೂರಿ ಬಂಗಲೆ ಮಾರಿದ ಕಂಗನಾ

ಎಮರ್ಜೆನ್ಸಿ ಚಿತ್ರದಿಂದಾಗಿ ನಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಶಂಕೆ ಮುಂಬಯಿ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಬದುಕಿನ ಮೇಲೆ ಬೆಳಕು ಚೆಲ್ಲುವ ಎಮರ್ಜೆನ್ಸಿ ಚಿತ್ರ ವಿವಾದದಲ್ಲಿ ಸಿಲುಕಿರುವಾಗಲೇ ಈ ಚಿತ್ರದ ನಿರ್ದೇಶಕಿ, ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಮುಂಬಯಿಯಲ್ಲಿರುವ ತನ್ನ ವೈಭವೋಪೇತ ಬಂಗಲೆಯನ್ನು ಮಾರಾಟ ಮಾಡಿರುವುದು ಹಲವು ಊಹಾಪೋಹಗಳನ್ನು ಸೃಷ್ಟಿಸಿದೆ. ಎಮರ್ಜೆನ್ಸಿಯಿಂದಾಗಿ ಕೈ ಖಾಲಿಯಾಗಿ ಕಂಗನಾ ರಣಾವತ್‌ ಬಂಗಲೆ ಮಾರಬೇಕಾಯಿತು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.ಬಂಗಲೆ ಮಾರಾಟದ ಬಗ್ಗೆ ಕಂಗನಾ ಅಧಿಕೃತವಾಗಿ ಏನನ್ನೂ ಹೇಳದಿದ್ದರೂ ಮಾರಾಟ

ಮುಂಬಯಿಯ ಅದ್ದೂರಿ ಬಂಗಲೆ ಮಾರಿದ ಕಂಗನಾ Read More »

ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ

ಬಿಜೆಪಿ ನಾಯಕರೊಬ್ಬರನ್ನು ಗುಂಡು ಹಾರಿಸಿ ಹತ್ಯೆಗೈದ ಘಟನೆ ಬಿಹಾರದ ಪಾಟ್ನಾದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಿಜೆಪಿ ಮುಖಂಡ ಶ್ಯಾಮ್ ಸುಂದ‌ರ್ ಅಲಿಯಾಸ್ ಮುನ್ನಾ ಶರ್ಮಾ ಗುಂಡೇಟಿನಿಂದ ಮೃತಪಟ್ಟವರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ಪಾಟ್ನಾ ನಗರದ ಮಂಗಲ್ ತಲಾಬ್ ಬಳಿಯ ಮನೋಜ್ ಕಮಾಲಿಯಾ ಗೇಟ್ ನಲ್ಲಿ ನಡೆದಿದೆ. ಶ್ಯಾಮ್ ಸುಂದ‌ರ್ ಅವರು ದೇವಸ್ಥಾನದಿಂದ ಹೊರಗೆ ಬಂದು ಮನೋಜ್ ಕಮಾಲಿಯಾ ಗೇಟ್ ಬಳಿ ಬಂದು, ಯಾರೊಂದಿಗೋ ಮಾತನಾಡುತ್ತಿದ್ದರು. ಅಷ್ಟರಲ್ಲಿ ಬೈಕಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು

ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ Read More »

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.ಕತ್ತಲೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಉಗ್ರರ ಚಲನವಲನ ಅರಿತು ಗುಂಡಿನ ದಾಳಿ ನಡೆಸಿದ್ದಾರೆ. ಇದು ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ Read More »

ಪಾರಾ ಒಲಿಂಪಿಕ್ಸ್‌ಗೆ ಅದ್ದೂರಿ ತೆರೆ : ಭಾರತ ಐತಿಹಾಸಿಕ 29 ಪದಕ ಸಾಧನೆ | 220 ಪದಕಗಳೊಂದಿಗೆ ಚೀನ ಅಗ್ರಸ್ಥಾನಿ

ಪ್ಯಾರಿಸ್‌ : ಆಗಸ್ಟ್ 28 ರಿಂದ ಶುರುವಾದ ಪ್ಯಾರಿಸ್ ಪಾರಾ ಒಲಿಂಪಿಕ್ಸ್​ ಭಾನುವಾರ ರಾತ್ರಿ ಅದ್ದೂರಿಯಾಗಿ ಮುಕ್ತಾಯಗೊಂಡಿದೆ. ಸ್ಟೇಡ್ ಡಿ ಫ್ರಾನ್ಸ್ ಮೈದಾನದಲ್ಲಿ ನಡೆದ ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ 17ನೇ ಆವೃತ್ತಿಯ ಪಾರಾ ಒಲಿಂಪಿಕ್ಸ್​ಗೆ ತೆರೆ ಎಳೆಯಲಾಯಿತು. ಮುಂದಿನ ಪಾರಾ ಒಲಿಂಪಿಕ್ಸ್​ ಆತಿಥ್ಯದ ಧ್ವಜವನ್ನು ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ. ಭಾರತವನ್ನು ಹರ್ವಿಂದರ್ ಸಿಂಗ್ ಮತ್ತು ಅಥ್ಲೀಟ್ ಪ್ರೀತಿ ಪಾಲ್ ಧ್ವಜಧಾರಿಗಳಾಗಿ ಮುನ್ನಡೆಸಿದರು. ಇಬ್ಬರೂ ಭಾರತೀಯ ತ್ರಿವರ್ಣ ಧ್ವಜದೊಂದಿಗೆ ಸಮಾರೋಪ ಸಮಾರಂಭದಲ್ಲಿ ಕಾಣಿಸಿಕೊಂಡರು. ಈ ವರ್ಣರಂಜಿತ ಸಮಾರಂಭವು ಸಂಗೀತ, ಬೆಳಕಿನ

ಪಾರಾ ಒಲಿಂಪಿಕ್ಸ್‌ಗೆ ಅದ್ದೂರಿ ತೆರೆ : ಭಾರತ ಐತಿಹಾಸಿಕ 29 ಪದಕ ಸಾಧನೆ | 220 ಪದಕಗಳೊಂದಿಗೆ ಚೀನ ಅಗ್ರಸ್ಥಾನಿ Read More »

ಮುಸ್ಲಿಂ ರಾಷ್ಟ್ರಗಳ ಕರೆನ್ಸಿ ನೋಟುಗಳ ಮೇಲೆ ಗಣೇಶನ ಚಿತ್ರ | ಇಂಡೋನೇಷ್ಯಾದಲ್ಲಿ ಗಣೇಶನನ್ನು ಶಿಕ್ಷಣ, ಕಲೆ ಮತ್ತು ವಿಜ್ಞಾನದ ದೇವರು ಎಂದು ಪರಿಗಣಿಸಲಾಗಿದೆ

ನವದೆಹಲಿ: ದೇಶಾದ್ಯಂತ ಗಣಪತಿ ಚತುರ್ಥಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಾರತದಲ್ಲಿ ದೇವರು ಮತ್ತು ದೇವತೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಗಣೇಶನನ್ನು ಮೊದಲು ಪೂಜಿಸಲಾಗುತ್ತದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಗಣೇಶನನ್ನು ಪೂಜಿಸಲಾಗುತ್ತದೆ. ಇಂಡೋನೇಷ್ಯಾದಲ್ಲಿ, ಅವರ ಕರೆನ್ಸಿ ನೋಟುಗಳ ಮೇಲೆ ಗಣೇಶನ ಚಿತ್ರವಿದೆ. ಅಚ್ಚರಿಯ ವಿಷಯವೆಂದರೆ ಇಂಡೋನೇಷ್ಯಾ ಜಗತ್ತಿನಲ್ಲೇ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ. ಇಂಡೋನೇಷ್ಯಾದ ಕರೆನ್ಸಿ ನೋಟಿನಲ್ಲಿ ಗಣೇಶನ ಚಿತ್ರವಿದೆ ಇಂಡೋನೇಷ್ಯಾದ ಕರೆನ್ಸಿ ಕೂಡ ಭಾರತೀಯ ಕರೆನ್ಸಿಯಂತೆ. ಇಲ್ಲಿ ಜನರು

ಮುಸ್ಲಿಂ ರಾಷ್ಟ್ರಗಳ ಕರೆನ್ಸಿ ನೋಟುಗಳ ಮೇಲೆ ಗಣೇಶನ ಚಿತ್ರ | ಇಂಡೋನೇಷ್ಯಾದಲ್ಲಿ ಗಣೇಶನನ್ನು ಶಿಕ್ಷಣ, ಕಲೆ ಮತ್ತು ವಿಜ್ಞಾನದ ದೇವರು ಎಂದು ಪರಿಗಣಿಸಲಾಗಿದೆ Read More »

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್‌ ಸಿಗುವುದಿಲ್ಲ

ಗುವಾಹಟಿ: 2014ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರಲು ಅಸ್ಸಾಂ ಸರ್ಕಾರ ನಿರ್ಧಾರಿಸಿದೆ.ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಗಿಂತ ಹೆಚ್ಚಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರಾಗಿದ್ದು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು ಮೊರಿಗಾಂವ್‌ಗೆ ಶೇ.103, ಶೇ.103 ಮತ್ತು ಶೇ.101 ಆಗಿದೆ. ಆದ್ದರಿಂದಭವಿಷ್ಯದಲ್ಲಿ ಆಧಾರ್ ಕಾರ್ಡ್‌ಗಳ ವಿತರಣೆಗಾಗಿ ಸ್ಟ್ಯಾಂಡರ್ಡ್

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್‌ ಸಿಗುವುದಿಲ್ಲ Read More »

error: Content is protected !!
Scroll to Top