ಬಾಂಗ್ಲಾದೇಶದಲ್ಲಿನ ಹಿಂದೂಗಳ ಪರವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಶ್ವ ಹಿಂದೂ ಪರಿಷದ್ ಪ್ರಮುಖರು
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿ ಮತ್ತು ಕಿರುಕುಳದ ಭೀಕರ ಘಟನೆಗಳಿಂದ ಎಚ್ಚೆತ್ತ ವಿಶ್ವ ಹಿಂದೂ ಪರಿಷತ್ ಭಾರತದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ನಮ್ಮ ನೆರೆಯ ದೇಶದಲ್ಲಿನ ತೊಂದರೆಗೊಳಗಾದ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಗಾಗಿ ತಕ್ಷಣದ ಅನಿವಾರ್ಯ ಕ್ರಮಕ್ಕಾಗಿ ವಿನಂತಿಸಿದರು. ವಿಶ್ವ ಹಿಂದೂ ಪರಿಷತ್ತಿನ ಕೇಂದ್ರ ಪ್ರಧಾನ ಕಾರ್ಯದರ್ಶಿ ಬಜರಂಗ್ ಬಾಗ್ರಾ, ವಿಶ್ವ ಹಿಂದೂ ಪರಿಷದ್ ರಾಷ್ಟ್ರೀಯ ಅಧ್ಯಕ್ಷ ನ್ಯಾಯವಾದಿ ಅಲೋಕ್ ಕುಮಾರ್ ಕೇಂದ್ರ ಗೃಹ […]
ಬಾಂಗ್ಲಾದೇಶದಲ್ಲಿನ ಹಿಂದೂಗಳ ಪರವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಶ್ವ ಹಿಂದೂ ಪರಿಷದ್ ಪ್ರಮುಖರು Read More »










