ದೇಶ

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಬಿಷ್ಣೋಯ್‌ ಗ್ಯಾಂಗ್‌ ಕೃತ್ಯ?

ಎನ್‌ಸಿಪಿ ನಾಯಕನ ಹತ್ಯೆಯಿಂದ ನಟ ಸಲ್ಮಾನ್‌ ಖಾನ್‌ಗೆ ನಡುಕ ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ, ಪ್ರಭಾವಿ ಮುಸ್ಲಿಂ ನಾಯಕ ಬಾಬಾ ಸಿದ್ದಿಕಿ ಅವರನ್ನು ದಸರಾ ದಿನವೇ ಹತ್ಯೆ ಮಾಡಿರುವುದು ಆಘಾತದ ಅಲೆ ಎಬ್ಬಿಸಿದೆ. ಇದು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನ ಕೃತ್ಯವೇ ಎಂಬ ಅನುಮಾನ ಮೂಡಿದೆ. ಹತ್ಯೆ ಕೃತ್ಕಕ್ಕೆ ಸಂಬಂಧಿಸಿ ಸೆರೆಯಾಗಿರುವ ಇಬ್ಬರು ಶಂಕಿತರು ತಮ್ಮನ್ನು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಸದಸ್ಯರು ಎಂದು ಹೇಳಿಕೊಂಡಿದ್ದಾರೆ. ಈ ಕಾರಣಕ್ಕೆ ಬಾಲಿವುಡ್‌ನಲ್ಲೂ ಬಾಬಾ ಸಿದ್ದಿಕಿಯ ಹತ್ಯೆ ತಲ್ಲಣ ಮೂಡಿಸಿದೆ. ನಿರ್ದಿಷ್ಟವಾಗಿ ನಟ […]

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಬಿಷ್ಣೋಯ್‌ ಗ್ಯಾಂಗ್‌ ಕೃತ್ಯ? Read More »

ಐವರು ಕೈದಿಗಳು ಸಿನಿಮೀಯ ಶೈಲಿಯಲ್ಲಿ ಜೈಲಿನಿಂದ ಪರಾರಿ

ಬೆಡ್‌ಶೀಟ್‌, ಲುಂಗಿ ಜೋಡಿಸಿ ಗೋಡೆ ಹಾರಿದ ಕೈದಿಗಳು ಗುವಾಹಟಿ : ಐವರು ವಿಚಾರಣಾಧೀನ ಕೈದಿಗಳು ಜೈಲಿನ ಕಂಬಿಗಳನ್ನು ಮುರಿದು, ಬೆಡ್‌ಶೀಟ್‌ಗಳು ಮತ್ತು ಲುಂಗಿಗಳನ್ನು ಬಳಸಿ 20 ಅಡಿ ಕಾಂಪೌಂಡ್‌ನ್ನು ಇಳಿದು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆ ಅಸ್ಸಾಂನಲ್ಲಿ ನಡೆದಿದೆ. ಜೈಲಿಂದ ತಪ್ಪಿಸಿಕೊಂಡ ಕೈದಿಗಳನ್ನು ಸೈಫುದ್ದೀನ್, ಜಿಯಾರುಲ್ ಇಸ್ಲಾಂ, ನೂರ್ ಇಸ್ಲಾಂ, ಮಫಿದುಲ್ ಮತ್ತು ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಮೋರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾರೆ. ಬ್ಯಾರಕ್‌ಗಳ ರಾಡ್‌ಗಳನ್ನು

ಐವರು ಕೈದಿಗಳು ಸಿನಿಮೀಯ ಶೈಲಿಯಲ್ಲಿ ಜೈಲಿನಿಂದ ಪರಾರಿ Read More »

ತಾಂತ್ರಿಕ ದೋಷದಿಂದ ಮೂರು ತಾಸು ಆಕಾಶದಲ್ಲಿ ಗಿರಕಿ ಹೊಡೆದ ವಿಮಾನ

140 ಪ್ರಯಾಣಿಕರ ಪ್ರಾಣ ಉಳಿಸಿದ ಪೈಲಟ್‌ಗೆ ಪ್ರಶಂಸೆಗಳ ಮಹಾಪೂರ ಚೆನ್ನೈ: ತಾಂತ್ರಿಕ ದೋಷ ಕಾಣಿಸಿಕೊಂಡ ಏರ್ ಇಂಡಿಯಾ ವಿಮಾನವೊಂದು ಶುಕ್ರವಾರ ರಾತ್ರಿ ಸುಮಾರು ಮೂರು ತಾಸು ಆಕಾಶದಲ್ಲೇ ಗಿರಕಿ ಹೊಡೆದು ಕೊನೆಗೂ ಸುರಕ್ಷಿತವಾಗಿ ಲ್ಯಾಂಡ್‌ ಆಗುವ ಮೂಲಕ 140 ಪ್ರಯಾಣೀಕರು ಮತ್ತು ವಿಮಾನದ ಸಿಬ್ಬಂದಿಯ ಪ್ರಾಣ ಉಳಿದಿದೆ. ತಮಿಳುನಾಡಿನ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಈ ವಿಮಾನ ತುರ್ತು ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್‌ಆಫ್‌ ಆದ ಕೆಲವೇ ಕ್ಷಣಗಳಲ್ಲಿ ಅದರ ಹೈಡ್ರಾಲಿಕ್‌ನ ವ್ಯವಸ್ಥೆಯಲ್ಲಿ ದೋಷ

ತಾಂತ್ರಿಕ ದೋಷದಿಂದ ಮೂರು ತಾಸು ಆಕಾಶದಲ್ಲಿ ಗಿರಕಿ ಹೊಡೆದ ವಿಮಾನ Read More »

ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ

ಮೈಸೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದಾಗ ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಬೆಂಗಳೂರು: ಚೆನ್ನೈ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆ 19ಕ್ಕೇರಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ ಸಮೀಪ ಗೂಸ್‌ ರೈಲಿಗೆ ಡಿಕ್ಕಿ ಹೊಡೆದ ಅಪಘಾತ ಸಂಭವಿಸಿದೆ. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಆಯುಧ ಪೂಜೆ ದಿನವೇ ಸಂಭವಿಸಿದ ಈ ಅಪಘಾತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅದೃಷ್ಟವಶಾತ್‌ ಇಲ್ಲಿಯವರೆಗೆ ಸಾವಿನ ಬಗ್ಗೆ

ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ Read More »

ಮತ್ತೆ ದಕ್ಷಿಣ ಭಾರತ, ಉತ್ತರ ಭಾರತ ವಾದ ಎತ್ತಿದ ಡಿ.ಕೆ.ಸುರೇಶ್‌

ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿವುದರಿಂದ ಪ್ರತ್ಯೇಕತೆಯ ಕೂಗು ಎಂದು ವಾದ ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್‌ ಮತ್ತೆ ದಕ್ಷಿಣ ಭಾರತ, ಉತ್ತರ ಭಾರತ ಪ್ರತ್ಯೇಕತೆಯ ಕುರಿತು ವಾದ ಮಂಡಿಸಿದ್ದಾರೆ. ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎನ್ನಲು ತಮ್ಮ ಹಿಂದಿನ ದಕ್ಷಿಣ ಭಾರತ ಪ್ರತ್ಯೇಕ ವಾದವನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ.ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ

ಮತ್ತೆ ದಕ್ಷಿಣ ಭಾರತ, ಉತ್ತರ ಭಾರತ ವಾದ ಎತ್ತಿದ ಡಿ.ಕೆ.ಸುರೇಶ್‌ Read More »

ಮತ್ತೆ ಬರಲಿದೆ ಭಾರತ್‌ ಬ್ರಾಂಡ್‌ ಅಕ್ಕಿ

ಬೆಲೆ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ರಿಯಾಯಿತಿ ದರದ ಅಕ್ಕಿ ಕೊಡಲು ಚಿಂತನೆ ಹೊಸದಿಲ್ಲಿ: ಆಹಾರ ಧಾನ್ಯಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ್‌ ಬ್ರಾಂಡ್‌ ಅಕ್ಕಿ ಮತ್ತು ಬೇಳೆಕಾಳುಗಳನ್ನು ಮತ್ತೆ ಮಾರುಕಟ್ಟೆಗೆ ಬಿಡಲು ಕೇಂದ್ರ ಸರಕಾರ ಮತ್ತೆ ಚಿಂತನೆ ನಡೆಸಿದೆ. ಹಣದುಬ್ಬರದ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಅಕ್ಕಿ, ಬೇಳೆಕಾಳುಗಳು, ಅಡುಗೆ ಎಣ್ಣೆ ಸಹಿತ ಅಗತ್ಯ ವಸ್ತುಗಳು ಬೆಲೆ ಏರಿಕೆಯಾಗುತ್ತಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಇದರಿಂದಾಗಿ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಿಸಲು ಕೇಂದ್ರ ಮುಂದಾಗಿದೆ. ಕಳೆದ

ಮತ್ತೆ ಬರಲಿದೆ ಭಾರತ್‌ ಬ್ರಾಂಡ್‌ ಅಕ್ಕಿ Read More »

ಮಗಳ ಮೇಲೆ ನಾಲ್ಕು ವರ್ಷ ಅತ್ಯಾಚಾರ ಎಸಗಿದ ಪಾಪಿ ತಂದೆ

ಭೋಪಾಲ: ಪಾಪಿ ತಂದೆಯೊಬ್ಬ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವ ನೀಚ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ.ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷ ಪ್ರಾಯದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರ, ಆರೋಪಿ ತನ್ನ ಮಗಳನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ

ಮಗಳ ಮೇಲೆ ನಾಲ್ಕು ವರ್ಷ ಅತ್ಯಾಚಾರ ಎಸಗಿದ ಪಾಪಿ ತಂದೆ Read More »

ದಿಲ್ಲಿ : ಕುರುಕು ತಿಂಡಿಗಳ ಪೊಟ್ಟಣಗಳಲ್ಲಿ ಅಡಗಿಸಿಟ್ಟಿದ್ದ 2 ಸಾವಿರ ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಒಂದೇ ವಾರದಲ್ಲಿ 7,620 ಕೋ.ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡ ಪೊಲೀಸರು ಹೊಸದಿಲ್ಲಿ: ದಿಲ್ಲಿ ಪೊಲೀಸರು ಮತ್ತೊಂದು ದೊಡ್ಡ ಡ್ರಗ್ಸ್‌ ಬೇಟೆಯಾಡಿದ್ದಾರೆ. ಕುರುಕು ತಿಂಡಿಗಳ ಪೊಟ್ಟಣಗಲ್ಲಿ ತುಂಬಿಸಿಟ್ಟಿದ್ದ 2,000 ಕೋ. ರೂ. ಮೌಲ್ಯದ 200 ಕೆಜಿ ಕೊಕೈನ್‌ ವಶವಾಗಿದೆ. ಅ.2ರಂದು ದಿಲ್ಲಿಯಲ್ಲಿ 5,620 ಕೋ. ರೂ. ಮೌಲ್ಯದ 600 ಕೆಜಿ ಡ್ರಗ್ಸ್‌ ವಶವಾಗಿತ್ತು. ಅನಂತರ ಸಿಕ್ಕಿದ ಅತಿದೊಡ್ಡ ಪ್ರಮಾಣದ ಮಾದಕ ವಸ್ತುವಿದು.ದಿಲ್ಲಿಯ ರಮೇಶ್‌ ನಗರದ ಗೋದಾಮೊಂದರಲ್ಲಿ ಕುರುಕು ತಿಂಡಿಗಳ ಪೊಟ್ಟಣಗಳಲ್ಲಿ ತುಂಬಿಸಿ ಕೊಕೈನ್‌ ಅಡಗಿಸಿಡಲಾಗಿತ್ತು. ಮಾದಕವಸ್ತು ಸಾಗಿಸಲು

ದಿಲ್ಲಿ : ಕುರುಕು ತಿಂಡಿಗಳ ಪೊಟ್ಟಣಗಳಲ್ಲಿ ಅಡಗಿಸಿಟ್ಟಿದ್ದ 2 ಸಾವಿರ ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ Read More »

ಸಂಪಾದಕೀಯ – ಭಾರತ ಮಾತೆಯ ಅನರ್ಘ್ಯ ರತ್ನ ರತನ್‌ ಟಾಟಾ

ಒಂದೇ ಒಂದು ಕಳಂಕ, ಕಪ್ಪುಚುಕ್ಕೆ ಇಲ್ಲದೆ ಎಂಟು ದಶಕ ಬದುಕಿದ್ದು ಅದ್ಭುತ! ಟಾಟಾ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ರತನ್ ಟಾಟಾ ಇಂದು ನಮ್ಮನ್ನಗಲಿ ಹೋಗಿರುವುದರಿಂದ ದಸರಾ ಸಂಭ್ರಮದ ನಡುವೆ ದೇಶದಲ್ಲಿ ಸೂತಕದ ಛಾಯೆ ಹರಡಿದಂತಾಗಿದೆ. ರತನ್‌ ಟಾಟಾ ಭಾರತದ ಕೈಗಾರಿಕೋದ್ಯಮ ಕ್ಷೇತ್ರದ ಯುಗ ಪುರುಷ ಎಂದರೆ ಅತಿಶಯೋಕ್ತಿ ಆಗಲಾರದು. ಶತಮಾನಗಳ ಕಾಲ ವಿದೇಶಿಗರ ಆಳ್ವಿಕೆಗೆ ಒಳಗಾಗಿ ದೇಶ ತನ್ನ ಅಂತಃಸ್ಸತ್ವವನ್ನೇ ಕಳೆದುಕೊಂಡು ನಿಸ್ತೇಜವಾಗಿದ್ದ ಕಾಲದಲ್ಲಿ ಹುಟ್ಟಿಕೊಂಡದ್ದು ಟಾಟಾ ಕಂಪನಿ. ಆ ಟಾಟಾ ಪರಿವಾರದ ಕುಡಿಯಾಗಿರುವ ರತನ್‌

ಸಂಪಾದಕೀಯ – ಭಾರತ ಮಾತೆಯ ಅನರ್ಘ್ಯ ರತ್ನ ರತನ್‌ ಟಾಟಾ Read More »

ಅವಮಾನಿಸಿದ ಆ ವಿದೇಶ ಕಾರು ಕಂಪನಿಯನ್ನೇ ಖರೀದಿಸಿದ್ದರು ರತನ್‌ ಟಾಟಾ!

ಭಾರತದ ಉದ್ಯಮ ಕ್ಷೇತ್ರದ ಯುಗ ಪ್ರವರ್ತಕನ ಬದುಕಿನಲ್ಲಿದೆ ಸಾವಿರಾರು ಸ್ಫೂರ್ತಿದಾಯಕ ಕಥೆ ಹೊಸದಿಲ್ಲಿ : ನಿನ್ನೆ ರಾತ್ರಿ ನಮ್ಮನ್ನಗಲಿರುವ ರತನ್‌ ಟಾಟಾ ಅವರಿಗಾಗಿ ದೇಶ ಕಂಬನಿ ಮಿಡಿಯುತ್ತಿದೆ. ಜನರು ತಮ್ಮ ಕುಟುಂಬದ ಹಿರಿಯನನ್ನು ಕಳೆದುಕೊಂಡಂಥ ದುಃಖದ ಭಾವವನ್ನು ಅನುಭವಿಸುತ್ತಿದ್ದಾರೆ. ಟಾಟಾ ಕಂಪನಿ ಜನರ ಬದುಕಿನಲ್ಲಿ ಬೀರಿದ ಪರಿಣಾಮವಿದು. ಇಂದು ಇಡೀ ದೇಶದಲ್ಲಿ ಟಾಟಾ ಕಂಪನಿಯ ಯಾವುದಾದರೊಂದು ಉತ್ಪನ್ನವನ್ನು ಬಳಸದೆ ಇರುವ ಜನರನ್ನು ಹುಡುಕಿದರೂ ಸಿಗುವುದಿಲ್ಲ. ಉಪ್ಪಿನಿಂದ ಹಿಡಿದು ವಿಮಾನದ ತನಕ ಟಾಟಾ ಸಮೂಹ ಕೈಯಾಡಿಸದ ಕ್ಷೇತ್ರವಿಲ್ಲ. ಇದರ

ಅವಮಾನಿಸಿದ ಆ ವಿದೇಶ ಕಾರು ಕಂಪನಿಯನ್ನೇ ಖರೀದಿಸಿದ್ದರು ರತನ್‌ ಟಾಟಾ! Read More »

error: Content is protected !!
Scroll to Top