ದೇಶ

ಗ್ಯಾಸ್‌ ಸಿಲಿಂಡರ್‌ ಬೆಲೆ 39 ರೂ. ಹೆಚ್ಚಳ

ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 39 ರೂ. ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.ಭಾನುವಾರ ದಿಲ್ಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39 ರೂ. ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇ ತಿಂಗಳಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹೆಚ್ಚಳ ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ ಕೈಗಾರಿಕೆಗಳವರೆಗೆ ವಿವಿಧ ವಲಯಗಳ […]

ಗ್ಯಾಸ್‌ ಸಿಲಿಂಡರ್‌ ಬೆಲೆ 39 ರೂ. ಹೆಚ್ಚಳ Read More »

ಪತಂಜಲಿ ಹಲ್ಲಿನ ಪುಡಿಯಲ್ಲಿ ಮೀನಿನ ಅಂಶ : ಹೈಕೋರ್ಟ್‌ಗೆ ದೂರು

ಶುದ್ಧ ಶಾಖಾಹಾರಿ ಎಂದು ಮಾರ್ಕೆಟಿಂಗ್‌ ಮಾಡಿ ಮೋಸ ಎಂದು ಆರೋಪ ಹೊಸದಿಲ್ಲಿ: ಯೋಗಗುರು ಬಾಬಾ ರಾಮ್‌ದೇವ್‌ ಅವರ ಕಾನೂನು ಸಂಕಟ ಇನ್ನೂ ಮುಗಿದಿಲ್ಲ. ಅವರ ಪತಂಜಲಿ ಬ್ರ್ಯಾಂಡ್‌ನ ದಿವ್ಯ ದಂತ್‌ ಮಂಜನ್‌ ಎಂಬ ಗಿಡಮೂಲಿಕೆಯಿಂದ ತಯಾರಾಗುವ ಹಲ್ಲು ತಿಕ್ಕುವ ಪುಡಿಯಲ್ಲಿ ನಾನ್‌ ವೆಜಿಟೇರಿಯನ್‌ ಅಂಶವಿದೆ ಎಂದು ಆರೋಪಿಸಿ ದಿಲ್ಲಿ ಹೈಕೋರ್ಟಿನಲ್ಲಿ ದಾವೆ ಹೂಡಲಾಗಿದೆ. ಪತಂಜಲಿ ಕಂಪನಿ ದಿವ್ಯ ದಂತ್‌ ಮಂಜನ್‌ ದಂತ ಪುಡಿಯನ್ನು ಶುದ್ಧ ಶಾಕಾಹಾರಿ ಎಂದು ಹೇಳಿ ಮಾರ್ಕೆಟಿಂಗ್‌ ಮಾಡುತ್ತಿದೆ. ಆದರೆ ಅದರಲ್ಲಿ ನಾನ್‌ ವೆಜಿಟೇರಿಯನ್‌

ಪತಂಜಲಿ ಹಲ್ಲಿನ ಪುಡಿಯಲ್ಲಿ ಮೀನಿನ ಅಂಶ : ಹೈಕೋರ್ಟ್‌ಗೆ ದೂರು Read More »

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಸೆರೆ

ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸುವಾಗ ಸಿಕ್ಕಿಬಿದ್ದ ಉಗ್ರ ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬುಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಸೆರೆ Read More »

ತಿರುಪತಿ ಲಡ್ಡು ಬೇಕಾದರೆ ಆಧಾರ್‌ ತೋರಿಸಬೇಕು!

ಟೋಕನ್‌ ಇಲ್ಲದ ಭಕ್ತರಿಗಾಗಿ ಈ ನಿಯಮ ತಿರುಮಲ: ತಿರುಪತಿ ತಿಮ್ಮಪ್ಪನ ಲಡ್ಡು ಬೇಕಾದರೆ ಇನ್ನು ಆಧಾರ್‌ ಕಾರ್ಡ್‌ ತೋರಿಸಬೇಕು. ದರ್ಶನದ ಟೋಕನ್‌ ಇಲ್ಲದ ಭಕ್ತರು ತಿರುಪತಿಯ ಲಡ್ಡು ಪ್ರಸಾದ ಪಡೆಯುವಾಗ ಆಧಾರ್‌ ತೋರಿಸುವುದನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕಡ್ಡಾಯಗೊಳಿಸಿದೆ. ಕೆಲ ಮಧ್ಯವರ್ತಿಗಳು ಲಡ್ಡುಗಳನ್ನು ಕಾಳಸಂತೆಯಲ್ಲಿ ಮಾರುತ್ತಿದ್ದಾರೆ. ಇದನ್ನು ತಡೆದು ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದ್ದು, ಟೋಕನ್‌ ಖರೀದಿಸದ ಭಕ್ತರು ಆಧಾರ್‌ ತೋರಿಸಿ 2 ಲಡ್ಡು ಪಡೆಯಬಹುದು. ಇದ್ಕಾಗಿ ಲಡ್ಡು ಕಾಂಪ್ಲೆಕ್ಸ್‌ನಲ್ಲಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ

ತಿರುಪತಿ ಲಡ್ಡು ಬೇಕಾದರೆ ಆಧಾರ್‌ ತೋರಿಸಬೇಕು! Read More »

ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮರ ಪತ್ತೆ : ಯುವಕ ಸೆರೆ

ಹಣ ಸಂಪಾದಿಸಲು ಅಡ್ಡದಾರಿ ಹಿಡಿದಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿ ಅಮರಾವತಿ: ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯರ ಹಾಸ್ಟೆಲ್‍ನ ಶೌಚಾಲಯದಲ್ಲಿ ಕ್ಯಾಮೆರಾ ಪತ್ತೆಯಾದ ಬಳಿಕ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೃಷ್ಣಾ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಈ ಪ್ರಕರಣ ನಡೆದಿದೆ. ಗುರುವಾರ ಸಂಜೆ ವಾಶ್‍ರೂಮ್‍ನಲ್ಲಿ ಮುಚ್ಚಿಟ್ಟಿದ್ದ ವಸ್ತುವೊಂದನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ನೋಡಿದಾಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳು ಸಿಕ್ಕಿವೆ. ಪ್ರಕರಣಕ್ಕೆ ಸಂಬಂಧ ವಿದ್ಯಾರ್ಥಿಗಳ ಹಾಸ್ಟೆಲ್‍ನ ಇಂಜಿನಿಯರಿಂಗ್ ಅಂತಿಮ

ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮರ ಪತ್ತೆ : ಯುವಕ ಸೆರೆ Read More »

ಗ್ಯಾರಂಟಿಗಳ ಹೊರೆ : ಶಾಸಕರು, ಕಾರ್ಯದರ್ಶಿಗಳ ಸಂಬಳ ಕಟ್‌

ಉಚಿತ ಕೊಡುಗೆಗಳಿಂದ ಬೊಕ್ಕಸ ಖಾಲಿ ಶಿಮ್ಲಾ: ಕಾಂಗ್ರೆಸ್‌ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿ ಕೊಡುಗೆಗಳ ಹೊಡೆತದಿಂದ ರಾಜ್ಯದ ಬೊಕ್ಕಸ ಬರಿದಾಗಿದೆ. ಪರಿಸ್ಥಿತಿ ಎಲ್ಲಿಗೆ ತಲುಪಿದೆ ಎಂದರೆ ಅಲ್ಲಿ ಶಾಸಕರಿಗೆ ವೇತನ ನೀಡಲು ಹಣ ಇಲ್ಲದಂತಾಗಿದೆ. ಹೀಗಾಗಿ ಸರಕಾರ ಸಚಿವರೂ ಸೇರಿದಂತೆ ಎಲ್ಲ ಶಾಸಕರಿಗೆ ಎರಡು ತಿಂಗಳ ವೇತನ, ಭತ್ಯೆಗಳು ಸೇರಿದಂತೆ ಯಾವೊಂದು ಪಾವತಿಯೂ ಸಾಧ್ಯವಿಲ್ಲ ಎಂದು ಹೇಳಿದೆ.ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳವರೆಗೆ ಯಾವುದೇ ವೇತನ ಹಾಗೂ ಭತ್ಯೆ ನೀಡಲಾಗುವುದಿಲ್ಲ

ಗ್ಯಾರಂಟಿಗಳ ಹೊರೆ : ಶಾಸಕರು, ಕಾರ್ಯದರ್ಶಿಗಳ ಸಂಬಳ ಕಟ್‌ Read More »

ನಿವೃತ್ತ ಶಿಕ್ಷಕ ಕೊಲೆ ಪ್ರಕರಣ | ಕೊಲೆಗೆ ಬಳಸಿದ ಬೈಕ್‍, ಕತ್ತಿ, ಬಟ್ಟೆ ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಮಧ್ಯಾಹ್ನ ಕಾಸರಗೋಡು ಮನೆಗೆ ತೆರಳಿದ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕಾಸರಗೋಡು ತಾಲೂಕಿನ ಕುಂಬ್ರಾಜಿ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ( 53)

ನಿವೃತ್ತ ಶಿಕ್ಷಕ ಕೊಲೆ ಪ್ರಕರಣ | ಕೊಲೆಗೆ ಬಳಸಿದ ಬೈಕ್‍, ಕತ್ತಿ, ಬಟ್ಟೆ ವಶಕ್ಕೆ ಪಡೆದ ಪೊಲೀಸರು Read More »

ಕಾಶ್ಮೀರ : ಮೂವರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾಪಡೆ ನಡೆಸಿದ ಎನ್‌ಕೌಂಟಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಕುಪ್ವಾರ ಜಿಲ್ಲೆಯ ತಂಗ್ದಾರ್‌ಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಇದರಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಈ ನಡುವೆ ರಜೋರಿಯಲ್ಲಿಯೂ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಕಾಳಗ ಮುಂದುವರಿದಿದ್ದು, ಸೇನಾಪಡೆ ಎನ್‌ಕೌಟರ್ ಆರಂಭಿಸಿದೆ. ಖೇರಿ ಮೊಹ್ರಾ

ಕಾಶ್ಮೀರ : ಮೂವರು ಉಗ್ರರನ್ನು ಸದೆಬಡಿದ ಸೇನೆ Read More »

ರಾಮೇಶ್ವರಂ ಕೆಫೆ ಸ್ಫೋಟ ಸೂತ್ರದಾರನಿಂದ ರೈಲು ಸ್ಫೋಟಿಸಲು ಸಂಚು

ಜಿಹಾದಿ ಸ್ಲೀಪರ್‌ ಸೆಲ್‌ಗಳಿಗೆ ರೈಲು, ಪೆಟ್ರೋಲಿಯಂ ಲೈನ್‌ಗಳ ಮೇಲೆ ದಾಳಿ ಮಾಡಲು ಕರೆ ಹೊಸದಿಲ್ಲಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸೂತ್ರಧಾರ ಪಾಕಿಸ್ತಾನದಲ್ಲಿರುವ ಉಗ್ರ ಫರ್ಹಾತುಲ್ಲಾ ಘೋರಿ ಭಾರತಾದ್ಯಂತ ರೈಲುಗಳ ಮೇಲೆ ದಾಳಿ ನಡೆಸುವಂತೆ ಸ್ಲೀಪರ್ ಸೆಲ್‌ಗಳಿಗೆ ಕರೆ ನೀಡಿದ್ದಾನೆ. ಜಿಹಾದಿ ಘೋರಿ ಭಾರತದಲ್ಲಿನ ರೈಲ್ವೆ ಸಂಪರ್ಕವನ್ನು ಹಳಿತಪ್ಪಿಸಲು ಸ್ಲೀಪರ್ ಸೆಲ್‌ಗಳಿಗೆ ವಿಡಿಯೋ ಮೂಲಕ ಕರೆ ಕೊಟ್ಟಿದ್ದಾನೆ. ಪ್ರೆಶರ್ ಕುಕ್ಕರ್ ಬಳಸಿ ಬಾಂಬ್ ಸ್ಫೋಟಿಸುವ ವಿವಿಧ ವಿಧಾನಗಳನ್ನು ಈ ವೀಡಿಯೊದಲ್ಲಿ ವಿವರಿಸಿದ್ದಾನೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ

ರಾಮೇಶ್ವರಂ ಕೆಫೆ ಸ್ಫೋಟ ಸೂತ್ರದಾರನಿಂದ ರೈಲು ಸ್ಫೋಟಿಸಲು ಸಂಚು Read More »

ಆಸ್ಪತ್ರೆ ಆವರಣದಲ್ಲೇ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಜೋಧ್‌ಪುರ: ಕೋಲ್ಕತದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಘಟನೆಗೆ ವ್ಯಕ್ತವಾಗಿರುವ ಪ್ರತಿಭಟನೆಯ ಬಿಸಿ ತಣ್ಣಗಾಗುವ ಮೊದಲೇ ರಾಜಸ್ಥಾನದಲ್ಲಿ ಇದೇ ಮಾದರಿಯ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ರಾಜಸ್ಥಾನದ ಜೋಧ್‌ಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.ಬಾಲಕಿ ತಾಯಿ ಗದರಿಸಿದ ಕಾರಣಕ್ಕೆ ಸಿಟ್ಟಿನಿಂದ ಕಳೆದ ಭಾನುವಾರ ಮನೆ ತೊರೆದಿದ್ದಳು. ಅದೇ ದಿನ ಸಂಜೆ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆದರೆ ಪೊಲೀಸರಿಗೆ ಸೋಮವಾರ ಸಂಜೆ ಮಾಹಿತಿ ಸಿಕ್ಕಿದೆ.

ಆಸ್ಪತ್ರೆ ಆವರಣದಲ್ಲೇ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ Read More »

error: Content is protected !!
Scroll to Top