ದೇಶ

ತಿರುಪತಿ ಲಡ್ಡು ವಿವಾದ : ಹೊಸ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ಸಿಬಿಐ, ಪೊಲೀಸ್‌, ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ರಚನೆ ಹೊಸದಿಲ್ಲಿ : ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಮತ್ತು ಮೀನಿನ ಕೊಬ್ಬಿನಂಶ ಸೇರಿಸಿರುವ ವಿವಾದದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ ಅವರ ಪೀಠ ಈ ಪ್ರಕರಣದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಆದೇಶಿಸಿ ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ಸೂಚಿಸಿದೆ.ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ […]

ತಿರುಪತಿ ಲಡ್ಡು ವಿವಾದ : ಹೊಸ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ Read More »

ಮಂಗಳೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಳ : ಹಸಿರು ಪೀಠದಿಂದ ನೋಟಿಸ್‌

ಕರ್ನಾಟಕದ ಮೂರು ನಗರಗಳು ಅಪಾಯಕಾರಿ ಎಂದು ಗುರುತಿಸಿದ ಗ್ರೀನ್‌ಪೀಸ್‌ ವರದಿ ಮಂಗಳೂರು: ಅತಿಹೆಚ್ಚು ಮಾಲಿನ್ಯವಿರುವ ನಗರಗಳಲ್ಲಿ ಮಂಗಳೂರು ಕೂಡ ಸೇರಿದೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.ದಕ್ಷಿಣ ಭಾರತದ ಇತರ ನಗರಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ ಎಂಬ ಗ್ರೀನ್‌ಪೀಸ್ ಸಂಸ್ಥೆ ವರದಿ ಅಧರಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠ ನೋಟಿಸ್‌ ನೀಡಿದೆ. ಬೆಂಗಳೂರು, ಮೈಸೂರು ಮತ್ತು ಮಂಗಳೂರು ಕರ್ನಾಟಕದಲ್ಲಿ ಅತಿ ಹೆಚ್ಚು ಮಾಲಿನ್ಯವಿರುವ ನಗರಗಳು ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಳ : ಹಸಿರು ಪೀಠದಿಂದ ನೋಟಿಸ್‌ Read More »

ವಿದೇಶಿ ನೆರವಿನೊಂದಿಗೆ ನಡೆಯುತ್ತಿದೆ ಲವ್‌ ಜಿಹಾದ್‌ : ನ್ಯಾಯಾಲಯವೇ ಹೇಳಿದ ಸತ್ಯ

ದೇಶದ ಜನಸಂಖ್ಯೆಯ ಸ್ವರೂಪ ಬದಲಾಯಿಸುವ ಷಡ್ಯಂತ್ರ ಎಂದ ನ್ಯಾಯಾಧೀಶರು ಲಖನೌ: ಭಾರತದಲ್ಲಿ ಲವ್‌ ಜಿಹಾದ್‌ ನಡೆಯುತ್ತಿದೆ ಮತ್ತು ಇದಕ್ಕೆ ವಿದೇಶಗಳಿಂದ ಹಣಕಾಸಿನ ನೆರವು ಸಿಗುತ್ತಿದೆ ಎಂದು ನ್ಯಾಯಾಲಯವೇ ಹೇಳಿದೆ. ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯ ಬಲವಂತದ ಮದುವೆ ಮತ್ತು ಮತಾಂತರದ ಪ್ರಕರಣವೊಂದರ ತೀರ್ಪು ನೀಡುವಾಗ ಭಾರತದಲ್ಲಿ ಲವ್‌ ಜಿಹಾದ್‌ ನಡೆಯುತ್ತಿರುವುದು ನಿಜ ಮತ್ತು ದೇಶದ ಜನಸಂಖ್ಯೆಯ ಸ್ವರೂಪವನ್ನು ಬದಲಾಯಿಸುವ ಉದ್ದೇಶ ಇದರ ಹಿಂದೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿಬೇಕೆಂದು ಹೇಳಿ ಪ್ರಕರಣದ ಆರೋಪಿಗೆ ಆಜೀವ ಕಾರಾಗೃಹ ವಾಸದ

ವಿದೇಶಿ ನೆರವಿನೊಂದಿಗೆ ನಡೆಯುತ್ತಿದೆ ಲವ್‌ ಜಿಹಾದ್‌ : ನ್ಯಾಯಾಲಯವೇ ಹೇಳಿದ ಸತ್ಯ Read More »

ಪುತ್ತೂರು: ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯಲ್ಲಿ ಸಾಕಾರಗೊಂಡ ವಂದೇ ಭಾರತ್ ರೈಲು | ರೈಲು ಸೇವೆ ಆಧುನೀಕರಣದಲ್ಲಿ ಭಾರತದ ದಾಪುಗಾಲಿನ ಓಟ : ಸುಕೇಶ್ ಎನ್‌. ರಾವ್ ಬೈಲೂರು

ಭಾರತದ ಅಭಿವೃದ್ಧಿಯಲ್ಲಿ ಭಾರತೀಯ ರೈಲ್ವೆಯ ಸೇವೆ ಸದಾ ಮಂಚೂಣಿಯಲ್ಲಿ ಇದೆ. ಆದರೆ ಭಾರತದ ರೈಲ್ವೆಯಲ್ಲಿ ಬಹಳ ವರ್ಷಗಳಿಂದ ಹಳೆ ಮಾದರಿಯ ರೈಲುಗಳ ಓಡಾಟ, ನಿಧಾನಗತಿಯಲ್ಲಿ ಸಾಗುತ್ತಿದ್ದ  ಸುಧಾರಣೆಗಳು, ಅಭಿವೃದ್ಧಿ ಯೋಜನೆಗಳಿಂದ  ಜನರು ಬೇಸತ್ತು ಇನ್ನೂ ಹೆಚ್ಚಿನ ಸುಧಾರಣೆಯ ಅಗತ್ಯ, ಅಭಿವೃದ್ಧಿ ಆಗಬೇಕು, ಅಂತಾರಾಷ್ಟ್ರೀಯ ದರ್ಜೆಯ ರೈಲುಗಳು ನಮ್ಮಲ್ಲೂ ಬರಬೇಕು, ಜನಸಾಮನ್ಯರಿಗೆ ಉತ್ತಮ ಸೇವೆ ಸಿಗಬೇಕು, ನಿಲ್ದಾಣಗಳ ಗುಣಮಟ್ಟ, ಸುರಕ್ಷತೆ, ವಿನ್ಯಾಸ, ಎಲ್ಲವೂ ಚೆನ್ನಾಗಿರಬೇಕು ಎಂಬುದು ಹಲವಾರು ವರ್ಷಗಳಿಂದ ನಾವೆಲ್ಲರೂ ಬಯಸುತ್ತಿದ್ದೆವು. ಅದೀಗ ಸಾಕಾರಗೊಳ್ಳುತ್ತಿದೆ. ಭಾರತದಲ್ಲಿ ರೈಲ್ವೆ ಇಲಾಖೆಯಲ್ಲಿ

ಪುತ್ತೂರು: ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯಲ್ಲಿ ಸಾಕಾರಗೊಂಡ ವಂದೇ ಭಾರತ್ ರೈಲು | ರೈಲು ಸೇವೆ ಆಧುನೀಕರಣದಲ್ಲಿ ಭಾರತದ ದಾಪುಗಾಲಿನ ಓಟ : ಸುಕೇಶ್ ಎನ್‌. ರಾವ್ ಬೈಲೂರು Read More »

ಇರಾನ್‌-ಇಸ್ರೇಲ್‌ ಸಮರ: ಬೆಂಗಳೂರಿಗೆ ಬರುತ್ತಿದ್ದ ವಿಮಾನ ಇಸ್ತಾಂಬುಲ್‌ನಲ್ಲಿ ಬಾಕಿ

ವಾಯುಮಾರ್ಗ ಮುಚ್ಚಿದ ಕಾರಣ ವಿಮಾನದಲ್ಲೇ ಉಳಿದ 300 ಪ್ರಯಾಣಿಕರು ಇಸ್ತಾಂಬುಲ್‌ : ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ಮಳೆಗರೆದು ದಾಳಿ ನಡೆಸಿದ ಪರಿಣಾಮವಾಗಿ ಬೆಂಗಳೂರಿಗೆ ಬರುತ್ತಿದ್ದ ಸುಮಾರು 300 ಪ್ರಯಾಣಿಕರು ವಿಮಾನದಲ್ಲೇ ಬಾಕಿಯಾಗಿದ್ದಾರೆ. ಸ್ವಿಜರ್‌ಲ್ಯಾಂಡ್‌ನ ರಾಜಧಾನಿ ಜ್ಯೂರಿಕ್‌ನಿಂದ ದುಬೈಗೆ ಬಂದು ಅಲ್ಲಿಂದ ಬೆಂಗಳೂರಿಗೆ ಕನ್ನಡಿಗರು ಸೇರಿ 300 ಮಂದಿ ಪ್ರಯಾಣಿಕರು ಬರುತ್ತಿದ್ದರು. ಈ ವೇಳೆ ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ.ಕ್ಷಿಪಣಿ ದಾಳಿಯ ಬೆನ್ನಲ್ಲೇ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಟರ್ಕಿಯ ಇಸ್ತಾಂಬುಲ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌

ಇರಾನ್‌-ಇಸ್ರೇಲ್‌ ಸಮರ: ಬೆಂಗಳೂರಿಗೆ ಬರುತ್ತಿದ್ದ ವಿಮಾನ ಇಸ್ತಾಂಬುಲ್‌ನಲ್ಲಿ ಬಾಕಿ Read More »

56 ವರ್ಷದ ಹಿಂದೆ ಪತನಗೊಂಡಿದ್ದ ವಿಮಾನದಲ್ಲಿದ್ದವರ ನಾಲ್ಕು ಶವ ಪತ್ತೆ

ರೋಹತಂಗ್‌ ಪಾಸ್‌ ದುರ್ಗಮ ಬೆಟ್ಟದಲ್ಲಿ ಪತನಗೊಂಡಿದ್ದ ವಾಯುಪಡೆ ವಿಮಾನ ಹೊಸದಿಲ್ಲಿ : ಹಿಮಾಚಲ ಪ್ರದೇಶದ ರೋಹತಂಗ್‌ ಪಾಸ್‌ನ ದುರ್ಗಮ ಬೆಟ್ಟದಲ್ಲಿ 56 ವರ್ಷದ ಹಿಂದೆ ಪತನಗೊಂಡಿದ್ದ ವಾಯುಪಡೆ ವಿಮಾನದಲ್ಲಿದ್ದ ನಾಲ್ವರ ಮೃತದೇಹಗಳು ನಿನ್ನೆ ಪರ್ವತಾರೋಹಿಗಳ ತಂಡವೊಂದಕ್ಕೆ ಸಿಕ್ಕಿದೆ.1968 ಫೆಬ್ರವರಿ 7ರಂದು 102 ಪ್ರಯಾಣಿಕರಿದ್ದ ಎಎನ್‌-12 ಎಂಬ ವಾಯುಪಡೆಯ ವಿಮಾನ ಚಂಡೀಗಢದಿಂದ ಪ್ರಯಾಣ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಹಿಮಾಚಲ ಪ್ರದೇಶದ ರೋಹತಂಗ್‌ ಪಾಸ್‌ ಸಮೀಪ ದುರ್ಗಮ ಬೆಟ್ಟದಲ್ಲಿ ಪತನಗೊಂಡಿತ್ತು. ವಿಮಾನದ ಅವಶೇಷ ಮತ್ತು ಅದರಲ್ಲಿದ್ದ ಪ್ರಯಾಣಿಕರು ಹಿಮರಾಶಿಯೊಳಗೆ ಸಮಾಧಿಯಾಗಿದ್ದರು.

56 ವರ್ಷದ ಹಿಂದೆ ಪತನಗೊಂಡಿದ್ದ ವಿಮಾನದಲ್ಲಿದ್ದವರ ನಾಲ್ಕು ಶವ ಪತ್ತೆ Read More »

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು

ರಿವಾಲ್ವರ್‌ ಸ್ವಚ್ಛಗೊಳಿಸುವಾಗ ಸಿಡಿದ ಬುಲೆಟ್‌ ಮುಂಬಯಿ: ಬಾಲಿವುಡ್‌ನ ಜನಪ್ರಿಯ ನಟ ಗೋವಿಂದ ಕಾಲಿಗೆ ಗುಂಡೇಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗೆಂದು ಅವರ ಕಾಲಿಗೆ ಯಾರೂ ಗುಂಡು ಹಾರಿಸಿಲ್ಲ, ತನ್ನದೇ ಲೇಸೆನ್ಸ್‌ ಇರುವ ರಿಲಾಲ್ವರ್‌ನಿಂದ ಹಾರಿದ ಗುಂಡಿನಿಂದ ಗೋವಿಂದ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಮಂಗಳವಾರ ಬೆಳಗ್ಗೆ ಗೋವಿಂದ ಅವರ ಕಾಲಿಗೆ ಅವರದೇ ರಿವಾಲ್ವರ್‌ನಿಂದ ಹಾರಿದ ಗುಂಡು ತಗುಲಿದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಕಸ್ಮಿಕವಾಗಿ ಅವರ ರಿವಾಲ್ವರ್‌ನಿಂದ ಗುಂಡು ಹಾರಿದೆ ಎನ್ನಲಾಗಿದೆ.ಮುಂಜಾನೆ 4.45ಕ್ಕೆ ಈ ಘಟನೆ ನಡೆದಿದೆ. ಕೋಲ್ಕತಕ್ಕೆ ಹೋಗುವ

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 48.50 ರೂ. ಏರಿಕೆ

ಹೊಸದಿಲ್ಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿವೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ. ಹೆಚ್ಚಿಸಲಾಗಿದೆ. ದಿಲ್ಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1740 ರೂ ಆಗಿದೆ. ಆದರೆ ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.ಅಕ್ಟೋಬರ್ 1, 2024ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಮುಂಬೈನಲ್ಲಿ ರೂ 1692.50, ಕೋಲ್ಕತ್ತಾದಲ್ಲಿ 1850.50 ರೂ.

ಗ್ಯಾಸ್‌ ಸಿಲಿಂಡರ್‌ ಬೆಲೆ 48.50 ರೂ. ಏರಿಕೆ Read More »

ಮಿಥುನ್‌ ಚಕ್ರವರ್ತಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

ಅ.8ರಂದು ರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದಾನ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅ.8ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 74ರ ಹರೆಯದ ಮಿಥುನ್‌ ಚಕ್ರವರ್ತಿಗೆ ಪ್ರಶಸ್ತಿ ಪ್ರದಾನಿಸಲಾಗುವುದು. ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮಾ ಪ್ರಯಾಣ ತಲೆಮಾರಿಗೆ

ಮಿಥುನ್‌ ಚಕ್ರವರ್ತಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ Read More »

ರಾಮ ಮಂದಿರ ಉದ್ಘಾಟನೆಯನ್ನು ನಾಚ್‌ ಗಾನ ಕಾರ್ಯಕ್ರಮ ಎಂದ ರಾಹುಲ್‌ ಗಾಂಧಿ

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠೆ ಮತ್ತು ಲೋಕಾರ್ಪಣೆ ಸಮಾರಂಭವನ್ನು ನಾಚ್ ಗಾನ ಕಾರ್ಯಕ್ರಮ ಎಂದು ಕರೆದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತೊಮ್ಮೆ ಹಿಂದುಗಳ ಧಾರ್ಮಿಕ ನಂಬಿಕೆಯನ್ನು ನೋಯಿಸಿದ್ದಾರೆ.ಧಾರ್ಮಿಕ ಕಾರ್ಯಕ್ರಮವನ್ನು ನೃತ್ಯ-ಕುಣಿತದ ಕಾರ್ಯಕ್ರಮ ಎಂದು ಕರೆದ ರಾಹುಲ್‌ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭ ನಾಚ್ ಗಾನ ಕಾರ್ಯಕ್ರಮವಾಗಿತ್ತು. ಕರೆಯಬೇಕಿದ್ದವರನ್ನು ಬಿಟ್ಟು ಅಮಿತಾಬ್ ಬಚ್ಚನ್, ಅದಾನಿ ಮತ್ತು ಅಂಬಾನಿಯಂತಹ ದೊಡ್ಡ ವ್ಯಕ್ತಿಗಳು ಹಾಗೂ ಹಣವಿದ್ದ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ರಾಮ

ರಾಮ ಮಂದಿರ ಉದ್ಘಾಟನೆಯನ್ನು ನಾಚ್‌ ಗಾನ ಕಾರ್ಯಕ್ರಮ ಎಂದ ರಾಹುಲ್‌ ಗಾಂಧಿ Read More »

error: Content is protected !!
Scroll to Top