ದೇಶ

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ

5 ಕೋ.ರೂ. ಕೇಳಿ ಬೆದರಿಕೆಯೊಡ್ಡಿದ್ದ ತರಕಾರಿ ವ್ಯಾಪಾರಿ ಮುಂಬಯಿ: 5 ಕೋಟಿ ರೂ. ಕೊಡು ಇಲ್ಲದಿದ್ದರೆ ನಿನ್ನ ಸ್ಥಿತಿ ಬಾಬಾ ಸಿದ್ದಿಕಗಿಂತಲೂ ಘೋರವಾಗಿರಲಿದೆ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಹೆಸರಲ್ಲಿ ಧಮಕಿ ಹಾಕಿದ್ದ ಯುವಕನನ್ನು ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಅ.18ರಂದು ಮುಂಬಯಿ ಪೊಲೀಸರಿಗೆ ವಾಟ್ಸಪ್‌ ಮೂಲಕ ಬೆದರಿಕೆ ಕರೆ ಬಂದಿತ್ತು. ಇದಕ್ಕೂ ಕೆಲವು ದಿನ ಮೊದಲು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಯನ್ನು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನ ಶೂಟರ್‌ಗಳು ದಸರಾ […]

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ Read More »

ಲವ್‌ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ

ಕ್ಲೀನ್‌ ಶೇವ್‌ ಮಾಡಿದ ಹುಡುಗರು ಬೇಕೆಂದು ಆಗ್ರಹಿಸಿ ರ‍್ಯಾಲಿ ಇಂದೋರ್‌ : ಈಗಿನ ಯುವಕರಿಗೆ ಗಡ್ಡ ಬಿಡುವುದು ಬಹಳ ಇಷ್ಟ. ಕಾಲೇಜು ವಿದ್ಯಾರ್ಥಿಗಳಿಂದ ಹಿಡಿದು ಕಾರ್ಪೋರೇಟ್‌ ಕಂಪನಿಯ ತನಕ ಎಲ್ಲಿ ನೋಡಿದರೂ ಗಡ್ಡಧಾರಿ ಸ್ಟೈಲಿಶ್‌ ಹುಡುಗರೇ ಹೆಚ್ಚಾಗಿ ಕಾಣಸಿಗುತ್ತಾರೆ. ಗಡ್ಡಕ್ಕೆ ಹುಡುಗಿಯರು ಬೇಗ ಬೌಲ್ಡ್‌ ಆಗುತ್ತಾರೆ ಎಂದು ಅವರು ಭಾವಿಸಿರಬಹುದು. ಆದರೆ ಎಲ್ಲ ಹುಡುಗಿಯರಿಗೆ ಗಡ್ಡ ಇಷ್ಟ ಆಗುವುದಿಲ್ಲ. ಇಂದೋರ್‌ನ ಕೆಲವು ಹುಡುಗಿಯರು ನಮಗೆ ಕ್ಲೀನ್‌ ಶೇವ್‌ ಹುಡುಗರೇ ಬೇಕೆಂದು ಆಗ್ರಹಿಸಿ ಬೀದಿಗಿಳಿರುವುದೇ ಇದಕ್ಕೆ ಸಾಕ್ಷಿ. ಇದರ

ಲವ್‌ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ Read More »

ನಕಲಿ ಕೋರ್ಟ್‌ ಸ್ಥಾಪಿಸಿ ತೀರ್ಪು ನೀಡುತ್ತಿದ್ದ ನಕಲಿ ನ್ಯಾಯಾಧೀಶ ಸೆರೆ

ಐದು ವರ್ಷಗಳಿಂದ ಜನರಿಗೆ ಮೋಸ ಮಾಡುತ್ತಿದ್ದ ಈ ಮಹಾಕಿಲಾಡಿ ಅಹ್ಮದಾಬಾದ್‌: ನಕಲಿ ಪೊಲೀಸ್‌, ನಕಲಿ ಡಾಕ್ಟರ್‌ಗಳು ಜನರನ್ನು ಏಮಾರಿಸುವ ಘಟನೆಗಳು ಸಾಮಾನ್ಯ. ಆದರೆ ಗುಜರಾತಿನ ಈ ಕಿಲಾಡಿ ಪಾತಕಿ ಮಾತ್ರ ನ್ಯಾಯಾಧೀಶನ ಸೋಗುಹಾಕಿ ಕಳೆದ 5 ವರ್ಷಗಳಿಂದ ಜನರಿಗೆ ಮೋಸ ಮಾಡುತ್ತಿದ್ದ. ಇದಕ್ಕಾಗಿ ಆತ ನಕಲಿ ನ್ಯಾಯಾಲಯವನ್ನೂ ಸ್ಥಾಪಿಸಿದ್ದ. ಗುಜರಾತಿನ ಗಾಂಧಿನಗದರಲ್ಲಿ ಕಾರ್ಯಾಚರಿಸುತ್ತಿತ್ತು ನಕಲಿ ನ್ಯಾಯಾಧೀಶ ಮೋರಿಸ್‌ ಸಾಮ್ಯುವೆಲ್‌ ಕ್ರಿಶ್ಚಿಯನ್‌ ಎಂಬಾತನ ನ್ಯಾಯಾಲಯ. ಈತ ಮುಖ್ಯವಾಗಿ ಭೂ ವಿವಾದ ಹೊಂದಿರುವವರನ್ನು ಬಲೆಗೆ ಕೆಡವಿಕೊಂಡು ಮೋಸ ಮಾಡುತ್ತಿದ್ದ. ಭೂವಿವಾದ

ನಕಲಿ ಕೋರ್ಟ್‌ ಸ್ಥಾಪಿಸಿ ತೀರ್ಪು ನೀಡುತ್ತಿದ್ದ ನಕಲಿ ನ್ಯಾಯಾಧೀಶ ಸೆರೆ Read More »

ಗುರುವಾರ ಪ್ರಚಂಡ ವೇಗದಲ್ಲಿ ಅಪ್ಪಳಿಸಲಿದೆ ಚಂಡಮಾರುತ

ಈ ರಾಜ್ಯಗಳಲ್ಲಿ ಬುಧವಾರದಿಂದಲೇ ಭಾರಿ ಮಳೆಯ ಎಚ್ಚರಿಕೆ ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಪ್ರಚಂಡ ವೇಗದಲ್ಲಿ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪೂರ್ವ–ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ–ವಾಯವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ

ಗುರುವಾರ ಪ್ರಚಂಡ ವೇಗದಲ್ಲಿ ಅಪ್ಪಳಿಸಲಿದೆ ಚಂಡಮಾರುತ Read More »

ಕಾಶ್ಮೀರ : ವೈದ್ಯ, 6 ಕಾರ್ಮಿಕರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರು

ಶ್ರೀನಗರ: ಕೆಲ ದಿನಗಳಿಂದ ಶಾಂತಿಯುತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದೆ.ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಓರ್ವ ವೈದ್ಯ ಮತ್ತು ಆರು ಮಂದಿ ಕಾರ್ಮಿಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತಲುಪಿದ್ದು, ಪ್ರದೇಶವನ್ನು ಸುತ್ತುವರಿದಿವೆ. ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಿವೆ. ದಾಳಿಗೊಳಗಾದ ಕಾರ್ಮಿಕರು ಝಡ್

ಕಾಶ್ಮೀರ : ವೈದ್ಯ, 6 ಕಾರ್ಮಿಕರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರು Read More »

ಪಾಕಿಸ್ಥಾನದ ಹುಡುಗಿ ಜೊತೆ ಬಿಜೆಪಿ ಕಾರ್ಪೋರೇಟ್‌ ಪುತ್ರನ ಆನ್‌ಲೈನ್‌ ಮದುವೆ

ವಿಸಾ ಸಿಗದ ಕಾರಣ ದಿಢೀರ್‌ ಎಂದು ನಿಕಾ ಮಾಡಿಕೊಂಡ ಜೋಡಿ ಲಖನೌ : ಉತ್ತರ ಪ್ರದೇಶದ ಬಿಜೆಪಿ ಕಾರ್ಪೊರೇಟರ್ ಪುತ್ರ ಆನ್​ಲೈನ್​ನಲ್ಲಿ ಪಾಕಿಸ್ಥಾನದ ಯುವತಿಯನ್ನು ಮದುವೆಯಾಗಿದ್ದಾರೆ. ಉತ್ತರ ಪ್ರದೇಶದ ಜೌನ್​ಪುರ ಜಿಲ್ಲೆಯಲ್ಲಿ ವಿವಾಹ ನಡೆದಿದೆ. ಬಿಜೆಪಿ ಕಾರ್ಪೊರೇಟರ್ ತಹಸೀನ್ ಶಾಹಿದ್ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರ ವಿವಾಹವನ್ನು ಏರ್ಪಡಿಸಿದ್ದರು.ಎರಡು ನೆರೆಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವೀಸಾಗೆ ಅರ್ಜಿ ಸಲ್ಲಿಸಿದರೂ ಪಡೆಯಲು ಸಾಧ್ಯವಾಗಿಲ್ಲ. ವಧುವಿನ ತಾಯಿ

ಪಾಕಿಸ್ಥಾನದ ಹುಡುಗಿ ಜೊತೆ ಬಿಜೆಪಿ ಕಾರ್ಪೋರೇಟ್‌ ಪುತ್ರನ ಆನ್‌ಲೈನ್‌ ಮದುವೆ Read More »

ವಯನಾಡಿನಲ್ಲಿ ಪ್ರಿಯಾಂಕ ವಾಡ್ರಾ V/S ನವ್ಯಾ ಹರಿದಾಸ್‌

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ತಿರುವನಂತಪುರ: ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌-ಮುಸ್ಲಿಂ ಲೀಗ್‌ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾಡ್ರಾ ವಿರುದ್ಧ ಬಿಜೆಪಿ ತನ್ನ ಫಯರ್‌ ಬ್ರಾಂಡ್‌ ನಾಯಕಿ ನವ್ಯಾ ಹರಿದಾಸ್‌ ಅವರನ್ನು ಕಣಕ್ಕಿಳಿಸಿದೆ.ರಾಯ್​ಬರೇಲಿ ಮತ್ತು ವಯನಾಡು ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ವಯನಾಡಿನ ಬದಲು ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಕಾರಣದಿಂದ ತೆರವಾಗಿದ್ದ ಕೇರಳದ ವಯನಾಡು ಕ್ಷೇತ್ರದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಭಾರತೀಯ

ವಯನಾಡಿನಲ್ಲಿ ಪ್ರಿಯಾಂಕ ವಾಡ್ರಾ V/S ನವ್ಯಾ ಹರಿದಾಸ್‌ Read More »

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು

ನನಗೆ ಸಹೋದರಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ ಜೋಶಿ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮೀ ಜೋಶಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು Read More »

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ

ಮುಂಬಯಿ ಪೊಲೀಸರ ವಾಟ್ಸಪ್‌ಗೆ ಸಂದೇಶ ಹಾಕಿ ಬೆದರಿಕೆ ಮುಂಬಯಿ: 5 ಕೋಟಿ ರೂ. ಕೊಡು, ಇಲ್ಲದಿದ್ದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನಗೆ ಬರಲಿದೆ ಎಂದು ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಬಂದಿದೆ. ಮುಂಬಯಿ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಇದರಿಂದ ನಟ ಮತ್ತಷ್ಟು ಬೆದರುವಂತಾಗಿದೆ.ಈ ಸಂದೇಶವನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ.

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ Read More »

ರೈಲು ಟಿಕೆಟ್‌ ಮುಂಗಡ ಬುಕ್ಕಿಂಗ್‌ ಅವಧಿ 60 ದಿನಕ್ಕೆ ಇಳಿಕೆ

ನವೆಂಬರ್‌ 1ರಿಂದಲೇ ಹೊಸ ನಿಯಮ ಜಾರಿ ಹೊಸದಿಲ್ಲಿ : ರೈಲ್ವೆ ಇಲಾಖೆ ಟಿಕೆಟ್‌ ಮುಂಗಡ ಕಾದಿರಿಸುವ ಅವಧಿಯನ್ನು 4 ತಿಂಗಳಿಂದ 2 ತಿಂಗಳಿಗೆ ಇಳಿಸಿದೆ. ಅಂದರೆ ಇನ್ನು ಮುಂದೆ 4 ತಿಂಗಳು ಮುಂಚಿತವಾಗಿಯೇ ಟ್ರೈನ್‌ ಟಿಕೆಟ್‌ ಬುಕ್‌ ಮಾಡಿಡಲು ಸಾಧ್ಯವಿಲ್ಲ. ಈ ಬದಲಾವಣೆ ನ.1ರಿಂದಲೇ ಜಾರಿಯಾಗಲಿದೆ. ಆದರೆ ಅಕ್ಟೋಬರ್ 31ರ ಮೊದಲು 120 ದಿನಗಳ ಬುಕ್ಕಿಂಗ್‌ ಮಾನ್ಯವಾಗಿರುತ್ತದೆ ಎಂದು ರೈಲ್ವೇ ಸ್ಪಷ್ಟಪಡಿಸಿದೆ. ಪರಿಷ್ಕೃತ ಬದಲಾವಣೆಗಳು ವಿಭಿನ್ನ ಮುಂಗಡ ಕಾಯ್ದಿರಿಸುವಿಕೆಯ ಮಿತಿಗಳನ್ನು ಹೊಂದಿರುವ ತಾಜ್ ಎಕ್ಸ್‌ಪ್ರೆಸ್ ಮತ್ತು ಗೋಮತಿ

ರೈಲು ಟಿಕೆಟ್‌ ಮುಂಗಡ ಬುಕ್ಕಿಂಗ್‌ ಅವಧಿ 60 ದಿನಕ್ಕೆ ಇಳಿಕೆ Read More »

error: Content is protected !!
Scroll to Top