ದೇಶ

ಜೂ. 1ರಂದು ಕೇರಳಕ್ಕೆ  ಮುಂಗಾರು ಮಳೆ ಪ್ರವೇಶ

ಹೊಸದಿಲ್ಲಿ: ಭಾರತೀಯ ಹವಾಮಾನ ಇಲಾಖೆಯೂ ಈ ಬಾರಿಯ ಮುಂಗಾರು ಮಳೆಯ ಕುರಿತು ಮುನ್ಸೂಚನೆ ನೀಡಿದ್ದು, ನಿರೀಕ್ಷೆಗಿಂತ 2 ದಿನ ಮೊದಲೇ ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹವಮಾನ ಇಲಾಖೆಯ ಪ್ರಕಾರ, ಈ ವರ್ಷದ ಮುಂಗಾರು ಮಳೆ ಜೂ. 1ರಂದು ಕೇರಳ ಪ್ರವೇಶಿಸಲಿದೆ ಎಂದು ಸೋಮವಾರ ತಿಳಿಸಿದೆ. ಮೇ 22ರಂದು ಅಪ್ಪಳಿಸಬೇಕಾಗಿದ್ದ ನೈಋತ್ಯ ಮುಂಗಾರು ಮಾರುತಗಳು ಮೇ 19ರಂದೇ ದಕ್ಷಿಣ ಅಂಡಮಾನ್, ಬಂಗಾಲ ಕೊಲ್ಲಿಯ ಆಗ್ನೆಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿವೆ ಎಂದು ಐಎಂಡಿ ಹೇಳಿದೆ. […]

ಜೂ. 1ರಂದು ಕೇರಳಕ್ಕೆ  ಮುಂಗಾರು ಮಳೆ ಪ್ರವೇಶ Read More »

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ದಾಖಲೆಯ ಅಂತರದಿಂದ ಗೆಲುವಿನ ಉತ್ಸಾಹ ಮತ್ತು ನಿರೀಕ್ಷೆಯಲ್ಲಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ ಪಕ್ಷದ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಂಸತ್ತಿನ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಮುಂದಿನ ತಿಂಗಳು ಜಿ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ನಾಮಪತ್ರ ಸಲ್ಲಿಕೆ Read More »

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಆರಂಭಗೊಂಡಿದೆ. ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆಯ ಆರಂಭಗೊಂಡಿದ್ದು, ಆಂಧ್ರಪ್ರದೇಶದಲ್ಲಿ ಎಲ್ಲ 25 ಲೋಕಸಭಾ ಸ್ಥಾನಗಳು ಮತ್ತು 175 ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಡಿಶಾ ವಿಧಾನಸಭೆ ಚುನಾವಣೆಗೆ ಸಹ ಮತದಾನ ಆರಂಭವಾಗಿದೆ. 82 ದಿನಗಳ ಸುದೀರ್ಘ, ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 96

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ Read More »

ದೇಶದ ಜನತೆಗೆ ನರೇಂದ್ರ ಮೋದಿಯಿಂದ ‘ಅಕ್ಷಯ ತೃತೀಯ’ ದ ಶುಭಾಶಯ

 ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶದಾದ್ಯಂತ ಎಲ್ಲಾ ಕುಟುಂಬಗಳಿಗೆ ಅಕ್ಷಯ ತೃತೀಯದ ಶುಭಾಶಯಗಳನ್ನು ಕೋರಿದ್ದಾರೆ. ”ದೇಶದ ಎಲ್ಲಾ ಕುಟುಂಬಗಳಿಗೆ ಅಕ್ಷಯ ತೃತೀಯ ದಿನದಂದು ಹಾರ್ದಿಕ ಶುಭಾಶಯಗಳು. ದಾನವನ್ನು ಪ್ರೇರೇಪಿಸುವ ಈ ಶುಭ ಸಂದರ್ಭವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತರಲಿ ಎಂದು ನಾನು ಭಾವಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ಅಕ್ಷಯ ತೃತೀಯದ ಪವಿತ್ರ ಹಬ್ಬದ ಹಾರ್ದಿಕ

ದೇಶದ ಜನತೆಗೆ ನರೇಂದ್ರ ಮೋದಿಯಿಂದ ‘ಅಕ್ಷಯ ತೃತೀಯ’ ದ ಶುಭಾಶಯ Read More »

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ

ಕೇದಾರನಾಥ : ಕೇದಾರನಾಥ ಧಾಮದಲ್ಲಿ ಭಾನುವಾರದಿಂದ ವಿಶೇಷ ಪೂಜೆಗಳು ಆರಂಭವಾಗಿದೆ. ಮೇ 10 ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾನುವಾರ ಸಂಜೆ ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಭೈರವನಾಥ ದೇವರಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ಉಖಿಮಠದ  ಓಂಕಾರೇಶ್ವರ ದೇವಸ್ಥಾನದಿಂದ  ಪಂಚಮುಖಿ ಭೋಗಮೂರ್ತಿ ಪಲ್ಲಕಿ ಯಾತ್ರೆ ಆರಂಭವಾಯಿತು. ಇದೇ ತಿಂಗಳ 9ರಂದು ಕೇದಾರನಾಥ ಧಾಮ ತಲುಪಲಿದೆ. ಈ ತಿಂಗಳ 10 ರಂದು ಬೆಳಿಗ್ಗೆ 7 ಗಂಟೆಗೆ ಕೇದಾರನಾಥ ಧಾಮದ ಬಾಗಿಲು ಭಕ್ತರಿಗೆ ಪೂಜೆಗಾಗಿ ತೆರೆಯಲಾಗುತ್ತದೆ. ರುದ್ರಪ್ರಯಾಗದಲ್ಲಿರುವ 

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ Read More »

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಗಾಂಧೀನಗರ : ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ರಾಜ್ಯವಾದ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆಗೆ ತೆರಳಿ ಪ್ರಧಾನಿ ಮೋದಿ ಅವರು ಮತ ಚಲಾಯಿಸಿದ್ದಾರೆ. ಮಂಗಳವಾರ ಬೆಳಗ್ಗೆ ರಾಜಭವನದಿಂದ ಹೊರಟು ಪ್ರಧಾನಿ ಮತ ಚಲಾಯಿಸಿದರು. ಮತದಾನ ಮಾಡಿ ಬೆರಳು ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು. ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ Read More »

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೊ  ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳಿಗೆ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ  ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ,

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ Read More »

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ

ಆಯೋಧ್ಯೆ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಾನು ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ. ಪ್ರತಿಯೊಬ್ಬ ಹಿಂದೂವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ Read More »

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ಹೆಲಿಕಾಪ್ಟ‌ರ್ ಮೂಲಕ ರವಾನೆ ಮಾಡಲಾಗಿದೆ. ಉಗ್ರರು ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ Read More »

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ

ಉತ್ತರಪ್ರದೇಶ : ರಾಯಬರೇಲಿ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ರಾಹುಲ್‌ ವಿರುದ್ಧ ಪ್ರತಿಭಟನೆ ಕೂಡ ನಡೆದಿದೆ. ಶುಕ್ರವಾರ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ಪಕ್ಷದ ಮುಖಂಡರ ಜೊತೆ ತೆರಳಿ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಬಿಟ್ಟು ರಾಯಬರೇಲಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಅನೇಕ ಬಿಜೆಪಿ ನಾಯಕರು ಟೀಕಿಸಿದ್ದು, ಅಮೇಥಿಯಿಂದ ಓಡಿದ ರಾಹುಲ್‌ ಈಗ ರಾಯಬರೇಲಿ ತಲುಪಿದ್ದಾರೆ ಎಂದು ಅಣಕಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ Read More »

error: Content is protected !!
Scroll to Top